Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಿಣಿ ಮಿಣಿ ಪೌಡರ್ ಹೇಳಿಕೆ ವೈರಲ್- ಹೆಚ್‍ಡಿಕೆ ಮೊದಲ ಪ್ರತಿಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಿಣಿ ಮಿಣಿ ಪೌಡರ್ ಹೇಳಿಕೆ ವೈರಲ್- ಹೆಚ್‍ಡಿಕೆ ಮೊದಲ ಪ್ರತಿಕ್ರಿಯೆ

Districts

ಮಿಣಿ ಮಿಣಿ ಪೌಡರ್ ಹೇಳಿಕೆ ವೈರಲ್- ಹೆಚ್‍ಡಿಕೆ ಮೊದಲ ಪ್ರತಿಕ್ರಿಯೆ

Public TV
Last updated: January 27, 2020 5:41 pm
Public TV
Share
2 Min Read
hdk 5
SHARE

ರಾಮನಗರ: ಮಿಣಿ ಮಿಣಿ ಪೌಡರ್ ಎಂಬ ನನ್ನ ಹೇಳಿಕೆಯನ್ನು ವೈರಲ್ ಮಾಡಿರುವುದು ಬಿಜೆಪಿಗರ ವಿಕೃತ ಮನೋಭಾವನೆ ಸೂಚಿಸುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಇಂದು ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೆಂಗಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹೇಳಿಕೆಯನ್ನು ಈ ರೀತಿಯಲ್ಲಿ ವೈರಲ್ ಮಾಡುತ್ತಿರುವುದು, ಬಿಜೆಪಿಯವರ ವಿಕೃತ ಮನೋಭಾವನೆ ಮತ್ತು ಅವರಲ್ಲಿನ ಅಸಹ್ಯಕರವಾದ ಆಲೋಚನೆಗಳನ್ನ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ಪಕ್ಷದವರ ಮೇಲೆ ವಾಗ್ದಾಳಿ ನಡೆಸಿದ್ದಾರೆ.

hd kumaraswamy

ಮಂಗಳೂರಿನಲ್ಲಿ ಜನವರಿ 19 ರಂದು ನಡೆದ ಬಾಂಬ್ ಪ್ರಕರಣದಲ್ಲಿ, ಅವರು ಹೇಳುವುದು ಬಾಂಬ್ ಎನ್ನುವಂತಹದ್ದು, ಆದರೆ ದಿನಪತ್ರಿಕೆಯಲ್ಲಿ ಮಂಗಳೂರು ವರದಿ ನೋಡಿ. ಆ ವರದಿಯಲ್ಲಿ ಬಂದಿರುವುದು ಪಟಾಕಿಯಲ್ಲಿ ಬಳಸುವ ಮಿಣಿಮಿಣಿ ಪುಡಿ ಪೌಡರ್ ಇತ್ತು ಅಂತಾ ಹೇಳಿದ್ದಾರೆ. ಆ ವರದಿಯನ್ನು ಆಧರಿಸಿ ನಾನು ಹೇಳಿಕೆ ನೀಡಿದ್ದೇನೆ. ಅದಕ್ಕೆ ದೊಡ್ಡಮಟ್ಟದಲ್ಲಿ ನನ್ನ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ಕೊಡುತ್ತಿದ್ದಾರೆ. ನಾನು ನನ್ನ ಜೀವನದಲ್ಲಿ ಯಾವುದೇ ರೀತಿಯ ತಪ್ಪುಗಳನ್ನು ಮಾಡದೇ ಇರುವವನು. ತಪ್ಪು ಮಾಡಿದರೆ ಓಪನ್ ಆಗಿ ಹೇಳುವವನು ನಾನು, ಅದರಲ್ಲಿ ನನಗೆ ಯಾವುದೇ ಅಂಜಿಕೆಯಿಲ್ಲ ಎಂದು ಹೆಚ್‍ಡಿಕೆ ಗುಡುಗಿದ್ದಾರೆ.

ನನ್ನ ಬಗ್ಗೆ ಕೀಳುಮಟ್ಟದಲ್ಲಿ ಅವರು ಕೆಲವು ವಿಡಿಯೋ ವೈರಲ್ ಮಾಡಿಕೊಂಡು ಹೊರಟಿದ್ದಾರೆ. ಅವರ ಕೀಳು ಅಭಿರುಚಿ ಏನು, ಅವರ ಭಾವನೆಗಳೇನು? ಬಿಜೆಪಿ ಪಕ್ಷದ ಸಂಸ್ಕೃತಿ ಏನು ಅದನ್ನು ವ್ಯಕ್ತಪಡಿಸಿದ್ದಾರೆ ಎಂದರು. ಇದೇ ವೇಳೆ ಆ ವಿಡಿಯೋಗಳನ್ನು ಬಿಜೆಪಿಯವರೇ ವೈರಲ್ ಮಾಡುತ್ತಿದ್ದರಾ? ಎಂದು ಕೇಳಿದಾಗ, ಅವರಲ್ಲದೇ ಇನ್ಯಾರು ಮಾಡುತ್ತಾರೆ. ಬಿಜೆಪಿಯ ಅಭಿಮಾನಿಗಳೇ ತಾನೇ ವೈರಲ್ ಮಾಡಿರುವುದು. ಸಂತೋಷ ಮಾಡಿಕೊಳ್ಳಲಿ ನಾನು ಏನು ಅಂತಾ ಜನ ನೋಡಿದ್ದಾರೆ. ನನ್ನ ಜೀವನ, ನಡವಳಿಕೆ ಜನರಿಗೆ ಗೊತ್ತಿದೆ ಇವರ ಸರ್ಟಿಫಿಕೇಟ್ ನನಗೆ ಬೇಕಾ? ಎಂದು ಹೆಚ್‍ಡಿಕೆ ಪ್ರಶ್ನೆ ಮಾಡಿದ್ದಾರೆ.

HDKKumaraswamy 1

ನಾನು ವೈಯಕ್ತಿಕವಾಗಿ ಯಾರ ಬಗ್ಗೆಯೂ ಹೇಳಿಕೆ ನೀಡಿಲ್ಲ. ಪ್ರಕರಣದ ದಿನ 9 ಗಂಟೆಗೆ ಆರಂಭವಾಗಿದ್ದು ಸಜೀವ ಬಾಂಬ್ ಅಂತಾ ನಂತರ 6 ಗಂಟೆಯ ತನಕ ಮಾಧ್ಯಮಗಳನ್ನು ದಾರಿ ತಪ್ಪಿಸಿದ್ದಾರೆ. ರಾಜ್ಯದ ಜನರ ಮುಂದೆ ಈ ವಿಚಾರ ಇಟ್ಟರೆ, ಅದನ್ನ ನೋಡಿದ ಜನರು ಮನಸ್ಥಿತಿ ಏನಾಗಬೇಕು. ಸರ್ಕಾರ ಏನು ಸಂದೇಶ ಕೊಡಲು ಹೊರಟಿದೆ. ಸರ್ಕಾರ ನಡೆಸುವವರು ಬಹಳ ಸೂಕ್ಷ್ಮವಾಗಿರಬೇಕು. ಸರ್ಕಾರ ಲೋಪದೋಷಗಳನ್ನ ಮುಚ್ಚಿಕೊಳ್ಳಲು ಈ ರೀತಿ ಹೇಳಿಕೆ ಕೊಡುತ್ತಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ಅವನ್ಯಾರೋ ಡಿಜಿ ಕಚೇರಿಯಲ್ಲಿ ಬಂದು ಶರಣಾದನಲ್ಲ. ಅವತ್ತು ಲೋಕಲ್ ಪೊಲೀಸ್ ಹಿರಿಯ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಅಧಿಕಾರಿಗಳು ಸಲ್ಫರ್ ಪೌಡರ್ ಇತ್ತು ಅಂತೇಳಿದ್ದಾರೆ. ಇದನ್ನು ನಾನು ಕಥೆ ಕಟ್ಟಿರುವುದಲ್ಲ ಇದು ಮಾಧ್ಯಮಗಳಲ್ಲಿ ಬಂದ ವರದಿ ಆಧರಿಸಿ ಸಾರ್ವಜನಿಕವಾಗಿ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದೇನೆ. ವಿಧಾನಸಭೆಯಲ್ಲೂ ಚರ್ಚೆ ಮಾಡುತ್ತೇನೆ. ಸರ್ಕಾರ ಹುಡುಕಾಟಿಕೆಗೆ ನಡೆಸಲು ಆಗಲ್ಲ. ಅವರ ಜವಾಬ್ದಾರಿ ನಿರ್ವಹಿಸಬೇಕಾದರೆ ಜನರಲ್ಲಿ ವಿಶ್ವಾಸದ ಭಾವನೆಯಿರಬೇಕು ಎಂದು ಹೇಳಿದರು.

mng blast aditya rao 1 1

ಜನರನ್ನು ಭಯಭೀತರನ್ನಾಗಿಸುವುದು ನೀವೆ ತೋರಿಸಿದ್ದೀರಿ. ಬಾಂಬ್ ಸಿಡಿಯುತ್ತೆ ಎಂದು ದೊಡ್ಡ ಕಂಟೈನರ್ ನಲ್ಲಿ ತೆಗೆದುಕೊಂಡು ಹೋದರು. ಡ್ರಾಮ ಅದೆಲ್ಲ ಬೇಕಿತ್ತಾ? ಅದಕ್ಕೆ ನಾನೇಳಿರುವುದು ಇವರು ಸಹಿಸದಿದ್ದರೆ ನಾನೇನು ಮಾಡೋಕೆ ಆಗುತ್ತೆ. ಯಾವುದೋ ಒಂದು ಸಮಾಜದ ಬಗ್ಗೆ ದೋಷ ಕೊಡಬೇಕು ಎಂಬ ಭಾವನೆ ಅವರಲ್ಲಿತ್ತು. ಈಗ ಅದು ಎಕ್ಸ್ ಪೋಸ್ ಆಗಿದೆ. ಮುಚ್ಚಿಕೊಳ್ಳಲು ಆಗುತ್ತಿಲ್ಲ. ಅದಕ್ಕೆ ಈ ಕಥೆಗಳನ್ನ ಕಟ್ಟಿಕೊಂಡಿದ್ದಾರೆ ಎಂದು ಹೆಚ್‍ಡಿಕೆ ತಿಳಿಸಿದ್ದಾರೆ.

TAGGED:bjpKumaraswamyMangalore Bomb CaseMini mini powderPublic TVramanagaraಕುಮಾರಸ್ವಾಮಿಪಬ್ಲಿಕ್ ಟಿವಿಬಿಜೆಪಿಮಂಗಳೂರು ಬಾಂಬ್ ಪ್ರಕರಣಮಿಣಿ ಮಿಣಿ ಪೌಡರ್ರಾಮನಗರ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
1 minute ago
police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
36 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
57 minutes ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
1 hour ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?