Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಲ್ಲಿ RCB vs CSK ಹಣಾಹಣಿ – ಚಿನ್ನಸ್ವಾಮಿ ಪಿಚ್‌ ರಿಪೋರ್ಟ್‌ ಹೇಗಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನಲ್ಲಿ RCB vs CSK ಹಣಾಹಣಿ – ಚಿನ್ನಸ್ವಾಮಿ ಪಿಚ್‌ ರಿಪೋರ್ಟ್‌ ಹೇಗಿದೆ?

Bengaluru City

ಬೆಂಗಳೂರಿನಲ್ಲಿ RCB vs CSK ಹಣಾಹಣಿ – ಚಿನ್ನಸ್ವಾಮಿ ಪಿಚ್‌ ರಿಪೋರ್ಟ್‌ ಹೇಗಿದೆ?

Public TV
Last updated: April 5, 2026 8:10 am
Public TV
Share
3 Min Read
Chinnaswamy Stadium 1
SHARE

ಬೆಂಗಳೂರು: ವಿಶ್ವದ ಶ್ರೀಮಂತ ಕ್ರಿಕೆಟ್‌ ಲೀಗ್‌ನಲ್ಲಿ ಅತಿಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಜೊತೆಗೆ ತಮ್ಮದೇ ಪ್ರತಿಷ್ಠೆ ಮೆರೆಯುತ್ತಿರುವ ಆರ್‌ಸಿಬಿ vs ಸಿಎಸ್‌ಕೆ (RCB vs CSK) ತಂಡಗಳು ಇಂದು ಸೆಣಸಾಡಲು ಸಜ್ಜಾಗಿವೆ. ಕಳೆದ ಆವೃತ್ತಿಯಲ್ಲಿ ಲೀಗ್‌ನ 2 ಪಂದ್ಯಗಳಲ್ಲಿ ಆರ್‌ಸಿಬಿ ವಿರುದ್ಧ ಸೋತಿದ್ದ ಚೆನ್ನೈ ಸೇಡುತೀರಿಸಿಕೊಳ್ಳುವ ಜೊತೆಗೆ ಈ ಆವೃತ್ತಿಯಲ್ಲಿ ಮೊದಲ ಗೆಲುವಿನ ಖಾತೆ ತೆರೆಯುವ ನಿರೀಕ್ಷೆಯಲ್ಲಿದೆ. ಆದ್ರೆ ಮೊದಲ ಪಂದ್ಯದಲ್ಲೇ ಅಬ್ಬರಿಸಿರುವ ಹಾಲಿ ಚಾಂಪಿಯನ್ಸ್‌ ಸಿಎಸ್‌ಕೆ ವಿರುದ್ಧ ಮತ್ತೊಂದು ಗೆಲುವಿಗಾಗಿ ಎದುರುನೋಡುತ್ತಿದೆ.

ಹೇಗಿದೆ ಪಿಚ್‌ ರಿಪೋರ್ಟ್‌?
ಇಡೀ ದೇಶದಲ್ಲಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಷ್ಟು (Chinnaswamy Stadium) ಸಮತೋಲಿತ ಪಿಚ್ ಮತ್ತೊಂದಿಲ್ಲ ಎಂಬ ಮಾತಿದೆ. ಆದ್ರೆ ವೈಟ್ ಬಾಲ್ ಕ್ರಿಕೆಟ್ ಅದರಲ್ಲೂ ಟಿ20 ವಿಚಾರಕ್ಕೆ ಬಂದಾಗ ಮಾತ್ರ ಇದು ಪಕ್ಕಾ ಬ್ಯಾಟಿಂಗ್ ಸ್ನೇಹಿ ಪಿಚ್. ಇನ್ನು ಬೌಂಡರಿಗಳಂತೂ ತೀರಾ ಚಿಕ್ಕದಾಗಿರುವುದರಿಂದ ಸಿಕ್ಸರ್ ಗಳ ಸುರಿಮಳೆಯಾಗುವುದು ಖಚಿತ.

CSK vs RCB 2

ಪಿಚ್ ನಲ್ಲಿ ಸ್ಥಿರವಾದ ವೇಗ ಮತ್ತು ಬೌನ್ಸ್‌ ಇದೆ. ಹಾಗಾಗಿ ವೇಗದ ಬೌಲರ್ ಗಳು ಸರಿಯಾದ ಜಾಗದಲ್ಲಿ ಚೆಂಡು ಎಸೆದಲ್ಲಿ ಲಾಭ ಪಡೆಯಬಹುದು. ಇಲ್ಲಿನ ಮೊದಲ ಇನ್ನಿಂಗ್ಸ್ ಸರಾಸರಿ 179 ಇರುವ ಕಾರಣಕ್ಕೆ ಮತ್ತು ಸಂಜೆ ಬಳಿಕ ಇಬ್ಬನಿ ಬೀಳುವ ಸಾಧ್ಯತೆ ಇರುವುದರಿಂದ ಟಾಸ್ ವಿಜೇತರು ಮೊದಲು ಫೀಲ್ಡಿಂಗ್ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚು.

ಆರ್‌ಸಿಬಿಯೇ ಬಲಿಷ್ಠ
ಇತ್ತಂಡಗಳ ಬಲಾಬಲ ಲೆಕ್ಕ ಹಾಕಿದರೆ ಆರ್‌ಸಿಬಿ ಹೆಚ್ಚು ಬಲಿಷ್ಠವಾಗಿ ಕಂಡುಬರುತ್ತೆ. ಪ್ರಧಾನ ವೇಗಿ ಜೋಶ್ ಹೇಜಲ್ವುಡ್ , ಕಳೆದ ಸೀಸನ್ ನಲ್ಲಿ ಪರಿಣಾಮಕಾರಿ ಬೌಲಿಂಗ್ ಮಾಡಿದ್ದ ಯಶ್ ದಯಾಳ್ ಅವರು ತಂಡದಲ್ಲಿ ಇಲ್ಲದಿರುವುದು ದೊಡ್ಡ ಹೊಡೆತ ನೀಡಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಜಾಕೋಬ್ ಡಫಿ ಹೇಜಲ್ವುಡ್ ಅವರಿಗೆ ಪರ್ಫೆಕ್ಟ್ ಬದಲಿ ಆಟಗಾರರಾಗಿ ಮೂಡಿಬಂದಿದ್ದಾರೆ. ಇನ್ನು ಭುವನೇಶ್ವರ್ ಕುಮಾರ್ ಅವರು ತಮ್ಮ ಪಾಲಿನ ಕೆಲಸ ಅಚ್ಚುಕಟ್ಟಾಗ ಮಾಡುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ಅವಕಾಶ ಪಡೆದಿದ್ದ ಅಭಿನಂದನ್ ಸಿಂಗ್ ಅವರನ್ನ ಆಡಿಸಲು ತಂಡದ ಮ್ಯಾನೇಜ್ ಮೆಂಟ್ ಮನಸು ಮಾಡದೇ ಇದ್ದಲ್ಲಿ ಆಗ ಯುವ ವೇಗಿ ಮಂಗೇಶ್ ಯಾದವ್ ಅವರಿಗೆ ಕಣಕ್ಕಿಳಿಯುವ ಅವಕಾಶ ಸಿಗಬಹುದು.

CSK vs RCB

ಇನ್ನೂ ಆರ್‌ಸಿಬಿಯ ಬ್ಯಾಟಿಂಗ್ ವಿಭಾಗದಲ್ಲಿ ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್ ಮತ್ತು ರಜತ್ ಪಾಟೀದಾರ್ ಉತ್ತಮ ಫಾರ್ಮ್ ನಲ್ಲಿದ್ದಾರೆ. ಹೀಗಾಗಿ ಕಳೆದ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್ ಗಳಿಗೆ ಹೆಚ್ಚು ಕೆಲಸ ಉಳಿದಿರಲಿಲ್ಲ. ಆರಂಭಿಕ ಫಿಲ್ ಸಾಲ್ಟ್ ಆಟಕ್ಕೆ ಕುದುರಿಕೊಳ್ಳುವುದನ್ನ ಆರ್‌ಸಿಬಿ ಫ್ಯಾನ್ಸ್‌ ಕೂಡ ಎದುರು ನೋಡ್ತಿದ್ದಾರೆ.

ಸಿಎಸ್‌ಕೆ ನಲ್ಲಿ ಏನು ಸಮಸ್ಯೆ?
ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಬಂದಲ್ಲಿ ತಂಡದಲ್ಲಿ ಯಾವುದೂ ಸರಿಯಿಲ್ಲ ಎಂಬುದಂತೂ ಸ್ಪಷ್ಚ. ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ ಬ್ಯಾಟಿಂಗ್ ಸಂಪೂರ್ಣ ನೆಲಕಚ್ಚಿದ್ದರಿಂದ ಬೌಲರ್ ಗಳು ಯಾವ ಮ್ಯಾಜಿಕನ್ನೂ ಮಾಡುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಆದರೆ ಪಂಜಾಬ್ ವಿರುದ್ಧ 2ನೇ ಪಂದ್ಯದಲ್ಲಿ ಬ್ಯಾಟರ್ ಗಳು ಉತ್ತಮ ಆಟ ಪ್ರದರ್ಶಿಸಿ ಸ್ಪರ್ಧಾತ್ಮಕ ಮೊತ್ತ ಕಲೆ ಹಾಕಿದರೂ ಅದನ್ನು ಉಳಿಸಿಕೊಳ್ಳಲು ಬೌಲಿಂಗ್ ವಿಭಾಗದಿಂದ ಸಾಧ್ಯವಾಗಲಿಲ್ಲ. ಹೀಗಾಗಿ ಧೋನಿ ಇಲ್ಲ ಎಂಬುದೊಂದೇ ತಂಡದ ಸಮಸ್ಯೆಯಾಗಿ ಉಳಿದಿಲ್ಲ.

ಏತನ್ಮಧ್ಯೆ ಬಹಳ ಲೆಕ್ಕಾಚಾರ ಇಟ್ಟಿಕೊಂಡು ಚೆನ್ನೈ ಫ್ರಾಂಚೈಸಿಯು ಟ್ರೇಡ್ ಮೂಲಕ ಖರೀದಿಸದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರಿಂದ ಉತ್ತಮ ಪ್ರದರ್ಶನ ಬಾರದೇ ಇರುವುದ ಸಹ ತಂಡದ ಮ್ಯಾನೇಜ್ ಮೆಂಟ್ ನ ಚಿಂತೆಗೆ ಕಾರಣವಾಗಿದೆ. ಆದರೆ ಯುವ ಆಟಗಾರ ಆಯುಷ್ ಮ್ಹಾತ್ರೆ ಭರವಸೆ ಮೂಡಿಸಿರುವುದು ತಂಡದ ಪ್ಲಸ್ ಪಾಯಿಂಟ್ ಆಗಿದೆ.

TAGGED:chinnaswamy stadiumCSKIPL 2026ms dhonircbRCB vs CSKvirat kohliಆರ್‍ಸಿಬಿಆರ್‌ಸಿಬಿ Vs ಸಿಎಸ್‌ಕೆಎಂ ಎಸ್ ಧೋನಿಐಪಿಎಲ್‌ 2026ಚಿನ್ನಸ್ವಾಮಿ ಕ್ರೀಡಾಂಗಣವಿರಾಟ್ ಕೊಹ್ಲಿಸಿಎಸ್‍ಕೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
23 minutes ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
24 minutes ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
35 minutes ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
41 minutes ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
57 minutes ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?