Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮುಸ್ಲಿಮರದ್ದು ಕಾಂಟ್ರ್ಯಾಕ್ಟ್‌ ಮ್ಯಾರೇಜ್, ಹಿಂದೂಗಳ ರೀತಿ ಏಳು ಜನ್ಮದ ಅನುಬಂಧ ಅಲ್ಲ: ರಾಯರೆಡ್ಡಿ

Public TV
Last updated: April 14, 2025 10:38 pm
Public TV
Share
2 Min Read
Rayareddy
SHARE

ಕೊಪ್ಪಳ: ಮುಸ್ಲಿಮರ (Muslims) ಮದುವೆ ಕಾಂಟ್ರ್ಯಾಕ್ಟ್‌ ಮ್ಯಾರೇಜ್. ಅವರದ್ದು ಹಿಂದೂಗಳ ರೀತಿ ಏಳು ಜನ್ಮದ ಅನುಬಂಧ ಅಲ್ಲ ಎಂದು ಸಿಎಂ ಆರ್ಥಿಕ ಸಲಹೆಗಾರರ, ಶಾಸಕ ಬಸವರಾಜ್‌ ರಾಯರೆಡ್ಡಿ (Basavaraj Rayareddy) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕೊಪ್ಪಳ (Koppala) ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮುಸ್ಲಿಮರ ಮದುವೆ ನೋಂದಣಿ ಆಗುತ್ತದೆ. ಮುಸ್ಲಿಮರ ಗುರುಗಳು ನೋಂದಣಿ ಪುಸ್ತಕದಲ್ಲಿ ದಾಖಲಿಸುತ್ತಾರೆ. ಅವರದ್ದು ಕಾಂಟ್ರ್ಯಾಕ್ಟ್‌ ಮ್ಯಾರೇಜ್ ಬೇಡ ಎಂದರೆ ಬಿಟ್ಟು ಬಿಡುತ್ತಾರೆ ಅದರಲ್ಲೇನು ತಪ್ಪಿಲ್ಲ. ಅವರದ್ದು ಹಿಂದುಗಳ ರೀತಿ ಏಳೇಳು ಜನುಮದ ಬಂಧ ಅಲ್ಲ ಎಂದರು. ಇದನ್ನೂ ಓದಿ:ಸೆಂಚುರಿ ಬಾರಿಸಿದ್ದಕ್ಕೆ ಪಾಕ್‌ ಸೂಪರ್‌ ಲೀಗಲ್ಲಿ ಸಿಕ್ಕಿದ್ದು ಹೇರ್ ಡ್ರೈಯರ್‌!

ನರೇಂದ್ರ ಮೋದಿ (Narendra Modi) ಗೊತ್ತಿದ್ದು, ಮಾತನಾಡುತ್ತಾರೋ ಏನೋ ಗೊತ್ತಿಲ್ಲ. ಮೋದಿ ಮಾತಾಡಿದ್ದು ತಪ್ಪು. ಮುಸ್ಲಿಮರ ಸ್ಥಿತಿ-ಗತಿ ತೀರಾ ಹೀನಾಯವಾಗಿದೆ. ಕೇಂದ್ರದ ವಕ್ಫ್ ತಿದ್ದುಪಡಿ ಕಾಯ್ದೆಯಾಗಿದೆ ಎನ್ನುವ ಓಬಿಸಿ ಮೀಸಲಾತಿ ತೆಗೆದು, ಮುಸ್ಲಿಮರಿಗೆ ನೀಡುತ್ತಿದ್ದಾರೆ ಎಂದ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಜಾತಿ ಜನಗಣತಿ ಯಾವುದೇ ಸಮಾಜದ ಪರ, ವಿರೋಧ ನಿರ್ಣಯ ಮಾಡೋದಲ್ಲ: ಶಿವಾನಂದ ಪಾಟೀಲ್

ಇದು ಜಾತಿ ಗಣತಿ ಅಲ್ಲ. ಇದು ಜನರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿ-ಗತಿ ತಿಳಿಯುವ ಗಣತಿಯಾಗಿದೆ. 2015-16ರಲ್ಲಿ ಸಿಎಂ ಸಿದ್ದರಾಮಯ್ಯ ಮಾಡಿಸಿದ್ದಾರೆ. ಇದು ಸ್ವಾಗತಾರ್ಹವಾಗಿದೆ. ಶಿಕ್ಷಕರು ಮನೆ-ಮನೆಗೆ ಹೋಗಿ ಗಣತಿ ಮಾಡಿದ್ದಾರೆ. 100% ಗಣತಿ ಆಗಲು ಸಾಧ್ಯವಿಲ್ಲ. ನಾನು ಕಳೆದ 1 ವರ್ಷದ ಹಿಂದೆ ಬಿಡುಗಡೆ ಮಾಡಲು ಒತ್ತಾಯ ಮಾಡಿದ್ದೇನೆ. ಸದ್ಯ 34 ಮಂತ್ರಿಗಳ ಕೈಯಲ್ಲಿ ಮಾತ್ರ ಗಣತಿ ವರದಿ ಇದೆ ಎಂದರು. ಇದನ್ನೂ ಓದಿ:ಮೋದಿ ಇನ್ನೊಂದು ವರ್ಷವಷ್ಟೇ ಪ್ರಧಾನಿಯಾಗಿರುತ್ತಾರೆ: ಸಂತೋಷ್ ಲಾಡ್

ಪತ್ರಿಕೆಯಲ್ಲಿ ಬಂದಿರುವ ವಿಚಾರ, ವರದಿಯಲ್ಲಿ ಇದೆಯೋ ಇಲ್ಲವೋ ಗೊತ್ತಿಲ್ಲ. ಏಕೆಂದರೆ ಯಾರೂ ಅಧಿಕೃತವಾಗಿ ಹೇಳಿಲ್ಲ. ಅದಕ್ಕಾಗಿ ಈಗಲೇ ಈ ಬಗ್ಗೆ ಕಮೆಂಟ್ ಮಾಡುವುದು ಸರಿಯಲ್ಲ. ಯಾವುದೇ ಜಾತಿ-ಧರ್ಮದವರು ವಿರೋಧ ಮಾಡಬಾರದು. ಇದನ್ನು ಜಾರಿ ಮಾಡಿದರೆ ಸಿದ್ದರಾಮಯ್ಯನವರ ಘನತೆ ಹೆಚ್ಚುತ್ತದೆ ಎಂದು ಹೇಳಿದರು. ಇದನ್ನೂ ಓದಿ:ಮೋದಿ ಪ್ರಧಾನಿಯಾಗಬೇಕೆಂದು ಬರಿಗಾಲಲ್ಲಿ ನಡೆದಾಡುವ ಪ್ರತಿಜ್ಞೆ – 14 ವರ್ಷದ ಕನಸು ಕೊನೆಗೂ ನನಸು

ಯಾವ ಸಮುದಾಯಕ್ಕೆ ಏನು ನೀಡಬೇಕು ಎಂಬುದಕ್ಕೆ ಸಹಕಾರ ಆಗಲಿದೆ. ಬೇರೆ ಬೇರೆ ಕಾರಣಕ್ಕೆ ಬಿಜೆಪಿಯವರು ವಿರೋಧ ಮಾಡುತ್ತಾರೆ. ಲಿಂಗಾಯತ ಸಮಾಜದ ಶಾಸಕರು, ಸಚಿವರು ಮಾತ್ರವಲ್ಲದೇ ಎಲ್ಲಾ ಲಿಂಗಾಯತ ಮುಖಂಡರನ್ನೆಲ್ಲಾ ಕರೆದು ಮಾತನಾಡಿ ಎಂದು ಶಂಕರ್ ಬಿದರಿ ಅವರಿಗೆ ಹೇಳಿದ್ದೇವೆ. ಸಿದ್ದರಾಮಯ್ಯ ಸಾಮಾಜಿಕ ವಿಜ್ಞಾನದಲ್ಲಿ ಮಾಸ್ಟರ್ ಆಗಿದ್ದಾರೆ ಎಂದರು. ಇದನ್ನೂ ಓದಿ:ಬೆಲ್ಜಿಯಂನಲ್ಲಿ ಮೆಹುಲ್ ಚೋಕ್ಸಿ ಅರೆಸ್ಟ್ – ಭಾರತಕ್ಕೆ ಹಸ್ತಾಂತರಿಸಲು ಸಿಬಿಐ ಮನವಿ

ಗಣತಿಯಲ್ಲಿ ತಪ್ಪು ಇದ್ದರೆ ತಿದ್ದಬಹುದು. ಬ್ರಾಹ್ಮಣ, ಜೈನ ಸೇರಿ ಬಿಟ್ಟರೇ ಉಳಿದೆಲ್ಲರಿಗೂ ಓ.ಬಿ.ಸಿ. ಮೀಸಲಾತಿ ಇದೆ. ಶೇ. 85.1ರಷ್ಟು ಮೀಸಲಾತಿ ನೀಡಬೇಕು ಎಂದು ಆಯೋಗ ಶಿಫಾರಸ್ಸು ಮಾಡಿದೆ. ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ತಂದಿದ್ದಾರೆ. ಜಾತಿ ಆಧಾರಿತ ಮೀಸಲಾತಿಗೂ ಸಂವಿಧಾನದಲ್ಲಿ ಅವಕಾಶ ಇಲ್ಲ. ಲಿಂಗಾಯತ ಸಮಾಜಕ್ಕೆ ಅನ್ಯಾಯ ಆಗಬಾರದು. ಶೇ.10ರಷ್ಟು ಮೀಸಲಾತಿ ನೀಡಿ ಎಂದು ನಾನು ಒತ್ತಾಯ ಮಾಡುತ್ತೇನೆ. ಹಾಗಾಗಿ ಈಗಲೇ ಆತಂಕ ಪಡುವುದು ಸರಿಯಲ್ಲ. ಸಮಾನತೆ ಬರಲು ಇದನ್ನು ಬೆಂಬಲಿಸಬೇಕಿದೆ ಎಂದು ಹೇಳಿದರು.

TAGGED:basavaraj rayareddycongresskoppalamuslimsಕಾಂಗ್ರೆಸ್ಕೊಪ್ಪಳಬಸವರಾಜ್ ರಾಯರೆಡ್ಡಿಮುಸ್ಲಿಂ
Share This Article
Facebook Whatsapp Whatsapp Telegram

Cinema News

Rajavardhan 2
ದೇಹದಾನ, ಅಂಗಾಂಗದಾನಕ್ಕೆ ಮುಂದಾಗಿ ಮಾದರಿಯಾದ ನಟ ರಾಜವರ್ಧನ್
Bengaluru City Cinema Districts Latest Top Stories
Vijayalakshmi Darshan 2
ಮಾವುತರಿಗೆ ಕುಕ್ಕರ್ ಗಿಫ್ಟ್‌ ಕೊಟ್ಟು ಊಟ ಹಾಕಿಸಿದ ವಿಜಯಲಕ್ಷ್ಮಿ ದರ್ಶನ್‌
Cinema Latest Mysuru Sandalwood Top Stories
Chiranjeevi
ಅಭಿಮಾನಿಗಳ ಹೃದಯ ಗೆದ್ದ ಮೆಗಾ ಸ್ಟಾರ್ – ಚಿರಂಜೀವಿ ರಿಯಲ್ ಹೀರೋ ಎಂದ ಫ್ಯಾನ್ಸ್
Cinema Latest National South cinema
raj b shetty
`ಕೆಲಸ ಇದೆ ಮತ್ತೆ ಸಿಗ್ತೀನಿ’ ಅಂತ ಇನ್‌ಸ್ಟಾದಿಂದ ದಿಢೀರ್ ದೂರಾದ ರಾಜ್ ಬಿ ಶೆಟ್ಟಿ
Cinema Latest Sandalwood Top Stories
vijayalakshmi
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಸಭ್ಯ ಕಾಮೆಂಟ್ – 5 ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ FIR
Cinema Latest Sandalwood Top Stories

You Might Also Like

siddaramaiah 11
Bengaluru City

1991ರ ಕೊಪ್ಪಳ ಲೋಕಸಭೆಯಲ್ಲಿ ಮೋಸದ ಸೋಲು ಬಗ್ಗೆ ಸಿಎಂ ಹೇಳಿಕೆ ಸಂಚಲನ; ವೋಟ್‌ ಚೋರಿ ಪಾಲಿಟಿಕ್ಸ್‌ನಲ್ಲಿ ಬಿಜೆಪಿಗೆ ಬ್ರಹ್ಮಾಸ್ತ್ರ

Public TV
By Public TV
4 seconds ago
Congress BJP 2
Latest

ಪಾಟ್ನಾದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯರ್ತರ ಬಡಿದಾಟ, ಕಲ್ಲು ತೂರಾಟ

Public TV
By Public TV
17 minutes ago
Mahua Moitra Amit Shah
Latest

ಅಮಿತ್ ಶಾ ತಲೆ ಕತ್ತರಿಸಿ ಪ್ರದರ್ಶನಕ್ಕಿಡಬೇಕು – TMC ಸಂಸದೆ ಮಹುವಾ ಮೊಯಿತ್ರಾ ಶಾಕಿಂಗ್ ಹೇಳಿಕೆ

Public TV
By Public TV
35 minutes ago
rahul gandhi r ashok
Bengaluru City

ಕಾಂಗ್ರೆಸ್ ಪಕ್ಷದ ‘ಮತಗಳ್ಳತನ’ ಬಯಲು ಮಾಡಿದ ಸಿದ್ದರಾಮಯ್ಯ; ರಾಜಣ್ಣನಂತೆ ವಜಾ ಮಾಡ್ತೀರಾ – ರಾಗಾಗೆ ಅಶೋಕ್ ಸವಾಲ್

Public TV
By Public TV
1 hour ago
Dharmasthala Case copy
Dakshina Kannada

SITಯಿಂದ ತಿಮರೋಡಿ, ಚಿನ್ನಯ್ಯ ವಿಚಾರಣೆ – ಸಮೀರ್ ಆದಾಯ ಮೂಲ ಕೆದಕಿದ ಖಾಕಿ, ಇನ್ನಷ್ಟು ರಹಸ್ಯ ಬಯಲು!

Public TV
By Public TV
1 hour ago
U T Khader
Bengaluru City

ಸಂವಿಧಾನ ಬದ್ಧವಾಗಿದ್ದರೆ ಯಾರು ಬೇಕಾದ್ರು ದಸರಾ ಉದ್ಘಾಟನೆ ಮಾಡ್ಬಹುದು: ಯು.ಟಿ.ಖಾದರ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?