Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಘವೇಶ್ವರ ಶ್ರೀ ಜಾಮೀನು ವಜಾಗೊಳಿಸಿ ಶೀಘ್ರವೇ ಬಂಧಿಸಿ: ಅಖಿಲ ಹವ್ಯಕ ಒಕ್ಕೂಟ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಘವೇಶ್ವರ ಶ್ರೀ ಜಾಮೀನು ವಜಾಗೊಳಿಸಿ ಶೀಘ್ರವೇ ಬಂಧಿಸಿ: ಅಖಿಲ ಹವ್ಯಕ ಒಕ್ಕೂಟ

Public TV
Last updated: March 22, 2017 4:55 pm
Public TV
Share
2 Min Read
raghaveshwara seer and premalatha divakar
SHARE

ಬೆಂಗಳೂರು: ಹೊಸನಗರದ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಶ್ರೀಗಳನ್ನು ಕೂಡಲೇ ಬಂಧಿಸಬೇಕೆಂದು ಅಖಿಲ ಹವ್ಯಕ ಒಕ್ಕೂಟ ಆಗ್ರಹಿಸಿದೆ.

ಪ್ರೆಸ್‍ಕ್ಲಬ್‍ನಲ್ಲಿ ಅಖಿಲ ಹವ್ಯಕ ಒಕ್ಕೂಟ ವತಿಯಿಂದ ಆಯೋಜನೆಗೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಚ್.ಶ್ರೀನಿವಾಸ್,  ಪ್ರೇಮಲತಾ ದಿವಾಕರ್ ಶಾಸ್ತ್ರಿ ಮೇಲೆ ಹಾಕಲಾಗಿದ್ದ ಬ್ಲಾಕ್‍ಮೇಲ್ ಕೇಸ್‍ನಲ್ಲಿ ಯಾವುದೇ ಸತ್ಯಾಂಶ ಇಲ್ಲ ಎನ್ನುವುದು ಸಿಐಡಿ ಪೊಲೀಸರ ತನಿಖೆಯಿಂದ ಗೊತ್ತಾಗಿದೆ. ಈ ಬ್ಲಾಕ್‍ಮೇಲ್ ಕೇಸ್ ಆಧಾರದ ಮೇಲೆ ಶ್ರೀಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಆದರೆ ಈ ಕೇಸ್‍ನಲ್ಲಿ ಪ್ರೇಮಲತಾ ದಂಪತಿಗೆ ರಿಲೀಫ್ ಸಿಕ್ಕಿದ ಕಾರಣ ಜಾಮೀನನ್ನು ವಜಾಗೊಳಿಸಿ ಶ್ರೀಗಳನ್ನು ಬಂಧಿಸಬೇಕೆಂದು ಅವರು ಆಗ್ರಹಿಸಿದರು.

ರಾಘವೇಶ್ವರ ಸ್ವಾಮೀಜಿ ರಾಮಚಂದ್ರಾಪುರ ಮಠದ ಪೀಠವನ್ನು ಹಾಳು ಮಾಡಿದ್ದಾರೆ. ಶ್ರೀಗಳು ಪ್ರಚಾರ ಪ್ರಿಯರಾಗಿದ್ದು, ಕೇವಲ ಪ್ರಚಾರಕ್ಕಾಗಿ ಜನರನ್ನು ವಂಚಿಸುತ್ತಿದ್ದಾರೆ. ಸ್ವಾಮೀಜಿ ಮಾಫಿಯಾ ಸಂಸ್ಕ್ರತಿಯನ್ನು ಮಠದಲ್ಲಿ ಬೆಳೆಸಿಕೂಂಡು ಬಂದಿದ್ದಾರೆ. ಆದರೆ ಈ ಸಂಸ್ಕೃತಿ ಇನ್ನು ಮುಂದೆ ನಡೆಯುವುದಿಲ್ಲ. ಶ್ರೀ ವಿರುದ್ಧದ ಕಾನೂನು ಸಮರ ಮುಂದುವರಿಯುತ್ತದೆ ಎಂದು ಶ್ರೀನಿವಾಸ್ ಹೇಳಿದರು.

ಪತ್ರಿಕಾ ಹೇಳಿಕೆಯಲ್ಲಿ ಏನಿದೆ?
ಪ್ರೇಮಲತಾ ದಿವಾಕರ ಶಾಸ್ತ್ರಿ ದಂಪತಿ, ನಾರಾಯಣ ಶಾಸ್ತ್ರಿ ಮೇಲೆ ಶ್ರೀಗಳ ಅನುಯಾಯಿಯಾದ ಚಂದ್ರಶೇಖರ್ ಅವರು ಹಾಕಿದ್ದ ಬ್ಲಾಕ್‍ಮೇಲ್ ಕೇಸ್ ದೂರು ದುರುದ್ದೇಶ ಪೂರಿತ ಎಂದು ಸಿಐಡಿ ಪೊಲೀಸರು ಹೊನ್ನಾವರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಇದರಿಂದಾಗಿ ಪ್ರೇಮಲತಾ ಅವರು ಶ್ರೀ ವಿರುದ್ಧ ಮಾಡಿರುವ ರೇಪ್ ಕೇಸ್ ಆರೋಪಕ್ಕೆ ಸಂಪೂರ್ಣ ಬಲ ಬಂದಿದೆ. ಬ್ಲಾಕ್‍ಮೇಲ್ ಕೇಸನ್ನು ಅಸ್ತ್ರವಾಗಿಸಿಕೊಂಡು ಸೆಷನ್ಸ್ ನ್ಯಾಯಾಲಯದಲ್ಲಿ ತಮ್ಮ ವಿರುದ್ಧ ಹಾಕಲಾಗಿದ್ದ ಕೇಸನ್ನು ವಿಚಾರಣೆ ಇಲ್ಲದೇ ವಜಾ ಮಾಡಿಸಲು ಶ್ರೀಗಳಿಗೆ ಸಾಧ್ಯವಾಗಿತ್ತು. ಆದರೆ ಇದೊಂದು ಹೀನಾಯ ಷಡ್ಯಂತ್ರವೆಂದು ಸಾಬೀತಾಗಿದೆ.

ಸ್ವಾಮೀಜಿ ತನ್ನ ತಪ್ಪನ್ನು ಹೇಳುವವರ ಮೇಲೆ ಕೇಸ್ ದಾಖಲಿಸಿ ಭಾವನಾತ್ಮಕವಾಗಿ ಬ್ಲಾಕ್‍ಮೇಲ್ ಮಾಡುತ್ತಿದ್ದಾರೆ. ತನ್ನ ಮೇಲಿರುವ ತಪ್ಪುಗಳನ್ನು ಮುಚ್ಚಿ ಹಾಕಲು ಗೋವಿನ ಬಗ್ಗೆ ಕಳಕಳಿ ಹೊಂದುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದಾರೆ. ಗೋ ಹತ್ಯೆಯ ವಿರೋಧಿ ಕಾರ್ಯಕ್ರಮಗಳು ನಾಟಕೀಯವಾಗಿದ್ದು, ಮಠ ಈಗ ದುರುಪಯೋಗವಾಗುತ್ತಿದೆ. ಸರ್ಕಾರ ಕೂಡಲೇ ಕೆಲಕಾಲ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕೆಂದು ಅಖಿಲ ಹವ್ಯಕ ಒಕ್ಕೂಟ ಮನವಿ ಮಾಡಿದೆ.

ಏನಿದು ಪ್ರಕರಣ?
ರಾಮಕಥಾ ಗಾಯಕಿ ಪ್ರೇಮಲತಾ ದಿವಾಕರ ಶಾಸ್ತ್ರೀ ದಂಪತಿ ಮೂರು ಕೋಟಿ ರೂ. ಬೇಡಿಕೆ ಇಟ್ಟಿದ್ದರು. ಒಂದು ವೇಳೆ ಈ ಹಣವನ್ನು ನೀಡದೇ ಇದ್ದರೆ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿ ರಾಘವೇಶ್ವರ ಶ್ರೀ ಪರವಾಗಿ ಚಂದ್ರಶೇಖರ್ ಎಂಬವರು ಹೊನ್ನಾವರ ಪೊಲೀಸ್ ಠಾಣೆಯಲ್ಲಿ 2014ರ ಆಗಸ್ಟ್ ನಲ್ಲಿ ಬ್ಲಾಕ್‍ಮೇಲ್ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಾದ ಬಳಿಕ ದಿವಾಕರ್ ಶಾಸ್ತ್ರಿ, ಪ್ರೇಮಲತಾ ಹಾಗೂ ನಾರಾಯಣ ಶಾಸ್ತ್ರಿ ಅವರನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನಲ್ಲಿದ್ದ ಆರೋಪಿಗಳಿಗೆ 21 ದಿನಗಳ ಬಳಿಕ ಜಾಮೀನು ಸಿಕ್ಕಿತ್ತು.

ಬ್ಲಾಕ್‍ಮೇಲ್ ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಸಿಐಡಿ ಯಾವುದೇ ಸಾಕ್ಷ್ಯಗಳು ಲಭ್ಯವಾಗದ ಹಿನ್ನೆಲೆಯಲ್ಲಿ 2017ರ ಫೆ.22ರಂದು ಹೊನ್ನಾವರ ಜಿಎಂಎಫ್‍ಸಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿತ್ತು. ಪ್ರೇಮಲತಾ ಅವರು ಶ್ರೀಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವ, ಒಂದು ದಿನದ ಮುಂಚೆಯೇ ಈ ಪ್ರಕರಣ ದಾಖಲಾಗಿದೆ. ಈ ಪ್ರಕರಣ ದುರದ್ದೇಶದಿಂದ ದಾಖಲಿಸಿದಂತೆ ಕಾಣುತ್ತದೆ. ಹೀಗಾಗಿ ಪ್ರಕರಣದಲ್ಲಿ ಯಾವುದೇ ಸತ್ಯಾಂಶ ಕಂಡುಬಂದಿಲ್ಲ ಎಂದು ಬಿ ರಿಪೋರ್ಟ್ ನಲ್ಲಿ  ಸಿಐಡಿ ಉಲ್ಲೇಖಿಸಿತ್ತು.

Share This Article
Facebook Whatsapp Whatsapp Telegram
Previous Article IMG 20170319 WA0051 small ಬಿರು ಬೇಸಿಗೆಯಲ್ಲಿ ಮಳೆ ತರಿಸಬಲ್ಲ ಡ್ರೋನ್ ವಿನ್ಯಾಸಗೊಳಿಸಿದ್ದಾರೆ ಉಡುಪಿ ಯುವಕರು
Next Article HBL ALIYA small ಹೆಂಡತಿ ಮೊಬೈಲ್ ಎಂದು ಮಾವನಿಗೆ ಅಶ್ಲೀಲ ವಿಡಿಯೋ ಸೆಂಡ್ ಮಾಡಿದ್ದ ಅಳಿಯ ಅರೆಸ್ಟ್!

Latest Cinema News

02 5
ನಟ ಪ್ರಥಮ್ ಮೇಲೆ ಹಲ್ಲೆ ಆರೋಪ ಪ್ರಕರಣ – ಹೈಕೋರ್ಟ್‌ನಲ್ಲಿ ಇತ್ಯರ್ಥ
Bengaluru City Chikkaballapur Cinema Districts Karnataka Latest Top Stories
Shivarajkumar Dad Movie
ನಂದಿಬೆಟ್ಟದಲ್ಲಿ ಶಿವರಾಜ್ ಕುಮಾರ್ ನಟನೆಯ ‘ಡ್ಯಾಡ್’ ಶೂಟಿಂಗ್
Cinema Latest Sandalwood Top Stories
Vishnuvardhan 3
ಡಾ.ವಿಷ್ಣುವರ್ಧನ್ 75ನೇ ಜನ್ಮದಿನ ಇಂದು – ಅಭಿಮಾನ್‌ ಸ್ಟುಡಿಯೋ ಬಳಿ 2 ಎಕರೆ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ
Cinema Latest Sandalwood Top Stories
disha patani
ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ
Bollywood Cinema Crime Latest Main Post National
Vedika
ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್‌ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
Cinema Latest Sandalwood Top Stories

You Might Also Like

Car Accident
Districts

ಗೋವಾದ ಬಸ್, ಕಾರ್‌ ನಡ್ವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

4 hours ago
Caste Cencus
Bengaluru City

ಸೆ.22ರಿಂದ ನಡೆಯಬೇಕಿದ್ದ ಜಾತಿ ಜನಗಣತಿ ಮರುಸಮೀಕ್ಷೆ ಮುಂದೂಡಿಕೆ?

5 hours ago
Sabarimala Temple
Court

ಶಬರಿಮಲೆ ವಿಗ್ರಹದಿಂದ ಚಿನ್ನ ನಾಪತ್ತೆ – ತನಿಖೆಗೆ ಆದೇಶಿಸಿದ ಹೈಕೋರ್ಟ್

5 hours ago
Wolf Attacks
Crime

20 ದಿನಗಳಲ್ಲಿ 11 ದಾಳಿ, ಇಬ್ಬರು ಬಾಲಕಿಯರು ಸಾವು – ಬಹ್ರೈಚ್‌ನಲ್ಲಿ ಮತ್ತೆ ನರಭಕ್ಷಕ ತೋಳಗಳ ಹಾವಳಿ

5 hours ago
Banglegudde
Dakshina Kannada

ಬಂಗ್ಲೆಗುಡ್ಡ ರಹಸ್ಯ | 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕೊಡಗಿನ ವ್ಯಕ್ತಿಯ ಐಡಿ ಕಾರ್ಡ್‌, ವಾಕಿಂಗ್‌ ಸ್ಟಿಕ್‌ ಪತ್ತೆ

5 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?