Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರಿ ಶಾಲೆಗಳನ್ನು ನಿರ್ಲಕ್ಷಿಸಿ, ಉದ್ದೇಶಪೂರ್ವಕವಾಗಿ ಖಾಸಗಿ ಶಾಲೆಗಳನ್ನು ಬೆಳೆಸಲಾಗುತ್ತಿದೆ: ರಮೇಶ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರಿ ಶಾಲೆಗಳನ್ನು ನಿರ್ಲಕ್ಷಿಸಿ, ಉದ್ದೇಶಪೂರ್ವಕವಾಗಿ ಖಾಸಗಿ ಶಾಲೆಗಳನ್ನು ಬೆಳೆಸಲಾಗುತ್ತಿದೆ: ರಮೇಶ್ ಕುಮಾರ್

Bengaluru City

ಸರ್ಕಾರಿ ಶಾಲೆಗಳನ್ನು ನಿರ್ಲಕ್ಷಿಸಿ, ಉದ್ದೇಶಪೂರ್ವಕವಾಗಿ ಖಾಸಗಿ ಶಾಲೆಗಳನ್ನು ಬೆಳೆಸಲಾಗುತ್ತಿದೆ: ರಮೇಶ್ ಕುಮಾರ್

Public TV
Last updated: September 26, 2021 4:36 pm
Public TV
Share
2 Min Read
klr ramesh kumar
SHARE

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ನಿರ್ಲಕ್ಷಿಸಲಾಗಿದೆ. ಉದ್ದೇಶ ಪೂರ್ವಕವಾಗಿ ಖಾಸಗಿ ಶಾಲೆಗಳನ್ನು ಬೆಳೆಸಲಾಗಿದೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಡಿಕಾರಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೋಷಕರ ಮನಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಅವರಿಗೆ ತಮ್ಮಂತೆ ತಮ್ಮ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಆಶಾವಾದ ಇರುತ್ತದೆ. ಈ ಕನಸಿನೊಂದಿಗೆ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಾರೆ. ಹೀಗೆ ಫೀಸ್ ಹೆಚ್ಚಾದಾಗ ಈ ರೀತಿ ಕೆಲವರು ಸಂಘಟಿತರಾಗುತ್ತಾರೆ ಎಂದರು.

ದೆಹಲಿಯ ಶಾಲೆಗಳು ಈ ಮಟ್ಟಕ್ಕೆ ಬೆಳೆಯಲು ಮನುಷ್ಯನ ಇಚ್ಛಾಶಕ್ತಿ ಕಾರಣ. ಅಲ್ಲಿನ ಸರ್ಕಾರ ಖಾಸಗಿ ಸಂಸ್ಥೆಗಳನ್ನು ಹೊಂದಿರುವವರನ್ನು ತಮ್ಮೊಂದಿಗೆ ಸೇರಿಸಿಕೊಂಡಿಲ್ಲ. ಆ ಶಕ್ತಿ ಕರ್ನಾಟಕದ ರಾಜಕಾರಣಕ್ಕೆ ಇಲ್ಲ. ನಮಗೆ ಸರ್ಕಾರಿ, ಖಾಸಗಿ ಎಲ್ಲಾ ಸಂಸ್ಥೆಗಳು ಬೇಕು ಎನ್ನುತ್ತಿದ್ದೇವೆ. ದೆಹಲಿಯಲ್ಲಿ ಖಾಸಗಿ ಶಾಲೆಗಳಿಂದ ತಮ್ಮ ಮಕ್ಕಳನ್ನು ತೆಗೆದು ಸರ್ಕಾರಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಇದನ್ನು ನಮ್ಮ ರಾಜ್ಯದಲ್ಲಿ ಜಾರಿಗೊಳಿಸಲು ನಮ್ಮ ರಾಜ್ಯದಲ್ಲಿ ಹಣವಿಲ್ಲವೆಂದಲ್ಲ, ಇಚ್ಛಾಶಕ್ತಿ ಬೇಕು ಎಂದರು. ಇದನ್ನೂ ಓದಿ:  ಡಿಕೆಶಿ, ಸಿದ್ದರಾಮಯ್ಯ ಇನ್ನು 20 ವರ್ಷ ನಿರುದ್ಯೋಗಿಗಳು: ಕಟೀಲ್

ದೇಶ, ಜನರನ್ನು ಪ್ರೀತಿಸುವ ನಾವು ಒಳ್ಳೆಯ ಬೆಳವಣಿಗೆಗಳನ್ನು ಬೆಂಬಲಿಸಬೇಕು. ಆಗ ಒಳ್ಳೆಯ ಜನ ಪ್ರತಿನಿಧಿಗಳಾಗಲು ಸಾಧ್ಯ. ನಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದನ್ನು ಹುಚ್ಚು ಎಂದು ಮೂದಲಿಸುವವರು ಇದ್ದಾರೆ. ಇಳ್ಳೆಯ ಉದ್ದೇಶ ಇರುವ ಈ ಹುಚ್ಚಿನಲ್ಲಿಯೇ ಇರಲು ನಾನು ಇಷ್ಟಪಡುತ್ತೇನೆ. ಈ ಸಂದರ್ಭದಲ್ಲಿ ನಾನು ನಿಮ್ಮೊಂದಿಗೆ ಇದ್ದೇನೆ ಎನ್ನುವ ಭರವಸೆ ನೀಡಲು ಬಂದಿದ್ದೇನೆ. ಈ ಹೋರಾಟವನ್ನು ಬೆಳೆಸಿ ಒಂದು ಹೊಸ ರೂಪ ನೀಡೋಣ. ನಮ್ಮ ನಾಯಕರ ಅಲಕ್ಷ್ಯ ಮನೋಭಾವದಿಂದ ನಮ್ಮ ನೋವುಗಳನ್ನು ಕೇಳಲು ಅವರು ತಯಾರಿಲ್ಲ. ನಾವು ಅವರನ್ನು ಮನುಷ್ಯರನ್ನಾಗಿ ಮಾಡಬೇಕಿದೆ ಎಂದರು.

ನಿಷ್ಕ್ರಿಯಗೊಂಡಿದ್ದ ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಪಟ್ಟ ಶಾಸನಕ್ಕೆ ಮರುಜೀವ ನೀಡಲು ನಾನು ಹೊರಟಾಗ ಎಲ್ಲ ಪಕ್ಷಗಳೂ ವಿರೋಧಮಾಡಿದವು. ನನ್ನ ಸ್ಥಿತಿ ಚಕ್ರವ್ಯೂಹದಲ್ಲಿ ಸಿಕ್ಕಿಹಾಕಿಕೊಂಡ ಅಭಿಮನ್ಯುವಿನಂತಾಗಿತ್ತು. ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಸಲ್ಲಿಸಲಾಯಿತು. ನಮ್ಮ ಅಹವಾಲು ಇದ್ದದ್ದು ಆ ಶಾಸನದಲ್ಲಿ ಇದ್ದಂತೆ ಸಾವನ್ನಪ್ಪಿದ ರೋಗಿಯ ಮನೆಯವರಿಗೆ ಹಣದ ಅಗತ್ಯ ಇದ್ದಲ್ಲಿ ಹಣ ನೀಡಬೇಕು ಎಂಬುದು. ಮುಖ್ಯ ನ್ಯಾಯಾಧೀಶರು ತಕ್ಷಣ ಆದೇಶ ನೀಡಿದರು. ನಮಗೆ ಇನ್ನೊಬ್ಬರ ಸಾವಿನ ಬಗ್ಗೆ ಕರುಣೆಯೇ ಇಲ್ಲದಂತಾಗಿದೆ ಎಂದರು. ಇದನ್ನೂ ಓದಿ: ಒಳ್ಳೆಯ ಕೆಲಸ ಮಾಡಿದ್ದರೆ ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಇಳಿಸುತ್ತಿರಲಿಲ್ಲ: ಡಿಕೆಶಿ

ಇದೇ ರೀತಿ ಎಲ್ಲ ಪಕ್ಷಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ನಾಯಕರು ಇದ್ದಾರೆ. ಹೀಗಾಗಿ ಇವರು ಪೋಷಕರ ಸಮಸ್ಯೆಗಳನ್ನು ಆಲಿಸುತ್ತಿಲ್ಲ. ಇದಕ್ಕೆ ವ್ಯಾಪಕ ಚಳುವಳಿಯ ಅಗತ್ಯವಿದೆ. ನಾವು ಕೇಳಬೇಕಾಗಿರುವುದು ಇಷ್ಟೇ, ದೆಹಲಿಯ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಆಗಿದ್ದು ನಮ್ಮಲ್ಲಿ ಯಾಕೆ ಸಾಧ್ಯವಿಲ್ಲ? ನಮ್ಮ ನಾಯಕರಲ್ಲಿ ಇಷ್ಟನ್ನೇ ಕೇಳಬೇಕಿದೆ. ನನಗೆ ದೇಶ, ಜನ ಮುಖ್ಯ, ಹಾಗಾಗಿ ಒಳ್ಳೆಯದನ್ನು ಬೆಂಬಲಿಸುತ್ತಿದ್ದೇನೆ ಎಂದು ತಿಳಿಸಿದರು.

ನಮ್ಮ ರಾಜ್ಯದಲ್ಲಿ ಕಟ್ಟುನಿಟ್ಟಾದ ಕ್ರಮಗಳನ್ನು ಜಾರಿಗೊಳಿಸಬೇಕು. ಫೀಸ್ ಹೆಚ್ಚಳವನ್ನು ಪ್ರಶ್ನಿಸಬೇಕು. ಇದಕ್ಕಾಗಿ ನಿರಾಶರಾಗದೆ ಹೋರಾಡಬೇಕು. ಆಮ್ ಆದ್ಮಿ ಪಾರ್ಟಿಯ ಸಂಗಾತಿಗಳ ಬಗ್ಗೆ ನನಗೆ ಹೆಮ್ಮೆ ಇದೆ. ಕಮಿಷನ್ ಗಾಗಿ ಟೊಪಿ ಹಾಕಿಕೊಂಡು ಪಾರ್ಟಿಯನ್ನು ಸೇರಿಲ್ಲ. ನೀವು ಭಾರತೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆಯಲು ಹೊರಟಿದ್ದೀರಿ. ನಾನು ಇಲ್ಲಿಗೆ ಬಂದಿರುವುದು ಆಮ್ ಆದ್ಮಿಯ ಜೊತೆಗೆ ಇರುಲು. ಪಾರ್ಟಿ ಯಾವುದೇ ಆದರೂ ಆಮ್ ಆದ್ಮಿಯ ಸೇವೆ ಮಾಡಬೇಕು ಎಂದರು.

TAGGED:aapPublic TVRamesh Kumarಎಎಪಿಪಬ್ಲಿಕ್ ಟಿವಿರಮೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post

You Might Also Like

Bagalkote Byelection Umesh Meti
Bagalkot

ಬಾಗಲಕೋಟೆ ಉಪಚುನಾವಣೆ – ನಾಮಪತ್ರ ಸಲ್ಲಿಸಿದ `ಕೈ’ ಅಭ್ಯರ್ಥಿ ಹೈಚ್‌.ವೈ ಮೇಟಿ ಪುತ್ರ

Public TV
By Public TV
3 minutes ago
srinivas das kariyappa nomination
Davanagere

ದಾವಣಗೆರೆ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ – ಮೆರವಣಿಗೆಯಲ್ಲಿ ಬಿಎಸ್‌ವೈ ಭಾಗಿ

Public TV
By Public TV
22 minutes ago
Lucknow Crime
Crime

ಗಂಡನಿಲ್ಲದಾಗ ಸೊಸೆ, ಬಾಡಿಗೆದಾರನ ಲವ್ವಿಡವ್ವಿ – ವಿರೋಧಿಸಿದ ಅತ್ತೆಯನ್ನೇ ಚಟ್ಟಕ್ಕೇರಿಸಿದ ಖರ್ತನಾಕ್ ಪ್ರೇಮಿಗಳು

Public TV
By Public TV
35 minutes ago
KH Muniyappa
Bengaluru City

ರಾಜ್ಯದ ಹೋಟೆಲ್‌ ಮಾಲೀಕರಿಗೆ ಗುಡ್‌ ನ್ಯೂಸ್‌ – ಹೆಚ್ಚುವರಿ 1 ಸಾವಿರ ಕಮರ್ಷಿಯಲ್ ಸಿಲಿಂಡರ್ ಪೂರೈಕೆ: ಮುನಿಯಪ್ಪ

Public TV
By Public TV
44 minutes ago
LPG Cylinder Queue
Chikkaballapur

ಬಂದಿರೋದು 500 ಸಿಲಿಂಡರ್, 3 ಸಾವಿರ ಜನ ಬುಕ್ ಮಾಡಿದ್ರೆ ಕೊಡೋದು ಹೇಗೆ?: ಗ್ಯಾಸ್ ಏಜೆನ್ಸಿ ಮಾಲೀಕರು

Public TV
By Public TV
2 hours ago
Indian stock markets
Latest

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಕರಡಿ ಕುಣಿತ – ಸೆನ್ಸೆಕ್ಸ್‌ 1,700 ಪಾಯಿಂಟ್‌ಗಳ ಕುಸಿತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?