Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ಮ ಯಾರನ್ನು ಬಿಡಲ್ಲ, ಹಿಂಬಾಲಿಸುತ್ತಲೇ ಇರುತ್ತದೆ: ರಾಮ್ ಮಾಧವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಕರ್ಮ ಯಾರನ್ನು ಬಿಡಲ್ಲ, ಹಿಂಬಾಲಿಸುತ್ತಲೇ ಇರುತ್ತದೆ: ರಾಮ್ ಮಾಧವ್

Karnataka

ಕರ್ಮ ಯಾರನ್ನು ಬಿಡಲ್ಲ, ಹಿಂಬಾಲಿಸುತ್ತಲೇ ಇರುತ್ತದೆ: ರಾಮ್ ಮಾಧವ್

Public TV
Last updated: May 16, 2018 8:44 pm
Public TV
Share
2 Min Read
vajubai congress logo
SHARE

ಬೆಂಗಳೂರು: ಕರ್ನಾಟಕದಲ್ಲಿ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದರೂ ಅಧಿಕಾರ ಸ್ಥಾಪನೆ ಮಾಡಲು ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ಇತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ಒಂದಾಗಿ ಸರ್ಕಾರ ಸ್ಥಾಪನೆಗೆ ಮುಂದಾಗುತ್ತಿದೆ.

ಈ ನಡುವೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ವಾಟ್ಸಪ್ ನಲ್ಲಿ ಬಂದಿರುವ ಒಂದು ಮೆಸೇಜ್ ಅನ್ನು ಫೇಸ್‍ಬುಕ್‍ನಲ್ಲಿ ಪ್ರಕಟಿಸಿದ್ದು ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಪೋಸ್ಟ್ ನಲ್ಲಿ ಏನಿದೆ?
1996ರಲ್ಲಿ ಗುಜರಾತಿನಲ್ಲಿ ಆಡಳಿತರೂಢ ಬಿಜೆಪಿ ಸರ್ಕಾರ ಅಧಿಕಾರವನ್ನು ಕಳೆದುಕೊಂಡಿತ್ತು. ನಾಯಕರಾದ ಶಂಕರ್ ಸಿಂಗ್ ವಘೇಲಾ ಮತ್ತು ದಿಲೀಪ್ ಫಾರೀಕ್ ಅವರು ಬಹಿರಂಗವಾಗಿ ಕಾಂಗ್ರೆಸ್ ಬೆಂಬಲಿಸಿದ ಪರಿಣಾಮ ಬಿಜೆಪಿ ಇಬ್ಭಾಗವಾಗಿತ್ತು.

ವಿಶ್ವಾಸ ಮತಯಾಚನೆಯ ವೇಳೆ ಕಾಂಗ್ರೆಸ್ ವಿಧಾನಸಭೆಯಲ್ಲಿ ಗದ್ದಲ, ಗಲಾಟೆ ಎಬ್ಬಿಸಿತ್ತು. ಗದ್ದಲ ಎಬ್ಬಿಸಿದ್ದಕ್ಕೆ ವಿರೋಧ ಪಕ್ಷದ ಸದಸ್ಯರನ್ನು ಸ್ಪೀಕರ್ ಒಂದು ದಿನ ಅಮಾನತುಗೊಳಿಸಿದರು. ನಂತರ ನಡೆದ ವಿಶ್ವಾಸಮತ ಯಾಚನೆ ಪರೀಕ್ಷೆಯಲ್ಲಿ ಸರ್ಕಾರ ತನ್ನ ಬಹುಮತವನ್ನು ತೋರಿಸಿ ಪಾಸ್ ಆಗಿತ್ತು.

bs yeddyurppa

ನಂತರ ನಡೆದ ರೋಚಕ ವಿದ್ಯಮಾನದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯಸ್ಥೆ ಹದಗೆಟ್ಟಿದೆ. ಅಷ್ಟೇ ಅಲ್ಲದೇ ಸಾಂವಿಧಾನಿಕ ಬಿಕ್ಕಟ್ಟು ಎದುರಾಗಿದೆ ಎಂದು ಹೇಳಿ ರಾಜ್ಯಪಾಲರಾದ ಕೃಷ್ಣಪಾಲ್ ಸಿಂಗ್ ಅವರು ತುರ್ತು ಪರಿಸ್ಥಿತಿ ಇರುವ ಕಾರಣ ರಾಷ್ಟ್ರಪತಿ ಆಡಳಿತವನ್ನು ಹೇರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿದರು.

ಪ್ರಧಾನಿ ಕಚೇರಿಗೆ ಶಿಫಾರಸು ತಲುಪಿದ 15 ನಿಮಿಷದ ಒಳಗಡೆ ಗುಜರಾತ್ ರಾಜ್ಯ ಸರ್ಕಾರವನ್ನು ವಜಾ ಮಾಡಿ, ರಾಷ್ಟ್ರಪತಿ ಆಡಳಿತವನ್ನು ಹೇರಲಾಯಿತು. ವಿಶೇಷ ಏನೆಂದರೆ ಸದನದಲ್ಲಿ ಬಹುಮತ ಸಾಬೀತು ಪಡಿಸಿದರೂ ರಾಷ್ಟ್ರಪತಿ ಆಳ್ವಿಕೆ ಬಂದಿತ್ತು.

ನಂತರ ವಘೇಲಾ ಒಂದು ವರ್ಷಕ್ಕೆ, ಫರೀಕ್ 5 ತಿಂಗಳು ಮುಖ್ಯಮಂತ್ರಿಯಾಗಿ ಸರ್ಕಾರ ನಡೆಸುತ್ತಿದ್ದಾಗ ಕಾಂಗ್ರೆಸ್ ತಾನು ನೀಡಿದ್ದ ಬೆಂಬಲವನ್ನು ಹಿಂದಕ್ಕೆ ಪಡೆದುಕೊಂಡಿತು. ಇದಾದ ನಂತರ ನಡೆದ ಚುನಾವಣೆಯಲ್ಲಿ ವಘೇಲಾ ಅವರು ಹೊಂದಿದ್ದ ಶಾಸಕರ ಸಂಖ್ಯಾಬಲ 47 ರಿಂದ 4ಕ್ಕೆ ಇಳಿಯಿತು ಅಷ್ಟೇ ಅಲ್ಲದೇ ಕಾಂಗ್ರೆಸ್ಸಿಗೆ ಸೋಲಾಯಿತು. ಕೇಶುಭಾಯಿ ಪಟೇಲ್ ಮತ್ತೆ ಮುಖ್ಯಮಂತ್ರಿಯಾಗಿ ಗದ್ದುಗೆ ಏರಿದರು.

hd kumaraswamy

22 ವರ್ಷಗಳ ನಂತರವೂ ಈ ಘಟನೆ ಈಗ ಪ್ರಸ್ತುತ ಯಾಕೆಂದರೆ ಚುನಾಯಿತ ಸರ್ಕಾರಗಳು ಹೇಗೆ ಕೆಲವೊಮ್ಮೆ ಪ್ರಜಾಪ್ರಭುತ್ವವನ್ನು ಕೊಲೆ ಮಾಡುತ್ತವೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ನೆಹರೂ ಅವರ ಕಾಲದಿಂದಲೂ ಸಂವಿಧಾನ ಉಲ್ಲಂಘನೆಯಾಗುತ್ತಲೇ ಇದೆ.

1996 ರಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಿದ್ದಾಗ ವಜುಭಾಯಿ ವಾಲಾ ಗುಜರಾತ್ ಬಿಜೆಪಿಯ ಅಧ್ಯಕ್ಷರಾಗಿದ್ದರು. ಈಗ ವಿ.ಆರ್. ವಾಲಾ ಕರ್ನಾಟಕದ ರಾಜ್ಯಪಾಲರಾಗಿದ್ದಾರೆ. ರಾಜ್ಯಪಾಲರ ಶಿಫಾರಸಿಗೆ ರಾಷ್ಟ್ರಪತಿ ಆಡಳಿತವನ್ನು ಗುಜರಾತ್ ನಲ್ಲಿ ಹೇರಿದ ವ್ಯಕ್ತಿ ಬೇರೆ ಯಾರೂ ಅಲ್ಲ. ಅಂದಿನ ಪ್ರಧಾನಿ ಎಚ್‍ಡಿ ದೇವೇಗೌಡರೇ ರಾಷ್ಟ್ರಪತಿ ಆಡಳಿತವನ್ನು ಹೇರಿದ್ದರು. ಈಗ ಕಾಂಗ್ರೆಸ್ ಮತ್ತು ಜೆಡಿಎಸ್ ರಾಜ್ಯಪಾಲರು ಅವರ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುವಂತೆ ಕೇಳಿಕೊಳ್ಳುತ್ತಿವೆ. ಅದಕ್ಕೆ ಹೇಳೋದು ಕರ್ಮ ಯಾರನ್ನು ಬಿಡವುದಿಲ್ಲ ಹಿಂಬಾಲಿಸುತ್ತಲೇ ಇರುತ್ತದೆ ಅಂತ.

ram madhav fb post

 

TAGGED:2018 karnataka assembly election2018 ಕರ್ನಾಟಕ ವಿಧಾನ ಸಭೆ ಚುನಾವಣೆbjpcongressgujarathHD DevegowdaKeshubhai PatelpresidentPublic TVRam MadhavVaghelaVajubhai Valaಎಚ್‍ಡಿ ದೇವೇಗೌಡಕಾಂಗ್ರೆಸ್ಕೇಶುಭಾಯಿ ಪಟೇಲ್ಗುಜರಾತ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿರಾಮ್ ಮಾಧವ್ರಾಷ್ಟ್ರಪತಿವಘೇಲಾವಜುಭಾಯ್ ವಾಲಾ
Share This Article
Facebook Whatsapp Whatsapp Telegram

Cinema news

Priya Anand Vinod Prabhakar
`ಶುರು ಶುರು’ ಎಂದು ನೆನಪಿಸುವ `ಬಲರಾಮನ ದಿನಗಳು’
Cinema Latest Sandalwood
Nidhhi Agerwal
‘ದಿ ರಾಜಾ ಸಾಬ್’ ಚಿತ್ರದ ಸಹನಾ ಸಹನಾ ಸಾಂಗ್ ರಿಲೀಸ್
Cinema Latest South cinema Top Stories
Sreeleela
AI ದುರ್ಬಳಕೆ ವಿರುದ್ಧ ಧ್ವನಿ ಎತ್ತಿದ ಶ್ರೀಲೀಲಾ – ಅಂತದ್ದೇನಾಯ್ತು?
Cinema Latest Sandalwood Top Stories
Mohanlal Samarjit Lankesh
ವೃಷಭ ಚಿತ್ರದ ಅದ್ದೂರಿ ಟ್ರೈಲರ್ ಅನಾವರಣ; ಮಿಂಚಿದ ಕನ್ನಡ ಹುಡುಗ ಸಮರ್ಜಿತ್
Cinema Latest South cinema Top Stories

You Might Also Like

Dharmasthala chinnaiah
Crime

ಧರ್ಮಸ್ಥಳ ಕೇಸ್‌ | ಜಾಮೀನು ಮಂಜೂರಾಗಿ 24 ದಿನಗಳ ಬಳಿಕ ಚಿನ್ನಯ್ಯನಿಗೆ ಸಿಕ್ತು ಬಿಡುಗಡೆ ಭಾಗ್ಯ

Public TV
By Public TV
9 minutes ago
BY Vijayendra
Belgaum

ರಾಜ್ಯದ ಖಜಾನೆ ಲೂಟಿ ಮಾಡಿ ಕಾಂಗ್ರೆಸ್‌ ತನ್ನ ಹೈಕಮಾಂಡ್‌ ತೃಪ್ತಿ ಪಡಿಸುತ್ತಿದೆ: ವಿಜಯೇಂದ್ರ ಕಿಡಿ

Public TV
By Public TV
23 minutes ago
Rahul Gandhi 2
Latest

ಭಾರತದಲ್ಲಿ ಉತ್ಪಾದನೆ ಕುಸಿಯುತ್ತಿದೆ – ಜರ್ಮನ್‌ನಲ್ಲಿ ಮತ್ತೆ ರಾಹುಲ್‌ ವಿವಾದ

Public TV
By Public TV
27 minutes ago
Delhi Air Pollution
Latest

ಮಾಲಿನ್ಯ ನಿಯಂತ್ರಣ, ಪಿಯುಸಿ ಪ್ರಮಾಣ ಪತ್ರ ಇದ್ದರಷ್ಟೇ ಇಂಧನ – ಹಳೆಯ ಕಾರುಗಳಿಗೆ ದೆಹಲಿ ಪ್ರವೇಶ ನಿಷೇಧ

Public TV
By Public TV
1 hour ago
Heli Tourism Chikkamagaluru
Chikkamagaluru

ಕಾಪ್ಟರ್‌ನಲ್ಲಿ ಕೂತು ಕಾಫಿನಾಡ ಸೌಂದರ್ಯ ಸವಿಯಲು ಸುವರ್ಣಾವಕಾಶ!

Public TV
By Public TV
2 hours ago
bpl card
31 Districts

ಅನರ್ಹ ಪಡಿತರ ಚೀಟಿ – ರಿಯಾಲಿಟಿ ಚೆಕ್‌ಗೆ ಮುಂದಾದ ಆಹಾರ ಇಲಾಖೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?