Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಶಕ್ತಿಧಾಮದ ಮಕ್ಕಳಿಗೆ ಸಹಾಯ ಮಾಡಲು ಸಿದ್ಧ, ಸದ್ಯಕ್ಕೆ ಅಲ್ಲಿ ಅವಶ್ಯಕತೆ ಇಲ್ಲ: ನಟ ವಿಶಾಲ್

Public TV
Last updated: December 15, 2022 3:43 pm
Public TV
Share
2 Min Read
vishal 1
SHARE

ಪುನೀತ್ ರಾಜ್ ಕುಮಾರ್ ನಿಧನಾನಂತರ ಡಾ.ರಾಜ್ ಕುಟುಂಬ ನಡೆಸುತ್ತಿದ್ದ ‘ಶಕ್ತಿಧಾಮ’ದ ಕುರಿತು ಸಾಕಷ್ಟು ಸುದ್ದಿ ಆಯಿತು. ಅನಾಥ ಮಕ್ಕಳ ಮತ್ತು ಮಹಿಳೆಯರ ಆಶಾಕಿರಣವಾಗಿರುವ ಶಕ್ತಿಧಾಮದ ಮಕ್ಕಳನ್ನು ಪುನೀತ್ ಯಾವ ರೀತಿಯಲ್ಲಿ ನೋಡಿಕೊಳ್ಳುತ್ತಿದ್ದರು ಎನ್ನುವುದೇ ಅವರನ್ನು ಮತ್ತಷ್ಟು ಗೌರವಿಸುವುದಕ್ಕೆ ಕಾರಣವಾಗಿತ್ತು. ಪುನೀತ್ ರಾಜ್ ಕುಮಾರ್ ವಿಧಿವಶರಾದ ನಂತರ ಈ ಮಕ್ಕಳನ್ನು ನೋಡಿಕೊಳ್ಳುವವರು ಯಾರು ಎನ್ನುವ ಮಾತು ಕೂಡ ಕೇಳಿ ಬಂತು. ಈ ಸಮಯದಲ್ಲಿ ತಮಿಳು ನಟ ವಿಶಾಲ್, ಆ ಮಕ್ಕಳ ಜವಾಬ್ದಾರಿಯನ್ನು ತಾವು ಹೊತ್ತುಕೊಳ್ಳುವುದಾಗಿ ತಿಳಿಸಿದ್ದರು.

vishal 1 1

ಮೈಸೂರಿಗೆ ಬಂದಿದ್ದ ವಿಶಾಲ್ ಈ ಕುರಿತು ಮತ್ತೆ ಉಚ್ಚರಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ‘ಶಕ್ತಿಧಾಮದ ಮಕ್ಕಳ ವಿಚಾರದಲ್ಲಿ‌ ಸಹಾಯ ಮಾಡಲು ನಾನು ಎಂದಿಗೂ ಸಿದ್ದ‌. ಆದ್ರೆ ಯಾವ ರೀತಿ ಸಹಾಯ ಬೇಕು ಎಂಬುದರ ಬಗ್ಗೆ ಡಾ.ರಾಜ್ ಕುಟುಂಬದಿಂದ ಅಧಿಕೃತ ಮಾಹಿತಿ ಬಂದಿಲ್ಲ. ಅವರು ಅಧಿಕೃತವಾಗಿ ಹೇಳಿದರೆ ನಾನು‌ ಯಾವ ಸಹಾಯಕ್ಕೂ ಸಿದ್ದ. ನಾನು ಶಕ್ತಿಧಾಮದ ಸ್ವಯಂ ಸೇವಕನಾಗಿ ಯಾವಾಗಲು ಇರುತ್ತೇನೆ. ಮಕ್ಕಳ ದತ್ತು ಪಡೆಯುವ ವಿಚಾರ ಇರಬಹುದು, ಶಾಲಾ ಕಟ್ಟಡ ನಿರ್ಮಾಣ ವಿಚಾರ ಇರಬಹುದು, ರಾಜ್ ಫ್ಯಾಮಿಲಿಯಿಂದ ಅನುಮತಿ  ಸಿಕ್ಕರೆ ನಾನು ಎಲ್ಲಾ ಕೊಡುಗೆಗು ಸಿದ್ದ’ ಎಂದಿದ್ದಾರೆ. ಇದನ್ನೂ ಓದಿ: ಸಾನ್ಯ ನೆನಪಲ್ಲಿ ಬಿಟ್ಟೋಗ್ಬೇಡ ಎಂದು ಭಾವುಕರಾದ ರೂಪೇಶ್ ಶೆಟ್ಟಿ

vishal

ಮುಂದುವರೆದು ಮಾತನಾಡಿದ ಅವರು, ‘ಪ್ರಕಾಶ ರೈ ಅವರು ಅಪ್ಪು ಹೆಸರಿನಲ್ಲಿ ಆಂಬ್ಯುಲೆನ್ಸ್ ಕೊಡುತ್ತಿದ್ದಾರೆ‌. ಅವರು ನನ್ನ ಬಳಿ ಈ ಬಗ್ಗೆ ಮಾತನಾಡಿದ್ದಾರೆ. ಅವರಿಗೆ ಆಂಬುಲೆನ್ಸ್ ಕೊಡಿಸಲು ಸಿದ್ದ. ಸದ್ಯಕ್ಕೆ ಶಕ್ತಿಧಾಮಕ್ಕೆ ಯಾವ ಸಾಹಯವೂ ಅಗತ್ಯ ಇದ್ದಂತೆ ಇಲ್ಲ. ರಾಜ್ ಕುಟುಂಬ ಶಕ್ತಿಧಾಮವನ್ನ ಚೆನ್ನಾಗಿ ನೋಡಿಕೊಳ್ಳುತ್ತಿದೆ. ಹೊಟ್ಟೆ ತುಂಬಿದಾಗ ನಾವು ಮತ್ತೆ ಒಂದು ತುತ್ತು ತಿನ್ನಿಸಲು ಸಾಧ್ಯವಿಲ್ಲ’ ಎಂದಿದ್ದಾರೆ ವಿಶಾಲ್.

VISHAL 1

ದಕ್ಷಿಣದ ಸಿನಿಮಾಗಳ ಗೆಲುವಿನ ಬಗ್ಗೆಯೂ ಅವರು ಮಾತನಾಡುತ್ತಾ, ‘ದಕ್ಷಿಣ ಭಾರತದ ಸಿನಿಮಾಗಳು ದೇಶದಲ್ಲಿ ದೊಡ್ಡ ಹೆಸರು ಮಾಡುತ್ತಿವೆ. ಕನ್ನಡದಲ್ಲಿ ಕೆಜಿಎಫ್ ನಂತರ ಕಾಂತಾರ ಒಳ್ಳೆಯ ಸಿನಿಮಾ. ನಾನು ಸಹ ಕಾಂತಾರ ನೋಡಿದ್ದೇನೆ. ರಿಷಬ್ ಗೆ ಕರೆ ಮಾಡಿ ಸಿನಿಮಾ ಚೆನ್ನಾಗಿ ಮಾಡಿದ್ದೀರಾ ಎಂದು ಹೇಳಿದ್ದೇನೆ. ದಕ್ಷಿಣ ಭಾರತದ ಸಿನಿಮಾಗಳಲ್ಲಿ ಇಲ್ಲಿನ ಕಲೆ, ಸಂಸ್ಕೃತಿಯನ್ನ ತೋರಿಸುತ್ತಿದ್ದೇವೆ. ಇದು ಉತ್ತರ ಭಾರತದವರಿಗೆ ಇಷ್ಟವಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದಕ್ಷಿಣ, ಉತ್ತರ ಭಾರತದ ಸಿನಿಮಾ ಅಂತೇನಿಲ್ಲ. ಎಲ್ಲವೂ ಭಾರತದ ಸಿನಿಮಾ’ ಎಂದು ವಿಶಾಲ್ ಮಾತನಾಡಿದರು.

VISHAL AND PUNEETH RAJKUMAR

ಕನ್ನಡ ಸಿನಿಮಾದಲ್ಲಿ ನಟಿಸುತ್ತೀರಾ ಎಂದು ಕೇಳಲಾ ಪ್ರಶ್ನೆಗೆ ‘ನನಗೆ ಕನ್ನಡದಲ್ಲಿ ಸಿನಿಮಾ ಮಾಡುವ ಆಸೆ ಇದೆ. 2024 ರ ನಂತರ ಅದು ಸಾಧ್ಯವಾಗಬಹುದು. ನನ್ನ ತಂದೆಗೆ ನಾನು ಕನ್ನಡದಲ್ಲಿ ಸಿನಿಮಾ  ಮಾಡಬೇಕು ಎನ್ನುವುದು ದೊಡ್ಡ ಆಸೆ. ಕೆಲವರು ನನ್ನನ್ನು ಸಂಪರ್ಕಿಸಿದ್ದಾರೆ. ಅದನ್ನು ನಾನು ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಶೀಘ್ರದಲ್ಲೂಂತು ಕನ್ನಡ ಸಿನಿಮಾ ಅಸಾಧ್ಯ’ ಎಂದರು ವಿಶಾಲ್.

Live Tv
[brid partner=56869869 player=32851 video=960834 autoplay=true]

TAGGED:mysorePuneeth RajkumarShaktidhamVishalಪುನೀತ್ ರಾಜ್ ಕುಮಾರ್ಮೈಸೂರುವಿಶಾಲ್ಶಕ್ತಿಧಾಮ
Share This Article
Facebook Whatsapp Whatsapp Telegram

You Might Also Like

05 1
Chamarajanagar

5 ಹುಲಿಗಳ ನಿಗೂಢ ಸಾವು ಬೆನ್ನಲ್ಲೇ ಬಂಡೀಪುರದಲ್ಲಿ ಮತ್ತೊಂದು ಹುಲಿ ಸಾವು

Public TV
By Public TV
2 hours ago
Puri Jagannath
Latest

ಪುರಿ ಜಗನ್ನಾಥ ರಥೋತ್ಸವ ವೇಳೆ ಕಾಲ್ತುಳಿತ – 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ, 40ಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕ

Public TV
By Public TV
2 hours ago
Davanagere Congress
Crime

ದಾವಣಗೆರೆ | ಯೂತ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ `ಕೈ’ ಕಾರ್ಯಕರ್ತರ ಕಾಳಗ!

Public TV
By Public TV
2 hours ago
kolkata gangrape
Crime

ಕೋಲ್ಕತ್ತಾ ಗ್ಯಾಂಗ್‌ ರೇಪ್‌ | ಕಾಲಿಗೆ ಬಿದ್ದರೂ ನನ್ನನ್ನು ಬಿಡಲಿಲ್ಲ – ಸಂತ್ರಸ್ತೆ ದೂರಿನಲ್ಲಿ ಉಲ್ಲೇಖ

Public TV
By Public TV
2 hours ago
almatti dam
Districts

ಆಲಮಟ್ಟಿ ಡ್ಯಾಂಗೆ 1.15 ಲಕ್ಷ ಕ್ಯೂಸೆಕ್ ಒಳಹರಿವು

Public TV
By Public TV
3 hours ago
Siddaramaiah 9
Bengaluru City

ದ್ವೇಷ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲು ಸಿಎಂ ಸೂಚನೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?