Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತೆ ರಾಜ್ಯ ರಾಜಕೀಯಕ್ಕೆ ರಮ್ಯಾ: ಸಿಎಂ ಆಗ್ತಾರಾ ಮೋಹಕ ತಾರೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮತ್ತೆ ರಾಜ್ಯ ರಾಜಕೀಯಕ್ಕೆ ರಮ್ಯಾ: ಸಿಎಂ ಆಗ್ತಾರಾ ಮೋಹಕ ತಾರೆ?

Bengaluru City

ಮತ್ತೆ ರಾಜ್ಯ ರಾಜಕೀಯಕ್ಕೆ ರಮ್ಯಾ: ಸಿಎಂ ಆಗ್ತಾರಾ ಮೋಹಕ ತಾರೆ?

Public TV
Last updated: October 16, 2017 7:50 pm
Public TV
Share
3 Min Read
ramya
SHARE

ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯಾಗಿ ಕಾರ್ಯನಿರ್ವಹಿಸುತ್ತಿರುವ ಮಾಜಿ ಸಂಸದೆ ರಮ್ಯಾ ಸದ್ಯದಲ್ಲೇ ರಾಜ್ಯ ರಾಜಕಾರಣ ವಾಪಸ್ ಬರುತ್ತಾರಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ.

ರಾಷ್ಟ್ರ ರಾಜಕಾರಣದಲ್ಲಿ ಬ್ಯುಸಿಯಾಗಿರುವ ರಮ್ಯಾ ಗೆ ವಿಧಾನಸಭೆ ಹೊಸ್ತಿಲಲ್ಲಿರುವ ಕರ್ನಾಟಕದ ಕೆಪಿಸಿಸಿ ಕಾರ್ಯಕಾರಣಿ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ. ಸೋಮವಾರ ಬಿಡುಗಡೆ ಮಾಡಲಾದ 94 ನೂತನ ಕಾರ್ಯಕಾರಣಿ ಸದಸ್ಯರ ಪಟ್ಟಿಯಲ್ಲಿ ರಮ್ಯಾ ಅವರಿಗೂ ಸ್ಥಾನ ನೀಡಲಾಗಿದ್ದು ಮಂಡ್ಯ ಜಿಲ್ಲೆಯಿಂದ ಅವರನ್ನು ಆಯ್ಕೆ ಮಾಡಲಾಗಿದೆ.

ಕಾರ್ಯಕರಣಿ ಸಮಿತಿಯಲ್ಲಿ ಸ್ಥಾನ ಪಡೆದ ಹಿನ್ನೆಲೆಯಲ್ಲಿ ರಮ್ಯಾ ಅವರು ಮತ್ತೆ ರಾಜ್ಯ ರಾಜಕಾರಕ್ಕೆ ವಾಪಸ್ ಆಗ್ತಾರಾ? 2023ರಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಆಗ್ತಾರಾ ಎನ್ನುವ ಪ್ರಶ್ನೆಗಳು ಈಗ ಎದ್ದಿದೆ.

MND RAHUL GANDHI FAMER 7

ಪವರ್‍ಫುಲ್ ಮಹಿಳೆ:
ರಮ್ಯಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆಯಾಗುವ ಮೊದಲು ಎಐಸಿಸಿ ಜಾಲತಾಣಗಳು ಅಷ್ಟೊಂದು ಸಕ್ರಿಯವಾಗಿರಲಿಲ್ಲ. ಆದರೆ ಈಗ ಫುಲ್ ಆಕ್ಟೀವ್ ಆಗಿದ್ದು, ಮೋದಿ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಡೆಸುವ ಟೀಕೆಗಳು ಈಗ ದೇಶದಲ್ಲಿ ಟ್ರೆಂಡಿಗ್ ಟಾಪಿಕ್ ಆಗುತ್ತಿವೆ. ಹೀಗಾಗಿ ದೆಹಲಿಯಲ್ಲಿ ರಮ್ಯಾ ಮಾಡುತ್ತಿರುವ ಕಾರ್ಯಗಳು ಸದ್ದಾಗುತ್ತಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಸೂಕ್ತ ಸಮಯದಲ್ಲಿ ಬಹುಮಾನ ನೀಡುವುದು ಗ್ಯಾರಂಟಿ. ಆ ಸಪ್ರ್ರೈಸ್ ಗಿಫ್ಟು ಯಾವುದು ಅನ್ನೋದು ಸದ್ಯಕ್ಕೆ ಹೇಳಲಾಗದೇ ಇದ್ದರೂ ರಮ್ಯಾ ಭವಿಷ್ಯ ಖಚಿತವಾಗಿ ಪ್ರಜ್ವಲ ಉಜ್ವಲ.

ರಮ್ಯಾ ಬೆಳವಣಿಗೆ ಗಮನಿಸಿದ್ರೆ ಅದೂ ಕೂಡ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 2023 ಅಥವಾ 2028ಕ್ಕೆ ಮುಖ್ಯಮಂತ್ರಿ ಯೋಗ ಒಲಿದು ಬಂದ್ರೂ ಅಚ್ಚರಿ ಇಲ್ಲ. ಸದ್ಯದ ಪರಿಸ್ಥಿತಿ ಗಮನಿಸಿದ್ರೆ ನಿಧಾನವಾಗಿ ರಮ್ಯಾ ರಾಜಕೀಯ ಪ್ರವರ್ಧಮಾನಕ್ಕೆ ಬರುತ್ತಿದ್ದಾರೆ. ಅಷ್ಟೇ ಅಲ್ಲದೇ ವಿದೇಶದಲ್ಲಿ ರಾಜಕೀಯವನ್ನು ಓದಿದ್ದಾರೆ. ಈಗ ಕಾಂಗ್ರೆಸ್ ಹೈಕಮಾಂಡ್ ಗೆ ಹತ್ತಿರವಾಗುತ್ತಿದ್ದು, ನಿಷ್ಟಾವಂತರನ್ನು ಎಂದೂ ಕೈಬಿಡದ ಕಾಂಗ್ರೆಸ್ ಭವಿಷ್ಯದಲ್ಲಿ ರಮ್ಯಾಗೆ ಬಂಪರ್ ರಿಟರ್ನ್ ಗಿಫ್ಟ್ ಕೊಡಲಿದೆ ಅನ್ನೋದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ. ಇದಕ್ಕೆ ಪೂರಕ ಎಂಬಂತೆ ಕಾಂಗ್ರೆಸ್ ಈಗ ಕರ್ನಾಟಕದ ಕೆಪಿಸಿಸಿ ಕಾರ್ಯಕಾರಣಿ ಸಮಿತಿಯಲ್ಲಿ ಸ್ಥಾನ ನೀಡಿರುವುದು ಮೇಲಿನ ವಿಶ್ಲೇಷಣೆಗಳಿಗೆ ಮತ್ತಷ್ಟು ಪುಷ್ಠಿ ನೀಡಿದೆ.

ಹೇಗಾಗ್ತಾರೆ ಸಿಎಂ.?
ರಾಜ್ಯ ಕಾಂಗ್ರೆಸ್ ನಲ್ಲಿ ಚರಿಷ್ಮಾ ಇರೋ ಮಹಿಳಾ ನಾಯಕಿಯರ ಕೊರತೆಯಿದೆ. ಈ ಖಾಲಿ ಜಾಗವನ್ನು ತುಂಬುವ ತಾಕತ್ತು ರಮ್ಯಾಗಿದೆ. ರಮ್ಯಾ ನಡೆ ನುಡಿ, ಹಾವಭಾವ ಎಲ್ಲವೂ ಕ್ಲಾಸ್, ಇದರ ಜೊತೆ ಮಾಸ್ ಸೆಳೆಯೋ ಶಕ್ತಿ ರಮ್ಯಾಗಿದೆ. ಹೀಗಾಗಿ ವೋಟ್ ಬ್ಯಾಂಕ್ ರಾಜಕೀಯದಲ್ಲೂ ಛಾಪು ಮೂಡಿಸಬಲ್ಲರು ಎನ್ನುವ ಅಭಿಪ್ರಾಯ ಕೇಳಿಬಂದಿದೆ.

ಸ್ಯಾಂಡಲ್‍ವುಡ್ ನಟಿಯಾಗಿದ್ದ ಕಾರಣ ರಮ್ಯಾಗೆ ಅಭಿಮಾನಿಗಳ ಸಂಖ್ಯೆ ಹೆಚ್ಚಿದೆ. ಅಷ್ಟೇ ಅಲ್ಲದೇ ಸ್ತ್ರೀ ಅಭಿಮಾನಿಗಳ ಸಂಖ್ಯೆಯೂ ಜಾಸ್ತಿಯಿದೆ. ಹೆಣ್ಣುಮಕ್ಕಳ ಪ್ರತಿನಿಧಿಯಾಗಿ ರಮ್ಯಾ ನಿಲ್ಲುತ್ತಾರೆ ಎನ್ನುವುದು ಕೂಡ ಸಕಾರಾತ್ಮಕ ಅಂಶವಾಗಿದೆ. ರಮ್ಯಾ ಅವರು ಹೈಕಮಾಂಡ್ ಮನ ಗೆದ್ದಾಗಿದೆ. ಇನ್ನು ರಾಜ್ಯದ ನಾಯಕರು ಅದೆಷ್ಟೇ ಬೊಬ್ಬೆ ಹಾಕಿದರೂ ರಮ್ಯಾ ಅವರಿಗೆ ಸಿಗಲಿರುವ ಸ್ಥಾನಮಾನವನ್ನು ತಪ್ಪಿಸಲಾಗದು. ಕಾಂಗ್ರೆಸ್ ನಲ್ಲಿ ಹೈಕಮಾಂಡ್ ತಥಾಸ್ತು ಅಂದ್ರೆ ಉಳಿದೆಲ್ಲವೂ ನಗಣ್ಯ. ರಮ್ಯಾಗೆ ಏನ್ಗೊತ್ತು ಆಡಳಿತ ಅಂತ ಹಲವರು ಚಕಾರ ಎತ್ತಬಹುದು. ಆದ್ರೆ ಅವಕಾಶ ಕೊಟ್ರೆ ತಾನೇ ಅನುಭವ ಸಿದ್ಧಿಸುವುದು ಎನ್ನುವುದು ಕೆಲವರ ಒಪ್ಪಲರ್ಹ ವಾದ. ಹೀಗಾಗಿ ಮೊದಲು ಮಂತ್ರಿಗಿರಿ ಸಿಕ್ಕಿ, ಬಳಿಕ ದೊಡ್ಡ ಹುದ್ದೆ ಸಿಗಬಹುದು ಎನ್ನುವ ಮಾತನ್ನು ಅಲ್ಲಗೆಳೆಯುಂತಿಲ್ಲ.

ಪ್ರತಿಭೆ ಇದ್ರೆ ಮಂತ್ರಿಯಾಗ್ತಾರೆ:
ಭಾರತದಲ್ಲಿ ಸ್ವಲ್ಪ ರಾಜಕೀಯ ಅನುಭವ ಇದ್ದರೆ ಯಾರು ಬೇಕಾದರೂ ಮಂತ್ರಿಯಾಗಬಹುದು, ಮುಖ್ಯಮಂತ್ರಿಯಾಗಬಹುದು. ದಿವಂಗತ ಜಯಲಲಿತಾ ಇದಕ್ಕೆ ತಕ್ಕ ಉದಾಹರಣೆ. ರಾಜ್ಯಸಭಾ ಸದಸ್ಯೆಯಾಗಿರುವ ಸ್ಮೃತಿ ಇರಾನಿ ಅವರನ್ನು ರಾಹುಲ್ ಗಾಂಧಿ ವಿರುದ್ಧ ಕಣಕ್ಕೆ ಇಳಿಸಿದ ಬಿಜೆಪಿ ಚುನಾವಣೆಯಲ್ಲಿ ಸೋತರೂ ಸಾಮರ್ಥ್ಯದ ಹಿನ್ನೆಲೆಯಲ್ಲಿ ಮೋದಿ ಕ್ಯಾಬಿನೆಟ್ ನಲ್ಲಿ ಮಂತ್ರಿ ಸ್ಥಾನ ಪಡೆದಿದ್ದಾರೆ. ಇನ್ನು ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಆಯ್ಕೆ ಆಗುತ್ತಾರೆ ಎಂದು ಬಿಜೆಪಿ ನಾಯಕರೇ ಊಹಿಸಿರಲಿಲ್ಲ. ರಾಜಕೀಯದಲ್ಲಿ ಯಾರು ಬೇಕಾದರೂ ಮಂತ್ರಿಯಾಗಬಹುದು ಎನ್ನುವ ಮಾತುಗಳು ಈಗಾಗಲೇ ಜನಪ್ರಿಯವಾಗಿರುವ ಕಾರಣ ಮುಂದೊಮ್ಮೆ ಕರ್ನಾಟಕದಲ್ಲಿ ಕಾಂಗ್ರೆಸ್ ಬಹುಮತ ಪಡೆದಲ್ಲಿ ರಮ್ಯಾ ಅವರನ್ನು ಅಚ್ಚರಿ ಎಂಬಂತೆ ಸಿಎಂ ಆಗಿ ಆಯ್ಕೆ ಮಾಡಬಹುದು ಎನ್ನುವ ಮಾತುಗಳು ಬಲವಾಗಿ ಕೇಳಿಬರುತ್ತಿದೆ.

ramya 2

ramya 3

ramya 4

ramya 5

ramya 1

 

TAGGED:ಕರ್ನಾಟಕಕಾಂಗ್ರೆಸ್ಮುಖ್ಯಮಂತ್ರಿರಮ್ಯಾಹೈಕಮಾಂಡ್
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

yadgir
Districts

ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ – ಸ್ವಕುಳ ಸಾಳಿ ಸಮಾಜದ 15 ಕುಟುಂಬಕ್ಕೆ ಬಹಿಷ್ಕಾರ ಶಿಕ್ಷೆ

Public TV
By Public TV
35 seconds ago
Bengaluru GBA Skywalk
Bengaluru City

18 ಟ್ರಾಫಿಕ್ ಹಾಟ್‌ಸ್ಪಾಟ್ ಪ್ರದೇಶಗಳಲ್ಲಿ ಸ್ಕೈವಾಕ್ ನಿರ್ಮಾಣಕ್ಕೆ ಜಿಬಿಎ ಪ್ಲ್ಯಾನ್

Public TV
By Public TV
17 minutes ago
siddaramaiah dk shivakumar
Bengaluru City

ʻಪವರ್‌ ಫೈಟ್‌ʼ ನಡುವೆ ನಾಳೆಯಿಂದ 27 ಶಾಸಕರ ಫಾರಿನ್ ಟ್ರಿಪ್‌ ಫಿಕ್ಸ್?‌

Public TV
By Public TV
20 minutes ago
Team India
Cricket

ಭಾರೀ ಮುಖಭಂಗ – ಪಾಕ್‌ ಸೋಲೋದು ಗೊತ್ತಾಗ್ತಿದ್ದಂತೆ ಮೈದಾನದಿಂದ ಪೇರಿಕಿತ್ತ ಪಿಸಿಬಿ ಅಧ್ಯಕ್ಷ

Public TV
By Public TV
41 minutes ago
Ramalinga Reddy BMTC Electric Bus
Bengaluru City

ಎಲೆಕ್ಟ್ರಿಕ್ ಬಸ್ ನಿರ್ವಹಣೆ ಬಗ್ಗೆ ಅಸಮಾಧಾನ – ಸಾರಿಗೆ ಸಚಿವರಿಂದ ಮತ್ತೆ ಕೇಂದ್ರಕ್ಕೆ ಪತ್ರ

Public TV
By Public TV
55 minutes ago
mattighatt falls
Districts

ಶಿರಸಿಯ ಮತ್ತಿಘಟ್ಟ ಫಾಲ್ಸ್‌ನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?