Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸುಧಾ ಮೂರ್ತಿ ಸರಳತೆಗೆ ರಮೇಶ್ ಅರವಿಂದ್ ಫಿದಾ!

Public TV
Last updated: March 31, 2019 10:59 am
Public TV
Share
1 Min Read
sudha murthi 1
SHARE

ಬೆಂಗಳೂರು: ಇನ್‍ಫೋಸಿಸ್ ಅಧ್ಯಕ್ಷೆ ಸುಧಾ ಮೂರ್ತಿ ಅವರ ಸರಳತೆಗೆ ನಟ ರಮೇಶ್ ಅರವಿಂದ್ ಫಿದಾ ಆಗಿದ್ದಾರೆ.

ಇತ್ತೀಚೆಗೆ ಜೀ ವಾಹಿನಿಯ “ಹೆಮ್ಮೆಯ ಕನ್ನಡಿಗ 2019” ಕಾರ್ಯಕ್ರಮದಲ್ಲಿ ಇನ್‍ಫೋಸಿಸ್ ಅಧ್ಯಕ್ಷೆ ಸುಧಾ ಮೂರ್ತಿ ಅವರಿಗೆ ಹೆಮ್ಮೆಯ ಕನ್ನಡತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ವೇಳೆ ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಜನಸಾಮಾನ್ಯರಂತೆ ಜೀವಿಸುವ ಸುಧಾ ಮೂರ್ತಿಯವರ ಸರಳತೆ ಕಂಡು ನಟ ರಮೇಶ್ ಮೆಚ್ಚಿಕೊಂಡರು.

sudha murthi

ಕಾರ್ಯಕ್ರಮದಲ್ಲಿ ಸುಧಾಮೂರ್ತಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ ಮೇಲೆ, ನಿರೂಪಕರಾದ ನಟ ರಮೇಶ್ ಅರವಿಂದ್ ಹಾಗೂ ನಟಿ ವಿನಯಾ ಪ್ರಕಾಶ್ ಅವರು `ಮೇಡಂ, ನಿಮ್ಮ ಸರಳ ಹಾಗೂ ಅನುಕರಣೀಯ ವ್ಯಕ್ತಿತ್ವದ ಮೂಲಕ ನೀವು ನಮಗೆ ತುಂಬಾ ಇಷ್ಟವಾಗುತ್ತಿದ್ದೀರಿ’ ಎಂದು ಹೇಳಿದ್ದಾರೆ. ಇದೇ ವೇಳೆ ಅವರು ಜನಸಾಮಾನ್ಯರಂತೆ ಕೆಲಸ ಮಾಡುತ್ತಿದ್ದಾಗ ತೆಗೆದ ಫೋಟೋವನ್ನು ತೋರಿಸಿದ್ದಾರೆ. ಅದನ್ನು ನೋಡಿದ ಸುಧಾ ಮೂರ್ತಿಯವರು ಆ ಫೋಟೋ ಯಾವಾಗ ತೆಗೆದಿದ್ದು ಎಂಬುದರ ಬಗ್ಗೆ ವೇದಿಕೆಯಲ್ಲೇ ಹಂಚಿಕೊಂಡಿದ್ದಾರೆ.

sudha

ನಾನು ತಿರುಪತಿ ವೆಂಕಟರಮಣ ದೇವಸ್ಥಾನದಲ್ಲಿ ಹೂ ಕಟ್ಟಲೆಂದು ಹೋಗಿದ್ದೆನು. ವರ್ಷದಲ್ಲಿ ಒಮ್ಮೆ ಅಲ್ಲಿ ಅವಕಾಶ ಸಿಗುತ್ತದೆ. ನಾನು ಅಲ್ಲಿಗೆ ಹೋಗಿ ಎಲ್ಲರೊಂದಿಗೆ ಕುಳಿತು ಹೂ ಕಟ್ಟಿದ್ದು ತುಂಬಾ ಖುಷಿಯಾಯ್ತು ಅಂದ್ರು. ಇನ್ನೊಂದು ಫೋಟೋ ಬೆಂಗಳೂರಿನ ರಾಜಾಜಿನಗರದ 6ನೇ ಬ್ಲಾಕ್‍ನಲ್ಲಿರುವ ರಾಯರ ಮಠದಲ್ಲಿ ನಾನು ತರಕಾರಿ ಹೆಚ್ಚುತ್ತಿರುವಾಗ ಕ್ಲಿಕ್ಕಿಸಿದ ಫೋಟೋ ಎಂದು ಸಂತೋಷದ ನಗು ಬೀರಿದರು.

DSC 1257a

ಸುಧಾ ಮೂರ್ತಿ ಅವರು ಕನ್ನಡಿಗರ ಹೆಮ್ಮೆ. ಅವರು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಕೊಂಚ ಕೂಡ ಅಹಂ ಇಲ್ಲದೆ ಸರಳವಾಗಿ ಬದುಕಿ ಎಲ್ಲರ ಮನ ಗೆದ್ದವರು. ಇತ್ತೀಚೆಗೆ, ಪ್ರಶಸ್ತಿಯೊಂದನ್ನು ಸ್ವೀಕರಿಸಿ ಮಾತನಾಡಿದ ಸುಧಾ ಮೂರ್ತಿ, ಮನುಷ್ಯನಿಗೆ ದುಡ್ಡು ಬಂದಾಗ ಮಾನವೀಯತೆ ಮರೆತು ಹೋಗಬಾರದು ಎಂದು ನನಗೆ ನನ್ನ ಹೆಮ್ಮೆಯ ಹಿರಿಯರು ಹೇಳಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಸುಧಾಮೂರ್ತಿ ಈ ರೀತಿ ಹೇಳುತ್ತಿದ್ದಂತೆಯೇ ಕಾರ್ಯಕ್ರಮದಲ್ಲಿ ನೆರೆದವರ ಚಪ್ಪಾಳೆಯ ಸದ್ದು ಮುಗಿಲು ಮುಟ್ಟಿತ್ತು.

TAGGED:bengaluruHemmeya kannadati awardPublic TVRamesh AravindSudha murthyಕಾರ್ಯಕ್ರಮಪಬ್ಲಿಕ್ ಟಿವಿಬೆಂಗಳೂರುರಮೇಶ್ ಅರವಿಂದ್ಸುಧಾ ಮೂರ್ತಿಹೆಮ್ಮೆಯ ಕನ್ನಡತಿ ಪ್ರಶಸ್ತಿ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
3 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
21 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
22 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
23 hours ago

You Might Also Like

Ramanagara Paramedical Student
Crime

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
10 minutes ago
Kerala nurse
Latest

ಕನಸಿನ ಮನೆಗೆ ಕಾಲಿಡುವ ಮೊದಲೇ ಸಾವಿನ ಮನೆ ಸೇರಿದ ನರ್ಸ್ ರಂಜಿತಾ

Public TV
By Public TV
24 minutes ago
Modi 1
Latest

ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ – ಅಹಮದಾಬಾದ್‌ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮೋದಿ

Public TV
By Public TV
32 minutes ago
Air India CEO Campbell Wilson
Latest

ಅಹಮದಾಬಾದ್ ವಿಮಾನ ದುರಂತ – ಏರ್ ಇಂಡಿಯಾ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ವಿಷಾದ

Public TV
By Public TV
42 minutes ago
Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
2 hours ago
Pratik Joshi Family
Latest

ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿ ವಿಮಾನದಲ್ಲಿ ಹಾರಿದ್ದ ಒಂದೇ ಕುಟುಂಬದ ಐವರು ದುರಂತ ಅಂತ್ಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?