Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನಗರದ ದುರ್ದೈವ ರಾಮನ ಪರಂಪರೆ ಇಲ್ಲಿ ಬೆಳೆದಿಲ್ಲ- ಕಲ್ಲಡ್ಕ ಪ್ರಭಾಕರ್ ಭಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಮನಗರದ ದುರ್ದೈವ ರಾಮನ ಪರಂಪರೆ ಇಲ್ಲಿ ಬೆಳೆದಿಲ್ಲ- ಕಲ್ಲಡ್ಕ ಪ್ರಭಾಕರ್ ಭಟ್

Districts

ರಾಮನಗರದ ದುರ್ದೈವ ರಾಮನ ಪರಂಪರೆ ಇಲ್ಲಿ ಬೆಳೆದಿಲ್ಲ- ಕಲ್ಲಡ್ಕ ಪ್ರಭಾಕರ್ ಭಟ್

Public TV
Last updated: February 10, 2020 12:14 am
Public TV
Share
2 Min Read
RMG RSS 1
SHARE

– ರಾವಣನ ಪರಂಪರೆ ಬೆಳೆದಿದೆ

ರಾಮನಗರ: ಕಾಶ್ಮೀರ ನಮ್ಮ ಜೊತೆಯಲ್ಲಿ ಸೇರಿಕೊಂಡಿದ್ದು ಅಲ್ಲಿಗೆ ನಾವು ಹೋಗಬಹುದು ಬರಬಹುದು. ಹಾಗೇಯೇ ರಾಮನಗರದ ಬಾಲಗೇರಿಗೆ ಹೋಗಬಹುದು, ಅಲ್ಲಿಂದ ಬರಬಹುದು. ಇನ್ನೊಂದು ಸ್ವಲ್ಪ ಪಿಓಕೆ ಬಾಕಿಯಿದೆ ನಾಲಬಂದವಾಡಿ (ಮುಸ್ಲಿಂರೇ ಹೆಚ್ಚಿನದಾಗಿ ಅಲ್ಪ ಹಿಂದುಗಳು ವಾಸಿಸುವ ಬಡಾವಣೆ) ಅದು ಸ್ವಲ್ಪ ದಿನದ ಬಳಿಕ ನಮಗೆ ಸಿಗುತ್ತೆ ಎಂದು ಹಿರಿಯರು ಹೇಳಿರುವುದಾಗಿ ಆರ್‍ಎಸ್‍ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಪಥಸಂಚಲನದಲ್ಲಿ ಹೇಳಿದ್ದಾರೆ.

ರಾಮನಗರದಲ್ಲಿ ನಡೆದ ಆರ್‍ಎಸ್‍ಎಸ್ ಪಥಸಂಚಲನದಲ್ಲಿ ಭಾಗವಹಿಸಿ ಗಣವೇಷಧಾರಿಗಳನ್ನುದ್ದೇಶಿ ಮಾತನಾಡಿದ ಅವರು, ರಾಮನಗರದ ದುರ್ದೈವ ರಾಮನಗರ ಪರಂಪರೆ ಇಲ್ಲಿ ಬೆಳೆದಿಲ್ಲ. ಬದಲಿಗೆ ರಾವಣನ ಪರಂಪರೆ ಬೆಳೆಯುವಂತಾಯ್ತು. ಅಧಿಕಾರದ ದರ್ಪ, ದೌರ್ಜನ್ಯದಿಂದ ಅಧಿಕಾರ ನಡೆಸಲು ಸಾಧ್ಯವಿಲ್ಲ. ಅಧಿಕಾರ ಸಾಕಷ್ಟು ದಿನವೂ ಉಳಿಯುವುದಿಲ್ಲ ಎಂದು ಪರೋಕ್ಷವಾಗಿ ಮಾಜಿ ಎಚ್.ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ನೀಡಿದರು.

RMG RSS

ಮಂಗಳೂರು ಗಲಭೆ ವಿಚಾರವಾಗಿ ಮಂಗಳೂರನ್ನು ಪಾಕಿಸ್ತಾನದ ರೀತಿ ಮಾಡಬೇಕು ಎಂದು ಮುಂದಾಗಿದ್ದರು. ಅಲ್ಲದೇ ಅಂದು ನಡೆದ ಗಲಭೆ ಎಲ್ಲೋ ಕಾಶ್ಮೀರದಲ್ಲಿ ನಡೆಯುತ್ತಿದ್ಯಾ ಎನ್ನುವಂತಿತ್ತು ಎಂದು ತಿಳಿಸಿದರು. ಅಂಬೇಡ್ಕರ್ ಅವರನ್ನು ಬರೀ ದಲಿತರ ಬಂಧು ಅಂತಾರೆ. ಆದರೆ ಅವರ ದಲಿತರ ಬಂಧುವಲ್ಲ ರಾಷ್ಟ್ರೀಯ ಬಂಧು ಎಂದರು.

ಕನಕಪುರಕ್ಕೆ ಭೇಟಿ ನೀಡಿದ್ದ ವಿಚಾರವನ್ನು ಪ್ರಸ್ತಾಪಿಸಿದ ಅವರು ಕಪಾಲ ಬೆಟ್ಟದಲ್ಲಿ ಈಗಾಗಲೇ 11 ಅಡಿ ಎತ್ತರದ ಯೇಸು ಪ್ರತಿಮೆ ನಿಲ್ಲಿಸಿದ್ದು, 113 ಅಡಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಆದರೆ ಅಲ್ಲಿನ ಮುನೇಶ್ವರ ಕಲ್ಲಿನ ಮೇಲೆ ಶಿಲುಬೆ ನಿಲ್ಲಿಸಿದ್ದಾರೆ. ಪಕ್ಕದಲ್ಲಿನ ಕೆರೆಗೆ ಪಾದ್ರಿ ಕೆರೆ ಎನ್ನುತ್ತಾರೆ, ಅದು ಯಾವಾಗ ಪಾದ್ರಿ ಕೆರೆಯಾಯ್ತು ಎಂದು ಪ್ರಶ್ನಿಸಿದರು. ಅಲ್ಲಿನ ಜನರಿಗೆ ಮತಾಂತರಗೊಂಡರೆ ಎರಡ್ಮೂರು ಎಕರೆ ಜಮೀನು ನೀಡುವ ಷರತ್ತಿನ ಮೇಲೆ ಮತಾಂತರ ಮಾಡಿದ್ದಾರೆ. ಕ್ರಿಶ್ಚಿಯನ್ ಸಮಾಜ ನಿರ್ಮಿಸಲು ಹೊರಟಿದ್ದಾರೆ. ಆದರೆ ಇದು ಕ್ರಿಸ್ತನ ನಾಡಲ್ಲ, ಕೃಷ್ಣನ ನಾಡು ಎಂದು ಕಿಡಿಕಾರಿದರು.

RMG RSS2

ಸ್ವತಂತ್ರ ಭಾರತದ ವೇಳೆ ದುರ್ಬಲ ಹಾಗೂ ಹೇಡಿ ನಾಯಕತ್ವವಿತ್ತು. ಆದರೆ ಇದೀಗ ದೇಶದಲ್ಲಿ ಅತ್ಯಂತ ಪ್ರಬಲವಾದ ನಾಯಕತ್ವ ಅಧಿಕಾರ ನಡೆಸುತ್ತಿದ್ದು, ಪಾಕಿಸ್ತಾನಕ್ಕೆ ನಮ್ಮನ್ನ ಕೆಣಕುವುದು ಕಷ್ಟದ ಕೆಲಸವಾಗಿದೆ. ಭಯೋತ್ಪಾದಕರನ್ನು ನಿರ್ಮಾಣ ಮಾಡುವಂತಹ ಕಾರ್ಖಾನೆ ಪಾಕಿಸ್ತಾನವಾಗಿದ್ದು, ಅದು ಪಾಪಿಗಳ ರಾಜ್ಯ ಪಾಕಿಸ್ತಾನವಾಗಿದೆ ಎಂದು ವಾಗ್ದಾಳಿ ಮಾಡಿದರು.

ಇದೇ ವೇಳೆ ಹೊರದೇಶದಿಂದ ಬಂದು ದೇಶದಲ್ಲಿರುವ ಎರಡ್ಮೂರು ಕೋಟಿ ಜನರಿಗೆ ರೇಷನ್ ಕಾರ್ಡ್ ಕೊಟ್ಟಿಲ್ಲ. ಭೂಮಿ ಕೊಟ್ಟಿಲ್ಲ, ಏನೇನೂ ಕೊಟ್ಟಿಲ್ಲ. ಆ ಹಿಂದೂ ಸಮಾಜಕ್ಕೆ ನ್ಯಾಯ ಕೊಡುವುದಕ್ಕಾಗಿ ಪೌರತ್ವ ಕಾಯ್ದೆ ತಂದಿರುವುದು. ಪೌರತ್ವವನ್ನು ಕೊಡುತ್ತಿರುವುದೇ ವಿನಃ ತೆಗೆಯುತ್ತಿರುವುದಲ್ಲ ಎಂದು ಪೌರತ್ವ ಕಾಯ್ದೆ ತಿದ್ದುಪಡಿ ಪರ ಬ್ಯಾಟಿಂಗ್ ನಡೆಸಿದರು.

RMG RSS3

ಸ್ವಾಮಿ ವಿವೇಕಾನಂದರವರು ಭಾಗವಹಿಸಿದ್ದು ಸರ್ವಧರ್ಮ ಸಮ್ಮೇಳನ ಅಲ್ಲ, ಅದು ವರ್ಡ್ ರಿಲಿಜಿಯನ್ ಕಾನ್ಫರೆನ್ಸ್, ರಿಲಿಜಿಯನ್ ಅನ್ನೋದು ಒಂದು ಮತ ಮಾತ್ರವಾಗಿದ್ದು ಕ್ರೈಸ್ತ ಧರ್ಮವೇ ಶ್ರೇಷ್ಠ ಅನ್ನೋದನ್ನ ತೋರಿಸಲು ಮಾಡಿದ್ದ ಕಾರ್ಯಕ್ರಮವಾಗಿತ್ತು. ಆದರೆ ಕಾರ್ಯಕ್ರಮದ ಬಳಿಕ ವಿವೇಕಾನಂದರು ಧರಿಸಿದ್ದ ಕೇಸರಿ ವಸ್ತ್ರವನ್ನ ಮುಟ್ಟಿದರೆ ಪಾವನರಾಗ್ತೇವೆ ಎಂಬ ಭಾವನೆ ಆ ಜನಗಳಿಗೆ ಬಂತು ಎಂದು ತಿಳಿಸಿದರು.

TAGGED:DK ShivakumarKalladka Prabhakar BhatPublic TVramaramanagararssಆರ್‍ಎಸ್‍ಎಸ್ಕಲ್ಲಡ್ಕ ಪ್ರಭಾಕರ್ ಭಟ್ಡಿಕೆ ಶಿವಕುಮಾರ್ಪಬ್ಲಿಕ್ ಟಿವಿರಾಮರಾಮನಗರ
Share This Article
Facebook Whatsapp Whatsapp Telegram

Cinema news

Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories

You Might Also Like

srinivas dasakariyappa veerabhadrayya charantimath
Bengaluru City

ಉಪಚುನಾವಣೆ: ಯುಗಾದಿ ಹಬ್ಬದಂದೇ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ

Public TV
By Public TV
24 minutes ago
Donald Trump 1
Latest

ಇರಾನ್‌ನ ಸೌತ್‌ ಪಾರ್ಸ್‌ ಮೇಲೆ ಇನ್ಮುಂದೆ ದಾಳಿ ನಡೆಯಲ್ಲ, ಇಸ್ರೇಲ್‌ ದಾಳಿ ಬಗ್ಗೆ ಗೊತ್ತಿಲ್ಲ: ಟ್ರಂಪ್‌

Public TV
By Public TV
1 hour ago
Ras Laffan Industrial City
Latest

ಕತಾರ್‌ನ ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಸ್ಥಾವರದ ಮೇಲೆ ಇರಾನ್‌ ಕ್ಷಿಪಣಿ ದಾಳಿ

Public TV
By Public TV
2 hours ago
KR Market Ugadi Festival
Bengaluru City

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ – ಕೆ.ಆರ್ ಮಾರ್ಕೆಟ್ ತುಂಬಾ ಜನವೋ ಜನ

Public TV
By Public TV
2 hours ago
Effie Defrin Mojtaba Khamenei
Latest

ಇಸ್ರೇಲ್‌ಗೆ ಬೆದರಿಕೆ ಹಾಕುವ ಯಾರನ್ನೂ ಬಿಡಲ್ಲ – ಮಿಲಿಟರಿ ವಕ್ತಾರ ಎಫಿ ಡೆಫ್ರಿನ್ ಶಪಥ

Public TV
By Public TV
3 hours ago
tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?