Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫಲ ನೀಡಿತು ಚಾಣಕ್ಯ ಜೋಡಿಯ ತಂತ್ರ – ಗುಜರಾತ್‌ನಲ್ಲಿ ಬಿಜೆಪಿ ಗೆಲುವಿಗೆ ಕಾರಣಗಳೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಫಲ ನೀಡಿತು ಚಾಣಕ್ಯ ಜೋಡಿಯ ತಂತ್ರ – ಗುಜರಾತ್‌ನಲ್ಲಿ ಬಿಜೆಪಿ ಗೆಲುವಿಗೆ ಕಾರಣಗಳೇನು?

Latest

ಫಲ ನೀಡಿತು ಚಾಣಕ್ಯ ಜೋಡಿಯ ತಂತ್ರ – ಗುಜರಾತ್‌ನಲ್ಲಿ ಬಿಜೆಪಿ ಗೆಲುವಿಗೆ ಕಾರಣಗಳೇನು?

Public TV
Last updated: December 8, 2022 12:23 pm
Public TV
Share
2 Min Read
amit shah narendra modi
SHARE

ನವದೆಹಲಿ: ಸತತ 7ನೇ ಬಾರಿ ಅಧಿಕಾರಕ್ಕೆ ಏರುವ ಮೂಲಕ ಗುಜರಾತ್‌ನಲ್ಲಿ(Gujarat) ಬಿಜೆಪಿ ಐತಿಹಾಸಿಕ ಸಾಧನೆ ಮಾಡಿದೆ. ಈ ಫಲಿತಾಂಶ ಬರಲು ಮೋದಿ, ಶಾ ಜೋಡಿ ಬಹಳ ಶ್ರಮ ಪಟ್ಟಿತ್ತು.

2024ರ ಲೋಕಸಭಾ ಚುನಾವಣೆಯನ್ನು ಗೆಲ್ಲಬೇಕಾದರೆ ತವರು ರಾಜ್ಯವನ್ನು ಗೆಲ್ಲಲ್ಲೇಬೇಕಿತ್ತು. ಈ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮತ್ತು ಗೃಹ ಸಚಿವ ಅಮಿತ್‌ ಶಾ(Amit Shah) ಚುನಾವಣೆಗೂ ಒಂದು ವರ್ಷದ ಮೊದಲೇ ಪ್ಲಾನ್‌ ಮಾಡಿದ್ದರು.

narendra modi road show

ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆಯ ಮಾಹಿತಿ ತಿಳಿದ ಮೋದಿ, ಶಾ ಜೋಡಿ ಕಳೆದ ವರ್ಷವೇ ಸಂಪುಟ ಪುನರ್ ರಚನೆ ಮಾಡಿದ್ದರು. ಹಿರಿಯರಿಗೆ ಕೊಕ್‌ ನೀಡಿ ‘ಯಂಗ್ ಕ್ಯಾಬಿನೆಟ್’ ರಚನೆ ಮಾಡಿದ್ದರು.

ಹಿರಿಯ ನಾಯಕರಾದ ನಿತೀನ್ ಪಟೇಲ್, ವಿಜಯ್ ರೂಪಾನಿ ಸೇರಿದಂತೆ ಎಂಟು ಹಿರಿಯರನ್ನು ಕ್ಯಾಬಿನೆಟ್‌ನಿಂದ ತೆಗೆದು ಆದಿವಾಸಿ, ಒಬಿಸಿ, ಪಾಟಿದಾರ್ ಸಮುದಾಯದ ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗಿತ್ತು. ಎರಡು ದಶಕಗಳ ಬಳಿಕ ಪಾಟಿದಾರ್ ಸಮುದಾಯಕ್ಕೆ‌ ಸಿಎಂ ಸ್ಥಾನ ಸಿಕ್ಕಿತ್ತು. ಉತ್ತರ ಪ್ರದೇಶದಲ್ಲೂ ಬಿಜೆಪಿ ಸಣ್ಣ ಸಣ್ಣ ಸಮುದಾಯದ ನಾಯಕರಿಗೆ ಮಂತ್ರಿ ಸ್ಥಾನ ಮತ್ತು ಚುನಾವಣೆಯಲ್ಲಿ ಟಿಕೆಟ್‌ ನೀಡಿತ್ತು.  ಈ ತಂತ್ರಗಾರಿಕೆ ಯಶ್ವಸಿಯಾದ ಬೆನ್ನಲ್ಲೇ ಅದನ್ನೂ ಗುಜರಾತ್‌ನಲ್ಲೂ ಅಳವಡಿಸಿದ್ದು ಯಶಸ್ವಿಯಾಗಿದೆ. ಇದನ್ನೂ ಓದಿ: ಆಪ್‌ ಗೆದ್ದರೂ ದೆಹಲಿ ಮೇಯರ್‌ ಹುದ್ದೆ ಬಿಜೆಪಿಗೆ ಸಿಗುತ್ತಾ?

MODI AND JP NADDA

ಪಾಟೀದಾರ್ ಸಮುದಾಯದ ಭೂಪೇಂದ್ರ ಪಟೇಲ್‌ ಅವರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಪಾಟೀದಾರ್ ಸಮುದಾಯದ ಅಸಮಾಧಾನವನ್ನು ಚಾಣಕ್ಯ ಜೋಡಿ ತಣ್ಣಗೆ ಮಾಡಿತ್ತು.

2017ರಲ್ಲಿ ಬಿಜೆಪಿಗೆ ಸಡ್ಡು ಹೊಡೆದಿದ್ದ ಪಾಟೀದಾರ್ ಚಳವಳಿ ನಾಯಕ ಹಾರ್ದಿಕ್ ಪಟೇಲ್ ಹಾಗೂ ಒಬಿಸಿ ಯುವ ನಾಯಕ ಅಲ್ಪೇಶ್ ಠಾಕೂರ್ ಅವರನ್ನು ಬಿಜೆಪಿಗೆ ಸೇರಿಸಲಾಯಿತು. ಹೋರಾಟ ಮಾಡುವ ನಾಯಕರೇ ಬಿಜೆಪಿ ಸೇರಿದ್ದರಿಂದ ಅವರ ಅಭಿಮಾನಿಗಳು ಸಹಜವಾಗಿಯೇ ಬಿಜೆಪಿ ಪರ ನಿಂತರು, ಹೋರಾಟದ ಕಿಚ್ಚು ಕಡಿಮೆಯಾಯಿತು.

ವಿರೋಧ ವ್ಯಕ್ತವಾದರೂ ಹಿರಿಯರನ್ನು ಕೈ ಬಿಟ್ಟು ಗೆಲ್ಲುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಲಾಯಿತು. ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿ 27 ರ್‍ಯಾಲಿ ಮಾಡಿದ್ದರು. ಅಷ್ಟೇ ಅಲ್ಲದೇ ಎರಡು ಐತಿಹಾಸಿಕ ರೋಡ್ ಶೋ ಮೂಲಕ ಗುಜರಾತಿಗಳ ಮನಗೆದ್ದಿದ್ದರು.

Narendra Modi Amit Shah 2

ಬಹಳ ಮುಖ್ಯವಾಗಿ 2017ರ ಚುನಾವಣೆಯಲ್ಲಿ ಬಿಜೆಪಿ 20 ಕ್ಷೇತ್ರಗಳಲ್ಲಿ ಬಹಳ ಕಡಿಮೆ ಮತಗಳ ಅಂತರದಿಂದ ಸೋತಿತ್ತು. ಈ ಕ್ಷೇತ್ರಗಳಲ್ಲಿ ಈ ಬಾರಿ ಜಯ ಸಾಧಿಸಲೇಬೇಕೆಂದು ಪಕ್ಷ ಸಂಘಟನೆ ಮಾಡಿದ್ದು ಫಲ ನೀಡಿದೆ.

ಇಷ್ಟೇ ಅಲ್ಲದೇ ಅಭಿವೃದ್ಧಿ ಕೆಲಸಗಳನ್ನು ಪ್ರಚಾರ ಮಾಡಿತ್ತು. ಮೋದಿ ತಮ್ಮ ಭಾಷಣದಲ್ಲಿ ಕಾಂಗ್ರೆಸ್‌ ಅಭಿವೃದ್ಧಿ ಸಮಸ್ಯೆಯಾಗಿತ್ತು. ಸರ್ದಾರ್ ಸರೋವರ ಯೋಜನೆ ನೀರು ತಡವಾಗಿ ಗ್ರಾಮಗಳನ್ನು ತಲುಪಲು ಕಾಂಗ್ರೆಸ್‌ ಕಾರಣ ಎಂದು ಆರೋಪ ಮಾಡಿದ್ದರು.

27 ವರ್ಷಗಳ ಆಡಳಿತದ ಬಳಿಕವೂ ಗೆಲ್ಲವುದು ಬಹಳ ಸುಲಭದ ಮಾತಲ್ಲ. ಆದರೆ ಈಗ 7ನೇ ಬಾರಿ ಅಧಿಕಾರಕ್ಕೆ ಏರಿ ಕಾಂಗ್ರೆಸ್‌ ಪಕ್ಷವನ್ನೇ ಬಿಜೆಪಿ ಬಹುತೇಕ ಹೊಸಕಿ ಹಾಕಿದೆ. ಕಾಂಗ್ರೆಸ್‌ ಮತಗಳನ್ನು ಆಪ್‌ ವಿಭಜಿಸಿದ್ದರಿಂದ ಬಿಜೆಪಿಯ ಗೆಲುವು ಸುಗಮವಾಗಿದೆ.

ದೇಶ ಆಳಬೇಕಾದರೆ ನಾಯಕ ಮೊದಲು ತನ್ನ ರಾಜ್ಯವನ್ನು ಗೆಲ್ಲಬೇಕು. ಪ್ರಧಾನಿ ಮೋದಿ ರಾಜ್ಯವನ್ನು ಗೆದ್ದಿರುವುದು ಮಾತ್ರವಲ್ಲ ಕ್ಲೀನ್‌ ಸ್ವೀಪ್‌ನೊಂದಿಗೆ ಗೆಲ್ಲುವ ಮೂಲಕ 2024ರ ಚುನಾವಣೆಯ ಮೊದಲ ಪರೀಕ್ಷೆಯನ್ನೂ ರ‍್ಯಾಂಕ್‌ನೊಂದಿಗೆ ಗೆದ್ದಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Amit Shahbjpgujaratgujarat electionnarendra modipoliticsಅಮಿತ್ ಶಾಗುಜರಾತ್ನರೇಂದ್ರ ಮೋದಿಬಿಜೆಪಿ
Share This Article
Facebook Whatsapp Whatsapp Telegram

Cinema news

kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood

You Might Also Like

Arijith Singh
Latest

ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್

Public TV
By Public TV
4 minutes ago
T20 World Cup ICC votes to replace Bangladesh if it doesnt play in India
Cricket

ಟಿ20 ವಿಶ್ವಕಪ್‌ | ಪಾಕ್‌ ಜಾಗದಲ್ಲಿ ಆಡುತ್ತಾ ಬಾಂಗ್ಲಾದೇಶ?

Public TV
By Public TV
38 minutes ago
Dharmendra Pradhan
Latest

ಯಾವುದೇ ತಾರತಮ್ಯ ಮಾಡಲ್ಲ, ಕಾನೂನು ದುರುಪಯೋಗಪಡಿಸಲು ಸಾಧ್ಯವಿಲ್ಲ – UGC ಹೊಸ ನಿಯಮಕ್ಕೆ ಧರ್ಮೇಂದ್ರ ಪ್ರಧಾನ್ ಸ್ಪಷ್ಟನೆ

Public TV
By Public TV
1 hour ago
Pariksha Pe charcha
Latest

ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ ದಾಖಲೆಯ 6.76 ಕೋಟಿ ಅಭ್ಯರ್ಥಿಗಳು ನೋಂದಣಿ

Public TV
By Public TV
2 hours ago
Shakeel Ahmad Rahul Gandhi
Latest

ರಾಹುಲ್ ಹೇಡಿ, ಅಂಜುಬುರುಕ ಎಂದ ಮುಸ್ಲಿಂ ಕೈ ನಾಯಕನಿಗೆ ಈಗ ಬೆದರಿಕೆ ಕರೆ

Public TV
By Public TV
2 hours ago
hd kumaraswamy 1 1
Automobile

ನಾಗಾಲೋಟದಲ್ಲಿ ಬೆಳವಣಿಗೆ ಸಾಧಿಸುತ್ತಿದೆ ದೇಶಿಯ ಆಟೋಮೊಬೈಲ್‌ ಕ್ಷೇತ್ರ : ಹೆಚ್‌ಡಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?