Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಂಪೇನ್ ಅಲ್ಲ ಅದು ನಾನ್ ಅಲ್ಕೋಹಾಲಿಕ್ ಬಾಟಲ್: ರಕ್ಷಿತಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶಾಂಪೇನ್ ಅಲ್ಲ ಅದು ನಾನ್ ಅಲ್ಕೋಹಾಲಿಕ್ ಬಾಟಲ್: ರಕ್ಷಿತಾ

Bengaluru City

ಶಾಂಪೇನ್ ಅಲ್ಲ ಅದು ನಾನ್ ಅಲ್ಕೋಹಾಲಿಕ್ ಬಾಟಲ್: ರಕ್ಷಿತಾ

Public TV
Last updated: November 13, 2021 3:37 pm
Public TV
Share
2 Min Read
ek love ya publictv
SHARE

– ಅಭಿಮಾನಿಗಳಲ್ಲಿ ಕ್ಷಮೆ ಕೇಳುತ್ತೇನೆ

ಬೆಂಗಳೂರು: ಏಕ್ ಲವ್ ಯಾ ಸಿನಿಮಾ ಕಾರ್ಯಕ್ರಮದಲ್ಲಿ ಪುನೀತ್‍ಗೆ ಅಪಮಾನ ವಿಚಾರವಾಗಿ ಅಭಿಮಾನಿಗಳಲ್ಲಿ ಮತ್ತು ನಾಡಿನ ಜನತೆಯಲ್ಲಿ ನಟಿ ರಕ್ಷಿತಾ ಪ್ರೇಮ್ ಕ್ಷಮೆ ಕೇಳಿದ್ದಾರೆ.

Rakshi ek love ya 1

ಈ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆ ಕಾರ್ಯಕ್ರಮ ಶುರುವಾಗಿದ್ದು ಅಪ್ಪು ಅವರಿಗೆ ನಮನ ಸಲ್ಲಿಸುವ ಮೂಲಕವಾಗಿದೆ. ಕೆಲವು ತಾಂತ್ರಿಕ ಸಮಸ್ಯೆಗಳಿಂದ ಹೀಗಾಯಿತ್ತು. ಅದು ಶಾಂಪೇನ್ ಅಲ್ಲ ಅದು ನಾನ್ ಅಲ್ಕೋಹಾಲಿಕ್ ಬಾಟಲ್ ಆಗಿದೆ. ಹಾಗೇ ಯಾರು ಬೇಕು ಎಂದು ಮಾಡುವುದಿಲ್ಲ. ನಮಗೆ ಗೊತ್ತಿಲ್ಲದೇ ಆದ ಕಾರಣ ನಾನು ಅಭಿಮಾನಿಗಳಲ್ಲಿ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.

akul balaji

ನಾನು ಬಾಟಲ್ ಓಪನ್ ಮಾಡುವಾಗ ತಾಂತ್ರಿಕ ತೊಂದರೆಯಿಂದಾಗಿ ಅಪ್ಪು ಫೋಟೋ ಎಲ್‍ಇಡಿ ಮೇಲೆ ಬಂದು ಬಿಟ್ಟಿತ್ತು. ನಾವು ಯಾರ ಭಾವನೆಯನ್ನು ನೋಯಿಸುವ ಉದ್ದೇಶ ಇರಲಿಲ್ಲ. ಸಾಂಗ್ ರಿಲೀಸ್ ಕಾರ್ಯಕ್ರಮವಾಗಿತ್ತು. ಆ ಹಾಡಿಗೆ ಸಂಬಧಪಟ್ಟಂತೆ ನಾವು ಎನೋ ಮಾಡಲು ಹೋಗಿ ಹೀಗೆ ಆಯ್ತು. ಅಪ್ಪು ಅಭಿಮಾನಿಗಳಿಗೆ ಈ ವಿಚಾರವಾಗಿ ನೋವು ಆಗಿದೆ ಎಂದು ಕ್ಷಮೆ ಕೇಳಿದ್ದಾರೆ. ಇದನ್ನೂ ಓದಿ:  ಅಪ್ಪುಗೆ ಅವಮಾನ ಮಾಡಲು ಯಾರಿಂದಲೂ ಸಾಧ್ಯವಿಲ್ಲ, ಮಾಡುವುದೂ ಇಲ್ಲ: ರಕ್ಷಿತಾ

Puneeth Rajkumar 4 1

ನಾನು ಇನ್‍ಸ್ಟಾಗ್ರಾಮ್‍ನಲ್ಲಿ ಈ ವಿಚಾರವಾಗಿ ಕ್ಷಮೆ ಕೇಳಿ ಪೋಸ್ಟ್ ಹಾಕಿದಾಗ ಕೆಲವು ಅಭಿಪ್ರಾಯಗಳು ಬರುತ್ತವೆ. ಅದನ್ನು ನೋಡಿದಾಗ ಗೊತ್ತಾಗುತ್ತದೆ ಕೆಲವರಿಗೆ ಈ ವಿಚಾರವಾಗಿ ಬೇಸರವಾಗಿದೆ ಎಂದು. ನಾನು ನನ್ನ ಚಿತ್ರ ತಂಡ ಪರವಾಗಿ ಕ್ಷಮೆ ಕೇಳುತ್ತೇನೆ. ನಮಗೆ ಯಾವುದೇ ಕೆಟ್ಟ ಉದ್ದೇಶ ಇರಲಿಲ್ಲ. ನಾನು ಬಾಟಲ್ ಓಪನ್ ಮಾಡಿದಾಗ ಅಪ್ಪು ಫೋಟೋ ಎಲ್‍ಇಡಿ ಮೇಲೆ ಬರುತ್ತಿದ್ದಂತೆ, ನಾವು ಆ ವೀಡಿಯೋ ತಕ್ಷಣ ಸ್ಟಾಪ್ ಮಾಡಿದೆವು ಎಂದಿದ್ದಾರೆ. ಇದನ್ನೂ ಓದಿ: ಏಕ್ ಲವ್ ಯಾ ಸಿನಿಮಾ ತಂಡದಿಂದ ಅಪ್ಪುಗೆ ಅವಮಾನ- ಶಾಂಪೇನ್ ಚಿಮ್ಮಿಸಿ ಸಂಭ್ರಮ

Ek Love Ya film team 1

ನಟಿ ರಕ್ಷಿತಾ ಪ್ರೇಮ್ ಇನ್‍ಸ್ಟಾಗ್ರಾಮ್‍ನಲ್ಲಿ, ಅಪ್ಪು ಅಗಲಿಕೆಯ ನೋವಿನಿಂದ ನಾನಿನ್ನೂ ಹೊರಬರಲು ಸಾಧ್ಯವಾಗುತ್ತಿಲ್ಲ. ಹಲವಾರು ವಿಷಯಗಳು ನನ್ನನ್ನೂ ಇನ್ನೂ ಕಾಡುತ್ತಿವೆ. ಅಪ್ಪುಗೆ ಅವಮಾನ ಮಾಡಲು ಯಾರಿಂದಲೂ ಸಾಧ್ಯವಿಲ್ಲ, ಮಾಡುವುದೂ ಇಲ್ಲ. ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಶಾಂಪೇನ್ ಓಪನ್ ಮಾಡಿದ್ದು, ಅಪ್ಪು ಅಭಿಮಾನಿಗಳಲ್ಲಿ ಅಸಮಧಾನ ಉಂಟಾಗಿದ್ದರೆ ನನ್ನ ಮತ್ತು ನನ್ನ ತಂಡದ ಕಡೆಯಿಂದ ಕ್ಷಮೆಯಾಚಿಸುತ್ತೇನೆ. ಇದು ಯಾವುದು ಉದ್ದೇಶಪೂರ್ವಕವಲ್ಲ. ಅಪ್ಪು ಇಂದೀಗೂ ಎಂದಿಗೂ ನಮ್ಮ ಮನಸ್ಸಿನಲ್ಲಿದ್ದಾರೆ ಎಂದು ಬರೆದುಕೊಂಡು ಕ್ಷಮೆಯಾಚಿಸಿದ್ದಾರೆ. ಇದನ್ನೂ ಓದಿ:  ಅಪ್ಪುಗೆ ಅವಮಾನ ಮಾಡುವ ಉದ್ದೇಶ ಇರಲಿಲ್ಲ: ಪ್ರೇಮ್ ಕ್ಷಮೆ

Ek Love Ya film team

ನಡೆದಿದ್ದೇನು?: ಏಕ್ ಲವ್ ಯಾ ಸಿನಿಮಾ ತಂಡ ಸಾಂಗ್ ರಿಲೀಸ್ ಕಾರ್ಯಕ್ರಮವನ್ನು ಆಯೋಜಿಸಿತ್ತು, ಈ ವೇಳೆ ಅಪ್ಪುಗೆ ಶ್ರದ್ಧಾಂಜಲಿ ಅರ್ಪಿಸಲಾಯಿತ್ತು. ಆದರೆ ಶ್ರದ್ಧಾಂಜಲಿ ವೇಳೆ ಅಪ್ಪು ಫೋಟೋ ಮುಂದೆ ನಟಿ ರಕ್ಷಿತಾ ಪ್ರೇಮ್ ಶಾಂಪೇನ್ ಚಿಮ್ಮಿಸಿದ್ದರು. ಈ ವೇಳೆ ಅಪ್ಪು ಅವರ ಫೋಟೋ ಎಲ್‍ಇಡಿ ಮೇಲೆ ಬಂದಿದೆ. ಈ ಸುದ್ದಿ ಪಬ್ಲಿಕ್ ಟಿವಿಯಲ್ಲಿ ಪ್ರಸಾರ ಆಗಿತ್ತು. ಇದನ್ನು ಗಮನಿಸಿದ ಸಾರಾ ಗೋವಿಂದ್ ಅವರು, ಅಪ್ಪು ಅಗಲಿಕೆ ನೋವಿನಿಂದ ಹೊರಬಂದಿಲ್ಲ. ಆದರೆ ಇಲ್ಲಿ ಅಪ್ಪು ಅವರಿಗೆ ಅವಮಾನ ಮಾಡಿದಂತಾಗಿದೆ. ಹೀಗಾಗಿ ಚಿತ್ರತಂಡ ಕೂಡಲೇ ಕ್ಷಮೆ ಕೇಳಬೇಕು ಎಂದು ಸೂಚನೆ ನೀಡಿದ್ದರು. ಅಂತೆಯೇ ಇದೀಗ ಪ್ರೇಮ್ ಹಾಗೂ ಅಕುಲ್ ಬಾಲಾಜಿ, ನಟಿ ರಕ್ಷಿತಾ ಪ್ರೇಮ್, ರಚಿತಾ ರಾಮ್ ಸೇರಿದಂತೆ ಇಡೀ ಚಿತ್ರತಂಡ ಕ್ಷಮೆ ಕೇಳಿದೆ.

TAGGED:cinemapublictvPuneeth RajkumarRakshithasandalwoodಪುನೀತ್ ರಾಜ್‍ಕುಮಾರ್ಪ್ರೇಮ್ರಕ್ಷಿತಾ ಪ್ರೇಮ್ಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood

You Might Also Like

Byrati Basavaraj 1
Bengaluru City

ರೌಡಿಶೀಟರ್ ಕೊಲೆ ಕೇಸ್; ಬೈರತಿ ಬಸವರಾಜ್‌ಗೆ ಒಂದು ದಿನದ ರಿಲೀಫ್

Public TV
By Public TV
5 minutes ago
urus and shivaratri pooja performed Ladle Mashak Dargah aland Kalaburagi 1
Kalaburagi

ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆ; ಮತ್ತೆ 13 ಮಂದಿಗೆ ಪೂಜೆಗೆ ಕೋರ್ಟ್ ಅವಕಾಶ

Public TV
By Public TV
1 hour ago
Yadagiri Stone Mining
Districts

ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ – ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ

Public TV
By Public TV
2 hours ago
VIJAYENDRA YATNAL
Latest

ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ: ವಿಜಯೇಂದ್ರ ವಿರುದ್ಧ ಯತ್ನಾಳ್ ಕಿಡಿ

Public TV
By Public TV
2 hours ago
TVK Vijay
Latest

ವಿಜಯ್‌ ರ‍್ಯಾಲಿಯಲ್ಲಿ ದುರಂತ – ಸ್ಥಳದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

Public TV
By Public TV
2 hours ago
Ashok Pattana
Bengaluru City

ಇಕ್ಬಾಲ್ ಹುಸೇನ್‌ಗೆ ಸ್ವಲ್ಪ ಮೆಚ್ಯೂರಿಟಿ ಕಡಿಮೆ ಇದೆ – ಅಶೋಕ್ ಪಟ್ಟಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?