Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದ್ ಬೆಣ್ಣೆ, ಒಂದು ಖಾಲಿ ದೋಸೆ ತಿಂದ ರಮ್ಯಾ: ಮತ್ತೊಂದು ತಿನ್ನಲು ಡಯಟ್ ಅಡ್ಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಒಂದ್ ಬೆಣ್ಣೆ, ಒಂದು ಖಾಲಿ ದೋಸೆ ತಿಂದ ರಮ್ಯಾ: ಮತ್ತೊಂದು ತಿನ್ನಲು ಡಯಟ್ ಅಡ್ಡಿ

Cinema

ಒಂದ್ ಬೆಣ್ಣೆ, ಒಂದು ಖಾಲಿ ದೋಸೆ ತಿಂದ ರಮ್ಯಾ: ಮತ್ತೊಂದು ತಿನ್ನಲು ಡಯಟ್ ಅಡ್ಡಿ

Public TV
Last updated: October 17, 2022 4:19 pm
Public TV
Share
2 Min Read
FotoJet 75
SHARE

ಸ್ಯಾಂಡಲ್ ವುಡ್ ಕ್ವೀನ್ ಎಂದೇ ಖ್ಯಾತಿಯ ನೂರಾರು ಸಿನಿಮಾಗಳಲ್ಲಿ ಮಿಂಚಿ ಸಿನಿಮಾ ರಂಗದಿಂದ ಅಂತರ ಕಾಯ್ದುಕೊಂಡಿದ್ದ ನಟಿ ರಮ್ಯಾ (Ramya) ದಿಢೀರ್ ದಾವಣಗೆರೆಯಲ್ಲಿ ಕಾಣಿಸಿಕೊಂಡರು. ‘ಹೆಡ್ ಬುಷ್’ ಸಿನಿಮಾ ಪ್ರಿ ರಿಲೀಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸ್ಯಾಂಡಲ್ ವುಡ್ ನ ಮೊಹಕ ತಾರೆ ರಮ್ಯಾ ದಾವಣಗೆರೆಗೆ ಭೇಟಿ ನೀಡಿ ಬೆಣ್ಣೆ ದೋಸೆ ಸವಿದರು.

FotoJet 74

ದಾವಣಗೆರೆಯಲ್ಲಿ (Davangere) ಮೋಹಕತಾರೆ ರಮ್ಯಾ ದಿಢೀರ್ ಕಾಣಿಸಿಕೊಂಡರು, ವಿವಿಧ ಸಿನಿಮಾಗಳಲ್ಲಿ ನಟಿಸಿ ಪಡ್ಡೆಯುವಕರ ನಿದ್ದೆಗೆಡಿಸಿದ್ದ ನಟಿ ರಮ್ಯಾ ದಾವಣಗೆರೆಯ ಪ್ರಸಿದ್ದ ಗುರು ಕೊಟ್ಟೂರೇಶ್ವರ ಬೆಣ್ಣೆದೋಸೆ (Butter Dosa) ಹೋಟೆಲ್ ನಲ್ಲಿ ಬೆಣ್ಣೆದೋಸೆ ಸವಿದರು.  ಕಳೆದ ದಿನ ದಾವಣಗೆರೆಯಲ್ಲಿ ನಡೆದ ನಟ ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ (Head Bush)ಸಿನಿಮಾದ ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ನೆರೆದಿದ್ದ ಅಭಿಮಾನಿಗಳ ಕಣ್ಣಿಗೆ ಕುಕ್ಕುವಂತೆ ಕಾಣಿಸಿಕೊಂಡರು. ಇನ್ನು ಸ್ಯಾಂಡಲ್ ವುಡ್ ಮೋಹಕ ತಾರೆ ರಮ್ಯಾ ದಾವಣಗೆರೆಯ ಖಾಸಗಿ ಹೋಟೆಲ್ ನಲ್ಲಿ ಉಳಿದುಕೊಂಡು ಬಳಿಕ ಬೆಳಗಿನ ಉಪಹಾರ ಸೇವಿಯಲು ಅಭಿಮಾನಿಗಳ ಸಲಹೆಯಂತೆ ಕೊಟ್ಟೂರೇಶ್ವರ ಬೆಣ್ಣೆ ದೋಸೆ ಹೋಟೆಲ್ ಗೆ ಭೇಟಿ ನೀಡಿ ಗರಿಗರಿ ಬೆಣ್ಣೆ ದೋಸೆ ಸವಿದರು. ಇದನ್ನೂ ಓದಿ: ‘ಬಿಗ್ ಬಾಸ್ ಸೀಸನ್ 9’ರ ಮೊದಲ ಮಹಿಳಾ ಕ್ಯಾಪ್ಟನ್ ಆಗಿ ದೀಪಿಕಾ ದಾಸ್ ಆಯ್ಕೆ

ramya

ರಮ್ಯಾ ಬಂದಿದ್ದಾರೆ ಎಂಬ ಸುದ್ದಿ ಹಬ್ಬಿದಂತೆ ಅಭಿಮಾನಿಗಳು ಹಾಗೂ ಪಡ್ಡೆ ಯುವಕರು ಕಿಕ್ಕಿರಿದು ಸೇರಿದ್ದರು. ಇನ್ನು ಕೆಲ ಚಿರ ಯುವಕರು, ಹಾಗು ಕ್ಯೂಟ್ ಹುಡುಗಿಯರು ಸೆಲ್ಫಿಗೆ ಫೋಸ್ ನೀಡಿದರು. ಕೆಲವು ಅಭಿಮಾನಿಗಳು ಗುಂಪು ಗುಂಪಾಗಿ ಸೆಲ್ಫಿಗಾಗಿ ಮುಗಿ ಬಿದ್ದ ದೃಶ್ಯಗಳು ಕಂಡುಬಂದವು.  ಕೆಲವರು ಹರಸಾಹಸ ಪಟ್ಟು ಸೆಲ್ಫಿಗೆ ಪ್ರಯತ್ನಿಸಿ ಸೆಲ್ಫಿ ಸಿಗದೆ ನಿರಾಸೆಯಾದ್ರು,

 

ದಾವಣಗೆರೆಯ ಬೆಣ್ಣೆ ದೋಸೆ ಸವಿದ ಸ್ಯಾಂಡಲ್ ವುಡ್  ಕ್ವೀನ್ ರಮ್ಯಾ ಸಂತಸ ವ್ಯಕ್ತಪಡಿಸಿದರು. ದಾವಣಗೆರೆ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಗುರು ಕೊಟ್ಟೂರೇಶ್ವರ ಬೆಣ್ಣೆ ದೋಸೆ ಹೋಟೆಲ್ ನಲ್ಲಿ ಬೆಣ್ಣೆ ದೋಸೆ ಸವಿದ ಬಳಿಕ ಮಾತನಾಡಿದ ಅವರು ನಿನ್ನೆ ಹೆಡ್ ಬುಷ್ ಸಿನಿಮ ಪ್ರೀ ರೀಲಿಸ್ ವೇದಿಕೆಯಲ್ಲಿ ಹೇಳಿದ್ದ. ವೇದಿಕೆಯಲ್ಲು ಜನ ಗುರು ಕೊಟ್ಟೂರೇಶ್ವರ ಬೆಣ್ಣೆ ದೋಸೆ ಹೋಟೆಲ್ ನಲ್ಲಿ ಬೆಣ್ಣೆ ದೋಸೆ ಸವಿಯಿರಿ ಎಂದಿದ್ದರು. ಅದರಂತೆ ಬೆಣ್ಣೆ ದೋಸೆ ಸವಿದಿದ್ದೇನೆ. ಬೆಣ್ಣೆದೋಸೆ ತುಂಬಾ ಟೇಸ್ಟಿಯಾಗಿದೆ. ಇಲ್ಲಿ ಬಳಕೆ ಮಾಡುವ ಬೆಣ್ಣೆ‌ ಹಳ್ಳಿ ಬೆಣ್ಣೆ ಬಳಕೆ ಮಾಡ್ತಾರೆ. ಇನ್ನು ಬೆಣ್ಣೆ ದೋಸೆಯನ್ನು ಪಾರ್ಸಲ್ ತಿಂದ್ರೆ ಅಷ್ಟು ಚೆನ್ನಾಗಿರೋಲ್ಲ, ಸೋ ಅದಕ್ಕೆ ಹೋಟೆಲ್ ಗೆ ಬಂದು ಒಂದು ಬೆಣ್ಣೆ ಒಂದು ಖಾಲಿ ಎರಡು ದೋಸೆ ತಿಂದೆ, ತುಂಬಾ ರುಚಿಯಾಗಿದೆ  ಎಂದು ನಟಿ ರಮ್ಯಾ ದಾವಣಗೆರೆ ಜನತೆಗೆ ಧನ್ಯವಾದಗಳು ತಿಳಿಸಿದರು.

RAMYA

ಗುರು ಕೊಟ್ಟೂರೇಶ್ವರ ಬೆಣ್ಣೆದೋಸೆ ಹೋಟೆಲ್ ಗೆ ನಟಿ ರಮ್ಯಾ ಬಂದಿದ್ದಾರೆ ಎಂಬ ಸುದ್ದಿ ತಿಳಿದ ಅಭಿಮಾನಿಗಳು ಹೊಟೇಲ್ ಮುಂದೆ ಜಮಾಯಿಸಿದ್ದರಿಂದ ಕಿಮೀ ಗಟ್ಟಲೆ ಟ್ರಾಫಿಕ್ ಜಾಮ್ ಆಗಿತ್ತು.‌ ಇದರಿಂದ ವಾಹನ ಸವಾರರಿಗೆ ಟ್ರಾಫಿಕ್‌ ಕಿರಿಕಿರಿ ಅನುಭವಿಸುವಂತಾಯಿತು. ಇನ್ನು ಟ್ರಾಫಿಕ್ ಜಾಮ್‌ ಕ್ಲಿಯರ್ ಮಾಡಲು ಸಂಚಾರಿ ಪೋಲಿಸರು ಹರಸಾಹಸ ಪಡುವಂತಾಯಿತು. ಇನ್ನು ಪುನೀತ್ ರಾಜ್‍ಕುಮಾರ್ ಅಭಿಮಾನಿಗಳು ಭಾಗಿಯಾಗಿ ಅಪ್ಪು ಅಪ್ಪು ಎಂದು ಘೋಷಣೆ ಹಾಕಿದರು.

Live Tv
[brid partner=56869869 player=32851 video=960834 autoplay=true]

TAGGED:Butter DosadavangereHead BushRamyaದಾವಣಗೆರೆಬೆಣ್ಣೆ ದೋಸೆರಮ್ಯಾಹೆಡ್ ಬುಷ್
Share This Article
Facebook Whatsapp Whatsapp Telegram

Cinema news

Hanumanthu Lamani CY Roy
ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ರಿ, ನಿಮ್ಮ ಋಣ ಮರೆಯೋಕಾಗಲ್ಲ – ಸಿಜೆ ರಾಯ್ ನೆನೆದು ಹನುಮಂತು ಭಾವುಕ
Bengaluru City Cinema Districts Karnataka Latest Sandalwood Top Stories
Daali Dhananjaya 1
ನನ್ನ ಆಹಾರ ನನ್ನ ಚಾಯ್ಸ್, ಸಮುದಾಯ ಎಳೆದು ತಂದಿದ್ದು ಬಹಳ ಬೇಜಾರಾಯ್ತು: ಡಾಲಿ ಧನಂಜಯ್
Bengaluru City Cinema Districts Karnataka Latest Main Post Sandalwood
Prakash Raj
ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ನಟ ಪ್ರಕಾಶ್‍ ರಾಜ್‌ ಒತ್ತಾಯ – ಪರ ವಿರೋಧ ಚರ್ಚೆ
Bengaluru City Cinema Karnataka Latest Sandalwood States Top Stories
CJ Roy 3
ಸಿನಿ ರಂಗದೊಂದಿಗೆ ಸಿಜೆ ರಾಯ್‌ ನಂಟು ಅಪಾರ – ಕನ್ನಡ, ಮಲಯಾಳಂ ನಲ್ಲಿ 11 ಸಿನಿಮಾ ನಿರ್ಮಾಣ
Bengaluru City Cinema Districts Karnataka Latest Sandalwood Top Stories

You Might Also Like

RCOM Punit Garg
Latest

40,000 ಕೋಟಿ ವಂಚನೆ; RCOM ಮಾಜಿ ಅಧ್ಯಕ್ಷನ ಬಂಧಿಸಿದ ಇ.ಡಿ

Public TV
By Public TV
15 minutes ago
CJ Roy 1 2
Bengaluru City

ಉದ್ಯಮಿ ಸಿಜೆ ರಾಯ್ ಮೊಬೈಲ್‌ನಲ್ಲಿದ್ಯಾ ಡೆತ್ ಸೀಕ್ರೆಟ್ – ರಿಕವರಿಗಾಗಿ ಸಿಐಡಿ ಸೈಬರ್ ಸೆಲ್‌ಗೆ ರವಾನೆ

Public TV
By Public TV
26 minutes ago
CJ Roy 1 1
Bengaluru City

ಸಿ.ಜೆ ರಾಯ್ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ‍್ಯಾಂಡ್‌ನಲ್ಲಿ ನಡೆಯಲಿರುವ ಅಂತ್ಯಕ್ರಿಯೆ

Public TV
By Public TV
37 minutes ago
CJ Roy 4
Bengaluru City

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ – ಅಶೋಕ್ ನಗರ ಪೊಲೀಸರಿಂದ ಯುಡಿಆರ್ ದಾಖಲು

Public TV
By Public TV
1 hour ago
Laborers died in hosakote
Bengaluru Rural

ಅನುಮಾನಾಸ್ಪದ ರೀತಿಯಲ್ಲಿ 4 ಮಂದಿ ಕೂಲಿ ಕಾರ್ಮಿಕರು ಸಾವು

Public TV
By Public TV
2 hours ago
c.j.roy brother
Bengaluru City

ಯಾವುದೇ ಸಾಲವಿಲ್ಲ, ಶತ್ರುಗಳಿಲ್ಲ.. ಐಟಿ ಅಧಿಕಾರಿಗಳ ಒತ್ತಡ ಇತ್ತು: ಸಿಜೆ ರಾಯ್ ಬಗ್ಗೆ ಸಹೋದರ ಮಾತು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?