Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ರಾಮ್ ರಹೀಮ್ ಮೇಲಿನ ಅತ್ಯಾಚಾರ ಆರೋಪ ಸಾಬೀತು- ಸೋಮವಾರ ಶಿಕ್ಷೆ ಪ್ರಕಟಣೆ

Public TV
Last updated: August 28, 2017 11:03 am
Public TV
Share
4 Min Read
ram rahim case
SHARE

– 100ಕ್ಕೂ ಹೆಚ್ಚು ಕಾರ್‍ಗಳ ಭದ್ರತೆಯೊಂದಿಗೆ ಕೋರ್ಟ್‍ಗೆ ಬಂದಿದ್ದ ರಾಮ್ ರಹೀಮ್

ಚಂಡೀಗಢ: ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ.

ಸ್ವಯಂಘೋಷಿತ ಆಧ್ಯಾತ್ಮಿಕ ಗುರು ರಾಮ್ ರಹೀಮ್ 2002ರಲ್ಲಿ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿರುವುದು ಸಾಬೀತಾಗಿದ್ದು, ಸೋಮವಾರದಂದು ಶಿಕ್ಷೆ ಪ್ರಕಟವಾಗಲಿದೆ. ಇಂದು ಪ್ರಕರಣದ ವಿಚಾರಣೆಗಾಗಿ ರಾಮ್ ರಹೀಮ್ 100ಕ್ಕೂ ಹೆಚ್ಚು ಕಾರ್‍ಗಳ ಭದ್ರತೆಯೊಂದಿಗೆ ಬಂದಿದ್ರು.

#WATCH Ram Rahim Singh's convoy passes through Haryana's Kurukshetra, on way to Panchkula #RamRahimVerdict (Earlier visuals) pic.twitter.com/8azPj8ozZw

— ANI (@ANI) August 25, 2017

ಶಿಕ್ಷೆ ಪ್ರಕಟವಾದ ಬಳಿಕ ಹರಿಯಾಣ ಪೊಲೀಸರು ರಹೀಮ್ ರನ್ನು ವಶಕ್ಕೆ ಪಡೆದಿದ್ದಾರೆ. ರೋಹ್ಟಕ್ ಜೈಲಿಗೆ ರಹೀಮ್ ಅವರನ್ನ ಕರೆದುಕೊಂಡು ಹೋಗಲಾಗುತ್ತದೆ ಎಂದು ವರದಿಯಾಗಿದೆ.

Visuals of Army vehicles in the vicinity of Panchkula's Special CBI Court #RamRahimVerdict pic.twitter.com/cT9KaeAHQv

— ANI (@ANI) August 25, 2017

Crowd in the vicinity of Panchkula's Special CBI Court #RamRahimVerdict pic.twitter.com/awISEQGCFm

— ANI (@ANI) August 25, 2017

ಪ್ರಕರಣ ಸಂಬಂಧ ಇಂದು ಪಂಚಕುಲಾದ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಲಿದ್ದ ಹಿನ್ನೆಲೆಯಲ್ಲಿ ಲಕ್ಷಾಂತರ ಬಾಬಾ ಅನುಯಾಯಿಗಳು ಪಂಚಕುಲಾದ ಕೋರ್ಟ್ ಮತ್ತು ಸಿರ್ಸಾದ ಆಶ್ರಮದ ಬಳಿ ಬಂದು ಸೇರಿದ್ದಾರೆ. ಪಂಚಕುಲಾದ ನಗರದ ರಸ್ತೆಯ ಇಕ್ಕೆಲಗಳು ಬಾಬಾ ಅನುಯಾಯಿಗಳಿಂದಲೇ ತುಂಬಿಹೋಗಿದೆ. ಗುರುವಾರ ರಾತ್ರಿ 10 ಗಂಟೆ ಬಳಿಕ ಪಂಚಕುಲಾವನ್ನು ಸೇನೆಗೆ ವಹಿಸಲಾಗಿದ್ದು, ಅಲ್ಲಿನ ಭದ್ರತೆಯ ಸಂಪೂರ್ಣ ಜವಾಬ್ದಾರಿಯನ್ನು ಸೇನೆ ಹೊತ್ತಿದೆ. ಜೊತೆಗೆ ಸಿರ್ಸಾ, ಪಂಚಕುಲಾದಲ್ಲಿ ನಿನ್ನೆ ರಾತ್ರಿಯಿಂದ್ಲೇ ಕಫ್ರ್ಯೂ ಜಾರಿಗೊಳಿಸಲಾಗಿದೆ.

#WATCH: Visuals of Dera followers in Haryana's Sirsa ahead of verdict in rape case against Ram Rahim Singh #RamRahimVerdict pic.twitter.com/ozD1k1b4Dm

— ANI (@ANI) August 25, 2017

ಹರಿಯಾಣ ಮತ್ತು ಚಂಡೀಗಢದಲ್ಲಿ ಎಲ್ಲಾ ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಅಂಗಡಿಗಳನ್ನು ಮುಚ್ಚಲಾಗಿದೆ. ಪಂಜಾಬ್, ಹರಿಯಾಣ, ಚಂಡೀಗಢದಲ್ಲಿ 72 ಗಂಟೆಗಳ ಕಾಲ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಈ ಮಧ್ಯೆ ಹೈಕೋರ್ಟ್ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹರಿಯಾಣ ಸರ್ಕಾರ ವಿಫಲವಾಗಿದೆ ಅಂತ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ ಭಕ್ತರು ಮನೆಗೆ ತೆರಳುವಂತೆ ಮನವಿ ಮಾಡಲು ಸೂಚಿಸಿದ್ದು, ಅದರಂತೆ ಬಾಬಾ ಕಾನೂನು ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ಗೌರವಿಸಿ, ಮನೆಗೆ ತೆರಳಿ ಅಂತ ಮನವಿ ಮಾಡಿಕೊಂಡಿದ್ದರು.

2002ರಲ್ಲಿ ಇಬ್ಬರು ಮಹಿಳಾ ಭಕ್ತರು ನಮ್ಮ ಮೇಲೆ ಬಾಬಾ ಅತ್ಯಾಚಾರವೆಸಗಿದ್ದಾರೆ ಅಂತ ಆರೋಪಿಸಿದ್ದರು. ಆದ್ರಂತೆ ಹೈಕೋರ್ಟ್ ಬಾಬಾ ವಿರುದ್ಧ ಪ್ರಕರಣ ದಾಖಲಿಸುವಂತೆ ಸಿಬಿಐಗೆ ಸೂಚಿಸಿತ್ತು.

#WATCH: Ram Rahim Singh's convoy in Panchkula on way to Special CBI Court (Earlier Visuals) #RamRahimVerdict pic.twitter.com/Igxolh2kuD

— ANI (@ANI) August 25, 2017

ಏನಿದು ಪ್ರಕರಣ?: ಹರಿಯಾಣದ ಸಿರ್ಸಾದಲ್ಲಿರುವ ಆಶ್ರಮದಲ್ಲಿ ರಾಮ್ ರಹೀಂ ವಿರುದ್ಧ 1999ರಲ್ಲಿ ಇಬ್ಬರು ಮಹಿಳಾ ಭಕ್ತರ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, 2002ರಿಂದ ಸಿಬಿಐ ತನಿಖೆ ನಡೆಸಲಾಗುತ್ತಿತ್ತು. ಒಂದು ದಿನ ರಾತ್ರಿ ಗುರ್ಮಿತ್ ರಾಮ್ ರಹೀಂ ಸಂತ್ರಸ್ತ ಮಹಿಳೆಯನ್ನು ತನ್ನ ಕೋಣೆಗೆ ಕರೆದಿದ್ದು, ಕೋಣೆಯಲ್ಲಿದ್ದ ಟಿವಿಯಲ್ಲಿ ಸೆಕ್ಸ್ ಮೂವಿ ತೋರಿಸಿದ್ದರು. ಅವರ ಪಕ್ಕದಲ್ಲಿ ಗನ್ ಕೂಡಾ ಇತ್ತು ಎನ್ನಲಾಗಿತ್ತು. ಅಲ್ಲದೇ 3 ವರ್ಷಗಳವರೆಗೆ ನಿರಂತರವಾಗಿ ಅತ್ಯಾಚಾರ, 30-40ರಷ್ಟು ಮಹಿಳಾ ಭಕ್ತರಿಗೂ ಇದೇ ರೀತಿ ಪೀಡಿಸಿದ್ದರೆಂಬ ಆರೋಪ ಕೇಳಿಬಂದಿತ್ತು. ಈ ಆರೋಪಗಳ ಬಗ್ಗೆ ಪಂಚಕುಲಾ ಸಿಬಿಐ ಕೋರ್ಟ್ ವಿಚಾರಣೆ ನಡೆಸಿದ್ದು, ಬಾಬಾ ಮೇಲಿನ ಆರೋಪ ಸಾಬೀತಾಗಿದೆ.

ರೇಪ್ ಬಗ್ಗೆ ಅಂದಿನ ಪ್ರಧಾನಿ ವಾಜಪೇಯಿಗೆ ಪತ್ರ ಬರೆದಿದ್ದ ವ್ಯಕ್ತಿಯನ್ನೇ ಭಕ್ತರು ಗುಂಡಿಟ್ಟು ಕೊಂದಿದ್ದರು. ಇನ್ನು ಇದೇ ರಾಮ್ ರಹೀಂ ಬಾಬಾ ಈ ಹಿಂದೆ ವಿರಾಟ್ ಕೊಹ್ಲಿ, ಬಾಕ್ಸಿಂಗ್ ಪಟು ವಿಜೇಂದರ್‍ಗೂ ನಾನೇ ಟ್ರೇನಿಂಗ್ ಕೊಟ್ಟಿದ್ದೆ ಅಂತ ಹೇಳಿದ್ದರು. ವೀಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಂದ ಹಾಗೇ ಒಮ್ಮೆ ವಿರಾಟ್ ಕೊಹ್ಲಿ ಮತ್ತು ಆಶೀಶ್ ನೆಹ್ರಾ ಈ ಬಾಬಾರನ್ನ ಭೇಟಿ ಕೂಡ ಮಾಡಿದ್ದರು.

ಏನಿದು ದೇರಾ ಸಚ್ಛಾ ಸೌಧ?: ರಕ್ತದಾನ, ಮಾದಕ ದ್ರವ್ಯ ತಡೆ, ಆರೋಗ್ಯ ತಪಾಸಣಾ ಶಿಬಿರಗಳ ಮೂಲಕ ಸಾಮಾಜಿಕ ಸೇವೆ ಮಾಡುತ್ತಿದ್ದ ಇವರು, ದೇರಾ ಸಚ್ಛಾ ಸೌಧ ಎಂಬ ಅತೀ ದೊಡ್ಡ ರಕ್ತದಾನಿ ಸಂಸ್ಥೆಯನ್ನು ಆರಂಭಿಸಿದ್ದರು. ದೇರಾ ಸಚ್ಛಾ ಸೌಧ ಬರೋಬ್ಬರಿ 6 ಕೋಟಿ ಭಕ್ತರಿರುವ ಆಧ್ಯಾತ್ಮಿಕ ಮತ್ತು ಸೇವಾ ಸಂಸ್ಥೆಯಾಗಿದ್ದು, ಇದು ಹರಿಯಾಣದ ಸಿರ್ಸಾದಲ್ಲಿದೆ. ಆಗಸ್ಟ್ 29, 1948ರಂದು ಬೇಪರವ ಮಸ್ತಾನಜೀ ಮಹಾರಾಜ್‍ರಿಂದ ಈ ಸಂಸ್ಥೆ ಸ್ಥಾಪನೆಯಾಗಿದೆ. ಅಮೆರಿಕ, ಕೆನಡಾ, ಯುಎಇ, ಬ್ರಿಟನ್, ಆಸ್ಟ್ರೇಲಿಯಾದಲ್ಲೂ ಆಶ್ರಮಗಳ ಸ್ಥಾಪನೆಯಾಗಿದೆ. ಹರಿಯಾಣ, ಪಂಜಾಬ್, ರಾಜಸ್ಥಾನ, ಜಮ್ಮು, ದೆಹಲಿಯಲ್ಲಿ ಧಾರ್ಮಿಕ, ರಾಜಕೀಯ, ಸಾಮಾಜಿಕ ಪ್ರಭಾವ ಬೀರಿದೆ. ಇಷ್ಟೇ ಅಲ್ಲ ಕರ್ನಾಟಕದ ಮೈಸೂರಿನಲ್ಲೂ ಕೂಡ ದೇರಾ ಆಶ್ರಮ ಇದೆ. 2016ರ ಆಕ್ಟೋಬರ್‍ನಲ್ಲಿ ಕಟ್ಟಡ ನೆಲಸಮಕ್ಕೆ ಶಿಫಾರಸ್ಸು ಮಾಡಲಾಗಿತ್ತು.

ಯಾರು ಈ ದೇವಮಾನವ?: 1990ರಲ್ಲಿ ದೇರಾ ಸಚ್ಛಾ ಸೌಧದ ಪೀಠವೇರಿದ ಸ್ವಯಂಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಂ ಸಿಂಗ್, `ಸಂತ ಡಾ. ಎಸ್‍ಎಂಜಿ’ (ದೇವರ ಸಂದೇಶಕಾರ) ಎಂದೇ ಕರೆಸಿಕೊಂಡಿದ್ದರು. ಹಾಡುವುದು, ಕುಣಿಯುವುದು, ಸಿನಿಮಾ ನಟನೆ, ನಿರ್ದೇಶನ, ಸಂಗೀತಗಾರ ಹೀಗೆ ಸಕಲ ಕಲಾವಲ್ಲಭ ಸ್ವಾಮೀಜಿ ಪಾಪ್ ಸಂಗೀತಗಾರರಂತೆ ಚಿತ್ರ-ವಿಚಿತ್ರ ಬಟ್ಟೆಗಳನ್ನು ಧರಿಸಿ, ವಿವಿಧ ಅವತಾರಗಳಲ್ಲಿ ಕಾಣಿಸಿಕೊಂಡಿದ್ದರು. ತನ್ನನ್ನು ತಾನು ದೇವರ ಅವತಾರೆಂದು ಬಿಂಬಿಸಿಕೊಂಡಿರುವ ಗುರ್ಮಿತ್ ಸಿಂಗ್ `ಎಸ್‍ಎಂಜಿ’ ಚಿತ್ರದ ನಿರ್ದೇಶನ ಕೂಡ ಮಾಡಿದ್ದರು.

2015ರಲ್ಲಿ ರಿಲೀಸ್ ಆದ ಸಿನಿಮಾಕ್ಕೆ ತಾನೇ ಡೈರೆಕ್ಟರ್, ಕಥೆ, ಸಂಭಾಷಣೆ, ಸಂಗೀತ, ಕುಣಿತ ಎಲ್ಲವೂ ಆಗಿದ್ದರು. ವಿವಾದಕ್ಕೊಳಗಾದ ಈ ಸಿನಿಮಾವನ್ನು ಕರ್ನಾಟಕದ ಕೆಲವು ಭಾಗಗಳಲ್ಲೂ ಶೂಟ್ ಮಾಡಲಾಗಿತ್ತು. ಯೂಟ್ಯೂಬ್‍ನಲ್ಲಿ ಟ್ರೇಲರ್ ರಿಲೀಸ್ ಆದ ಬಳಿಕ 24 ಗಂಟೆಗಳಲ್ಲಿ 10 ಲಕ್ಷ ಮಂದಿ ವೀಕ್ಷಿಸಿದ್ದರು. `ರು-ಬಾ-ರು ನೈಟ್ಸ್’ ಹೆಸರಲ್ಲಿ ಪಾಪ್ ಸಂಗೀತಗಾರರಂತೆ ಆಲ್ಬಂ ಲೈವ್ ಶೋಗಳ ಖಯಾಲಿ ಇವರಿಗಿತ್ತು. ಇವರ `ಹೈವೇ ಲವ್ ಚಾರ್ಜರ್’ ಆಲ್ಬಂನ 30 ಲಕ್ಷ ಪ್ರತಿಗಳು 3 ದಿನಗಳಲ್ಲಿ ಸೇಲಾಗಿತ್ತು.

#Haryana: Police carried out Flag March in #Sirsa ahead of #RamRahimVerdict pic.twitter.com/lci22NHfU0

— ANI (@ANI) August 25, 2017

Heavy security deployed outside Panchkula Court; Ram Rahim Singh to arrive shortly #RamRahimVerdict pic.twitter.com/LOmb9xFIP2

— ANI (@ANI) August 25, 2017

Haryana: Followers gather as Ram Rahim Singh's convoy passes through Kaithal, on way to Panchkula #RamRahimVerdict (Earlier visuals) pic.twitter.com/9SehIl1wD8

— ANI (@ANI) August 25, 2017

 

TAGGED:chandigarhcourtdera sachcha soudhaPublic TVram rahimrapeverdictಅತ್ಯಾಚಾರಆರೋಪಕೋರ್ಟ್ಚಂಢೀಗಢತೀರ್ಪುಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema Updates

Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
7 hours ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
10 hours ago
Khushi Mukherjee
ನಾನು ಚಡ್ಡಿ ಹಾಕಿದ್ನಾ.. ಇಲ್ವಾ ಅಂತ ಬಂದು ನೋಡಿದ್ರಾ? – ನೆಟ್ಟಿಗರ ಕಾಮೆಂಟ್‌ಗೆ ಖುಷಿ ಮುಖರ್ಜಿ ಬೋಲ್ಡ್‌ ಉತ್ತರ
11 hours ago
jayam ravi
ವದಂತಿ ಗೆಳತಿ ಜೊತೆ ಹಾರ ಹಾಕಿಸಿಕೊಂಡ ಜಯಂ ರವಿ
11 hours ago

You Might Also Like

daily horoscope dina bhavishya
Astrology

ದಿನ ಭವಿಷ್ಯ 06-06-2025

Public TV
By Public TV
7 minutes ago
ramesh rai
Crime

ಪುತ್ತೂರು ನಗರಸಭಾ ಸದಸ್ಯ ರಮೇಶ್‌ ರೈ ಮೃತದೇಹ ಪತ್ತೆ

Public TV
By Public TV
7 hours ago
B.Dayananda and other 5 police officers suspended
Bengaluru City

ಕಾಲ್ತುಳಿತ ಪ್ರಕರಣ – ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿ 5 ಪೊಲೀಸ್‌ ಅಧಿಕಾರಿಗಳು ಸಸ್ಪೆಂಡ್‌

Public TV
By Public TV
8 hours ago
seemanth kumar singh
Bengaluru City

ಬೆಂಗಳೂರು ನೂತನ ಪೊಲೀಸ್‌ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ನೇಮಕ

Public TV
By Public TV
6 hours ago
Mahua Moitra Pinaki Misra 1
Latest

ಬಿಜೆಡಿ ಮಾಜಿ ಸಂಸದನ ಮದುವೆಯಾದ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ – ಜರ್ಮನಿಯಲ್ಲಿ ಮದುವೆಯಾಗಿರುವ ಫೋಟೋ ವೈರಲ್

Public TV
By Public TV
7 hours ago
rcb bengaluru stampede
Bengaluru City

ಬೆಂಗಳೂರು ಕಾಲ್ತುಳಿತಕ್ಕೆ 11 ಸಾವು ಕೇಸ್‌ – ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಸಿಎಂ ಸೂಚನೆ

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?