Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ರಾಮನಗರ ರಾಜಕೀಯ ಘಟಾನುಘಟಿಗಳ ತವರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ರಾಮನಗರ ರಾಜಕೀಯ ಘಟಾನುಘಟಿಗಳ ತವರು

Districts

ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ರಾಮನಗರ ರಾಜಕೀಯ ಘಟಾನುಘಟಿಗಳ ತವರು

Public TV
Last updated: March 27, 2023 12:08 pm
Public TV
Share
2 Min Read
CHEIF MINISTERS FROM RAMANAGARA
SHARE

ರಾಮನಗರ: ರಾಜ್ಯಕ್ಕೆ ನಾಲ್ಕು ಮಂದಿ ಮುಖ್ಯಮಂತ್ರಿಗಳನ್ನು (Chief Minister) ಕೊಟ್ಟ ಹೆಗ್ಗಳಿಕೆಗೆ ರಾಮನಗರ (Ramanagara) ಜಿಲ್ಲೆ ಪಾತ್ರವಾಗಿದೆ. ರಾಜಕೀಯ (Politics) ಘಟನಾವಳಿಗಳ ತವರಾಗಿರುವ ರಾಮನಗರದ ರಾಜಕೀಯ ಇತಿಹಾಸವೇ ರೋಚಕ.

ರಾಜ್ಯದ ಎರಡನೇ ಮುಖ್ಯಮಂತ್ರಿ ಹಾಗೂ ಮೊದಲ ಚುನಾಯಿತ ಮುಖ್ಯಮಂತ್ರಿ ಎಂದೇ ಹೆಸರುವಾಸಿಯಾಗಿರುವ ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯ (Kengal Hanumanthaiah) ಸ್ಪರ್ಧೆ ಮಾಡಿದ್ದು ಇದೇ ರಾಮನಗರ ಕ್ಷೇತ್ರದಲ್ಲಿ. 1952ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕೆಂಗಲ್ ಹನುಮಂತಯ್ಯ, ಅಂದಿನ ಮೈಸೂರು (Mysuru) ಸರ್ಕಾರದ ಮುಖ್ಯಮಂತ್ರಿಯಾಗಿದ್ದರು. ಮೂಲತಃ ರಾಮನಗರ ತಾಲೂಕಿನ ಲಕ್ಕಪ್ಪನಹಳ್ಳಿಯಲ್ಲಿ ಜನಿಸಿದ್ದ ಕೆಂಗಲ್ ಹನುಮಂತಯ್ಯ ಸ್ವಾತಂತ್ರ‍್ಯ ಹೋರಾಟದಲ್ಲಿಯೂ ಭಾಗಿಯಾಗಿದ್ದರು. 1952ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ದಕ್ಷ ಆಡಳಿತವನ್ನು ನೀಡಿದ್ದರು. ಇದನ್ನೂ ಓದಿ: ಜಾತಿ ಬಲ ಇಲ್ಲದಿದ್ದರೂ, ಅಭಿವೃದ್ಧಿ ನಂಬಿ ಗೆದ್ದು ಸಚಿವರಾದ ಬಿ.ಸಿ. ನಾಗೇಶ್ 

Congress Flag

1983ರಲ್ಲಿ ರಾಮಕೃಷ್ಣ ಹೆಗಡೆ (Ramakrishna Hegde) ಅವರು ಮುಖ್ಯಮಂತ್ರಿಯಾಗಿದ್ದರು. ಆದರೆ ಅವರು ಶಾಸಕರಾಗಿರಲಿಲ್ಲ. ಹೀಗಾಗಿ ಕನಕಪುರ (Kanakapura) ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದರು. ಇದನ್ನೂ ಓದಿ: ಬಿಜೆಪಿ ಮಾಜಿ ಸಂಸದ ಮಂಜುನಾಥ್ ಕುನ್ನೂರು, ಪುತ್ರ ಶೀಘ್ರವೇ ಕಾಂಗ್ರೆಸ್‌ಗೆ ಸೇರ್ಪಡೆ 

1994ರಲ್ಲಿ ರಾಮನಗರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಹೆಚ್.ಡಿ ದೇವೇಗೌಡರು (H.D.Deve Gowda) ಸಿಎಂ ಸ್ಥಾನ ಅಲಂಕರಿಸಿದ್ದರು. ಬಳಿಕ 1996ರಲ್ಲಿ ವಿಧಾನಸಭೆಗೆ ರಾಜಿನಾಮೆ ನೀಡಿ ಪ್ರಧಾನಿ ಹುದ್ದೆಗೇರಿದರು. ಆಗ ಅವರ ರಾಜೀನಾಮೆಯಿಂದ ತೆರವಾಗಿದ್ದ ರಾಮನಗರ ವಿಧಾನಸಭೆ ಚುನಾವಣೆಗೆ ಅಂಬರೀಶ್ (Ambareesh) ಸ್ಪರ್ಧಿಸಿದ್ದರು. ಆದರೆ ಕಾಂಗ್ರೆಸ್‌ನ (Congress) ಸಿ.ಎಂ.ಲಿಂಗಪ್ಪ ಅವರ ಎದುರು ಅಂಬರೀಶ್ ಸೋಲುಂಡಿದ್ದರು. ಇದನ್ನೂ ಓದಿ: ದೇವರು ಮಗಳ ರೂಪದಲ್ಲಿ ಉಡುಗೊರೆ ಕಳುಹಿಸಿದ್ದಾರೆ – ಮೊದಲ ಮಗುವನ್ನು ಸ್ವಾಗತಿಸಿದ ತೇಜಸ್ವಿ ಯಾದವ್ 

JDS FLAG 1

2004ರಲ್ಲಿ ರಾಮನಗರದಿಂದ ಪ್ರಪ್ರಥಮ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ಹೆಚ್.ಡಿ ಕುಮಾರಸ್ವಾಮಿ (H.D.Kumaraswamy) ಮುಖ್ಯಮಂತ್ರಿಯಾಗಿ 20 ತಿಂಗಳ ಅಧಿಕಾರ ನಡೆಸಿ ಮನೆಮಾತಾಗಿದ್ದರು. ನಂತರ 2018ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ, ಚನ್ನಪಟ್ಟಣ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಹೆಚ್.ಡಿ ಕುಮಾರಸ್ವಾಮಿ ಮತ್ತೊಮ್ಮೆ ರಾಜ್ಯದ ಚುಕ್ಕಾಣಿ ಹಿಡಿದರು. ಅವರು ರಾಮನಗರ ಕ್ಷೇತ್ರ ತೊರೆದು, ಚನ್ನಪಟ್ಟಣ (Channapatna) ಕ್ಷೇತ್ರವನ್ನು ಉಳಿಸಿಕೊಂಡರು. ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ್ ಇಂದು ರಾಜೀನಾಮೆ

ಜಿಲ್ಲೆಯ ನಾಲ್ಕು ತಾಲೂಕುಗಳ ಪೈಕಿ ಮೂರು (ರಾಮನಗರ, ಕನಕಪುರ, ಚನ್ನಪಟ್ಟಣ) ತಾಲೂಕುಗಳಿಗೆ ಮುಖ್ಯಮಂತ್ರಿ ಸ್ಥಾನ ಒಲಿದಿದೆ. ಅದರಲ್ಲೂ ರಾಮನಗರ ಕ್ಷೇತ್ರಕ್ಕೆ ಮೂರು ಬಾರಿ ಸಿಎಂ ಹುದ್ದೆ ದೊರೆತಿದೆ. ಆದರೆ, ಜಿಲ್ಲೆಯಿಂದ ಆಯ್ಕೆಯಾಗಿ ಮುಖ್ಯಮಂತ್ರಿಯಾದ ಯಾವೊಬ್ಬ ನಾಯಕರೂ ತಮ್ಮ ಅಧಿಕಾರವಧಿಯನ್ನು ಪೂರ್ಣಗೊಳಿಸಿಲ್ಲ ಎಂಬುದು ವಿಶೇಷ. ಇದನ್ನೂ ಓದಿ: ಯುಪಿ ಪೊಲೀಸರಿಂದ ಹತ್ಯೆಯಾಗುವ ಭಯವಿದೆ – ಬಂಧನದಲ್ಲಿರುವ ಮಾಜಿ ಸಂಸದ ಅತಿಕ್ ಅಹಮ್ಮದ್

TAGGED:chief ministerh d kumaraswamyH.D.Deve Gowdakengal hanumanthaiahpoliticsRamakrishna Hegderamanagaraಕೆಂಗಲ್ ಹನುಮಂತಯ್ಯಮುಖ್ಯಮಂತ್ರಿರಾಜಕೀಯರಾಮಕೃಷ್ಣ ಹೆಗಡೆರಾಮನಗರಹೆಚ್‌.ಡಿ.ಕುಮಾರಸ್ವಾಮಿಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Oil
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರ್ತಿದೆ 7.7 ಲಕ್ಷ ಬ್ಯಾರೆಲ್ ಕಚ್ಚಾ ತೈಲವಿರುವ ಹಡಗು

Public TV
By Public TV
4 hours ago
Lamborghini Car
Bengaluru City

ಬೆಂಗ್ಳೂರಲ್ಲಿ ಮುಂದುವರಿದ ಐಷಾರಾಮಿ ಕಾರುಗಳ ದರ್ಬಾರ್ – ರಾಜಾರೋಷವಾಗಿ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್

Public TV
By Public TV
4 hours ago
War
Latest

ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತಕ್ಕೆ ʻಕರೆಂಟ್‌ ಶಾಕ್‌ʼ ಎದುರಾಗುತ್ತಾ? – ವಿದ್ಯುತ್ ಕಾರ್ಯದರ್ಶಿ ಹೇಳಿದ್ದೇನು?

Public TV
By Public TV
4 hours ago
Randeep singh surjewala
Bagalkot

ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರಿಗೆ ಕಾಂಗ್ರೆಸ್‌ ಟಿಕೆಟ್‌ ಫಿಕ್ಸ್‌..?

Public TV
By Public TV
4 hours ago
Drugs Seize
Bengaluru City

ಡಿಆರ್‌ಐ ಅಧಿಕಾರಿಗಳ ಭರ್ಜರಿ ಬೇಟೆ – ಬೆಂಗಳೂರಲ್ಲಿ 9 ಕೋಟಿ‌ ಮೌಲ್ಯದ ಡ್ರಗ್ಸ್ ಜಪ್ತಿ

Public TV
By Public TV
5 hours ago
Ballary Police
Bellary

ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಚಿನ್ನ ಕೊಡೋದಾಗಿ ವಂಚನೆ – 30 ಲಕ್ಷ ಪಡೆದು ಪರಾರಿಯಾಗಿದ್ದ ಆರೋಪಿಗಳು ಅರೆಸ್ಟ್

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?