Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಾದ್ಯಂತ ರಂಜಾನ್‌ ಆಚರಣೆ – ಮುಸ್ಲಿಂ ಬಾಂಧವರಿಗೆ ಶುಭಕೋರಿದ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯಾದ್ಯಂತ ರಂಜಾನ್‌ ಆಚರಣೆ – ಮುಸ್ಲಿಂ ಬಾಂಧವರಿಗೆ ಶುಭಕೋರಿದ ಸಿಎಂ

Bengaluru City

ರಾಜ್ಯಾದ್ಯಂತ ರಂಜಾನ್‌ ಆಚರಣೆ – ಮುಸ್ಲಿಂ ಬಾಂಧವರಿಗೆ ಶುಭಕೋರಿದ ಸಿಎಂ

Public TV
Last updated: April 11, 2024 10:00 am
Public TV
Share
2 Min Read
Siddaramaiah
SHARE

ಬೆಂಗಳೂರು: ಹಿಂದೂಗಳ ಹೊಸ ವರ್ಷ ಎಂದೇ ಕರೆಯಲ್ಪಡುವ ಯುಗಾದಿಹಬ್ಬ ಮುಗಿಯುತ್ತಿದ್ದಂತೆ ಮುಸ್ಲಿಮರ ಪವಿತ್ರ ಆಚರಿಸಲಾಗುತ್ತಿದೆ. ಯುಗಾದಿ ಹಬ್ಬದಂದೇ ದೇಶಾದ್ಯಂತ ರಂಜಾನ್ ಚಾಂದ್ (ಚಂದ್ರ ದರ್ಶನ) ಕಾಣಿಸಿಕೊಂಡಿದ್ದು, ಮರುದಿನವೇ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್‌ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಂ ಬಾಂಧವರಿಗೆ ಶುಭ ಕೋರಿದ್ದಾರೆ.

ಶ್ರದ್ಧಾ ಭಕ್ತಿಯ ಪ್ರತೀಕವಾದ ರಂಜಾನ್ ಹಬ್ಬವು ನಾಡಿನ‌ಲ್ಲಿ ಸುಖ, ಶಾಂತಿ, ಸೌಹಾರ್ದತೆಯು ನೆಲೆಗೊಳ್ಳಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ. ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳು ಎಂದು ತಮ್ಮ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಶುಭಕೋರಿದ್ದಾರೆ.

Ramadan

ಈದ್ಗಾ ಮೈದಾನ ಸುತ್ತಮುತ್ತ ಪೊಲೀಸ್ ಭದ್ರತೆ:
ರಂಜಾನ್ ಹಿನ್ನೆಲೆ ಬೆಂಗಳೂರಿನ ಚಾಮರಾಚಪೇಟೆಯಲ್ಲಿರೋ ಈದ್ಗಾ ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್‌ ಭದ್ರತೆಯ ವ್ಯವಸ್ಥೆ ಮಾಡಲಾಗಿದೆ. ಸುಮಾರು 5 ಸಾವಿರಕ್ಕೂ ಅಧಿಕ ಮಂದಿ ಮುಸ್ಲಿಂ ಬಾಂಧವರು ನಮಾಜ್‌ ಮಾಡುತ್ತಿದ್ದಾರೆ. ಅಲ್ಲದೇ ಸಿಎಂ ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈದ್ಗಾ ಮೈದಾನದ ಸುತ್ತಮುತ್ತ ಒಬ್ಬ ಡಿಸಿಪಿ ಹಾಗೂ ನಾಲ್ಕು ಮಂದಿ ಎಸಿಪಿ ಎರಡು ಕೆಎಸ್‌ಆರ್‌ಪಿ ತುಕಡಿ ಸೇರಿ ಮುನ್ನೂರಕ್ಕೂ ಹೆಚ್ಚು ಪೊಲೀಸರನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ರಂಜಾನ್ ಉಪವಾಸ ಆಚರಣೆ ಏಕೆ?
ರಂಜಾನ್‌ ಆಚರಣೆಗೂ ಮುನ್ನ ಈ ಮಾಸದಲ್ಲಿ ಮುಸ್ಲಿಮರು 30 ದಿನ ಉಪವಾಸ ಆಚರಿಸುವ ಜೊತೆಗೆ ದಾನ-ಧರ್ಮ, ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುತ್ತಾರೆ. ಇಸ್ಲಾಮಿನ ತರಾವೀಹ್, ನಮಾಜ್, ಉಪವಾಸ, ಝಕಾತ್ (ದಾನ), ಹಜ್ ಎಂಬ ಪಂಚಕರ್ಮಗಳನ್ನು ನೇರವೇರಿಸುವ ರಂಜಾನ್ ಪುಣ್ಯ ಸಂಪಾದಿಸುವ ಮಾಸವೂ ಎನಿಸಿಕೊಂಡಿದೆ.

Ramadan 02

ಈ ಸಮಯದಲ್ಲಿ ಆತ್ಮನಿಯಂತ್ರಣದ ಜತೆಗೆ ಸಂಯಮ ರೂಢಿಸಿಕೊಳ್ಳುವುದನ್ನು ಕಲಿಯುತ್ತಾರೆ. ಬಡವರ ಹಸಿವು ಅರಿಯುವ ಜೊತೆಗೆ ಒಂದು ಹೊತ್ತಿನ ಊಟಕ್ಕೆ ಕಷ್ಟಪಡುವವರ ಜೀವನ ಹೇಗಿರಬಹುದು? ಎಂಬ ಪಾಠವನ್ನೂ ಉಪವಾಸ ಕಲಿಸುತ್ತದೆ. ಅಲ್ಲದೆ ರಾತ್ರಿ ವೇಳೆ ನಡೆಯುವ ವಿಶೇಷ ತರಾವೀಹ್ ನಮಾಜ್‌ಗಳಲ್ಲಿ ಪವಿತ್ರ ಕುರಾನ್ ಪಠಿಸಲಾಗುತ್ತದೆ. ಕುರಾನ್‌ನನ್ನು ಸಂಪೂರ್ಣವಾಗಿ ಬಾಯಿಪಾಠ ಮಾಡಿರುವವರು ಈ ನಮಾಜ್‌ಗೆ ನೇತೃತ್ವ ವಹಿಸುತ್ತಾರೆ. ಮನುಷ್ಯನನ್ನು ಅನ್ಯಚಿತ್ತದೆಡೆಗೆ ಕೊಂಡೊಯ್ಯುವ ಮಾರ್ಗವನ್ನು ಮುಚ್ಚಿ, ಒಳಿತಿನ ಬಗ್ಗೆ ಮಾತ್ರ ಚಿಂತಿಸುವಂತೆ ಮಾಡುವುದು ರಂಜಾನ್ ಮಾಸದ ವಿಶೇಷ. ಹಾಗಾಗಿಯೇ ಈ ಮಾಸದಲ್ಲಿ ಅಲ್ಲಾನ ಪ್ರೀತಿಗಳಿಸುವ ಇಚ್ಛೆಯೊಂದಿಗೆ ಆಹಾರ, ಮದ್ಯ ಸೇವನೆಯನ್ನೂ ತ್ಯಜಿಸುತ್ತಾರೆ. ಕಾಮಾಸಕ್ತಿ, ಮನರಂಜನೆಯಿಂದ ದೂರವಿದ್ದು, ದುಡಿಮೆ ನಂಬಿ ಬದುಕುತ್ತಾರೆ.

ಈ ಮಾಹೆಯಲ್ಲಿ ದಾನ-ಧರ್ಮಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ದಾನ ಮಾಡುವುದರಿಂದ ಹೆಚ್ಚಿನ ಪುಣ್ಯ ಲಭಿಸುತ್ತದೆ. ಶ್ರೀಮಂತರು ಮತ್ತು ಉಳ್ಳವರು ತಮ್ಮ ಸಂಪತ್ತಿನ ಶೇ 2.5 ಪಾಲನ್ನು ಝಕಾತ್ (ದಾನ) ರೂಪದಲ್ಲಿ ಬಡವರಿಗೆ ನೀಡುವುದನ್ನು ಇಸ್ಲಾಂ ಕಡ್ಡಾಯಗೊಳಿಸಿದೆ.

ಸಹ್ರಿಯಿಂದ ಇಫ್ತಾರ್ ವರೆಗೆ:
ಉಪವಾಸವೂ ಸಹ್ರಿಯಿಂದ ಆರಂಭವಾಗಿ ಇಫ್ತಾರ್‌ನೊಂದಿಗೆ ಕೊನೆಗೊಳ್ಳುತ್ತದೆ. ಸೂರ್ಯೋದಯಕ್ಕೆ ಸುಮಾರು ಒಂದು ಗಂಟೆ ಮುನ್ನ ಸೇವಿಸುವ ಆಹಾರಕ್ಕೆ ಸಹ್ರಿ ಎನ್ನುವರು. ಮನೆಗಳಲ್ಲಿ ಇಫ್ತಾರ್‌ಗೆ ಖರ್ಜೂರ, ಹಣ್ಣುಗಳು ಮತ್ತು ಹಣ್ಣಿನ ರಸ ಸೇರಿದಂತೆ ವಿವಿಧ ರೀತಿಯ ಭಕ್ಷ್ಯಗಳನ್ನು ಸಿದ್ಧಪಡಿಸಲಾಗುತ್ತದೆ. ಮಸೀದಿಗಳಲ್ಲೂ ಸಾಮೂಹಿಕ ಇಫ್ತಾರ್ ಆಯೋಜನೆ ನಡೆಯುತ್ತದೆ. ಇದರೊಂದಿಗೆ ಈ ಮಾಹೆಯಲ್ಲಿ ಅಲ್ಲಲ್ಲಿ ಸೌಹಾರ್ದ ಇಫ್ತಾರ್ ಕೂಟಗಳೂ ನಡೆಯುತ್ತವೆ. ಆದರೆ ಕೆಲಸ ಮಾಡುವ ಬೆರಳೆಣಿಕೆಯ ಮಂದಿ ಮಾತ್ರ ಉಪವಾಸವನ್ನು ರದ್ದುಗೊಳಿಸಿ, ಸಂಜೆ ವೇಳೆ ಪ್ರಾರಂಭವಾಗುವ ಸಾಮೂಹಿಕ ಪ್ರಾರ್ಥನೆಗಳಲ್ಲಿ ಪಾಲ್ಗೊಳ್ಳುತ್ತಾರೆ.

TAGGED:IftarcootNamazRamadanSahrisiddaramaiahZakatಇಫ್ತಾರ್‌ಕೂಟಝಕಾತ್ನಮಾಜ್ರಂಜಾನ್ಸಹ್ರಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
2 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
3 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
4 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
5 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?