Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ನಿರ್ಧಾರ ಅಚಲ, ಯಾವುದೇ ಕಾರಣಕ್ಕೂ ನಾವು ಸದನಕ್ಕೆ ಹಾಜರಾಗಲ್ಲ: ವಿಶ್ವನಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಮ್ಮ ನಿರ್ಧಾರ ಅಚಲ, ಯಾವುದೇ ಕಾರಣಕ್ಕೂ ನಾವು ಸದನಕ್ಕೆ ಹಾಜರಾಗಲ್ಲ: ವಿಶ್ವನಾಥ್

Bengaluru City

ನಮ್ಮ ನಿರ್ಧಾರ ಅಚಲ, ಯಾವುದೇ ಕಾರಣಕ್ಕೂ ನಾವು ಸದನಕ್ಕೆ ಹಾಜರಾಗಲ್ಲ: ವಿಶ್ವನಾಥ್

Public TV
Last updated: July 17, 2019 1:35 pm
Public TV
Share
2 Min Read
news 17 a h vishwanath
SHARE

– ನಮ್ಮ ಸ್ಪೀಕರ್ ಮೇಲೆ ನಮಗೆ ವಿಶ್ವಾಸವಿದೆ
– ಬಂದಿದ್ದೇಲ್ಲಾ ಬರಲಿ ಕರ್ನಾಟಕದ ಜನರ ಆಶೀರ್ವಾದ ನಮ್ಮ ಮೇಲೆ ಇರಲಿ

ಬೆಂಗಳೂರು: ನಮ್ಮ ನಿರ್ಧಾರ ಅಚಲ, ಯಾವುದೇ ಕಾರಣಕ್ಕೂ ನಾವು ಗುರುವಾರ ಸದನಕ್ಕೆ ಹಾಜರಾಗಲ್ಲ ಎಂದು ಜೆಡಿಎಸ್ ಶಾಸಕ ವಿಶ್ವನಾಥ್ ಅವರು ಅತೃಪ್ತರ ದೃಢ ನಿರ್ಧಾರವನ್ನು ಹೇಳಿದ್ದಾರೆ.

Rebel MLA 4

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶವನ್ನು ಅತ್ಯಂತ ಸಂತೋಷದಿಂದ ನಾನು ಸ್ವಾಗತ ಮಾಡುತ್ತೇನೆ. ಕರ್ನಾಟಕದಲ್ಲಿದ್ದ ಸಾಂವಿಧಾನಿಕ ಬಿಕ್ಕಟ್ಟಿಗೆ ಮಧ್ಯಂತರ ತೀರ್ಪು ಸಮಾಧಾನ ತಂದಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

rebel congress jds resigns e 1000x582 2

ನಾವು ಈ ಸರ್ಕಾರದ ವಿರುದ್ಧ ಬಂಡಾಯ ಎದ್ದಿರುವ ಶಾಸಕರಷ್ಟೇ ಹೊರತು ಅತೃಪ್ತರಲ್ಲ. ನಾವು ಯಾರು ಕೂಡ ನಾಳೆ ವಿಧಾನಸಭೆಗೆ ಬರುತ್ತಿಲ್ಲ ಎಂದು ತಮ್ಮ ಒಗ್ಗಟ್ಟಿನ ನಿರ್ಣಯವನ್ನು ತಿಳಿಸಿದರು.

ಬಳಿಕ ಶಾಸಕರ ಅನರ್ಹತೆಯ ವಿಚಾರವಾಗಿ ಮಾತನಾಡಿ, ಇವತ್ತು ಸ್ಪೀಕರ್ ರಮೇಶ್ ಕುಮಾರ್ ಅವರು ಸುಪ್ರೀಂ ಕೋರ್ಟ್ ತೀರ್ಪನ ಬಗ್ಗೆ ಪ್ರತಿಕ್ರಿಯಿಸುತ್ತ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ನನಗೆ ಸಮಾಧಾನಕರವಾಗಿ ಹೋಗಬೇಕೆಂಬ ಆದೇಶವನ್ನು ನೀಡಿದೆ. ಆದೇ ರೀತಿ ನಾನು ಕೂಡ ಸಮಾಧಾನಕರವಾಗಿ ಇರುತ್ತೇನೆ ಎಂದಿದ್ದಾರೆ. ನಮ್ಮ ಸ್ಪೀಕರ್ ಮೇಲೆ ನಮಗೆ ವಿಶ್ವಾಸವಿದೆ. ಸುಪ್ರೀಂ ಆದೇಶವನ್ನ ಸಮಾಧಾನಕರವಾಗಿ ಜಾರಿಗೆ ತರುತ್ತಾರೆ ಎಂಬ ನಂಬಿಕೆ ಭರವಸೆ ನಮಗೆ ನಮ್ಮ ಸ್ಪೀಕರ್ ಮೇಲೆ ಇದೆ.

Rameshkumar

ಒಂದು ವೇಳೆ ಶಾಸಕರನ್ನು ಅರ್ನರ್ಹಗೊಳಿಸಿದರೆ ಏನು ಮಾಡುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿ, ನಮ್ಮ ದೇಶದಲ್ಲಿ ಕಾನೂನಿದೆ ಅದರ ಆಧಾರದ ಮೇಲೆ ನಾವು ಹೋರಾಡುತ್ತೇವೆ ಎಂದರು.

ಒಂದು ವೇಳೆ ಗುರುವಾರ ಸ್ಪೀಕರ್ ಶಾಸಕರ ರಾಜೀನಾಮೆ ಅಂಗೀಕಾರ ಮಾಡದಿದ್ದರೆ ಅತೃಪ್ತ ಶಾಸಕರ ಮೇಲೂ ವಿಪ್ ಅನ್ವಯವಾಗುವ ಬಗ್ಗೆ ಪ್ರತಿಕ್ರಿಯಿಸಿ, ನಾವು ಕಾನೂನಿನ ಬಗ್ಗೆ ಹೆಚ್ಚು ತಿಳುವಳಿಕೆ ಹೊಂದಿರುವ ಕಾನೂನು ಸಲಹೆಗಾರರನ್ನು ಸಂಪರ್ಕಿಸುತ್ತೇವೆ. ಈ ಬಗ್ಗೆ ಏನೂ ಮಾಡಬೇಕು ಎನ್ನುವ ಬಗ್ಗೆ ತಿಳಿದುಕೊಳ್ಳುತ್ತೇವೆ. ಮುಂದೆ ಬರುವ ಪರಿಸ್ಥಿತಿಯನ್ನು ನಾವು ಎದರಿಸುವುದಕ್ಕೆ ಸಿದ್ಧರಿದ್ದೇವೆ.

Rebel MLA 1

ನಾವು ನಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಲೇ ನಾವು ಯಾವುದೇ ಪರಿಸ್ಥಿತಿಯನ್ನಾದರೂ ಎದುರಿಸುತ್ತೇವೆ ಎಂದು ರಾಜ್ಯದ ಒಳಿತಿಗೆ ಮನಸ್ಸನ್ನು ಗಟ್ಟಿ ಮಾಡಿಕೊಂಡೇ ಸರ್ಕಾರದಿಂದ ಹೊರಬಂದಿದ್ದೇವೆ. ನಾವು ರಾಜೀನಾಮೆ ನೀಡುವ ಮುಂಚೆಯೇ ಕಾನೂನು ಪಂಡಿತರ ಜೊತೆ ಎಲ್ಲವನ್ನೂ ಚರ್ಚೆ ಮಾಡಿದ್ದೇವೆ. ಬಂದಿದ್ದೆಲ್ಲಾ ಬರಲಿ ಕರ್ನಾಟಕದ ಜನರ ಆಶೀರ್ವಾದ ನಮ್ಮ ಮೇಲೆ ಇರಲಿ ಎಂದು ಹೇಳಿದರು.

Rebel MLA 3

ಕಳೆದ 13-14 ತಿಂಗಳಿನಿಂದ ನಮ್ಮ ರಾಜ್ಯದಲ್ಲಿ ಸರ್ಕಾರವೇ ಇಲ್ಲವೇನೋ ಎನ್ನುವ ರೀತಿ ಸ್ಥಿತಿ ಇದೆ. ಸರ್ಕಾರದ ಬೊಕ್ಕಸದಲ್ಲಿರುವ ಅನುದಾನ ಸರಿಯಾದ ರೀತಿಯಲ್ಲಿ ಹಂಚಿಕೆಯಾಗದೆ ಸರ್ಕಾರವೇ ಇಲ್ಲದ ರೀತಿ ಇದೆ. ರಾಜ್ಯದಲ್ಲಿ ಇಷ್ಟೆಲ್ಲ ನಡೆಯುತ್ತಿದೆ. ಆದರೆ ಈ ಬಗ್ಗೆ ಯಾರು ಕೂಡ ಯಾಕೆ ಈ ಸರ್ಕಾರ ಕೆಡವಬೇಕು ಎಂದು ಪ್ರಶ್ನೆ ಮಾಡಿದ್ದಾರಾ? ಇಡೀ ರಾಜ್ಯದ ಜನರ ಅವಕೃಪೆಗೆ ಒಳಗಾಗಿರುವ ಸಮ್ಮಿಶ್ರ ಸರ್ಕಾರ ಎಷ್ಟು ಬೇಗ ಹೋಗುತ್ತೆ ಎನ್ನುವ ಪ್ರಶ್ನೆ ಜನರಲ್ಲಿ ಮನೆಮಾಡಿದೆ. ಅದಕ್ಕೆ ಪ್ರತಿನಿಧಿಗಳಾಗಿರುವ ನಾವು ಮತದಾರರಿಗೆ ಗೌರವ ನೀಡಲು ನಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಈ ಸರ್ಕಾರವನ್ನ ತೊಲಗಿಸಿ ಮುಂದೆ ಯಾವುದಾದರೂ ಸರ್ಕಾರ ಬರಲಿ, ಜನರಿಗೆ ಒಳ್ಳೆಯದು ಮಾಡಲಿ ಎಂದು ಮೈತ್ರಿಯಿಂದ ಹೊರಬಂದಿದ್ದೇವೆ ಎಂದು ದೋಸ್ತಿ ಸರ್ಕಾರ ವಿರುದ್ಧ ಕಿಡಿಕಾರಿದರು.

TAGGED:bengaluruCoalition GovernmentPublic TVspeakerSupreme CourtVishwanathಪಬ್ಲಿಕ್ ಟಿವಿಬೆಂಗಳೂರುಮೈತ್ರಿ ಸರ್ಕಾರವಿಶ್ವನಾಥ್ಸುಪ್ರೀಂ ಕೋರ್ಟ್ಸ್ಪೀಕರ್
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Double Decker Bus Overturns In Lucknow
Crime

ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ – ಐವರು ದುರ್ಮರಣ, 16 ಮಂದಿಗೆ ಗಾಯ

Public TV
By Public TV
3 minutes ago
ಸಾಂದರ್ಭಿಕ ಚಿತ್ರ
Bengaluru City

ಜಕ್ಕೂರಿನಲ್ಲಿ ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಕ್ಲೋಸ್‌ ಡೋರ್‌ ಮೀಟಿಂಗ್‌

Public TV
By Public TV
15 minutes ago
Baldota Factory
Districts

ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ – ಮಂಗಳವಾರ ಖಾಸಗಿ ಶಾಲೆಗಳಿಗೆ ರಜೆ

Public TV
By Public TV
40 minutes ago
Rahul Gandhi Gym Trainer Mohammad Deepak
Latest

ನಿಮ್ಮ ಜಿಮ್‌ಗೆ ಸೇರುತ್ತೇನೆ: ಜಿಮ್ ಟ್ರೈನರ್ ಮೊಹಮ್ಮದ್ ದೀಪಕ್ ಭೇಟಿಯಾದ ರಾಹುಲ್ ಗಾಂಧಿ

Public TV
By Public TV
1 hour ago
Indias Big Decolonisation Move Chakravarti Rajagopalachari replaces Lutyens at Rashtrapati Bhavan Delhi 1
Latest

ವಸಾಹತುಶಾಹಿ ವಿರುದ್ಧ ಕೇಂದ್ರದ ಸಮರ – ಲುಟ್ಯೆನ್ಸ್ ಪ್ರತಿಮೆ ತೆಗೆದು ರಾಜಗೋಪಾಲಾಚಾರಿ ಪುತ್ಥಳಿ ಅನಾವರಣ

Public TV
By Public TV
2 hours ago
School 3
Bengaluru City

ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?