Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರು: ಆನಂದ್ ಸ್ವರೂಪ್ ಶುಕ್ಲಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರು: ಆನಂದ್ ಸ್ವರೂಪ್ ಶುಕ್ಲಾ

Latest

ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರು: ಆನಂದ್ ಸ್ವರೂಪ್ ಶುಕ್ಲಾ

Public TV
Last updated: September 24, 2021 4:39 pm
Public TV
Share
2 Min Read
Anand Swaroop Shukla
SHARE

– ಮುಸ್ಲಿಮರು ಭಾರತೀಯ ಸಂಸ್ಕೃತಿಗೆ ತಲೆಬಾಗಬೇಕು

ಲಕ್ನೋ: ರಾಮ, ಕೃಷ್ಣ, ಶಿವ ಭಾರತೀಯ ಮುಸ್ಲಿಮರ ಪೂರ್ವಜರಾಗಿದ್ದು, ಈ ಸಮುದಾಯದವರು ಭಾರತೀಯ ಸಂಸ್ಕೃತಿಗೆ ತಲೆಬಾಗಬೇಕು ಎಂದು ಉತ್ತರ ಪ್ರದೇಶ ಸರ್ಕಾರದ ಸಂಸದೀಯ ವ್ಯವಹಾರಗಳ ಸಚಿವ ಆನಂದ್ ಸ್ವರೂಪ್ ಶುಕ್ಲಾ ಹೇಳಿದ್ದಾರೆ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ನಾಲ್ಕೂವರೆ ವರ್ಷಗಳ ಮಾಡಿದ ಸಾಧನೆಗಳ ಕುರಿತು ಮಾಹಿತಿ ನೀಡುವುದಕ್ಕಾಗಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್ ಅವರು ಭಾರತೀಯ ಸಂಸ್ಕೃತಿ ಮತ್ತು ಹಿಂದುತ್ವದ ಧ್ವಜವನ್ನು ಹಾರಿಸುವ ಮೂಲಕ ದೇಶದಲ್ಲಿ ಇಸ್ಲಾಮಿಕ್ ರಾಜ್ಯ ರಚಿಸಬೇಕೆಂಬ ಉದ್ದೇಶದ ಮನೋಭಾವದವರನ್ನು ಹಿಮ್ಮೆಟ್ಟಿಸಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ:  ಈ ಸಲ ಕಪ್ ನಮ್ದೆ – ಆರ್‌ಸಿಬಿಗೆ ಶಮಂತ್, ರಘು ಸಪೋರ್ಟ್

Anand Swaroop Shukla 1

ಶ್ರೀರಾಮ, ಕೃಷ್ಣ ಮತ್ತು ಶಂಕರ(ಶಿವ) ಭಾರತದಲ್ಲಿರುವ ಮುಸ್ಲಿಮರ ಪೂರ್ವಜರು. ಆದ್ದರಿಂದ ಮುಸ್ಲಿಮರು ಭಾರತೀಯ ಸಂಸ್ಕೃತಿಗೆ ತಲೆಬಾಗಬೇಕು. ಸಿರಿಯಾ ಮತ್ತು ಅಫ್ಗಾನಿಸ್ತಾನ ನಂತರ, ಜಗತ್ತಿನ ಬೇರೆ ಬೇರೆ ರಾಷ್ಟ್ರಗಳು, ವಿಶ್ವವನ್ನೇ ಇಸ್ಲಾಮಿಕ್ ರಾಷ್ಟ್ರವನ್ನಾಗಿಸಬೇಕು ಎಂದು ಬಯಸಿವೆ. ಭಾರತದಲ್ಲೂ ಇಂಥ ಮನಸ್ಥಿತಿಯವರಿದ್ದಾರೆ. ಆದರೆ ಮೋದಿ ಮತ್ತು ಆದಿತ್ಯನಾಥ್ ನೇತೃತ್ವದ ಸರ್ಕಾರಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹಿಂದುತ್ವ ಮತ್ತು ಭಾರತೀಯ ಸಂಸ್ಕೃತಿಯ ಧ್ವಜವನ್ನು ಹಾರಿಸುವ ಮೂಲಕ, ಇಸ್ಲಾಂ ರಾಷ್ಟ್ರವಾಗಿಸುವ ಮನಸ್ಥಿತಿಯನ್ನೇ ಸೋಲಿಸಿದ್ದಾರೆ ಎಂದು ಶುಕ್ಲಾ ಹೇಳಿದರು. ಇದನ್ನೂ ಓದಿ: ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ- ಓಂ ಬಿರ್ಲಾರಿಂದ ಪ್ರಶಸ್ತಿ ಪ್ರದಾನ

ಇತ್ತೀಚೆಗೆ ಸಂಭಾಲ್‍ನಲ್ಲಿ ಹಾಕಲಾಗಿದ್ದ ವಿವಾದಾತ್ಮಕ ಭಿತ್ತಿಪತ್ರವೊಂದರ ಕುರಿತು ಉಲ್ಲೇಖಿಸಿದ ಶುಕ್ಲಾ, ಇದು ಸಮಾಜವಾದಿ ಪಕ್ಷದವರು ಇಸ್ಲಾಮಿಕ್ ಭಯೋತ್ಪಾದಕರನ್ನು ಬೆಂಬಲಿಸುತ್ತಿರುವ ಹಾಗೂ ಆ ಪಕ್ಷದ ಸಂಸದ ಶೈಫುರ್ ರಹಮಾನ್ ಅವರು ತಾಲಿಬಾನ್ ಬೆಂಬಲಿಸುವ ಹೇಳಿಕೆಗಳನ್ನು ನೀಡುತ್ತಿರುವುದರ ಪರಿಣಾಮ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ:  LOVE YOU MY SON: ನಿಖಿಲ್ ಕುಮಾರಸ್ವಾಮಿ

#अपने_विधानसभा_क्षेत्र– #बलिया_नगर_में…
श्री संजय गुप्ता जी को विधानसभा क्षेत्र-बलिया नगर के भाजपा आईटी विभाग के संयोजक मनोनीत होने पर हार्दिक स्वागत अभिनंदन कर उज्ज्वल भविष्य की शुभकामनाएँ दिया। pic.twitter.com/h92n9elhVM

— Anand Swarup Shukla (@anandswarupbjp) September 23, 2021

ಸಂಭಾಲ್‍ನಲ್ಲಿ ಹಾಕಿದ್ದ  ಪೋಸ್ಟರ್‌ನಲ್ಲಿ ಸಂಭಾಲ್ ಘಾಜಿಗಳ ನೆಲ ಎಂದು ಬರೆಯಲಾಗಿತ್ತು. ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ ನಂತರ ಅಖಿಲ ಭಾರತ ಮಜ್ಲಿಸ್ ಇತ್ತೇಹಾದುಲ್ ಮುಸ್ಲಿಮೀನ್(ಎಐಎಂಎಐಎಂ) ಕಾರ್ಯಕರ್ತರು ಅವುಗಳನ್ನು ತೆಗೆದು ಹಾಕಿದರು. ಈ ವಾರದ ಆರಂಭದಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಭೇಟಿಗೂ ಮುನ್ನ ಸಂಭಾಲ್‍ನಲ್ಲಿ ಈ ಪೋಸ್ಟರ್ ಹಾಕಲಾಗಿತ್ತು. ಉತ್ತರ ಪ್ರದೇಶದಿಂದ ಈಗಾಗಲೇ ಘಾಜಿಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗಿದೆ. ಭವಿಷ್ಯದಲ್ಲಿ ಅಂತಹ ಶಕ್ತಿಗಳು ತಲೆ ಎತ್ತಲು ಸಾಧ್ಯವಾಗುವುದಿಲ್ಲ. ಎಐಎಂಎಐಎಂ ನಾಯಕ ಒವೈಸಿ ವಿರುದ್ಧ ವಾಗ್ದಾಳಿ ನಡೆಸಿದ ಶುಕ್ಲಾ, ಇವರ ಪೂರ್ವಿಕರು ದೇಶದಿಂದ ಹೈದರಾಬಾದ್ ಅನ್ನು ಪ್ರತ್ಯೇಕಿಸಲು ಪ್ರಯತ್ನಿಸಿದ್ದರು. ಆದರೆ ಅದು ಯಶಸ್ವಿಯಾಗಲಿಲ್ಲ ಎಂದು ಹೇಳಿದರು.

TAGGED:Anand Swaroop Shuklalucknowpublictvಕಾಂಗ್ರೆಸ್ಜಾತಿಬಿಜೆಪಿಭಾರತೀಯ ಸಂಸ್ಕೃತಿಮುಸ್ಲಿಂಯೋಗಿ ಆದಿತ್ಯನಾಥ್ಲಕ್ನೋಸರ್ಕಾರಸಂಸ್ಕೃತಿಸ್ವರೂಪ್ ಶುಕ್ಲಾಹಿಂದು
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

IRIS Dena 1
Latest

ಭಾರತದಿಂದ ವಾಪಸ್‌ ಆಗ್ತಿದ್ದ ಇರಾನ್‌ ನೌಕೆ ಮೇಲೆ ಅಮೆರಿಕ ದಾಳಿ – 87 ಮಂದಿ ಸಾವು

Public TV
By Public TV
4 hours ago
kannadigas return from dubai
Bengaluru City

ದುಬೈನಿಂದ ಮತ್ತಷ್ಟು ಕನ್ನಡಿಗರು ಬೆಂಗಳೂರಿಗೆ ವಾಪಸ್

Public TV
By Public TV
4 hours ago
Boats in the Strait of Hormuz amid the U.S. Israeli conflict with Iran
Latest

ಇರಾನ್ ದಾಳಿಗೆ ಮೂವರು ಭಾರತೀಯರು ಬಲಿ

Public TV
By Public TV
4 hours ago
DK Shivakumar 9
Bengaluru City

ಹೇಮಾವತಿ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಲು ಸಾಧ್ಯವಿಲ್ಲ: ಡಿಕೆಶಿ

Public TV
By Public TV
6 hours ago
pete hegseth
Latest

ಮುಂದಿನ 24-48 ಗಂಟೆಗಳಲ್ಲಿ ಇರಾನ್ ಮೇಲಿನ ದಾಳಿ ಅತ್ಯಂತ ಭೀಕರವಾಗಿರಲಿದೆ – US ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ 

Public TV
By Public TV
6 hours ago
trump maga
Latest

ಇರಾನ್‌ ವಿರುದ್ಧ ಕಾರ್ಯಾಚರಣೆಗೆ ವಾಯುನೆಲೆ ಕೊಡಲ್ಲ ಎಂದ ಸ್ಪೇನ್‌ ಜೊತೆ ವ್ಯಾಪಾರ ಒಪ್ಪಂದ ರದ್ದುಗೊಳಿಸಿದ ಟ್ರಂಪ್‌

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?