Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಚ್‍ಡಿಕೆ, ಡಿ.ಸಿ.ತಮ್ಮಣ್ಣಗೆ ಮಾನ ಮರ್ಯಾದೆ ಇದ್ದರೆ ಭೂಕಬಳಿಕೆ ಜಾಗವನ್ನ ಮರಳಿಸಲಿ: ಹಿರೇಮಠ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಎಚ್‍ಡಿಕೆ, ಡಿ.ಸಿ.ತಮ್ಮಣ್ಣಗೆ ಮಾನ ಮರ್ಯಾದೆ ಇದ್ದರೆ ಭೂಕಬಳಿಕೆ ಜಾಗವನ್ನ ಮರಳಿಸಲಿ: ಹಿರೇಮಠ್

Districts

ಎಚ್‍ಡಿಕೆ, ಡಿ.ಸಿ.ತಮ್ಮಣ್ಣಗೆ ಮಾನ ಮರ್ಯಾದೆ ಇದ್ದರೆ ಭೂಕಬಳಿಕೆ ಜಾಗವನ್ನ ಮರಳಿಸಲಿ: ಹಿರೇಮಠ್

Public TV
Last updated: January 22, 2020 12:58 am
Public TV
Share
2 Min Read
SR Hiremath HD Kumaraswamy DC Thammanna
SHARE

ರಾಮನಗರ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರಿಗೆ ನಾಚಿಕೆ, ಮಾನ ಮರ್ಯಾದೆ ಇದ್ದರೆ ಭೂಕಬಳಿಕೆ ಜಾಗವನ್ನ ವಾಪಸ್ ಮಾಡಲಿ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹೀರೇಮಠ್ ಆಗ್ರಹಿಸಿದ್ದಾರೆ.

ರಾಮನಗರ ತಾಲೂಕಿನ ಬಿಡದಿಯ ಕೇತಗಾನಹಳ್ಳಿಗೆ ಹೋಗಿದ್ದಾಗ ಮೊಟ್ಟೆ ಎಸೆದು ಹಲ್ಲೆ ನಡೆಸಲಾಗಿತ್ತು. ಈ ವಿಚಾರವಾಗಿ ಇಂದು ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಎಚ್‍ಡಿ ಕುಮಾರಸ್ವಾಮಿ ಹಾಗೂ ಡಿ.ಸಿ.ತಮ್ಮಣ್ಣ ಅವರಿಗೆ ಸಂವಿಧಾನದ ಮೇಲೆ ಗೌರವಿದ್ದರೆ ಕರ್ನಾಟಕದ ಜನರ ಕ್ಷಮೆ ಕೇಳಬೇಕು. ಜೊತೆಗೆ ತಾವು ಯಾರ ಬಳಿ ಜಮೀನು ತೆಗೆದುಕೊಂಡಿದ್ದಾರೋ ಅವರಿಗೆ ಮರಳಿಸಲಿ. ಇಲ್ಲದಿದ್ದರೆ ಪ್ರಭಾವಿಗಳಿಗೆ ಬಂದ ಸ್ಥಿತಿ ಇವರಿಗೂ ಬರಬಹುದು. ನಾವು ಇಷ್ಟಕ್ಕೆ ಇದನ್ನ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಬಿಡದಿಯಲ್ಲಿ ಎಸ್.ಆರ್ ಹಿರೇಮಠ್, ರವಿಕೃಷ್ಣಾ ರೆಡ್ಡಿ ಮೇಲೆ ಮೊಟ್ಟೆ ಏಟು

SR Hiremath A

ಬಿಡದಿಯ ಕೇತಗಾನಹಳ್ಳಿ ಸಮೀಪದ ಮಾಜಿ ಸಿಎಂ ಕುಮಾರಸ್ವಾಮಿ ಅವರು 22 ಎಕರೆ ಗೋಮಾಳ ಜಮೀನು ಖರೀದಿಸಿದ್ದಾರೆ. ಅವರ ಚಿಕ್ಕಮ್ಮ ಸಾವಿತ್ರಮ್ಮ 22 ಎಕರೆ ಖರೀದಿಸಿ ದಾನ ನೀಡಿದ್ದು, 56 ಎಕರೆ ಎಚ್‍ಡಿ ಕುಮಾರಸ್ವಾಮಿ ಹೆಸರಿನಲ್ಲಿದೆ. ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರ ತಮ್ಮ ನಂಜುಡ್ಯಯ್ಯ, ತಮ್ಮಣ್ಣನ ಪತ್ನಿ ಹಾಗೂ ಮಕ್ಕಳು 210 ಎಕರೆ ಜಮೀನನ್ನು ಭೂಕಬಳಿಕೆ ಮಾಡಿದ್ದಾರೆ. ವಸ್ತುಸ್ಥಿತಿ ತಿಳಿಯಲು ಗ್ರಾಮಕ್ಕೆ ಹೋಗಿದ್ದೇವು. ಈ ವೇಳೆ ಮೊಟ್ಟೆಯಲ್ಲಿ ಹೊಡೆದು ಅವಾಚ್ಯ ಶಬ್ದಗಳಿಂದ ಎಚ್‍ಡಿಕೆ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಭೂಕಬಳಿಕೆ ವಿಚಾರವಾಗಿ ಇದನ್ನು ಇಷ್ಟಕ್ಕೆ ಬಿಡುವುದಿಲ್ಲ. ಕಾನೂನಾತ್ಮಕ ಹೋರಾಟ ನಡೆಸುವುದಾಗಿ ತಿಳಿಸಿದರು.

ನಾಚಿಕೆ, ಮಾನ, ಮಾರ್ಯದೆ ಬಿಟ್ಟು ಭೂಕಬಳಿಕೆ ಮಾಡಿದ್ದು ಕರ್ನಾಟಕ ಜನತೆಯ ಕ್ಷಮೆ ಕೇಳಿ ಭೂಮಿ ವಾಪಾಸ್ ನೀಡಲಿ. ಅಲ್ಲದೇ ಈ ವಯಸ್ಸಿನಲ್ಲಾದರೂ ಎಚ್.ಡಿ.ದೇವೇಗೌಡ ಅವರು ವಯಸ್ಸಿಗೆ ತಕ್ಕಂತೆ ನಡೆದುಕೊಳ್ಳಲಿ ಎಂದರು.

GLB HDD PREES MEET 2 web

ಪಬ್ಲಿಕ್ ಟಿವಿ ಸಂದರ್ಶನದ ವೇಳೆ ಡಿ.ಕೆ.ಶಿವಕುಮಾರ್ ಅವರು ಸಾರ್ವಜನಿಕ ಜೀವನದಲ್ಲಿ ಇರಲು ಅರ್ಹರಲ್ಲ ಎಂದಿದ್ದೆ. ಅವರಿಗೆ ಒಂದು ಗತಿ ಬಂತು. ಕಾನೂನಿನ ಗಾಲಿಗಳು ಚಲಿಸಿದರೆ ನೂರು ವರ್ಷ ಅವರು ಜೈಲಿನಲ್ಲಿರಬೇಕಾಗುತ್ತದೆ ಎಂದು ಹೇಳಿದರು.

ಎಚ್.ಡಿ.ಕುಮಾರಸ್ವಾಮಿ ಎರಡು ಬಾರಿ ರಾಜ್ಯದ ಸಿಎಂ ಆಗಿದ್ದವರು. ತಮ್ಮ ಕಾರ್ಯಕರ್ತರಿಗೆ ಬುದ್ಧಿ ಹೇಳಬೇಕು. ತಮ್ಮ ಹೆಸರಿಗೆ ಕಳಂಕ ತರುವ ಕಾರ್ಯಕರ್ತರನ್ನು ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ನಾಚಿಕೆ, ಮರ್ಯಾದೆ ಬಿಟ್ಟು ಭೂಕಬಳಿಕೆ ಮಾಡಿದ್ದಾರೆ. ಮಾನ ಮರ್ಯಾದೆಯಿದ್ದರೆ ಭೂಕಬಳಿಕೆ ಜಾಗವನ್ನು ವಾಪಸ್ ಮಾಡಲಿ ಎಂದರು.

DKSHI 2

ಇದೇ ವೇಳೆ ಮಾತನಾಡಿದ ಲಂಚಮುಕ್ತ ಕರ್ನಾಟಕ ವೇದಿಕೆಯ ರವಿಕೃಷ್ಣರೆಡ್ಡಿ ಅವರು, ನಮ್ಮ ಮೇಲೆ ಮೊಟ್ಟೆ ಎಸೆದು ಹಲ್ಲೆ ನಡೆಸಿದ ಘಟನೆ ಎಚ್.ಡಿ.ಕುಮಾರಸ್ವಾಮಿ ಪ್ರೇರಿತವಲ್ಲ. ಆದರೆ ಹಲ್ಲೆ ನಡೆಸಿದವರು ಜೆಡಿಎಸ್ ಕಾರ್ಯಕರ್ತರ ಎಂಬುದು ಸ್ಪಷ್ಟ. ಇಂತಹ ಹುಚ್ಚುನಾಯಿಗಳನ್ನು ಎಚ್‍ಡಿಕೆ ಸಾಕಿಕೊಂಡಿದ್ದಾರೆ ಎಂದು ಹರಿಹಾಯ್ದರು.

TAGGED:DC Thammannahd kumaraswamyland grabbingPublic TVramanagaraSR Hiremathಎಚ್ ಡಿ ಕುಮಾರಸ್ವಾಮಿಎಸ್.ಆರ್.ಹೀರೇಮಠ್ಡಿ.ಸಿ.ತಮ್ಮಣ್ಣಪಬ್ಲಿಕ್ ಟಿವಿರಾಮನಗರ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Behnam Rezaei
Latest

ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

Public TV
By Public TV
5 minutes ago
eve Sweet 2
Latest

ವಿಶ್ವದ ನಂ.1 ನೀಲಿ ತಾರೆಗೆ 1 ತಿಂಗಳಲ್ಲಿ 1000 ಪುರುಷರಿಂದ ಬಂತು ಮದುವೆ ಪ್ರಪೋಸಲ್‌

Public TV
By Public TV
29 minutes ago
sirsi bus accident
Latest

ಶಿರಸಿ| KSRTC-ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿ; 40 ಪ್ರಯಾಣಿಕರಿಗೆ ಗಾಯ

Public TV
By Public TV
32 minutes ago
Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
47 minutes ago
amit shah
Latest

ನಾವು ಯುಸಿಸಿ ಜಾರಿಗೆ ತರುತ್ತೇವೆ.. ಆಗ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ: ಅಮಿತ್‌ ಶಾ

Public TV
By Public TV
47 minutes ago
CongressFlags1 e1613454851608
Latest

ತಮಿಳುನಾಡು ಚುನಾವಣೆಗೆ 28 ಅಭ್ಯರ್ಥಿಗಳನ್ನ ಘೋಷಿಸಿದ ಕಾಂಗ್ರೆಸ್ – ಹೊಸ ಮುಖಗಳಿಗೂ ಮಣೆ

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?