Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಲವು ಮಹಿಳೆಯರ ಜೊತೆ ಅಫೇರ್‌ ಇಟ್ಕೊಂಡಿದ್ದ – ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಹಲವು ಮಹಿಳೆಯರ ಜೊತೆ ಅಫೇರ್‌ ಇಟ್ಕೊಂಡಿದ್ದ – ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ

Cricket

ಹಲವು ಮಹಿಳೆಯರ ಜೊತೆ ಅಫೇರ್‌ ಇಟ್ಕೊಂಡಿದ್ದ – ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ

Public TV
Last updated: June 30, 2025 6:33 pm
Public TV
Share
2 Min Read
Yash Dayal 2 1
SHARE

– ಆರ್‌ಸಿಬಿ ತಂಡದ ಸೂಪರ್‌ ಹೀರೋ ರಿಯಲ್‌ ಲೈಫಲ್ಲಿ ವಿಲನ್‌ ಆದ್ರಾ?
– ಊಟಿ ಟ್ರಿಪ್‌ಗೆ ಕರೆದುಕೊಂಡು ಹೋಗಿದ್ದರೆಂದು ಆರೋಪ

ಲಕ್ನೋ: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ಸೂಪರ್‌ ಹೀರೋ ಯಶ್‌ ದಯಾಳ್‌ ರಿಯಲ್‌ ಲೈಫ್‌ನಲ್ಲಿ ವಿಲನ್‌ ಆದ್ರಾ ಅನ್ನೋ ಪ್ರಶ್ನೆ ಹುಟ್ಟುಕೊಂಡಿದೆ. ಹೌದು. 2025ರ ಐಪಿಎಲ್‌ ಆವೃತ್ತಿಯಲ್ಲಿ ಆರ್‌ಸಿಬಿ ತಂಡವನ್ನ ಚಾಂಪಿಯನ್‌ ಪಟ್ಟಕ್ಕೇರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಸ್ಟಾರ್‌ ವೇಗಿ ಯಶ್‌ ದಯಾಳ್‌ (Yash Dayal) ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಈ ಬೆನ್ನಲ್ಲೇ ದೂರು ದಾಖಲಿಸಿದ್ದ ಗಾಜಿಯಾಬಾದ್‌ ಮಹಿಳೆಯಿಂದ ಹೊಸ ಆರೋಪ ಕೇಳಿಬಂದಿದೆ.

Yash Dayal 1

ನಾನು ಯಶ್ ದಯಾಳ್ ಅವರ ಮನೆಯಲ್ಲಿ 15 ದಿನಗಳ ಕಾಲ ತಂಗಿದ್ದೆ. ಯಶ್‌ ನನ್ನನ್ನ ಊಟಿ ಪ್ರವಾಸಕ್ಕೂ (Ooty Trip) ಕರೆದುಕೊಂಡು ಬಂದಿದ್ದರು. ಹಲವು ಬಾರಿ ಅವರ ಮನೆಗೆ ಹೋಗಿದ್ದೆ, ಕುಟುಂಬದೊಂದಿಗೆ ಸಮಯ ಕಳೆದಿದ್ದೆ. ಕಳೆದ 5 ವರ್ಷಗಳಿಂದ ದಯಾಳ್ ಜೊತೆ ಸಂಬಂಧ ಹೊಂದಿದ್ದು, ದಯಾಳ್ ಮದುವೆಯಾಗುವುದಾಗಿ (Marriage) ನಂಬಿಸಿದ್ದರು. ನನ್ನನ್ನು ನಿಮ್ಮ ಭಾವಿ ಸೊಸೆ ಎಂದು ಅವರ ಕುಟುಂಬಕ್ಕೆ ಪರಿಚಯಿಸಿದ್ದರು. ಇದರಿಂದ ಮದುವೆಯಾಗುತ್ತಾರೆ ಅನ್ನೋ ಭರವಸೆ ಇತ್ತು. ಆದರೆ ನನಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಸ್ಟಾರ್‌ ವೇಗಿ ಯಶ್‌ ದಯಾಳ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ – FIR ದಾಖಲು

RCB

ದಯಾಳ್‌ ನನ್ನನ್ನೂ ಹೊರತುಪಡಿಸಿ ನಾಲ್ಕುವರೆ ವರ್ಷದಲ್ಲಿ ಹಲವು ಮಹಿಳೆಯರೊಟ್ಟಿಗೆ ಸಂಪರ್ಕ ಹೊಂದಿದ್ದ. ಅದಕ್ಕೆ ಸಾಕ್ಷಿಗಳೂ ಇವೆ. ಕನಿಷ್ಠ ಮೂವರೊಟ್ಟಿಗೆ ಅಫೇರ್‌ ಇಟ್ಟುಕೊಂಡಿದ್ದಾರೆ. ಇದೆಲ್ಲವೂ ಮೊದಲೇ ತಿಳಿದಿದ್ದರೆ ಹಿಂದೆ ಸರಿಯಬಹುದಿತ್ತು. ಆದ್ರೆ ಇದ್ಯಾವುದೂ ನನಗೆ ಗೊತ್ತಿರಲಿಲ್ಲ. ಅವನೂ ಸಹ ನನ್ನ ಬಳಿ ಇದೆಲ್ಲವನ್ನೂ ಮುಚ್ಚಿಟ್ಟಿದ್ದ. ಆ ದೇವರೇ ಎಲ್ಲ ನೋಡಿಕೊಳ್ಳಲಿ ಅಂತ ನಾನು ಸುಮ್ಮನಿದ್ದೆ. ಆದ್ರೆ ನನ್ನನ್ನ ಬಳಸಿಕೊಂಡು ಭಾವನಾತ್ಮಕವಾಗಿ ಮತ್ತು ದೈಹಿಕವಾಗಿ ವಂಚಿಸಿದ್ದಾರೆ ಎಂದು ಆಕೆ ದೂರಿದ್ದಾರೆ.

ದಯಾಳ್ ತನಗೆ ಮೋಸ ಮಾಡುತ್ತಿದ್ದಾನೆಂದು ತಿಳಿದ ತಕ್ಷಣ ನಾನು ಇದನ್ನು ಪ್ರತಿಭಟಿಸಿದೆ. ಇದರಿಂದ ನಾನು ದೈಹಿಕ ಹಿಂಸೆ ಮತ್ತು ಮಾನಸಿಕ ಕಿರುಕುಳವನ್ನು ಎದುರಿಸಬೇಕಾಯಿತು. ಜೂನ್ 14 ರಂದು ಮಹಿಳಾ ಸಹಾಯವಾಣಿಗೆ ಪ್ರಕರಣದ ಬಗ್ಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಸಂತ್ರಸ್ತೆ ಪೊಲೀಸರ ವಿರುದ್ಧವೂ ಆರೋಪ ಹೊರಿಸಿದ್ದಾರೆ. ಇದನ್ನೂ ಓದಿ: ಲಲಿತ್ ಮೋದಿಗೆ ಶಾಕ್ – ಬಿಸಿಸಿಐನಿಂದ ಇಡಿ ದಂಡ ಪಾವತಿಸಲು ಕೋರಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ

CRIME

ಯಶ್‌ ದಯಾಳ್‌ ಈ ಪ್ರಕರಣವನ್ನ ಮುಚ್ಚಿಹಾಕಲು ಹಣ ಬಲ ಹಾಗೂ ತಮ್ಮ ಪ್ರಭಾವವನ್ನ ಬಳಸಿದ್ದಾರೆ. ಆದ್ರೆ ನನಗೆ ಕಾನೂನಿನ ಮೇಲೆ ಸಂಪೂರ್ಣ ನಂಬಿಕೆಯಿದೆ. ಹಲವು ಮಹಿಳೆಯರಿಗೆ ವಂಚನೆ ಮಾಡಿರೋದಕ್ಕೆ ಸಾಕ್ಷಿಗಳನ್ನು ಒದಗಿಸಿದ್ದೇನೆ. ಕಾನೂನು ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: US Open 2025 Badminton | ಕಾರ್ಕಳ ಮೂಲದ 20 ವರ್ಷದ ಆಯೂಷ್‌ ಶೆಟ್ಟಿ ಚಾಂಪಿಯನ್‌

ಈಗಾಗಲೇ ಯಶ್ ದಯಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಂತ್ರಸ್ತ ಮಹಿಳೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ನ್ಯಾಯಕ್ಕಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯ ಪೊಲೀಸರಿಗೂ ಮನವಿ ಕೂಡ ಮಾಡಿದ್ದಾರೆ.

Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
17 minutes ago
Shreyas Iyer 5
Cricket

ಕನ್ನಡಿಗ ಕೆಎಲ್‌ ರಾಹುಲ್‌ ರೆಕಾರ್ಡ್‌ ಆಟ ವ್ಯರ್ಥ – ಡೆಲ್ಲಿ ವಿರುದ್ಧ ಪಂಜಾಬ್‌ಗೆ 6 ವಿಕೆಟ್‌ಗಳ ಜಯ

Public TV
By Public TV
35 minutes ago
Public TV Vidhyapeeta 5
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ – ಅದೃಷ್ಟವಂತ ವಿದ್ಯಾರ್ಥಿಗಳಿಗೆ ಬೈಸಿಕಲ್, ಲ್ಯಾಪ್‌ಟಾಪ್‌ ಗಿಫ್ಟ್‌

Public TV
By Public TV
56 minutes ago
lungi ngidi Injury
Cricket

ಕ್ಯಾಚ್‌ ಹಿಡಿಯುವಾಗ ಕೆಳಗೆ ಬಿದ್ದ ಲುಂಗಿ ಎನ್‌ಗಿಡಿ ತಲೆಗೆ ತೀವ್ರ ಪೆಟ್ಟು – ಮೈದಾನಕ್ಕೆ ಬಂತು ಅಂಬುಲೆನ್ಸ್‌

Public TV
By Public TV
2 hours ago
Sara Govindu
Bengaluru City

ಚೇತನ್‌ ಒಬ್ಬ ಅರೆಹುಚ್ಚ, ನಿರುದ್ಯೋಗಿ, ಮುಠ್ಠಾಳ, ರಾಜ್ಯದಿಂದ ಗಡೀಪಾರು ಮಾಡ್ಬೇಕು – ಸಾರಾ ಗೋವಿಂದು ಕಿಡಿ

Public TV
By Public TV
2 hours ago
k.l.rahul
Cricket

IPLನಲ್ಲಿ ಇತಿಹಾಸ ಬರೆದ ಕನ್ನಡಿಗ ಕೆ.ಎಲ್.ರಾಹುಲ್‌; 150 ರನ್‌ ಗಳಿಸಿದ ಮೊದಲ ಭಾರತೀಯ – ಅಭಿಷೇಕ್‌ ದಾಖಲೆ ಉಡೀಸ್‌

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?