Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಇಂದಿನಿಂದ ರಂಜಾನ್ ಉಪವಾಸ ಆರಂಭ

Public TV
Last updated: April 3, 2022 12:44 pm
Public TV
Share
2 Min Read
RAMZAN
SHARE

ಹಿಂದೂಗಳ ಹೊಸ ವರ್ಷ ಎಂದೇ ಕರೆಯಲ್ಪಡುವ ಯುಗಾದಿಹಬ್ಬ ಮುಗಿಯುತ್ತಿದ್ದಂತೆ ಮುಸ್ಲಿಮರ ಪವಿತ್ರ ರಂಜಾನ್ ಆರಂಭವಾಗಿದೆ. ಯುಗಾದಿ ಹಬ್ಬದಂದೇ ದೇಶಾದ್ಯಂತ ರಂಜಾನ್ ಚಾಂದ್ ಕಾಣಿಸಿಕೊಂಡಿದ್ದು, ಮುಸ್ಲಿಂ ಬಾಂಧವರು ಉಪವಾಸ ಆರಂಭಿಸಲು ಸಿದ್ಧತೆ ನಡೆಸಿದ್ದಾರೆ.

ಕಳೆದ ವರ್ಷ ಕೊರೊನಾ 2ನೇ ಅಲೆಯಿಂದಾಗಿ ಮನೆ-ಮನೆಗೆ ಸೀಮಿತಗೊಳಿಸಿದ್ದ ರಂಜಾನ್ ಪ್ರಾರ್ಥನೆಯನ್ನು ಈ ಬಾರಿ ಅದ್ಧೂರಿಯಿಂದ ಆಚರಿಸುವ ಉತ್ಸಾಹದಲ್ಲಿದ್ದಾರೆ. ಅದಕ್ಕಾಗಿ ಮಾರುಕಟ್ಟೆಗಳಿಗೆ ಇಂದಿನಿಂದಲೇ ಭೇಟಿ ನೀಡುತ್ತಿದ್ದು, ಮುಸ್ಲಿಂ ಬಾಂಧವರು ತಮಗಿಷ್ಟದ ಉಡುಪು, ಅಲಂಕಾರಿಕ ವಸ್ತುಗಳು, ಮಹಿಳೆಯರು ಕುರ್ತಾ, ಬುರ್ಕಾ ಹಬ್ಬದ ಅಡುಗೆಗೆ ಬೇಕಾದ ದಿನಸಿ, ಕರ್ಜೂರ, ಬಾದಾಮಿ ಹೀಗೆ ನೆಚ್ಚಿನ ಸಿಹಿ ತಿನಿಸುಗಳನ್ನೂ ಖರೀದಿಸಲು ಸಜ್ಜಾಗುತ್ತಿದ್ದಾರೆ.

ramzan

ಪ್ರಧಾನಿ ನರೇಂದ್ರ ಮೋದಿ ಅವರೂ ರಂಜಾನ್ (ಈದ್ ಉಲ್‌ಫ್ರಿತ್)ಗೆ ಶುಭ ಆರೈಸಿದ್ದಾರೆ. ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳು, ಈ ಪವಿತ್ರ ತಿಂಗಳಲ್ಲಿ ಬಡವರ ಸೇವೆ ಮಾಡಲು ಜನರನ್ನು ಪ್ರೇರೇಪಿಸಲಿ. ನಮ್ಮ ಸಮಾಜದಲ್ಲಿ ಶಾಂತಿ, ಸಮಾನತೆ, ಸೌಹಾರ್ದತೆ ಇನ್ನಷ್ಟು ಹೆಚ್ಚಿಸಲಿ ಎಂದು ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಇಸ್ಲಾಂ ಸ್ಲೀಪರ್ ಸೆಲ್ ಕೆಲಸ ಮಾಡ್ತಿದೆ: ಚಕ್ರವರ್ತಿ ಸೂಲಿಬೆಲೆ

ರಂಜಾನ್ ಉಪವಾಸ ಆಚರಣೆ ಏಕೆ?
ಈ ಮಾಸದಲ್ಲಿ ಮುಸ್ಲಿಮರು 30 ದಿನ ಉಪವಾಸ ಆಚರಿಸುವ ಜೊತೆಗೆ ದಾನ-ಧರ್ಮ, ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುತ್ತಾರೆ. ಇಸ್ಲಾಮಿನ ತರಾವೀಹ್, ನಮಾಜ್, ಉಪವಾಸ, ಝಕಾತ್ (ದಾನ), ಹಜ್ ಎಂಬ ಪಂಚಕರ್ಮಗಳನ್ನು ನೇರವೇರಿಸುವ ರಂಜಾನ್ ಪುಣ್ಯ ಸಂಪಾದಿಸುವ ಮಾಸವೂ ಎನಿಸಿಕೊಂಡಿದೆ.

ಈ ಸಮಯದಲ್ಲಿ ಆತ್ಮನಿಯಂತ್ರಣದ ಜತೆಗೆ ಸಂಯಮ ರೂಢಿಸಿಕೊಳ್ಳುವುದನ್ನು ಕಲಿಯುತ್ತಾರೆ. ಬಡವರ ಹಸಿವು ಅರಿಯುವ ಜೊತೆಗೆ ಒಂದು ಹೊತ್ತಿನ ಊಟಕ್ಕೆ ಕಷ್ಟಪಡುವವರ ಜೀವನ ಹೇಗಿರಬಹುದು? ಎಂಬ ಪಾಠವನ್ನೂ ಉಪವಾಸ ಕಲಿಸುತ್ತದೆ. ಅಲ್ಲದೆ ರಾತ್ರಿ ವೇಳೆ ನಡೆಯುವ ವಿಶೇಷ ತರಾವೀಹ್ ನಮಾಜ್‌ಗಳಲ್ಲಿ ಪವಿತ್ರ ಕುರಾನ್ ಪಠಿಸಲಾಗುತ್ತದೆ. ಕುರಾನ್‌ನನ್ನು ಸಂಪೂರ್ಣವಾಗಿ ಬಾಯಿಪಾಠ ಮಾಡಿರುವವರು ಈ ನಮಾಜ್‌ಗೆ ನೇತೃತ್ವ ವಹಿಸುತ್ತಾರೆ. ಇದನ್ನೂ ಓದಿ: ಹಿಜಬ್‌ ನಿಷೇಧಿಸಿ ಕರ್ನಾಟಕ ಹೈಕೋರ್ಟ್‌ ಇಸ್ಲಾಂ ಬಗ್ಗೆ ಭೀತಿ ಹುಟ್ಟುವಂತೆ ಮಾಡಿದೆ: ಇಮ್ರಾನ್‌ ಖಾನ್‌

Ramzan

ಮನುಷ್ಯನನ್ನು ಅನ್ಯಚಿತ್ತದೆಡೆಗೆ ಕೊಂಡೊಯ್ಯುವ ಮಾರ್ಗವನ್ನು ಮುಚ್ಚಿ, ಒಳಿತಿನ ಬಗ್ಗೆ ಮಾತ್ರ ಚಿಂತಿಸುವಂತೆ ಮಾಡುವುದು ರಂಜಾನ್ ಮಾಸದ ವಿಶೇಷ. ಹಾಗಾಗಿಯೇ ಈ ಮಾಸದಲ್ಲಿ ಅಲ್ಲಾನ ಪ್ರೀತಿಗಳಿಸುವ ಇಚ್ಛೆಯೊಂದಿಗೆ ಆಹಾರ, ಮದ್ಯ ಸೇವನೆಯನ್ನೂ ತ್ಯಜಿಸುತ್ತಾರೆ. ಕಾಮಾಸಕ್ತಿ, ಮನರಂಜನೆಯಿಂದ ದೂರವಿದ್ದು, ದುಡಿಮೆ ನಂಬಿ ಬದುಕುತ್ತಾರೆ. ಇದನ್ನೂ ಓದಿ: ಹಿಜಬ್‌ ಧರಿಸುವುದು ಇಸ್ಲಾಂ ಧರ್ಮದಲ್ಲಿ ಅತ್ಯಗತ್ಯ: ಹಿರಿಯ ವಕೀಲ ಎ.ಎಂ.ಧಾರ್‌

ಈ ಮಾಹೆಯಲ್ಲಿ ದಾನ-ಧರ್ಮಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ದಾನ ಮಾಡುವುದರಿಂದ ಹೆಚ್ಚಿನ ಪುಣ್ಯ ಲಭಿಸುತ್ತದೆ. ಶ್ರೀಮಂತರು ಮತ್ತು ಉಳ್ಳವರು ತಮ್ಮ ಸಂಪತ್ತಿನ ಶೇ 2.5 ಪಾಲನ್ನು ಝಕಾತ್ (ದಾನ) ರೂಪದಲ್ಲಿ ಬಡವರಿಗೆ ನೀಡುವುದನ್ನು ಇಸ್ಲಾಂ ಕಡ್ಡಾಯಗೊಳಿಸಿದೆ.

Greetings on the commencement of Ramzan. pic.twitter.com/Q5YaWzaz38

— Narendra Modi (@narendramodi) April 2, 2022

ಸಹ್ರಿಯಿಂದ ಇಫ್ತಾರ್ ವರೆಗೆ
ಉಪವಾಸವೂ ಸಹ್ರಿಯಿಂದ ಆರಂಭವಾಗಿ ಇಫ್ತಾರ್‌ನೊಂದಿಗೆ ಕೊನೆಗೊಳ್ಳುತ್ತದೆ. ಸೂರ್ಯೋದಯಕ್ಕೆ ಸುಮಾರು ಒಂದು ಗಂಟೆ ಮುನ್ನ ಸೇವಿಸುವ ಆಹಾರಕ್ಕೆ ಸಹ್ರಿ ಎನ್ನುವರು. ಮನೆಗಳಲ್ಲಿ ಇಫ್ತಾರ್‌ಗೆ ಖರ್ಜೂರ, ಹಣ್ಣುಗಳು ಮತ್ತು ಹಣ್ಣಿನ ರಸ ಸೇರಿದಂತೆ ವಿವಿಧ ರೀತಿಯ ಭಕ್ಷ್ಯಗಳನ್ನು ಸಿದ್ಧಪಡಿಸಲಾಗುತ್ತದೆ. ಮಸೀದಿಗಳಲ್ಲೂ ಸಾಮೂಹಿಕ ಇಫ್ತಾರ್ ಆಯೋಜನೆ ನಡೆಯುತ್ತದೆ. ಇದರೊಂದಿಗೆ ಈ ಮಾಹೆಯಲ್ಲಿ ಅಲ್ಲಲ್ಲಿ ಸೌಹಾರ್ದ ಇಫ್ತಾರ್ ಕೂಟಗಳೂ ನಡೆಯುತ್ತವೆ. ಆದರೆ ಕೆಲಸ ಮಾಡುವ ಬೆರಳೆಣಿಕೆಯ ಮಂದಿ ಮಾತ್ರ ಉಪವಾಸವನ್ನು ರದ್ದುಗೊಳಿಸಿ, ಸಂಜೆ ವೇಳೆ ಪ್ರಾರಂಭವಾಗುವ ಸಾಮೂಹಿಕ ಪ್ರಾರ್ಥನೆಗಳಲ್ಲಿ ಪಾಲ್ಗೊಳ್ಳುತ್ತಾರೆ.

TAGGED:IftarcootNamaznarendraModiRamadanSahriZakatಇಫ್ತಾರ್‌ಕೂಟಝಕಾತ್ನಮಾಜ್ನರೇಂದ್ರ ಮೋದಿರಂಜಾನ್ಸಹ್ರಿ
Share This Article
Facebook Whatsapp Whatsapp Telegram

Cinema Updates

mrunal thakur
ಮೃಣಾಲ್ ಠಾಕೂರ್ ಫ್ಯಾನ್ಸ್‌ಗೆ ಡಬಲ್ ಧಮಾಕ!
1 hour ago
aishwarya rai 1 2
‘ಸಿಂಧೂರ’ ಆಯ್ತು, ಈಗ ಭಗವದ್ಗೀತೆ ಶ್ಲೋಕ- ಭಾರತೀಯ ಸಂಸ್ಕೃತಿ ಪ್ರದರ್ಶಿಸಿದ ಐಶ್ವರ್ಯಾ ರೈ!
5 hours ago
pranitha subhash
ಕಾನ್ ಚಿತ್ರೋತ್ಸವದಲ್ಲಿ ಪ್ರಣಿತಾ ಧರಿಸಿದ್ದ ವಾಚ್ ಬೆಲೆ ಕೇಳಿ ಫ್ಯಾನ್ಸ್ ಶಾಕ್!
6 hours ago
rukmini vasanth
ಬಿಗ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ- ಪ್ರಭಾಸ್‌ಗೆ ರುಕ್ಮಿಣಿ ವಸಂತ್ ನಾಯಕಿ?
8 hours ago

You Might Also Like

RCB Playoffs
Cricket

IPL 2025 | ಕೊನೆಯಲ್ಲಿ ʻಸನ್‌ʼ ಸ್ಟ್ರೋಕ್‌ – ಮೊದಲೆರಡು ಸ್ಥಾನ ಕಳೆದುಕೊಂಡರೆ ಆರ್‌ಸಿಬಿಗೆ ಆಗುವ ನಷ್ಟವೇನು?

Public TV
By Public TV
2 minutes ago
RCB Fans
Cricket

ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆಲ್ಲೋವರೆಗೂ ನಾನು ಮದುವೆಯಾಗಲ್ಲ: ಫಲಕ ಪ್ರದರ್ಶಿಸಿದ ಅಭಿಮಾನಿ

Public TV
By Public TV
6 minutes ago
virat kohli rcb fans
Cricket

ಬೆಂಗಳೂರಲ್ಲಿ ಮಿಸ್‌.. ಕೊಹ್ಲಿಗೆ ಲಕ್ನೋದಲ್ಲಿ ಸಿಕ್ತು ಆರ್‌ಸಿಬಿ ಅಭಿಮಾನಿಗಳಿಂದ ‘ಟೆಸ್ಟ್‌ ಫೇರ್‌ವೆಲ್‌’

Public TV
By Public TV
22 minutes ago
Weather 1
Bengaluru City

ಬೆಂಗಳೂರು | ಧಾರಾಕಾರ ಮಳೆಯಿಂದಾಗಿ ಬೆಸ್ಕಾಂಗೆ 3.54 ಕೋಟಿ ನಷ್ಟ

Public TV
By Public TV
37 minutes ago
Phil Salt
Cricket

ಸನ್‌ ರೈಸರ್ಸ್‌ ಆರ್ಭಟಕ್ಕೆ ಆರ್‌ಸಿಬಿ ಬರ್ನ್‌ – ಹೈದರಾಬಾದ್‌ಗೆ 42 ರನ್‌ಗಳ ಜಯ, 3ನೇ ಸ್ಥಾನಕ್ಕೆ ಕುಸಿದ ಬೆಂಗಳೂರು

Public TV
By Public TV
54 minutes ago
police station
Belgaum

ಕರ್ನಾಟಕದ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದಲ್ಲಿ ಗ್ಯಾಂಗ್ ರೇಪ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?