Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನಗರದ ದುರ್ದೈವ ರಾಮನ ಪರಂಪರೆ ಇಲ್ಲಿ ಬೆಳೆದಿಲ್ಲ- ಕಲ್ಲಡ್ಕ ಪ್ರಭಾಕರ್ ಭಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಮನಗರದ ದುರ್ದೈವ ರಾಮನ ಪರಂಪರೆ ಇಲ್ಲಿ ಬೆಳೆದಿಲ್ಲ- ಕಲ್ಲಡ್ಕ ಪ್ರಭಾಕರ್ ಭಟ್

Districts

ರಾಮನಗರದ ದುರ್ದೈವ ರಾಮನ ಪರಂಪರೆ ಇಲ್ಲಿ ಬೆಳೆದಿಲ್ಲ- ಕಲ್ಲಡ್ಕ ಪ್ರಭಾಕರ್ ಭಟ್

Public TV
Last updated: February 10, 2020 12:14 am
Public TV
Share
2 Min Read
RMG RSS 1
SHARE

– ರಾವಣನ ಪರಂಪರೆ ಬೆಳೆದಿದೆ

ರಾಮನಗರ: ಕಾಶ್ಮೀರ ನಮ್ಮ ಜೊತೆಯಲ್ಲಿ ಸೇರಿಕೊಂಡಿದ್ದು ಅಲ್ಲಿಗೆ ನಾವು ಹೋಗಬಹುದು ಬರಬಹುದು. ಹಾಗೇಯೇ ರಾಮನಗರದ ಬಾಲಗೇರಿಗೆ ಹೋಗಬಹುದು, ಅಲ್ಲಿಂದ ಬರಬಹುದು. ಇನ್ನೊಂದು ಸ್ವಲ್ಪ ಪಿಓಕೆ ಬಾಕಿಯಿದೆ ನಾಲಬಂದವಾಡಿ (ಮುಸ್ಲಿಂರೇ ಹೆಚ್ಚಿನದಾಗಿ ಅಲ್ಪ ಹಿಂದುಗಳು ವಾಸಿಸುವ ಬಡಾವಣೆ) ಅದು ಸ್ವಲ್ಪ ದಿನದ ಬಳಿಕ ನಮಗೆ ಸಿಗುತ್ತೆ ಎಂದು ಹಿರಿಯರು ಹೇಳಿರುವುದಾಗಿ ಆರ್‍ಎಸ್‍ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಪಥಸಂಚಲನದಲ್ಲಿ ಹೇಳಿದ್ದಾರೆ.

ರಾಮನಗರದಲ್ಲಿ ನಡೆದ ಆರ್‍ಎಸ್‍ಎಸ್ ಪಥಸಂಚಲನದಲ್ಲಿ ಭಾಗವಹಿಸಿ ಗಣವೇಷಧಾರಿಗಳನ್ನುದ್ದೇಶಿ ಮಾತನಾಡಿದ ಅವರು, ರಾಮನಗರದ ದುರ್ದೈವ ರಾಮನಗರ ಪರಂಪರೆ ಇಲ್ಲಿ ಬೆಳೆದಿಲ್ಲ. ಬದಲಿಗೆ ರಾವಣನ ಪರಂಪರೆ ಬೆಳೆಯುವಂತಾಯ್ತು. ಅಧಿಕಾರದ ದರ್ಪ, ದೌರ್ಜನ್ಯದಿಂದ ಅಧಿಕಾರ ನಡೆಸಲು ಸಾಧ್ಯವಿಲ್ಲ. ಅಧಿಕಾರ ಸಾಕಷ್ಟು ದಿನವೂ ಉಳಿಯುವುದಿಲ್ಲ ಎಂದು ಪರೋಕ್ಷವಾಗಿ ಮಾಜಿ ಎಚ್.ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ನೀಡಿದರು.

RMG RSS

ಮಂಗಳೂರು ಗಲಭೆ ವಿಚಾರವಾಗಿ ಮಂಗಳೂರನ್ನು ಪಾಕಿಸ್ತಾನದ ರೀತಿ ಮಾಡಬೇಕು ಎಂದು ಮುಂದಾಗಿದ್ದರು. ಅಲ್ಲದೇ ಅಂದು ನಡೆದ ಗಲಭೆ ಎಲ್ಲೋ ಕಾಶ್ಮೀರದಲ್ಲಿ ನಡೆಯುತ್ತಿದ್ಯಾ ಎನ್ನುವಂತಿತ್ತು ಎಂದು ತಿಳಿಸಿದರು. ಅಂಬೇಡ್ಕರ್ ಅವರನ್ನು ಬರೀ ದಲಿತರ ಬಂಧು ಅಂತಾರೆ. ಆದರೆ ಅವರ ದಲಿತರ ಬಂಧುವಲ್ಲ ರಾಷ್ಟ್ರೀಯ ಬಂಧು ಎಂದರು.

ಕನಕಪುರಕ್ಕೆ ಭೇಟಿ ನೀಡಿದ್ದ ವಿಚಾರವನ್ನು ಪ್ರಸ್ತಾಪಿಸಿದ ಅವರು ಕಪಾಲ ಬೆಟ್ಟದಲ್ಲಿ ಈಗಾಗಲೇ 11 ಅಡಿ ಎತ್ತರದ ಯೇಸು ಪ್ರತಿಮೆ ನಿಲ್ಲಿಸಿದ್ದು, 113 ಅಡಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಆದರೆ ಅಲ್ಲಿನ ಮುನೇಶ್ವರ ಕಲ್ಲಿನ ಮೇಲೆ ಶಿಲುಬೆ ನಿಲ್ಲಿಸಿದ್ದಾರೆ. ಪಕ್ಕದಲ್ಲಿನ ಕೆರೆಗೆ ಪಾದ್ರಿ ಕೆರೆ ಎನ್ನುತ್ತಾರೆ, ಅದು ಯಾವಾಗ ಪಾದ್ರಿ ಕೆರೆಯಾಯ್ತು ಎಂದು ಪ್ರಶ್ನಿಸಿದರು. ಅಲ್ಲಿನ ಜನರಿಗೆ ಮತಾಂತರಗೊಂಡರೆ ಎರಡ್ಮೂರು ಎಕರೆ ಜಮೀನು ನೀಡುವ ಷರತ್ತಿನ ಮೇಲೆ ಮತಾಂತರ ಮಾಡಿದ್ದಾರೆ. ಕ್ರಿಶ್ಚಿಯನ್ ಸಮಾಜ ನಿರ್ಮಿಸಲು ಹೊರಟಿದ್ದಾರೆ. ಆದರೆ ಇದು ಕ್ರಿಸ್ತನ ನಾಡಲ್ಲ, ಕೃಷ್ಣನ ನಾಡು ಎಂದು ಕಿಡಿಕಾರಿದರು.

RMG RSS2

ಸ್ವತಂತ್ರ ಭಾರತದ ವೇಳೆ ದುರ್ಬಲ ಹಾಗೂ ಹೇಡಿ ನಾಯಕತ್ವವಿತ್ತು. ಆದರೆ ಇದೀಗ ದೇಶದಲ್ಲಿ ಅತ್ಯಂತ ಪ್ರಬಲವಾದ ನಾಯಕತ್ವ ಅಧಿಕಾರ ನಡೆಸುತ್ತಿದ್ದು, ಪಾಕಿಸ್ತಾನಕ್ಕೆ ನಮ್ಮನ್ನ ಕೆಣಕುವುದು ಕಷ್ಟದ ಕೆಲಸವಾಗಿದೆ. ಭಯೋತ್ಪಾದಕರನ್ನು ನಿರ್ಮಾಣ ಮಾಡುವಂತಹ ಕಾರ್ಖಾನೆ ಪಾಕಿಸ್ತಾನವಾಗಿದ್ದು, ಅದು ಪಾಪಿಗಳ ರಾಜ್ಯ ಪಾಕಿಸ್ತಾನವಾಗಿದೆ ಎಂದು ವಾಗ್ದಾಳಿ ಮಾಡಿದರು.

ಇದೇ ವೇಳೆ ಹೊರದೇಶದಿಂದ ಬಂದು ದೇಶದಲ್ಲಿರುವ ಎರಡ್ಮೂರು ಕೋಟಿ ಜನರಿಗೆ ರೇಷನ್ ಕಾರ್ಡ್ ಕೊಟ್ಟಿಲ್ಲ. ಭೂಮಿ ಕೊಟ್ಟಿಲ್ಲ, ಏನೇನೂ ಕೊಟ್ಟಿಲ್ಲ. ಆ ಹಿಂದೂ ಸಮಾಜಕ್ಕೆ ನ್ಯಾಯ ಕೊಡುವುದಕ್ಕಾಗಿ ಪೌರತ್ವ ಕಾಯ್ದೆ ತಂದಿರುವುದು. ಪೌರತ್ವವನ್ನು ಕೊಡುತ್ತಿರುವುದೇ ವಿನಃ ತೆಗೆಯುತ್ತಿರುವುದಲ್ಲ ಎಂದು ಪೌರತ್ವ ಕಾಯ್ದೆ ತಿದ್ದುಪಡಿ ಪರ ಬ್ಯಾಟಿಂಗ್ ನಡೆಸಿದರು.

RMG RSS3

ಸ್ವಾಮಿ ವಿವೇಕಾನಂದರವರು ಭಾಗವಹಿಸಿದ್ದು ಸರ್ವಧರ್ಮ ಸಮ್ಮೇಳನ ಅಲ್ಲ, ಅದು ವರ್ಡ್ ರಿಲಿಜಿಯನ್ ಕಾನ್ಫರೆನ್ಸ್, ರಿಲಿಜಿಯನ್ ಅನ್ನೋದು ಒಂದು ಮತ ಮಾತ್ರವಾಗಿದ್ದು ಕ್ರೈಸ್ತ ಧರ್ಮವೇ ಶ್ರೇಷ್ಠ ಅನ್ನೋದನ್ನ ತೋರಿಸಲು ಮಾಡಿದ್ದ ಕಾರ್ಯಕ್ರಮವಾಗಿತ್ತು. ಆದರೆ ಕಾರ್ಯಕ್ರಮದ ಬಳಿಕ ವಿವೇಕಾನಂದರು ಧರಿಸಿದ್ದ ಕೇಸರಿ ವಸ್ತ್ರವನ್ನ ಮುಟ್ಟಿದರೆ ಪಾವನರಾಗ್ತೇವೆ ಎಂಬ ಭಾವನೆ ಆ ಜನಗಳಿಗೆ ಬಂತು ಎಂದು ತಿಳಿಸಿದರು.

TAGGED:DK ShivakumarKalladka Prabhakar BhatPublic TVramaramanagararssಆರ್‍ಎಸ್‍ಎಸ್ಕಲ್ಲಡ್ಕ ಪ್ರಭಾಕರ್ ಭಟ್ಡಿಕೆ ಶಿವಕುಮಾರ್ಪಬ್ಲಿಕ್ ಟಿವಿರಾಮರಾಮನಗರ
Share This Article
Facebook Whatsapp Whatsapp Telegram

Cinema news

Century Gowda
ತಿಥಿ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ ನಿಧನ
Cinema Latest Mandya Sandalwood Top Stories
Spandana Somanna
BBK 12 | ಬಿಗ್‌ ಬಾಸ್‌ ಮನೆಯಿಂದ ಸ್ಪಂದನಾ ಔಟ್‌
Cinema Latest Main Post TV Shows
Love Mocktail 3 Darling Krishna
ಜಾಹೀರಾಯ್ತು ಲವ್ ಮಾಕ್ಟೇಲ್ 3 ಬಿಡುಗಡೆ ದಿನಾಂಕ!
Cinema Latest Sandalwood Top Stories
yash mother pushpa compound demolition
ನಾವು ಒತ್ತುವರಿ ಮಾಡಿಲ್ಲ, ಕಾನೂನು ಪ್ರಕಾರ ಜಾಗ ಪಡೆದಿದ್ದೇವೆ: ಯಶ್‌ ತಾಯಿ ರಿಯಾಕ್ಷನ್‌
Cinema Hassan Latest Sandalwood Top Stories

You Might Also Like

Navneet Rana Asaduddin Owaisi
Latest

ನನಗೆ 6 ಮಕ್ಕಳು, ನಿಮ್ಮನ್ನು ತಡೆದವರ‍್ಯಾರು? – 4 ಮಕ್ಕಳನ್ನಾದ್ರೂ ಹೊಂದಬೇಕೆಂದಿದ್ದ ಬಿಜೆಪಿ ನಾಯಕಿ ವಿರುದ್ಧ ಓವೈಸಿ ವಾಗ್ದಾಳಿ

Public TV
By Public TV
3 minutes ago
Monkeys
Districts

ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ 11 ಕೋತಿಗಳ ನಿಗೂಢ ಸಾವು – ವಿಷ ಪ್ರಾಶನ ಶಂಕೆ

Public TV
By Public TV
15 minutes ago
Umar Khalid Sharjeel Imam 1
Court

ಐವರಿಗೆ ನೀಡಿ ಉಮರ್‌ ಖಾಲಿದ್‌, ಶಾರ್ಜಿಲ್‌ಗೆ ಸುಪ್ರೀಂ ಜಾಮೀನು ನೀಡದ್ದು ಯಾಕೆ?

Public TV
By Public TV
21 minutes ago
umar khalid sharjeel imam
Court

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ ಜಾಮೀನು ಅರ್ಜಿ ವಜಾ

Public TV
By Public TV
36 minutes ago
HC Balakrishna
Districts

ಮಾಗಡಿ ತಹಶೀಲ್ದಾರ್‌ಗೆ ಚಪ್ಪಲಿಯಲ್ಲಿ ಹೊಡೆಸುತ್ತೇನೆ ಎಂದಿದ್ದ ಶಾಸಕ ಬಾಲಕೃಷ್ಣ ಕ್ಷಮೆಯಾಚನೆ

Public TV
By Public TV
58 minutes ago
Earthquake General Photo
Latest

ಅಸ್ಸಾಂನಲ್ಲಿ 5.1 ತೀವ್ರತೆಯ ಪ್ರಬಲ ಭೂಕಂಪ – ಮನೆಯಿಂದ ಹೊರಗೆ ಓಡಿದ ಜನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?