Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೇಸಿಕ್ ಕಾಮನ್‌ಸೆನ್ಸ್‌ನಲ್ಲಿ ನಮ್ಮ ರಾಜ್ಯ ಸರ್ಕಾರ ಎಡವಿದೆ- ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೇಸಿಕ್ ಕಾಮನ್‌ಸೆನ್ಸ್‌ನಲ್ಲಿ ನಮ್ಮ ರಾಜ್ಯ ಸರ್ಕಾರ ಎಡವಿದೆ- ಡಿಕೆಶಿ

Districts

ಬೇಸಿಕ್ ಕಾಮನ್‌ಸೆನ್ಸ್‌ನಲ್ಲಿ ನಮ್ಮ ರಾಜ್ಯ ಸರ್ಕಾರ ಎಡವಿದೆ- ಡಿಕೆಶಿ

Public TV
Last updated: March 15, 2020 11:33 pm
Public TV
Share
2 Min Read
dkshi 1
SHARE

ರಾಮನಗರ: ರಾಜ್ಯ ಸರ್ಕಾರ ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಒಂದು ವಾರ ಕರ್ನಾಟಕ ಸ್ಥಬ್ದಗೊಳಿಸಿರುವುದು ಸುಮ್ಮನೆ ಪ್ರಚಾರಕ್ಕೋಸ್ಕರ ಹೀಗೆ ಮಾಡುವುದು ಸರಿಯಲ್ಲ. ಇಲ್ಲಿಯ ತನಕ ಆಸ್ಪತ್ರೆಯ ವಿಚಾರದಲ್ಲಿ ಮೆಡಿಕಲ್ ಕಾಲೇಜುಗಳ ಚೇರ್‍ಮನ್‍ಗಳ ಸಭೆ ನಡೆಸಿಲ್ಲ. ಏನ್ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದಾರೆ. ಬೇಸಿಕ್ ಕಾಮನ್‌ಸೆನ್ಸ್‌ನಲ್ಲಿ ನಮ್ಮ ರಾಜ್ಯ ಸರ್ಕಾರ ಎಡವಿದೆ ಎಂದು ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿಕೆ ಶಿವಕುಮಾರ್ ಕನಕಪುರದಲ್ಲಿ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರ ಕನಕಪುರಕ್ಕೆ ಇಂದು ಭೇಟಿ ನೀಡಿದರು. ಮೊದಲಿಗೆ ಮನೆ ದೇವತೆ ಕೆಂಕೇರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ತಮ್ಮ ನಿವಾಸಕ್ಕೆ ತೆರಳಿ ಸ್ವಾಗತ ಹಾಗೂ ಶುಭಾಶಯ ಕೋರಲು ಬಂದಿದ್ದ ಕಾರ್ಯಕರ್ತರು, ಮುಖಂಡರನ್ನು ಭೇಟಿ ಮಾಡಿದರು.

dkshi temple

ಇದೇ ವೇಳೆ ಮಾತನಾಡಿದ ಅವರು ಕೊರೊನಾ ವೈರಸ್ ತಡೆಗಟ್ಟುವ ವಿಚಾರದಲ್ಲಿ ರಾಜ್ಯ ಸರ್ಕಾರ ಮೊದಲು ಮೆಡಿಕಲ್ ಕಾಲೇಜುಗಳ ಚೇರ್‍ಮನ್‍ಗಳ, ಆಸ್ಪತ್ರೆ ಹೆಡ್‍ಗಳನ್ನು ಕರೆದು ಏನ್ ಕೆಲಸ ಮಾಡಬೇಕೋ ಅದನ್ನು ಮಾಡಬೇಕು. ಹೊರಗಡೆಯಿಂದ ಬರುವವರನ್ನು ಹೇಗೆ ನಿಲ್ಲಿಸಬೇಕು. ಅವರನ್ನ ಹೇಗೆ ಚೆಕಫ್ ಮಾಡಬೇಕೋ ಅದನ್ನ ಮಾಡಿ. ಅದನ್ನ ಏನೂ ಮಾಡದೇ ಸುಮ್ಮನೇ ಹಳ್ಳಿಯಲ್ಲಿ ವಾಸ್ತವ್ಯ ಹೂಡುವುದರಿಂದ ಏನು ಪ್ರಯೋಜನವಿಲ್ಲ ಎಂದು ರಾಜ್ಯ ಸರ್ಕಾರ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.

dkshi 1 1

ಆರೋಗ್ಯ ವಿಚಾರದಲ್ಲಿ ಮುಂಜಾಗ್ರತಾ ಕ್ರಮ ಏನೇನು ಬೇಕು ತೆಗೆದುಕೊಳ್ಳಲಿ ಅದಕ್ಕೆ ನಮ್ಮದು ಸಂಪೂರ್ಣ ಸಹಕಾರವಿದೆ. ಆದರೆ ರಾಜ್ಯ, ಕೇಂದ್ರ ಸರ್ಕಾರಗಳು ಜನರಲ್ಲಿ ಆತಂಕ, ಭಯ ಹುಟ್ಟಿಸುವ ಕೆಲಸ ಮಾಡುತ್ತಿವೆ ಇದು ಸರಿಯಲ್ಲ. ದಿನಕ್ಕೆ ನೂರು ಜನರಿಗೆ ಫೋನ್ ಮಾಡಿದರು ಒಂದೊಂದು ನಿಮಿಷ ಕೆಮ್ಮುವುದೇ ಕೇಳುತ್ತೆ. ಕೆಮ್ಮುವುದು ಕೇಳಿ ನಿಮಗೂ ಕೆಮ್ಮು ಜ್ವರ ಬಂದುಬಿಡುತ್ತದೆ. ನನಗೂ ಕೆಮ್ಮು ಜ್ವರ ಬರುತ್ತಿದೆ ಎಂದರು.

ಆರೋಗ್ಯ ಸಚಿವ ಹಾಗೂ ವೈದ್ಯಕೀಯ ಸಚಿವರ ನಡುವೆ ಹೊಂದಾಣಿಕೆಯಿಲ್ಲ ಎಂಬ ವಿಚಾರವಾಗಿ ಮಾತನಾಡಿದ ಅವರು, ಯಾವ ಆರೋಗ್ಯ ಸಚಿವರೋ, ವೈದ್ಯಕೀಯ ಸಚಿವರೋ ನಾನ್ಯಾಕೆ ಅವರ ಸುದ್ದಿಗೆ ಹೋಗಲಿ. ಸರ್ಕಾರಗಳು ಕೊರೊನಾ ವಿಚಾರವಾಗಿ ಪ್ರತ್ಯೇಕ ಬಜೆಟ್ ಇಡಲಿ ನಷ್ಟವಾಗಿರುವ ಜನರ ಬದುಕಿಗೆ ನೆರವಾಗುವಂತಹ ಕೆಲಸ ಮಾಡಲಿ ಎಂದು ಹೇಳಿದರು.

Sriramulu

ಕೊರೊನಾ ಎಫೆಕ್ಟ್ ನಿಂದ ನಮ್ಮಲ್ಲಿ ಕೋಳಿ 20 ರೂಪಾಯಿ ಆದರೂ ಕೇಳುವವರೇ ಇಲ್ಲದಂತಾಗಿದೆ. ಅಲ್ಲದೇ ತರಕಾರಿ 5 ರೂಪಾಯಿಗೆ ಕೊಡುವವರಿಲ್ಲದಂತಾಗಿದೆ. ಸರ್ಕಾರ ಈ ಬಗ್ಗೆ ಪ್ರತ್ಯೇಕ ಬಜೆಟ್ ಮಂಡಿಸಲಿ. ನಷ್ಟವಾಗಿರುವವರ ನೆರವಿಗೆ ಸರ್ಕಾರ ಮುಂದಾಗಬೇಕಿದೆ. ಒಂದು ವಾರ, 15 ದಿನ ಬಂದ್ ಮಾಡಿದ್ದೀರಲ್ಲ. ಬ್ಯಾಂಕ್‍ಗಳಲ್ಲಿ ರೈತರಿಗೆ, ಜನರಿಗೆ ಬಡ್ಡಿ ಕೊಟ್ಟವರೇ, ಅದನ್ನು ಬಂದ್ ಮಾಡಲಿ. ಬಡ್ಡಿ ಮಾತ್ರ ಹಗಲು ರಾತ್ರಿ ಓಡುತ್ತಾನೆ ಇರುತ್ತೆ, ಸಾಲ ತೆಗೆದುಕೊಂಡವರ ಪರಿಸ್ಥಿತಿ ಏನಾಗಬೇಕು. ವ್ಯವಹಾರ ಮಾಡಿದವರ ಬದುಕು ಏನಾಗಬೇಕು. ಅವರ ಬದುಕಿಗೆ ನಾವು ನೆರವಾಗಬೇಕು ಎಂದರು.

Rmg Hdk kumaraswamy 1

ಹಳೇ ಮೈಸೂರು ಭಾಗದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಜೊತೆಗಿನ ಸ್ನೇಹದ ಜೊತೆಗೆ ಪಕ್ಷ ಸಂಘಟನೆ ಯಾವ ರೀತಿ ಮಾಡುತ್ತೀರಾ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನಗೆ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ಕಾರ್ಯಕರ್ತರನ್ನು ಉಳಿಸಬೇಕಿದೆ ಪಕ್ಷದ ಸಿದ್ಧಾಂತಗಳು ವಿಭಿನ್ನವಾಗಿರುತ್ತೆ. ಅವರವರ ಪಕ್ಷದ ಸಿದ್ಧಾಂತ ಅವರವರು ಪಾಲಿಸುತ್ತಾರೆ. ನಾವು ನಮ್ಮ ಪಕ್ಷದ ಸಿದ್ಧಾಂತ ಪಾಲಿಸುತ್ತಾರೆ. ಅಷ್ಟೇ ಅಲ್ಲದೆ ಈಗ ವಿರೋಧ ಪಕ್ಷದಲ್ಲಿದ್ದೇವೆ. ಮಾಜಿ ಸಿಎಂ ಸಿದ್ದರಾಮಯ್ಯ ನಮ್ಮ ನಾಯಕರಿದ್ದಾರೆ. ನಮಗೆ ಇದು ಒಂದು ಹುದ್ದೆ ಅಲ್ಲ ಒಂದು ಜವಾಬ್ದಾರಿ ಎಂದು ತಿಳಿಸಿದರು.

TAGGED:CoronaDK ShivakumarKPCC PresidentPublic TVramanagaraState Governmentಕೆಪಿಸಿಸಿ ಅಧ್ಯಕ್ಷಕೊರೊನಾಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿರಾಜ್ಯ ಸರ್ಕಾರರಾಮನಗರ
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

all party meeting
Latest

ಪಾಕ್‌ನಂತೆ ದಲ್ಲಾಳಿ ಕೆಲಸ ಮಾಡುವ ದೇಶ ನಮ್ಮದಲ್ಲ – ವಿಪಕ್ಷಗಳಿಗೆ ಜೈಶಂಕ‌ರ್ ತಿರುಗೇಟು

Public TV
By Public TV
4 hours ago
big bulletin 25 March 2026 part 1
Big Bulletin

ಬಿಗ್‌ ಬುಲೆಟಿನ್‌ 25 March 2026 ಭಾಗ-1

Public TV
By Public TV
4 hours ago
big bulletin 25 March 2026 part 2
Big Bulletin

ಬಿಗ್‌ ಬುಲೆಟಿನ್‌ 25 March 2026 ಭಾಗ-2

Public TV
By Public TV
4 hours ago
big bulletin 25 March 2026 part 3
Big Bulletin

ಬಿಗ್‌ ಬುಲೆಟಿನ್‌ 25 March 2026 ಭಾಗ-3

Public TV
By Public TV
4 hours ago
Money Zeize
Davanagere

ಉಪ ಚುನಾವಣೆ ಹೊತ್ತಿನಲ್ಲೇ ದಾಖಲೆಗಳಿಲ್ಲದೇ ಸಾಗಿಸ್ತಿದ್ದ 6.17 ಲಕ್ಷ ರೂ. ಜಪ್ತಿ

Public TV
By Public TV
4 hours ago
Ashwini Vaishnaw HD Kumaraswamy
Districts

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಕೇಂದ್ರ ಅಸ್ತು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?