Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರಬ್ಬಿ ಸಮುದ್ರದಲ್ಲಿ ಕೋಸ್ಟ್ ಗಾರ್ಡ್‌ನಿಂದ ಕ್ಷಿಪ್ರ ಕಾರ್ಯಾಚರಣೆ – ಗುಂಡಿನ ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅರಬ್ಬಿ ಸಮುದ್ರದಲ್ಲಿ ಕೋಸ್ಟ್ ಗಾರ್ಡ್‌ನಿಂದ ಕ್ಷಿಪ್ರ ಕಾರ್ಯಾಚರಣೆ – ಗುಂಡಿನ ದಾಳಿ

Districts

ಅರಬ್ಬಿ ಸಮುದ್ರದಲ್ಲಿ ಕೋಸ್ಟ್ ಗಾರ್ಡ್‌ನಿಂದ ಕ್ಷಿಪ್ರ ಕಾರ್ಯಾಚರಣೆ – ಗುಂಡಿನ ದಾಳಿ

Public TV
Last updated: February 3, 2024 11:29 pm
Public TV
Share
2 Min Read
KARWAR COAST GUARD
SHARE

ಕಾರವಾರ: ಒಂದೆಡೆ ಸಮುದ್ರದ ಅಲೆಗಳನ್ನು ಸೀಳಿ ಶತ್ರುಗಳತ್ತ ಮುನ್ನುಗ್ಗುತ್ತಿರುವ ಕೋಸ್ಟ್ ಗಾರ್ಡ್ ಹಡಗು. ಮತ್ತೊಂದೆಡೆ ಶತ್ರುವನ್ನು ಗುರಿ ಇಟ್ಟು ಗುಂಡಿನ ದಾಳಿ ನಡೆಸುತ್ತಿರುವ ದೃಶ್ಯ. ಹೌದು, ಇದು ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರ (Karwar) ಭಾಗದ ಅರಬ್ಬಿ ಸಮುದ್ರದಲ್ಲಿ (Arabian Sea) ನಡೆದ ಕಾರ್ಯಾಚರಣೆಯ ದೃಶ್ಯಗಳು. ಭಾರತೀಯ ತಟರಕ್ಷಣಾಪಡೆ (Coastal Defence) ತನ್ನ ಸಾಮರ್ಥ್ಯವನ್ನು ಅಣಕು ಕಾರ್ಯಾಚರಣೆ (Mock Operation) ಮೂಲಕ ತಾವೆಷ್ಟು ಸಮರ್ಥರು ಎಂಬುದನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಿಕೊಟ್ಟರು.

ಇದಕ್ಕಾಗಿ ಕಾರವಾರದಲ್ಲಿರುವ ಕೋಸ್ಟ್ ಗಾರ್ಡ್‌ ತಟರಕ್ಷಕ ತಂಡದ ಹಡಗುಗಳಾದ ಐಸಿಜಿಎಸ್ ಕಸ್ತೂರ್ ಬಾ ಗಾಂಧಿ, ಐಸಿಜಿಎಸ್ ಸಾವಿತ್ರಿ ಬಾಯಿ ಪುಲೆ, ಐಸಿಜಿಎಸ್ ಸಿ-448, ಐಸಿಜಿಎಸ್ ವಿಕ್ರಮ್ ಕಾರ್ಯಾಚರಣೆಗಾಗಿ ಜನರನ್ನು ಹೊತ್ತುಕೊಂಡು ಸಮುದ್ರ ಭಾಗದ ಆರು ನಾಟಿಕಲ್ ಮೈಲು ದೂರದಲ್ಲಿ ಸಾಗಿ ತನ್ನ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿತು. ಜೊತೆಗೆ ತಾವು ನಿರ್ವಹಿಸುವ ಕರ್ತವ್ಯದ ಕುರಿತು ನೆರೆದಿದ್ದ ಜನರಿಗೆ ಅರಿವು ಮೂಡಿಸಿದರು. ಇದನ್ನೂ ಓದಿ: ಅಡ್ವಾಣಿಯನ್ನು ಬಿಜೆಪಿಯವರೇ ಮೂಲೆಗುಂಪು ಮಾಡಿದ್ರು, ಬುದ್ಧಿ ಬಂದ ಮೇಲೆ ‘ಭಾರತ ರತ್ನ’ ಕೊಟ್ಟಿದ್ದಾರೆ: ರಾಮಲಿಂಗಾ ರೆಡ್ಡಿ

KARWAR COAST GUARD 2

ಫೆ.1ಕ್ಕೆ ಇಂಡಿಯನ್ ಕೋಸ್ಟ್ ಗಾರ್ಡ್ ಡೇ ಆಚರಣೆ ಹಿನ್ನೆಲೆ ಕೋಸ್ಟ್ ಗಾರ್ಡ್ ವತಿಯಿಂದ ಎರಡು ದಿನಗಳ ಕಾಲ ಈ ಅಣಕು ಕಾರ್ಯಾಚರಣೆ ಆಯೋಜಿಸಲಾಗಿತ್ತು. ಇಂಡಿಯನ್ ಕೋಸ್ಟ್ ಗಾರ್ಡ್ಸ್ ಯಾವ ರೀತಿಯಲ್ಲಿ ಭಾರತದ ಸಮುದ್ರ ಭಾಗದ ಸರಹದ್ದಿನಲ್ಲಿ ಪಹರೆ ಕಾಯುತ್ತೆ, ಸಮುದ್ರದಲ್ಲಿ ಮೀನುಗಾರರು ಅಪಾಯದಲ್ಲಿದ್ದಾಗ ಯಾವ ರೀತಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತೆ, ಸಮುದ್ರ ಭಾಗದಲ್ಲಿ ಯಾವುದಾದರು ಶಿಪ್ ಅಥವಾ ಬೋಟ್‌ಗಳಲ್ಲಿ ಅಗ್ನಿ ಅವಘಢ ನಡೆದರೆ, ಸಮುದ್ರದ ಲೂಟಿಕೋರರು ದಾಳಿಯನ್ನು ಯಾವ ರೀತಿ ಎದುರಿಸಲಾಗುತ್ತದೆ ಮುಂತಾದವುಗಳ ಬಗ್ಗೆ ಜನರಿಗೆ ಪ್ರಾತಕ್ಷಿಕೆ ಮೂಲಕ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಅಣಕು ಕಾರ್ಯಾಚರಣೆ ನಡೆಸಲಾಗಿತ್ತು. ಇದನ್ನೂ ಓದಿ: ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‍ಶಿಪ್‍ಗೆ ಕೋಲಾರದ ಮಹಿಳೆ ಆಯ್ಕೆ

KARWAR COAST GUARD 1

ಸುಮಾರು ನಾಲ್ಕು ಗಸ್ತು ಶಿಪ್‌ಗಳಲ್ಲಿ ಸುಮಾರು 16 ನಾಟಿಕಲ್ ಮೈಲುದೂರದ ಸಮುದ್ರದಲ್ಲಿ ತೆರಳಿದ ನೂರಾರು ಜನರು, ಇಂಡಿಯನ್ ಕೋಸ್ಟ್ ಗಾರ್ಡ್‌ಗಳ ಕಾರ್ಯವೈಖರಿ ಕಂಡು ಸಂತೋಷ ಪಟ್ಟರು. ಇದನ್ನೂ ಓದಿ: ಪಿತೂರಿಗೆ ಬಲಿಯಾಗಿ ನಾನು, ಪ್ರೀತಂ ವಿಷಕಂಠರಾಗಿದ್ದೇವೆ: ಸಿ.ಟಿ ರವಿ

ಕ್ಷಣಕ್ಷಣಕ್ಕೂ ವಿವಿಧೆಡೆ ನಡೆಯುವ ಕಾರ್ಯಾಚರಣೆಯ ಮಾಹಿತಿಯನ್ನು ಕೂಡಾ ಸಿಬ್ಬಂದಿ ಮೂಲಕ ಜನರು ಪಡೆದುಕೊಂಡರು. ಸಾಕಷ್ಟು ಬಾರಿ ಸಮುದ್ರದಾಳದಲ್ಲಿ ಸಿಲುಕಿದ್ದ ಮೀನುಗಾರರ ರಕ್ಷಣೆ ಮಾಡಿದ್ದಲ್ಲದೇ, ವಿದೇಶಗಳಿಂದ ಬರುವ ಸರಕು ಹಡಗುಗಳ ಮೇಲೆ ಲೂಟಿಕೋರರು ದಾಳಿ ನಡೆಸಿದಾಗಲೂ ಇಂಡಿಯನ್ ಕೋಸ್ಟ್ ಗಾರ್ಡ್‌ ಕೂಡಲೇ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿತ್ತು. ಇಂದು ನಡೆದ ಅಣಕು ಕಾರ್ಯಾಚರಣೆಯ ಮೂಲಕ ಇಂಡಿಯನ್ ಕೋಸ್ಟ್ ಗಾರ್ಡ್‌  ನಡೆಸಿದ ಆಪರೇಷನ್ ಅನ್ನು ಕಣ್ಣಾರೆ ಕಂಡ ಜನರಿಗೆ ತಾವೂ ದೇಶ ರಕ್ಷಣೆಯಲ್ಲಿ ತೊಡಗಬೇಕು ಎಂಬ ಹುಮ್ಮಸ್ಸನ್ನು ತಂದಿತ್ತು. ಇದನ್ನೂ ಓದಿ: ರಾಜ್ಯದ ಹಿತಕ್ಕಾಗಿ ಯಾವುದೇ ಹೋರಾಟಕ್ಕೂ ಸಿದ್ಧ: ಡಿಕೆ ಸುರೇಶ್

ಒಟ್ಟಿನಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್ ಸಮುದ್ರದಾಳದಲ್ಲಿ ನಡೆಸಿದ ಅಣಕು ಕಾರ್ಯಾಚರಣೆ ಜನರಿಗೆ ಅತ್ಯದ್ಭುತ ಅನುಭವ ನೀಡಿ ಪುಳಕಿತಗೊಳಿಸಿದ್ದಲ್ಲದೇ, ದೇಶಸೇವೆಗೆ ತಾವೂ ಸೇರಬೇಕು ಎಂಬ ಹುಮ್ಮಸ್ಸನ್ನು ಹುಟ್ಟಿಸಿದ್ದು ಸುಳ್ಳಲ್ಲ. ಇದನ್ನೂ ಓದಿ: ಕೇಂದ್ರದಿಂದ ರಾಜ್ಯಕ್ಕೆ ನೀಡಿದ 20 ವರ್ಷದ ಅನುದಾನದ ಬಗ್ಗೆ ಶ್ವೇತಪತ್ರ ಹೊರಡಿಸಲಿ: ಆರ್.ಅಶೋಕ್

TAGGED:arabian seaCoastal DefencekarwarMock OperationUttara Kannadaಅಣಕು ಕಾರ್ಯಾಚರಣೆಅರಬ್ಬಿ ಸಮುದ್ರಉತ್ತರ ಕನ್ನಡಕಾರವಾರಭಾರತೀಯ ತಟರಕ್ಷಣಾಪಡೆ
Share This Article
Facebook Whatsapp Whatsapp Telegram

Cinema news

Allu Arjun Lokesh Kanagaraj
ಅಲ್ಲು ಅರ್ಜುನ್, ಲೋಕೇಶ್ ಕಾಂಬಿನೇಷನ್ ಅದ್ಧೂರಿ ಬಜೆಟ್ ಚಿತ್ರ..!
Cinema Latest South cinema Top Stories
yash
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
Bengaluru City Cinema Districts Karnataka Latest Main Post Sandalwood
YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories

You Might Also Like

sabarimala kerala karnataka
Chikkamagaluru

ಕೇರಳಿಗರ ಕ್ಯಾತೆ; ಕರ್ನಾಟಕದ ಮಾಲಾಧಾರಿಗಳ ವಾಹನಗಳನ್ನು 100 ಕಿಮೀ ದೂರದಲ್ಲೇ ತಡೆದ ಕೇರಳ ಸರ್ಕಾರ

Public TV
By Public TV
15 minutes ago
armed robbery gang in chikkamagaluru
Chikkamagaluru

ಚಿಕ್ಕಮಗಳೂರಲ್ಲಿ ರಾತ್ರಿ ವೇಳೆ ಮಚ್ಚು, ರಾಡ್ ಹಿಡಿದು ಓಡಾಡ್ತಿದೆ ರಾಬರಿ ಗ್ಯಾಂಗ್‌!

Public TV
By Public TV
16 minutes ago
iran protests
Latest

ಇರಾನ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ; 2,000 ಮಂದಿ ಸಾವು

Public TV
By Public TV
23 minutes ago
Raichuru Social Welfare Dept
Districts

ವಸತಿ ನಿಲಯಗಳ ಆಹಾರ ಪದಾರ್ಥದ 2 ಕೋಟಿ ಬಿಲ್ ಬಾಕಿ – ರಾಯಚೂರು ಸಮಾಜ ಕಲ್ಯಾಣ ಇಲಾಖೆಯ ವಸ್ತುಗಳು ಜಪ್ತಿ

Public TV
By Public TV
29 minutes ago
supreme Court 1
Court

ಬೀದಿನಾಯಿಗಳ ಸಮಸ್ಯೆ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲ – ಸುಪ್ರೀಂ ಅಸಮಾಧಾನ

Public TV
By Public TV
43 minutes ago
Congress BJP
Bengaluru City

ಜ.20, 21ರಂದು ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ: ಬಿಜೆಪಿ-ಕಾಂಗ್ರೆಸ್ ನಡುವೆ ರಣರಂಗ?

Public TV
By Public TV
45 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?