Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಳ್ವಾಡಿ ದುರಂತ- ಮಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗದ ತಂದೆಯ ಕಣ್ಣೀರ ಕಥೆ ಓದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸುಳ್ವಾಡಿ ದುರಂತ- ಮಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗದ ತಂದೆಯ ಕಣ್ಣೀರ ಕಥೆ ಓದಿ

Districts

ಸುಳ್ವಾಡಿ ದುರಂತ- ಮಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗದ ತಂದೆಯ ಕಣ್ಣೀರ ಕಥೆ ಓದಿ

Public TV
Last updated: December 18, 2018 3:32 pm
Public TV
Share
2 Min Read
MYS FATHER copy
SHARE

ಮೈಸೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷಪ್ರಸಾದ ಸೇವಿಸಿ ಸಾವಿಗೀಡಾದವರ ಒಂದೊಂದು ಮನಕಲಕುವ ಘಟನೆಗಳನ್ನು ಕೇಳಿದ್ರೆ ನಿಮ್ಮ ಮನವೂ ಕಲಕುತ್ತದೆ. ದೇವಸ್ಥಾನದ ಅಡುಗೆ ತಯಾರಿಸಿದ ಪುಟ್ಟಸ್ವಾಮಿ ಸದ್ಯ ಚೇತರಿಸಿಕೊಳ್ಳುತ್ತಿದ್ದು, ಮಗಳನ್ನು ಉಳಿಸಿಕೊಳ್ಳಲು ಪರದಾಡಿದ ತಮ್ಮ ಕಣ್ಣೀರ ಕಥೆಯೊಂದನ್ನು ಪಬ್ಲಿಕ್ ಟಿವಿ ಜೊತೆ ಬಿಚ್ಚಿಟ್ಟಿದ್ದಾರೆ.

ನನ್ನ ಹೊಟ್ಟೆಗೆ ವಿಷ ಪ್ರಸಾದ ಸೇರಿದೆ ಅಂತ ಗೊತ್ತಿದ್ರೂ ನನ್ನ ಮಗಳನ್ನು ಉಳಿಸಿಕೊಳ್ಳಲು ಶತ ಪ್ರಯತ್ನ ಮಾಡಿದ್ದೆ. ಆದ್ರೆ ಕೊನೆಗೂ ನನ್ನ ಮಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಅಷ್ಟು ಮಾತ್ರವಲ್ಲದೇ ಆಕೆಯ ಅಂತ್ಯಕ್ರಿಯೆಗೆ ಹೋಗುವ ಅವಕಾಶವನ್ನೂ ದೇವರು ನನಗೆ ನೀಡಿಲ್ಲ ಅಂತ ಪುಟ್ಟಸ್ವಾಮಿ ಕಣ್ಣೀರು ಹಾಕಿದ್ದಾರೆ.

MYS 1 2

ಪುಟ್ಟಸ್ವಾಮಿ ಹೇಳಿದ್ದೇನು..?
ನಾನು ರಾತ್ರಿ ಪಾಳಿಯದಲ್ಲಿ ಕೆಲಸ ಮಾಡುತ್ತಿದ್ದೆ. ಹೀಗಾಗಿ ಮಗಳು ನನ್ನ ನೋಡಲು ಬಂದಿದ್ದಳು. ಬೆಳಗ್ಗೆ ಗುದ್ದಲಿ ಪೂಜೆ ಇತ್ತು. ಆದ್ದರಿಂದ ಅಡುಗೆಗೆ ಸ್ವಲ್ಪ ಸಹಾಯ ಮಾಡಿದೆ. ಅಡುಗೆ ಆದ ಬಳಿಕ ನನ್ನ ಮಗಳು ಊಟ ಮಾಡಿದ್ದಾಳೆ. ಅವಳ ಊಟದಲ್ಲಿ ಅರ್ಧ ಉಳಿದಿತ್ತು. ಆವಾಗ ಆಕೆ ಅಪ್ಪ ನನಗೆ ಬೇಡ ನನಗೆ ಊಟ ಮಾಡಲು ಆಗುತ್ತಿಲ್ಲ ಅಂತ ಹೇಳಿದಳು. ನಾನೂ ಊಟ ಮಾಡಿದೆ ಅಂತ ಪುಟ್ಟಸ್ವಾಮಿ ಹೇಳಿದ್ರು.

ಸ್ವಲ್ಪ ಹೊತ್ತು ಬಳಿಕ ನನ್ನ ಮಗಳು ಬಿದ್ದು ಒದ್ದಾಡುತ್ತಿದ್ದಳು. ಮಗಳು ಯಾಕೆ ಬಿದ್ದು ಒದ್ದಾಡುತ್ತಿದ್ದಾಳೆ ಅಂತ ಊರಿನ ಆಸ್ಪತ್ರೆಗೆ ಕರೆದುಕೊಂಡು ಬಂದೆ. ಸುಳ್ವಾಡಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಅಲ್ಲಿ ಬೇರೆ ಕಡೆ ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿ ಅಂದ್ರು. ಆದ್ರೆ ನಾನು ಬರುವಾಗಲೇ ಅಂಬುಲೆನ್ಸ್ ಹೊರಟಿತ್ತು. ಹೀಗಾಗಿ ನಾನು ಬೈಕಿನಲ್ಲಿ ಆಕೆಯನ್ನು ಸುಳ್ವಾಡಿಯಿಂದ 15 ಕಿ.ಮೀ ದೂರದಲ್ಲಿರುವ ರಾಮಾಪುರಕ್ಕೆ ಕರೆದುಕೊಂಡು ಬಂದೆ ಅಂತ ತಮ್ಮ ದುಃಖ ತೋಡಿಕೊಂಡರು.

MYS FATHER1 copy

ನನ್ನ ಮಗಳನ್ನು ಆಸ್ಪತ್ರೆಗೆ ಸೇರಿಸಿದಾಗ ನನ್ನ ಹೊಟ್ಟೆಯೂ ತೊಳೆಸಿದಂತೆ ಆಗುತ್ತಿತ್ತು. ಆದ್ರೆ ಮೊದಲು ನನ್ನ ಮಗಳು ಚೆನ್ನಾಗಿರಬೇಕು. ನನಗೆ ಏನಾದ್ರೂ ಪರವಾಗಿಲ್ಲ. ಹೀಗಾಗಿ ಫಸ್ಟ್ ಮಗಳನ್ನು ತೋರಿಸಿ ಆಮೇಲೆ ನಾನು ಆಸ್ಪತ್ರೆಗೆ ಹೋಗುತ್ತೇನೆ ಅಂತ ಯೋಚಿಸಿದೆ. ಅದುವರೆಗೂ ನನ್ನ ಬಗ್ಗೆ ಯಾರ ಜೊತೆನೂ ಹೇಳಿಕೊಂಡಿಲ್ಲ. ಎಲ್ಲರ ಬಳಿಯೂ ನಾನು ಚೆನ್ನಾಗಿದ್ದೇನೆ ಅಂತಾನೇ ಹೇಳುತ್ತಾ ಬಂದೆ. ಆದ್ರೆ ಹೊಟ್ಟೆ ತೊಳೆಸುತ್ತಾ ಇತ್ತು. ವಾಂತಿ ಬರುವಂತೆ ಆಗುತ್ತಿತ್ತು. ನನ್ನ ಚಲನವಲನ ಕಂಡು ಸ್ಥಳೀಯರು ನೀನು ಮೊದಲು ಗಾಡಿ ಹತ್ತು ಅಂತ ಹೇಳುತ್ತಿದ್ದರು. ಆವಾಗ ನಾನು, ನನ್ನ ಮಗಳೇ ಹಿಂಗೆ ಇರುವಾಗ ನಾನು ಫಸ್ಟ್ ಗಾಡಿ ಹತ್ತಿ ಏನು ಮಾಡಲಿ ಅಂತ ಪ್ರಶ್ನಿಸಿದೆ. ನನಗೆ ಆಗಲೇ ತುಂಬಾ ಬೇಜಾರಾಗುತ್ತಿತ್ತು ಅಂತ ದುಃಖಿತರಾದ್ರು.

ಕೊನೆಗೆ ನನ್ನ ಮಗಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಳು. ಆಕೆ ತೀರಿಕೊಂಡ ನಂತರ ನಾನು ಸತ್ತು ಹೋಗುತ್ತೆನೋ ಅಂತ ನನಗೂ ಹೊಟ್ಟೆ ತೊಳೆಸುತ್ತೆ, ವಾಂತಿ ಬಂದಂಗೆ ಆಗುತ್ತಿದೆ ಅಂತ ಹೇಳಿಕೊಂಡೆ. ಆಮೇಲೆ ಅವರು ನನ್ನನ್ನು ಆಸ್ಪತ್ರೆಗೆ ದಾಖಲಿಸಿದ್ರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಯಾರು ಎಂಬುದನ್ನು ಕಂಡುಹಿಡಿಯಬೇಕು. ಅಲ್ಲದೇ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಅಂತ ಹೇಳಿ ಗದ್ಗದಿತರಾದ್ರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:chamarajanagrcookingfoodmaramma templemysurupoisonPublic TVsulvadiಅಡುಗೆ ಭಟ್ಟಚಾಮರಾಜನಗರಪಬ್ಲಿಕ್ ಟಿವಿಪ್ರಸಾದಮಾರಮ್ಮ ದೇವಸ್ಥಾನಮೈಸೂರುವಿಷಸುಳ್ವಾಡಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
29 minutes ago
Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
53 minutes ago
Ayush Mhatre Rohit Sharma
Cricket

ರೋಹಿತ್ ಭಾಯ್‌ ಟಿಪ್ಸ್‌ನಿಂದ U19 ವಿಶ್ವಕಪ್‌ ಗೆಲ್ಲಲು ಸಾಧ್ಯವಾಯ್ತು – ಆಯುಷ್ ಮ್ಹಾತ್ರೆ

Public TV
By Public TV
2 hours ago
mustafizur rahman 2
Cricket

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಆಡಲು ಬಿಸಿಸಿಐ ಗ್ರೀನ್‌ ಸಿಗ್ನಲ್‌?

Public TV
By Public TV
2 hours ago
BJP MP Vishweshwar Hegde Kageri
Kalaburagi

ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Public TV
By Public TV
3 hours ago
Behnam Rezaei
Latest

ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?