Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ರಮೇಶ್ ಕುಮಾರ್ ಅರಣ್ಯ ಭೂಮಿ ವಿವಾದ| ಜಂಟಿ ಸರ್ವೆ ಮುಕ್ತಾಯ – ಒಮ್ಮತಕ್ಕೆ ಬಾರದ ಅರಣ್ಯ, ಕಂದಾಯ ಇಲಾಖೆ

Public TV
Last updated: January 16, 2025 9:59 pm
Public TV
Share
3 Min Read
kolar ramesh kumar forest land survey
SHARE

– ಪ್ರತ್ಯೇಕ ವಾದ ಮಂಡನೆ ಮಾಡಿದ ಅಧಿಕಾರಿಗಳು

ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ (Ramesh Kumar) ಅರಣ್ಯ ಭೂಮಿ ವಿವಾದ ಸದ್ಯಕ್ಕೆ ಮುಕ್ತಾಯವಾಗಿದೆ. ಆದರೆ ಜಂಟಿ ಸರ್ವೆ ಕಾರ್ಯ ಕಂದಾಯ ಹಾಗೂ ಅರಣ್ಯ ಇಲಾಖೆಗಳ ಮಧ್ಯೆ ಒಮ್ಮತ ಮೂಡಿಲ್ಲ.

ಕಂದಾಯ ಇಲಾಖೆ (Revenue Department) ಮೇಲ್ನೋಟಕ್ಕೆ ಎಲ್ಲವೂ ಸರಿ ಇದೆ. ಗಡಿ ಗುರುತಿಸಿ, ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಿದ್ದೇವೆ. ಬಳಿಕ ಅಲ್ಲಿಂದ ನ್ಯಾಯಾಲಯಕ್ಕೆ ಸಲ್ಲಿಕೆಯಾಗಲಿದೆ ಎಂದು ವಾದ ಮಂಡನೆ ಮಾಡಿದ್ದಾರೆ. ಆದರೆ ಅರಣ್ಯ ಇಲಾಖೆ (Forest Department) ಒತ್ತುವರಿ ಆಗಿದೆ ಎಂಬ ವಾದ ಮಂಡನೆ ಮಾಡುವ ಮೂಲಕ ಹೊಸಹೂಡ್ಯ ಸರ್ವೆ ನಂ.1 ಮತ್ತು 2 ಸಂಪೂರ್ಣ ಅರಣ್ಯ ಭೂಮಿ. ಇದರಲ್ಲಿ ಯಾವುದೇ ರೀತಿಯ ಅನುಮಾನ ಬೇಡ. ಡಿಡಿಎಲ್‌ಆರ್ ನೀಡುವ ನಕ್ಷೆಯಲ್ಲಿ ಅರಣ್ಯ ಭೂಮಿ ತೋರಿಸದಿದ್ದರೆ ನಾನು ಸಹಿ ಹಾಕುವುದಿಲ್ಲ ಎಂದು ಡಿಸಿಎಫ್ ಸರೀನಾ ವಾದ ಮಂಡನೆ ಮಾಡಿದರು. ಇದನ್ನೂ ಓದಿ: ಶ್ರೀಹರಿಕೋಟಾದಲ್ಲಿ 3ನೇ ಉಡಾವಣಾ ಕೇಂದ್ರ ಸ್ಥಾಪನೆಗೆ ಸಂಪುಟ ಅಸ್ತು

Ramesh Kumar 2

 

ಹೈಕೋರ್ಟ್ ನಿರ್ದೇಶನದ ಮೇರೆಗೆ ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆಯಿಂದ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಸಹೂಡ್ಯ ಸರ್ವೆ ನಂ 1 ಮತ್ತು 2 ಜಮೀನನ್ನು ಎರಡು ದಿನಗಳ ಕಾಲ ನಡೆಸಿದ ಸರ್ವೆ ಕಾರ್ಯ ಮುಕ್ತಾಯವಾಯಿತು. ಇದೇ ವೇಳೆ ಮಾತನಾಡಿದ ಕೋಲಾರ ಜಿಲ್ಲಾಧಿಕಾರಿ ಡಾ.ರವಿ, ಹೈಕೋರ್ಟ್ ಸೂಚನೆ ಪ್ರಕಾರ ಜಂಟಿ ಸರ್ವೆ ಮಾಡಲಾಗಿದೆ. ಹೊರ ಭಾಗದ ಕಂದಾಯ ಗ್ರಾಮದ ಗುರುತು ಮಾಡಲಾಗಿದೆ. ರೋವರ್ ಜೊತೆ ಚೈನ್ ಬಳಸಿ ಏಕಕಾಲದಲ್ಲಿ ಸರ್ವೆ ಮಾಡಲಾಗಿದೆ. ಅರಣ್ಯ ಇಲಾಖೆಯ ಗಡಿ ಗುರುತಿಸುವ ಕೆಲಸ ಜಂಟಿಯಾಗಿ ಮಾಡಿ ನಾಲ್ಕು ತಂಡಗಳಿಂದ ಸರ್ವೆ ಮಾಡಿ, ಸರ್ವೆ ನಂಬರ್‌ನ ಜಮೀನನ್ನು ಸೆರೆ ಹಿಡಿಯಲಾಗಿದೆ ಎಂದರು. ಇದನ್ನೂ ಓದಿ: Chhattisgarh| ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ- 12 ಮಾವೋವಾದಿಗಳು ಬಲಿ

kolar ramesh kumar forest land survey 2

ಅರಣ್ಯ ಇಲಾಖೆಯ ಗಂಟರ್ಸ್ ಚೈನ್ ಮಾಪನ 100 ಲಿಂಕ್ 66 ಅಡಿ, ಕಂದಾಯ ಇಲಾಖೆಯ ಚೈನ್‌ನಲ್ಲಿ 50 ಲಿಂಕ್ಸ್ 30 ಅಡಿಯಾಗಿದೆ. ಸರ್ವೆ ನಂಬರ್ 1 ರಲ್ಲಿ 315 ಎಕರೆ ಹಾಗೂ ಸರ್ವೆ ನಂಬರ್ 2ರಲ್ಲಿ 113 ಎಕರೆ ಗುರುತಿಸಲು ನೋಟಿಫಿಕೇಶನ್ ಇದೆ. ಡಿಡಿಎಲ್‌ಆರ್ ನಮಗೆ ತಾಂತ್ರಿಕ ವರದಿ ನೀಡಬೇಕಿದೆ. ಪಿರ್ಯಾದುದಾರರು ಸಹ ಕೆಲವು ಮಾಹಿತಿ ಕೇಳಿದ್ದಾರೆ. ಅದರ ಮಾಹಿತಿ ಪಡೆಯಬೇಕಿದೆ. ಜ.30ರ ಒಳಗೆ ಹೈಕೋರ್ಟ್‌ಗೆ ವರದಿ ಸಲ್ಲಿಸುತ್ತೇವೆ. 1934ರ ಸರ್ಕಾರಿ ನೋಟಿಫಿಕೇಶನ್ ಹಾಗೂ 1944ರ ಗೆಜೆಟ್ ಬಿಟ್ಟು ಅರಣ್ಯ ಇಲಾಖೆಯವರು ಯಾವುದೇ ದಾಖಲೆ ಕೊಟ್ಟಿಲ್ಲ. ಮೇಲ್ನೋಟಕ್ಕೆ ನಮಗೆ ಏನೂ ಕಂಡು ಬಂದಿಲ್ಲ ಅನಿಸುತ್ತೆ ಎಂದು ಹೇಳಿದರು. ಇದನ್ನೂ ಓದಿ: ನ್ಯೂಕ್ಲಿಯರ್ ಶಕ್ತಿಗಿಂತ ಆಧ್ಯಾತ್ಮಿಕ ಶಕ್ತಿ ದೊಡ್ಡದು- ಉಪರಾಷ್ಟ್ರಪತಿ ಜಗದೀಪ್ ಧನಕರ್

Kolar ramesh kumar forest land survey 1

 

ಇನ್ನೂ ಅರಣ್ಯ ಇಲಾಖೆಗೆ ಸೇರಿದ ಜಾಗ ಒತ್ತುವರಿ ಆಗಿದೆ ಎಂದು ಮತ್ತೆ ವಾದ ಮಾಡಿದ ಅರಣ್ಯ ಇಲಾಖೆ ಡಿಸಿಎಫ್, ಗುಂಟರ್ಸ್ ಚೈನ್ ಬ್ರಿಟಿಷ್ ಕಾಲದಿಂದ ಬಳಕೆ ಆಗುತ್ತಿದೆ. ಇದರಲ್ಲಿ ಅಳತೆ ಸರಿಯಾಗಿ ಇರುತ್ತೆ ಎಂದು ಅಧೀನ ಕಾರ್ಯದರ್ಶಿ ಅವರೇ ಹೇಳಿದ್ದಾರೆ. ಹಾಗಾಗಿ ಅದರಲ್ಲಿ ಅಳತೆ ಮಾಡಿದ್ದೇವೆ, ಸರಿ ಇದೆ. ಹೊಸಹೂಡ್ಯಾ ಗ್ರಾಮದ ಸರ್ವೆ ನಂಬರ್ 1 ಹಾಗೂ 2 ರಲ್ಲಿ ನಮ್ಮ ಭೂಮಿ ಒತ್ತುವರಿ ಆಗಿದೆ ಎಂದು ತಿಳಿಸಿದರು. ಇದನ್ನೂ ಓದಿ: 500 ರೂ.ಗೆ ಗ್ಯಾಸ್ ಸಿಲಿಂಡರ್, 300 ಯೂನಿಟ್ ವಿದ್ಯುತ್ ಉಚಿತ – ದೆಹಲಿ ಚುನಾವಣೆಗೆ `ಕೈ’ ಗ್ಯಾರಂಟಿ

ಅರಣ್ಯ ಸೆಟಲ್ಮೆಂಟ್ ಮ್ಯಾಪ್ ನಮ್ಮ ಬಳಿ ಇದೆ. ಈಗ ಬೇಕಾದರೂ ನಾವು ಮ್ಯಾಪ್ ಸಿದ್ಧಪಡಿಸಬಹುದು. ಇಲ್ಲಿ ಒತ್ತುವರಿ ಆಗಿರೋದು ನಿಜ. ಸರ್ವೆ ನಂಬರ್ 1ರಲ್ಲಿ 315.32 ಎಕರೆ, ಸರ್ವೆ ನಂಬರ್ 2ರಲ್ಲಿ 113 ಎಕರೆ ಇದೆ. 1944ರಲ್ಲೇ ಗಡಿ ಗುರುತು ಆಗಿದೆ. ನಮಗೆ ಸರ್ವೆ ನಂಬರ್ 1 ಹಾಗೂ 2ರಲ್ಲಿರುವ ನಮ್ಮ ಅರಣ್ಯ ಇಲಾಖೆಯ ಜಾಗ ಸೇರಿಸಿದರೇ ಮಾತ್ರ ಸಹಿ ಹಾಕುತ್ತೇನೆ. ಇಲ್ಲವಾದರೆ ನಾನು ಡಿಡಿಎಲ್‌ಆರ್ ವರದಿಗೆ ಸಹಿ ಹಾಕೋದಿಲ್ಲ, ಮತ್ತೆ ಸರ್ವೆ ಆಗಲಿ ಬಿಡಿ ಎಂದರು. ಇದನ್ನೂ ಓದಿ: ಯಕ್ಷಗಾನದ ಟೆಂಟ್‌ಗೆ ನುಗ್ಗಿದ ಪೊಲೀಸರು – ಈಗ ಕಾಂಗ್ರೆಸ್ Vs ಬಿಜೆಪಿ ಜಟಾಪಟಿ

TAGGED:forest departmentForest land encroachmentKolarRamesh KumarRevenue Departmentsurveyಅರಣ್ಯ ಇಲಾಖೆಅರಣ್ಯ ಭೂಮಿಕಂದಾಯ ಇಲಾಖೆಕೋಲಾರರಮೇಶ್ ಕುಮಾರ್ಸರ್ವೆ
Share This Article
Facebook Whatsapp Whatsapp Telegram

Cinema News

Bili Chukki Halli Hakki Movie
ಅಕ್ಟೋಬರ್ 24 ರಂದು `ಬಿಳಿಚುಕ್ಕಿ ಹಳ್ಳಿಹಕ್ಕಿ’ ತೆರೆಗೆ!
Cinema Latest Main Post Sandalwood
Janhvi Kapoor
`ಪರಮ್ ಸುಂದರಿ’ ಪ್ರೀಮಿಯರ್‌ನಲ್ಲಿ ಪರಮ ಸುಂದರಿಯಾಗಿ ಮಿಂಚಿದ ಜಾನ್ವಿ
Bollywood Cinema Latest Top Stories
mirai trailer teja sajja
ಹನುಮಾನ್ ಖ್ಯಾತಿಯ ತೇಜ ಸಜ್ಜಾ ನಟನೆಯ ಮಿರಾಯ್ ಟ್ರೈಲರ್ ರಿಲೀಸ್
Cinema Latest South cinema Top Stories
anchor anushree roshan
ರೋಷನ್ ಕೋಟಿ ಕೋಟಿ ಒಡೆಯ ಎಂದವರಿಗೆ ಅನುಶ್ರೀ ಕ್ಲ್ಯಾರಿಟಿ ಏನು?
Cinema Latest Sandalwood Top Stories
Anushree 7
ಮಾತಿನ ಮಲ್ಲಿ ಅನುಶ್ರೀ ಹೊಸ ಗಾಯನ.. ನವಜೋಡಿಗೆ ಹಾರೈಸಿದ ತಾರಾಗಣ..!
Cinema Latest Sandalwood Top Stories

You Might Also Like

jog falls 2
Latest

ಲಿಂಗನಮಕ್ಕಿ, ಗೇರುಸೊಪ್ಪ ಡ್ಯಾಮ್‌ನಿಂದ ನೀರು ಬಿಡುಗಡೆ – ಜೋಗ್‌ ಫಾಲ್ಸ್‌ಗೆ ಜೀವಕಳೆ

Public TV
By Public TV
58 seconds ago
talapady ksrtc bus accident 1
Dakshina Kannada

ವೇಗವಾಗಿ ಬಂದು ಆಟೋಗೆ ಗುದ್ದಿದ KSRTC; ಮತ್ತೆ ರಿವರ್ಸ್‌ ಆಗಿ ಪ್ರಯಾಣಿಕರು, ಆಟೋಗೆ ಡಿಕ್ಕಿ – ತಲಪಾಡಿ ಆಕ್ಸಿಡೆಂಟ್‌ ಹೇಗಾಯ್ತು?

Public TV
By Public TV
1 minute ago
KN Rajanna Siddaramaiah
Bengaluru City

ರಾಜಣ್ಣ ರಾಜೀನಾಮೆ ಬಳಿಕ ಸಹಕಾರ ಇಲಾಖೆಯ ಮೊದಲ ಸಭೆ ನಡೆಸಿದ ಸಿಎಂ

Public TV
By Public TV
19 minutes ago
Mohan Bhagwat
Latest

75ನೇ ವರ್ಷಕ್ಕೆ ಮೋದಿ ನಿವೃತ್ತಿ ವದಂತಿ – RSS ಮುಖ್ಯಸ್ಥ ಮೋಹನ್‌ ಭಾಗವತ್‌ ಸ್ಪಷ್ಟನೆ

Public TV
By Public TV
31 minutes ago
Gadag Theves arrest
Crime

ಗದಗದಲ್ಲಿ ಅಂತರರಾಜ್ಯ ಖತರ್ನಾಕ್ ಕಳ್ಳರು ಅಂದರ್

Public TV
By Public TV
40 minutes ago
Rain
Bidar

ರಾಜ್ಯದ ಹಲವೆಡೆ ವರ್ಷಧಾರೆ – ಲಿಂಗನಮಕ್ಕಿ ಜಲಾಶಯದಿಂದ 50,000 ಕ್ಯೂಸೆಕ್ ನೀರು ರಿಲೀಸ್‌

Public TV
By Public TV
43 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?