Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚೆನ್ನಮ್ಮ ಎಕ್ಸ್ ಪ್ರೆಸ್ ರೈಲು ತಡವಾಗಲು ಪ್ರಯಾಣಿಕರೇ ಕಾರಣ – ರೈಲ್ವೇ ಅಧಿಕಾರಿಗಳಿಂದ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚೆನ್ನಮ್ಮ ಎಕ್ಸ್ ಪ್ರೆಸ್ ರೈಲು ತಡವಾಗಲು ಪ್ರಯಾಣಿಕರೇ ಕಾರಣ – ರೈಲ್ವೇ ಅಧಿಕಾರಿಗಳಿಂದ ಸ್ಪಷ್ಟನೆ

Bengaluru City

ಚೆನ್ನಮ್ಮ ಎಕ್ಸ್ ಪ್ರೆಸ್ ರೈಲು ತಡವಾಗಲು ಪ್ರಯಾಣಿಕರೇ ಕಾರಣ – ರೈಲ್ವೇ ಅಧಿಕಾರಿಗಳಿಂದ ಸ್ಪಷ್ಟನೆ

Public TV
Last updated: August 5, 2018 9:51 pm
Public TV
Share
2 Min Read
TRAIN 1
SHARE

ಬೆಂಗಳೂರು/ಹುಬ್ಬಳ್ಳಿ: ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್ ರೈಲು ತಡವಾಗಲು ಪ್ರಯಾಣಿಕರೇ ಕಾರಣ ಎಂದು ರೈಲ್ವೇ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಪ್ರತಿಕಾಗೋಷ್ಠಿ ನಡೆಸಿ ಮಾತನಾಡಿದ ನೈಋತ್ಯ ರೈಲ್ವೇಯ ಡಿಜಿಎಂ ಇ. ವಿಜಯಾ ಅವರು, ತಾಂತ್ರಿಕ ಕಾರಣದಿಂದ ಸಮಸ್ಯೆ ಆಗಿದ್ದು ನಿಜ. ಆದರೆ ಮೇನ್ ಟ್ರ್ಯಾಕ್ ಸಮಸ್ಯೆ ಇದ್ದಿದ್ದರಿಂದ ಗೂಡ್ಸ್ ಮತ್ತು ರಾಣಿ ಚೆನ್ನಮ್ಮ ರೈಲು ಒಂದೇ ಹಳಿಯಲ್ಲಿ ಚಲಿಸುತ್ತಿದ್ದವು. ಗೂಡ್ಸ್ ರೈಲಿನ ಇಂಜಿನ್ ಕೈ ಕೊಟ್ಟಿತ್ತು. ಹೀಗಾಗಿ ಅದನ್ನ ಹಳಿಯಿಂದ ಸರಿಸಲು ರಾಣಿಚೆನ್ನಮ್ಮ ರೈಲಿನ ಇಂಜಿನ್ ಜೋಡಿಸಲಾಗಿತ್ತು. ರೈಲಿನ ಚಾಲನೆಯಲ್ಲಿ ಕೇವಲ ಒಂದು ಗಂಟೆ ಮಾತ್ರ ತಡವಾಗಿದೆ ಆದರೆ 8 ಗಂಟೆಯಲ್ಲ ಎಂದು ಹೇಳಿದ್ದಾರೆ.

vlcsnap 2018 08 05 21h06m42s41

ಗೂಡ್ಸ್ ರೈಲನ್ನು ಟ್ರ್ಯಾಕ್ ನಿಂದ ಬದಲಿಸಲು ಚೆನ್ನಮ್ಮ ಎಕ್ಸ್ ಪ್ರೆಸ್ ರೈಲಿನ ಎಂಜಿನ್ ಬಳಸಿ ಮಧ್ಯರಾತ್ರಿ 1 ಗಂಟೆಗೆ ಮತ್ತೆ ಚೆನ್ನಮ್ಮ ರೈಲಿಗೆ ಇಂಜಿನ್ ಜೋಡಿಸಲಾಗಿತ್ತು. ಒಂದು ಗಂಟೆ ತಡವಾದ ಹಿನ್ನೆಲೆಯಲ್ಲಿ ಪ್ರಯಾಣಿಕರು, ಪರೀಕ್ಷಾರ್ಥಿಗಳು ರೊಚ್ಚಿಗೆದ್ದಿದ್ದರು. ರೈಲನ್ನು ನಿಲ್ದಾಣದಿಂದ ಬಿಡದೇ ವಿದ್ಯಾರ್ಥಿಗಳು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು. ಅವರನ್ನು ನಿಯಂತ್ರಿಸಿ ರೈಲು ಸಾಗಿದರೂ ಪದೇ ಪದೇ ಅಲಾರಾಮ್ ಚೈನ್ ಎಳೆದಿದ್ದಾರೆ. ನಾವು ಅವರನ್ನು ಸಂತೈಸುವ ಸ್ಥಿತಿಯಲ್ಲಿ ಇರಲಿಲ್ಲ. ಅಲ್ಲದೇ ರೈಲಿಗೆ ಕಲ್ಲು ಹೊಡೆದಿದ್ದಾರೆ. ಎಷ್ಟೇ ತಡವಾಗಿದ್ದರೂ ನಮ್ಮ ಪ್ರಕಾರ ರೈಲು ಇಂದು ಬೆಳಗ್ಗೆ 7 ಗಂಟೆ ಹೊತ್ತಿಗೆ ಬೆಂಗಳೂರು ತಲುಪುತಿತ್ತು. ಪ್ರಯಾಣಿಕರು ಪ್ರತಿಭಟನೆ ಮಾಡಿದ್ದರಿಂದ ತಡವಾಗಿದೆಯೇ ಹೊರತು ನಮ್ಮಿಂದಲ್ಲ ಎಂದು ಸ್ಪಷ್ಟನೆ ನೀಡಿದರು.

ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ರಾಣಿ ಚನ್ನಮ್ಮ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯದಲ್ಲೇ ಸುಮಾರು 7 ಗಂಟೆಗಳ ಕಾಲ ನಿಂತ ಹಿನ್ನೆಲೆಯಲ್ಲಿ ಬೆಂಗಳೂರು ತೆರಳಬೇಕಿದ್ದ ಪರೀಕ್ಷಾರ್ಥಿಗಳು ಪರದಾಡಿದಾಡಿದ್ದರು. ಮುಖ್ಯವಾಗಿ ಬೆಳಗಾವಿ ಹಾಗೂ ಧಾರವಾಡ ಭಾಗದಿಂದ ಬೆಂಗಳೂರಿಗೆ ಡಿ.ಆರ್ ಪರೀಕ್ಷೆ ಬರೆಯಲು ಇದೇ ಟ್ರೈನ್ ನಲ್ಲಿ ಬರುತ್ತಿದ್ದ ಇದ್ದ ಸಾವಿರಾರೂ ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಬೆಂಗಳೂರು ತಲುಪಲಾಗದೇ ಪರೀಕ್ಷೆಯಿಂದ ವಂಚಿತರಾಗಿದ್ದರು. ಶನಿವಾರ ಮಧ್ಯಾಹ್ನ ಕೊಲ್ಹಾಪುರ ಬಿಟ್ಟ ಈ ಟ್ರೈನ್ ಇಂದು ಬೆಳಗ್ಗೆ 6.45ಕ್ಕೆ ಬೆಂಗಳೂರು ತಲುಪಬೇಕಿತ್ತು. ಆದ್ರೆ 7 ಗಂಟೆಗಳ ಕಾಲ ತಡವಾದ ಹಿನ್ನೆಲೆಯಲ್ಲಿ ಈ ಟ್ರೈನ್‍ಗಾಗಿ ಎಲ್ಲ ನಿಲ್ದಾಣಗಳಲ್ಲಿ ಕಾಯುತ್ತ ನಿಂತ ಪ್ರಯಾಣಿಕರು ರೋಸಿಹೋಗಿದ್ದರು.

ಈ ವಿಷಯದ ಕುರಿತು ಮಾಹಿತಿ ಪಡೆದ ಸಿಎಂ ಕುಮಾರಸ್ವಾಮಿ ಅವರು, ಡಿಎಆರ್ ಪರೀಕ್ಷೆಯಿಂದ ಕೆಲ ವಿದ್ಯಾರ್ಥಿಗಳ ವಂಚನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್ ರೈಲು ತಡವಾಗಿ ಬೆಂಗಳೂರು ತಲುಪಿದ ಕಾರಣ ಪರೀಕ್ಷೆ ಬರೆಯಲು ಆಗದವರಿಗೆ ಮರುಪರೀಕ್ಷೆಗೆ ಅನುವು ಮಾಡಿಕೊಡುತ್ತೇನೆ. ಹುಬ್ಬಳ್ಳಿ ಪರೀಕ್ಷಾ ಕೇಂದ್ರಕ್ಕೂ ಅವಕಾಶ ಮಾಡುತ್ತೇನೆ. ಮುಂದೆ ಈ ರೀತಿಯ ಘಟನೆಗಳಾಗದಂತೆ ನಿಗಾ ವಹಿಸಲು ರೈಲ್ವೇ ಸಚಿವರ ಜೊತೆಗೆ ನಾನು ಮಾತನಾಡುತ್ತೇನೆ ಎಂದು ತಿಳಿಸಿ ಟ್ವೀಟ್ ಮಾಡಿದ್ದರು.

CM

TAGGED:bengaluruCM HD KumaraswamyDR EXAmexamhubballiPublic TVtrainಎಚ್ ಡಿ ಕುಮಾರಸ್ವಾಮಿಡಿಆರ್ ಪರೀಕ್ಷೆಪಬ್ಲಿಕ್ ಟಿವಿಪರೀಕ್ಷೆಬೆಂಗಳೂರುರೈಲುಸಿಎಂಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Chaitra Kundapura Ashwini Gowda 1
ಸೋಶಿಯಲ್‌ ಮೀಡಿಯಾದಲ್ಲಿ ಅಶ್ವಿನಿ, ಚೈತ್ರಾ ಪೋಸ್ಟ್‌ ವಾರ್‌!
Cinema Latest Sandalwood Top Stories
Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post
Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories

You Might Also Like

Congress Women MPs near PM Modis chair chaos Rijiju shares video of Feb 4 Parliament face off
Latest

ಪ್ರಧಾನಿ ಕುರ್ಚಿ ಬಳಿ ಕೈ ಮಹಿಳಾ ಸದಸ್ಯರ ಪ್ರತಿಭಟನೆಯ ವಿಡಿಯೋ ಬಿಡುಗಡೆ – ಕಿರಣ್‌ ರಿಜುಜು ಆಕ್ರೋಶ

Public TV
By Public TV
1 minute ago
Dharmasthala Padayatra 2
Chikkamagaluru

ಚಾರ್ಮಾಡಿ ದಟ್ಟಡವಿ ಮಧ್ಯೆ ಆನೆ, ಅಪಘಾತದ ಆತಂಕದಲ್ಲಿ ಮಂಜುನಾಥನ ಭಕ್ತರ ಪಾದಯಾತ್ರೆ!

Public TV
By Public TV
2 hours ago
DK Shivakumar 7
Bengaluru City

ಕದ್ದುಮುಚ್ಚಿ ಮಾತನಾಡಿಲ್ಲ, ನಾನು ಸಿಎಂ ಏನು ಮಾತನಾಡಿದ್ದೇವೆ ಅನ್ನೋದು ಗೊತ್ತಿದೆ: ಡಿಕೆಶಿ

Public TV
By Public TV
2 hours ago
Davanagere Father Burns Daughters Books
Crime

ಶಾಲೆಗೆ ಹೋಗಬೇಡ ಎಂದು ಪುಸ್ತಕ ಸುಟ್ಟು ಹಾಕಿದ ತಂದೆ – ಪೊಲೀಸರಿಗೆ ದೂರು ನೀಡಿದ ಮಗಳು

Public TV
By Public TV
3 hours ago
Vidhana Soudha
Bengaluru City

Exclusive | ಶಕ್ತಿಸೌಧ ವಿಧಾನಸೌಧದಲ್ಲೇ 300 ಗ್ರಾಂ ಚಿನ್ನಾಭರಣ , 1.5 ಲಕ್ಷ ರೂ. ಕಳ್ಳತನ!

Public TV
By Public TV
3 hours ago
Bidar Inscription Sculptures Found
Bidar

ಬೀದರ್‌ನಲ್ಲೂ ಪ್ರಾಚೀನ ಶಿಲಾಶಾಸನ, ಸರ್ಪರೂಪದ ಶಿಲ್ಪಗಳು ಪತ್ತೆ – ಸಂಶೋಧನೆ ಮಾಡುವಂತೆ ಸರ್ಕಾರಕ್ಕೆ ಆಗ್ರಹ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?