Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಹೊಸ ಇತಿಹಾಸಕ್ಕೆ ಸಾಕ್ಷಿಯಾಗಿದೆ ಉಡುಪಿ ಕೃಷ್ಣಮಠ- ಅನ್ನಬ್ರಹ್ಮ ಛತ್ರದಲ್ಲಿ ನಮಾಜ್

Public TV
Last updated: June 25, 2017 10:37 am
Public TV
Share
2 Min Read
UDP 4
SHARE

– ಮುಸ್ಲಿಮರಿಗೆ ಇಫ್ತಾರ್ ಕೂಟ

ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠ ಹೊಸ ಇತಿಹಾಸ ಸೃಷ್ಟಿ ಮಾಡಿದೆ. ಸದಾ ಶ್ರೀಕೃಷ್ಣನ ಪೂಜೆ-ಭಜನೆ ನಡೆಯುವ ಉಡುಪಿ ಮಠದಲ್ಲಿ ಶನಿವಾರ ರಂಜಾನ್ ಹಬ್ಬದ ಕಾರ್ಯಕ್ರಮ ನಡೆಯಿತು. ಒಂದು ತಿಂಗಳು ಉಪವಾಸ ಮಾಡಿದ್ದ ಮುಸ್ಲಿಮರು ಶ್ರೀಕೃಷ್ಣ ಮಠದಲ್ಲಿ ಪೇಜಾವರ ಶ್ರೀಗಳಿಂದ ಕರ್ಜೂರ ಪಡೆದು ತಿಂಗಳ ಉಪವಾಸಕ್ಕೆ ತೆರೆ ಎಳೆದರು.

ಉಡುಪಿ ಶ್ರೀಕೃಷ್ಣ ಮಠದಲ್ಲಿ 800 ವರ್ಷಗಳಿಂದ ನಿರಂತರ ಕೃಷ್ಣನ ಪೂಜೆ-ಭಜನೆ ಆರಾಧನೆ ನಡೆಯುತ್ತಾನೆ ಬಂದಿದೆ. ಆದ್ರೆ ಇಂದು ಕೃಷ್ಣನ ಪೂಜೆಯ ಜೊತೆ ಅಲ್ಲಾಹ್‍ನ ಆರಾಧನೆಯೂ ನಡೆಯಿತು. ರಂಜಾನ್ ತಿಂಗಳ ಉಪವಾಸ ಮುಗಿಸಿದ ಮುಸ್ಲಿಮರು ಕೃಷ್ಣಮಠದ ಅನ್ನಬ್ರಹ್ಮ ಛತ್ರದಲ್ಲಿ ಕೊನೆಯ ನಮಾಜ್ ಮಾಡಿ ಉಪವಾಸ ಅಂತ್ಯ ಮಾಡಿದರು. ಕೃಷ್ಣ ಮಠದ ಇತಿಹಾಸದಲ್ಲೇ ಮೊತ್ತ ಮೊದಲ ಬಾರಿಗೆ ಮುಸ್ಲಿಮರಿಗಾಗಿ ಇಫ್ತಾರ್ ಕೂಟವನ್ನು ಪೇಜಾವರಶ್ರೀ ಆಯೋಜನೆ ಮಾಡಿದ್ದರು.

UDP 3

ಈ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ, ಹಿಂದೂ- ಮುಸಲ್ಮಾನರು ಸೌಹಾರ್ದವಾಗಿ ಬಾಳಬೇಕು, ಬದುಕಬೇಕು. ಆದ್ರೆ ಇತ್ತೀಚೆಗೆ ಹಿಂಸೆಯ ಮಾರ್ಗದಲ್ಲಿ ಸಮಾಜ ನಡೆಯುತ್ತಿದೆ. ಹೀಗಾಗಿ ಸೌಹಾರ್ದದ ಕಾರ್ಯಕ್ರಮವನ್ನು ಮಠದಲ್ಲಿ ಇಟ್ಟುಕೊಳ್ಳಲಾಗಿದೆ. ಮಂಗಳೂರು- ಕಾಸರಗೋಡು- ಭಟ್ಕಳದಲ್ಲಿ ನಡೆದ ಇಸ್ಲಾಂ ಸಮ್ಮೇಳನಗಳಲ್ಲಿ ಕರೆಸಿ ನನ್ನನ್ನು ಆತ್ಮೀಯತೆಯಿಂದ ನೋಡಿಕೊಂಡಿದ್ದಾರೆ. ಪರ್ಯಾಯ ಸಂದರ್ಭ ಹೊರೆಕಾಣಿಕೆ ನೀಡಿದ್ದರು. ಕೃಷ್ಣ ಮಠಕ್ಕೆ ಮುತ್ತಿಗೆ ಹಾಕಲು ಬರುತ್ತೇವೆ ಎಂದಾಗ ಅದಕ್ಕೆ ವಿರುದ್ಧ ನಿಂತವರಲ್ಲಿ ಮುಸ್ಲಿಮರೂ ಇದ್ದರು. ಹಿಂದೂಗಳಿಗೆ ಹಿಂಸೆಯಾದಾಗ ಮುಸ್ಲಿಮರು- ಮುಸ್ಲಿಮರಿಗೆ ಸಮಸ್ಯೆಯಾದಾಗ ಹಿಂದೂಗಳು ಸಹಾಯಕ್ಕೆ ಮುಂದಾಗಬೇಕು ಎಂದು ಕರೆ ನಿಡಿದರು. ಭಾರತ ಶಾಂತಿಯ- ಸೌಹಾರ್ದತೆಯ ತಾಣವಾಗಬೇಕು. ಕರಾವಳಿಯಲ್ಲಿ ಶಾಂತಿ ಬೆಳೆಯುವ-ಬೆಳೆಸುವ ಅಗತ್ಯವಿದೆ. ನಮಃ- ನಮಾಜ್ ಒಂದೇ ಎಂದು ಶ್ರೀಗಳು ಹೇಳಿದರು.

ಪೇಜಾವರ ಮಠಾಧೀಶ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಉಪವಾಸವಿದ್ದ ಮುಸ್ಲಿಮರಿಗೆ ಕರ್ಜೂರ ನೀಡಿ ಉಪವಾಸ ಬಿಡಿಸಿದರು. ನಂತರ ಸ್ವತಃ ಸ್ವಾಮೀಜಿ ಫಲಾಹಾರವನ್ನ ಬಡಿಸಿದರು. ಅನ್ನಬ್ರಹ್ಮ ಛತ್ರದಲ್ಲಿ ಹಣ್ನು ಹಂಪಲು-ಸಮೋಸ ನೀಡಿ ಉಪವಾಸ ಬಿಡುವ ಕ್ರಮ ನಡೆಯಿತು. ಇದಾಗಿ ಎಲ್ಲಾ ಮುಸ್ಲಿಮರಿಗೆ ಛತ್ರದಲ್ಲೇ ಸಾಮೂಹಿಕ ನಮಾಜ್ ಮಾಡುವ ವ್ಯವಸ್ಥೆ ಮಾಡಲಾಗಿತ್ತು. ಛತ್ರದಲ್ಲೇ ಸಾಮೂಹಿಕ ನಮಾಜ್ ಮಾಡಿದ ಮುಸ್ಲಿಂ ಧರ್ಮೀಯರಿಗೆ ಆದೇಶ ಬಂದಿತ್ತು. ಕಾರವಾರ ಜಿಲ್ಲೆಯ ಭಟ್ಕಳದಲ್ಲಿ ಚಂದ್ರ ಕಾಣಿಸಿಕೊಂಡ ಕಾರಣ ನಾಳೆಯೇ ಈದುಲ್ ಫಿತ್ರ್ ಎಂದು ಖಾಜಿಯವರು ಘೋಷಿಸಿದ್ದಾರೆ. ಈ ಎರಡು ಸಂತಸಗಳು ಒಟ್ಟೊಟ್ಟಿಗೆ ಆದವು.

UDP 1 1

ಮುಸ್ಲಿಂ ಸಮುದಾಯದ ಮುಖಂಡ ರಹೀಂ ಉಚ್ಚಿಲ ಮಾತನಾಡಿ, ಪೇಜಾವರಶ್ರೀ ಇಡೀ ವಿಶ್ವಕ್ಕೆ ಸ್ವಾಮೀಜಿ, ಇದು ಉಡುಪಿ ಕೃಷ್ಣಮಠದಿಂದ ವಿಶ್ವಕ್ಕೆ ಸಂದೇಶ ರವಾನೆಯಾಗಿದೆ. ಇಂದಿನ ದಿನಗಳಲ್ಲಿ ಕರಾವಳಿ ಭಾಗದಲ್ಲಿ ಇಫ್ತಾರ್‍ಗಳಿಗೆ ರಾಜಕೀಯ ಬಣ್ಣ ಬರುತ್ತಿದೆ. ಆದ್ರೆ ಮಠದಲ್ಲಿ ನಡೆದ ಇಫ್ತಾರ್ ವಿಭಿನ್ನ. ಮಾನವ ಜನಾಂಗ ಬೆಸೆಯುವ ಕೆಲಸ ಉಡುಪಿ ಮಠದಲ್ಲಿ ಆಗಿದೆ. ಸ್ವಾಮೀಜಿ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿದ್ದಾರೆ. ದೇಶ ಮೂಲೆ ಮೂಲೆಗೆ ಇಂತಹ ಶಾಂತಿ ಸಂದೇಶ ತಲುಪಬೇಕು. ರಂಜಾನ್ ತಿಂಗಳ ಉಪವಾಸದ ಕೊನೆಯ ಉಪವಾಸವನ್ನು ಮಠದಲ್ಲಿ ಬಿಟ್ಟಿದ್ದೇವೆ ಎಂಬೂದು ದೈವೇಚ್ಛೆ. ಸಮಸ್ತ ಮುಸಲ್ಮಾನ ಸಮುದಾಯದಿಂದ ಪೇಜಾವರ ಮಠಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ದಲಿತ ಕೇರಿಗೆ ಭೇಟಿ ಕೊಡುವುದನ್ನು ಆರಂಭಿಸಿದ ಪೇಜಾವರಶ್ರೀಗೆ ತಮ್ಮದೇ ಸಮಾಜದಲ್ಲಿ ವಿರೋಧ ವ್ಯಕ್ತವಾಗಿತ್ತು. ಆದ್ರೆ ಹಿರಿಯ ಗುರುಗಳು ಅಂತ ಯಾರೂ ಬಹಿರಂಗವಾಗಿ ಈ ಬಗ್ಗೆ ಚಕಾರ ಎತ್ತಲ್ಲ. ಇದೀಗ ಪೇಜಾವರಶ್ರೀಗಳು ಕೃಷ್ಣಮಠದಲ್ಲೇ ಇಫ್ತಾರ್ ಕೂಟ ಏರ್ಪಡಿಸಿದ್ದಾರೆ. ಈ ಬಗ್ಗೆ ಹಿಂದೂ-ಮುಸ್ಲಿಂ ಸಮುದಾಯದಲ್ಲಿ ಏನೆಲ್ಲಾ ಅಭಿಪ್ರಾಯ ಬರುತ್ತೋ,..!? ಪ್ರಗತಿಪರರು ಈ ಬಗ್ಗೆ ಏನೆಂದು ಟೀಕಿಸುತ್ತಾರೋ ಎಂಬ ಕುತೂಹಲವಿದೆ.

UDP 2

UDP 7

UDP

vlcsnap 2017 06 25 09h54m36s222

vlcsnap 2017 06 25 09h55m43s131

 

TAGGED:iftharkalladkakrishna mattpublictvudupiಇಫ್ತಾರ್ಉಡುಪಿಕಲ್ಲಡ್ಕಕೃಷ್ಣ ಮಠಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema Updates

Nagalakshmi Chowdary
`ಡಿ’ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ – ರಮ್ಯಾ ದೂರು ಕೊಟ್ರೆ 7 ವರ್ಷ ಜೈಲು ಗ್ಯಾರಂಟಿ: ಮಹಿಳಾ ಆಯೋಗ
Bengaluru City Cinema Districts Karnataka Latest Top Stories
Ramya 5
`ಡಿ ಬಾಸ್‌’ ಮೇಲೆ ಗೌರವ ಇರೋರು ಯಾವುದಕ್ಕೂ ರಿಯಾಕ್ಟ್‌ ಮಾಡಬೇಡಿ: ಸೆಲೆಬ್ರಿಟಿಗಳಿಗೆ ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ
Bengaluru City Cinema Latest Main Post Sandalwood
Olle Hugda Pratham ramya
`I Stand With Ramya’ – ಸ್ಯಾಂಡಲ್‌ವುಡ್ ಕ್ವೀನ್ ಬೆಂಬಲಕ್ಕೆ ನಿಂತ ಒಳ್ಳೆ ಹುಡ್ಗ ಪ್ರಥಮ್
Cinema Latest Sandalwood Top Stories
Ramya 4
ʻಡಿʼ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌ – ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ: ಪರಮೇಶ್ವರ್‌
Bengaluru City Cinema Districts Karnataka Latest Sandalwood
Actress Rakshith Prem and Ramya
`ದಯೆಯಿಂದಿರಿ’ ಡಿ-ಬಾಸ್ ಫ್ಯಾನ್ಸ್‌ಗೆ ರಕ್ಷಿತಾ ಕಿವಿಮಾತು – ಸ್ಯಾಂಡಲ್‌ವುಡ್ ಕ್ವೀನ್‌ಗೆ ಟಾಂಗ್ ಕೊಟ್ರಾ ಕ್ರೇಜಿ ಕ್ವೀನ್?
Cinema Latest Sandalwood Top Stories

You Might Also Like

Dharmasthala SIT 1 1
Dakshina Kannada

ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – ನೇತ್ರಾವತಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

Public TV
By Public TV
58 minutes ago
chidambaram
Latest

ಪಾಕಿಸ್ತಾನದಿಂದಲೇ ಬಂದರೆಂದು ಏಕೆ ಅನ್ಕೋತೀರಿ, ಉಗ್ರರು ದೇಶದೊಳಗೇ ಬೆಳೆದಿರಬಹುದು – ʻಕೈʼ ನಾಯಕ ಚಿದಂಬರಂ ಹೇಳಿಕೆ ವಿವಾದ

Public TV
By Public TV
1 hour ago
jnanabharathi police 2
Bengaluru City

ಟೆಕ್ಕಿ ಮನೆಯಲ್ಲಿ ಕಳ್ಳತನ – 1 ಕೆಜಿ ಚಿನ್ನ, 4 ಲಕ್ಷ ಹಣ ಕದ್ದು ಪರಾರಿ

Public TV
By Public TV
2 hours ago
Kampli Bridge
Bellary

ಟಿಬಿ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರು ರಿಲೀಸ್ – ಕಂಪ್ಲಿ ಸೇತುವೆ ಮುಳುಗಡೆ

Public TV
By Public TV
2 hours ago
Ramya Vijayalakshmi Darshan
Cinema

`ಡಿ’ ಫ್ಯಾನ್ಸ್ ವಿರುದ್ಧ ದೂರು ಕೊಡಲು ಮುಂದಾದ ರಮ್ಯಾ; ಪತಿ ಪರ ಕಾನೂನು ಸಮರಕ್ಕಿಳಿದ ವಿಜಯಲಕ್ಷ್ಮಿ

Public TV
By Public TV
3 hours ago
R Ashok 1
Bengaluru City

ಪರಿಶಿಷ್ಟರ 11.8 ಸಾವಿರ ಕೋಟಿಯನ್ನು `ಗ್ಯಾರಂಟಿ’ಗಾಗಿ ದೋಚಲು ಕಾಂಗ್ರೆಸ್ ಮುಂದಾಗಿದೆ: ಅಶೋಕ್ ಕಿಡಿ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?