Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನಗರದ ದುರ್ದೈವ ರಾಮನ ಪರಂಪರೆ ಇಲ್ಲಿ ಬೆಳೆದಿಲ್ಲ- ಕಲ್ಲಡ್ಕ ಪ್ರಭಾಕರ್ ಭಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಮನಗರದ ದುರ್ದೈವ ರಾಮನ ಪರಂಪರೆ ಇಲ್ಲಿ ಬೆಳೆದಿಲ್ಲ- ಕಲ್ಲಡ್ಕ ಪ್ರಭಾಕರ್ ಭಟ್

Districts

ರಾಮನಗರದ ದುರ್ದೈವ ರಾಮನ ಪರಂಪರೆ ಇಲ್ಲಿ ಬೆಳೆದಿಲ್ಲ- ಕಲ್ಲಡ್ಕ ಪ್ರಭಾಕರ್ ಭಟ್

Public TV
Last updated: February 10, 2020 12:14 am
Public TV
Share
2 Min Read
RMG RSS 1
SHARE

– ರಾವಣನ ಪರಂಪರೆ ಬೆಳೆದಿದೆ

ರಾಮನಗರ: ಕಾಶ್ಮೀರ ನಮ್ಮ ಜೊತೆಯಲ್ಲಿ ಸೇರಿಕೊಂಡಿದ್ದು ಅಲ್ಲಿಗೆ ನಾವು ಹೋಗಬಹುದು ಬರಬಹುದು. ಹಾಗೇಯೇ ರಾಮನಗರದ ಬಾಲಗೇರಿಗೆ ಹೋಗಬಹುದು, ಅಲ್ಲಿಂದ ಬರಬಹುದು. ಇನ್ನೊಂದು ಸ್ವಲ್ಪ ಪಿಓಕೆ ಬಾಕಿಯಿದೆ ನಾಲಬಂದವಾಡಿ (ಮುಸ್ಲಿಂರೇ ಹೆಚ್ಚಿನದಾಗಿ ಅಲ್ಪ ಹಿಂದುಗಳು ವಾಸಿಸುವ ಬಡಾವಣೆ) ಅದು ಸ್ವಲ್ಪ ದಿನದ ಬಳಿಕ ನಮಗೆ ಸಿಗುತ್ತೆ ಎಂದು ಹಿರಿಯರು ಹೇಳಿರುವುದಾಗಿ ಆರ್‍ಎಸ್‍ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಪಥಸಂಚಲನದಲ್ಲಿ ಹೇಳಿದ್ದಾರೆ.

ರಾಮನಗರದಲ್ಲಿ ನಡೆದ ಆರ್‍ಎಸ್‍ಎಸ್ ಪಥಸಂಚಲನದಲ್ಲಿ ಭಾಗವಹಿಸಿ ಗಣವೇಷಧಾರಿಗಳನ್ನುದ್ದೇಶಿ ಮಾತನಾಡಿದ ಅವರು, ರಾಮನಗರದ ದುರ್ದೈವ ರಾಮನಗರ ಪರಂಪರೆ ಇಲ್ಲಿ ಬೆಳೆದಿಲ್ಲ. ಬದಲಿಗೆ ರಾವಣನ ಪರಂಪರೆ ಬೆಳೆಯುವಂತಾಯ್ತು. ಅಧಿಕಾರದ ದರ್ಪ, ದೌರ್ಜನ್ಯದಿಂದ ಅಧಿಕಾರ ನಡೆಸಲು ಸಾಧ್ಯವಿಲ್ಲ. ಅಧಿಕಾರ ಸಾಕಷ್ಟು ದಿನವೂ ಉಳಿಯುವುದಿಲ್ಲ ಎಂದು ಪರೋಕ್ಷವಾಗಿ ಮಾಜಿ ಎಚ್.ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ನೀಡಿದರು.

RMG RSS

ಮಂಗಳೂರು ಗಲಭೆ ವಿಚಾರವಾಗಿ ಮಂಗಳೂರನ್ನು ಪಾಕಿಸ್ತಾನದ ರೀತಿ ಮಾಡಬೇಕು ಎಂದು ಮುಂದಾಗಿದ್ದರು. ಅಲ್ಲದೇ ಅಂದು ನಡೆದ ಗಲಭೆ ಎಲ್ಲೋ ಕಾಶ್ಮೀರದಲ್ಲಿ ನಡೆಯುತ್ತಿದ್ಯಾ ಎನ್ನುವಂತಿತ್ತು ಎಂದು ತಿಳಿಸಿದರು. ಅಂಬೇಡ್ಕರ್ ಅವರನ್ನು ಬರೀ ದಲಿತರ ಬಂಧು ಅಂತಾರೆ. ಆದರೆ ಅವರ ದಲಿತರ ಬಂಧುವಲ್ಲ ರಾಷ್ಟ್ರೀಯ ಬಂಧು ಎಂದರು.

ಕನಕಪುರಕ್ಕೆ ಭೇಟಿ ನೀಡಿದ್ದ ವಿಚಾರವನ್ನು ಪ್ರಸ್ತಾಪಿಸಿದ ಅವರು ಕಪಾಲ ಬೆಟ್ಟದಲ್ಲಿ ಈಗಾಗಲೇ 11 ಅಡಿ ಎತ್ತರದ ಯೇಸು ಪ್ರತಿಮೆ ನಿಲ್ಲಿಸಿದ್ದು, 113 ಅಡಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಆದರೆ ಅಲ್ಲಿನ ಮುನೇಶ್ವರ ಕಲ್ಲಿನ ಮೇಲೆ ಶಿಲುಬೆ ನಿಲ್ಲಿಸಿದ್ದಾರೆ. ಪಕ್ಕದಲ್ಲಿನ ಕೆರೆಗೆ ಪಾದ್ರಿ ಕೆರೆ ಎನ್ನುತ್ತಾರೆ, ಅದು ಯಾವಾಗ ಪಾದ್ರಿ ಕೆರೆಯಾಯ್ತು ಎಂದು ಪ್ರಶ್ನಿಸಿದರು. ಅಲ್ಲಿನ ಜನರಿಗೆ ಮತಾಂತರಗೊಂಡರೆ ಎರಡ್ಮೂರು ಎಕರೆ ಜಮೀನು ನೀಡುವ ಷರತ್ತಿನ ಮೇಲೆ ಮತಾಂತರ ಮಾಡಿದ್ದಾರೆ. ಕ್ರಿಶ್ಚಿಯನ್ ಸಮಾಜ ನಿರ್ಮಿಸಲು ಹೊರಟಿದ್ದಾರೆ. ಆದರೆ ಇದು ಕ್ರಿಸ್ತನ ನಾಡಲ್ಲ, ಕೃಷ್ಣನ ನಾಡು ಎಂದು ಕಿಡಿಕಾರಿದರು.

RMG RSS2

ಸ್ವತಂತ್ರ ಭಾರತದ ವೇಳೆ ದುರ್ಬಲ ಹಾಗೂ ಹೇಡಿ ನಾಯಕತ್ವವಿತ್ತು. ಆದರೆ ಇದೀಗ ದೇಶದಲ್ಲಿ ಅತ್ಯಂತ ಪ್ರಬಲವಾದ ನಾಯಕತ್ವ ಅಧಿಕಾರ ನಡೆಸುತ್ತಿದ್ದು, ಪಾಕಿಸ್ತಾನಕ್ಕೆ ನಮ್ಮನ್ನ ಕೆಣಕುವುದು ಕಷ್ಟದ ಕೆಲಸವಾಗಿದೆ. ಭಯೋತ್ಪಾದಕರನ್ನು ನಿರ್ಮಾಣ ಮಾಡುವಂತಹ ಕಾರ್ಖಾನೆ ಪಾಕಿಸ್ತಾನವಾಗಿದ್ದು, ಅದು ಪಾಪಿಗಳ ರಾಜ್ಯ ಪಾಕಿಸ್ತಾನವಾಗಿದೆ ಎಂದು ವಾಗ್ದಾಳಿ ಮಾಡಿದರು.

ಇದೇ ವೇಳೆ ಹೊರದೇಶದಿಂದ ಬಂದು ದೇಶದಲ್ಲಿರುವ ಎರಡ್ಮೂರು ಕೋಟಿ ಜನರಿಗೆ ರೇಷನ್ ಕಾರ್ಡ್ ಕೊಟ್ಟಿಲ್ಲ. ಭೂಮಿ ಕೊಟ್ಟಿಲ್ಲ, ಏನೇನೂ ಕೊಟ್ಟಿಲ್ಲ. ಆ ಹಿಂದೂ ಸಮಾಜಕ್ಕೆ ನ್ಯಾಯ ಕೊಡುವುದಕ್ಕಾಗಿ ಪೌರತ್ವ ಕಾಯ್ದೆ ತಂದಿರುವುದು. ಪೌರತ್ವವನ್ನು ಕೊಡುತ್ತಿರುವುದೇ ವಿನಃ ತೆಗೆಯುತ್ತಿರುವುದಲ್ಲ ಎಂದು ಪೌರತ್ವ ಕಾಯ್ದೆ ತಿದ್ದುಪಡಿ ಪರ ಬ್ಯಾಟಿಂಗ್ ನಡೆಸಿದರು.

RMG RSS3

ಸ್ವಾಮಿ ವಿವೇಕಾನಂದರವರು ಭಾಗವಹಿಸಿದ್ದು ಸರ್ವಧರ್ಮ ಸಮ್ಮೇಳನ ಅಲ್ಲ, ಅದು ವರ್ಡ್ ರಿಲಿಜಿಯನ್ ಕಾನ್ಫರೆನ್ಸ್, ರಿಲಿಜಿಯನ್ ಅನ್ನೋದು ಒಂದು ಮತ ಮಾತ್ರವಾಗಿದ್ದು ಕ್ರೈಸ್ತ ಧರ್ಮವೇ ಶ್ರೇಷ್ಠ ಅನ್ನೋದನ್ನ ತೋರಿಸಲು ಮಾಡಿದ್ದ ಕಾರ್ಯಕ್ರಮವಾಗಿತ್ತು. ಆದರೆ ಕಾರ್ಯಕ್ರಮದ ಬಳಿಕ ವಿವೇಕಾನಂದರು ಧರಿಸಿದ್ದ ಕೇಸರಿ ವಸ್ತ್ರವನ್ನ ಮುಟ್ಟಿದರೆ ಪಾವನರಾಗ್ತೇವೆ ಎಂಬ ಭಾವನೆ ಆ ಜನಗಳಿಗೆ ಬಂತು ಎಂದು ತಿಳಿಸಿದರು.

TAGGED:DK ShivakumarKalladka Prabhakar BhatPublic TVramaramanagararssಆರ್‍ಎಸ್‍ಎಸ್ಕಲ್ಲಡ್ಕ ಪ್ರಭಾಕರ್ ಭಟ್ಡಿಕೆ ಶಿವಕುಮಾರ್ಪಬ್ಲಿಕ್ ಟಿವಿರಾಮರಾಮನಗರ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
7 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
7 hours ago
01 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-1

Public TV
By Public TV
8 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
8 hours ago
02 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-2

Public TV
By Public TV
8 hours ago
03 5
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-3

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?