Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜೀನಾಮೆ ಅಂಗೀಕಾರಕ್ಕೆ ಸುಪ್ರೀಂ ಮೊರೆ ಹೋದ ಶಾಸಕರು – ದೂರಿನಲ್ಲಿ ಏನಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜೀನಾಮೆ ಅಂಗೀಕಾರಕ್ಕೆ ಸುಪ್ರೀಂ ಮೊರೆ ಹೋದ ಶಾಸಕರು – ದೂರಿನಲ್ಲಿ ಏನಿದೆ?

Bengaluru City

ರಾಜೀನಾಮೆ ಅಂಗೀಕಾರಕ್ಕೆ ಸುಪ್ರೀಂ ಮೊರೆ ಹೋದ ಶಾಸಕರು – ದೂರಿನಲ್ಲಿ ಏನಿದೆ?

Public TV
Last updated: July 10, 2019 12:56 pm
Public TV
Share
2 Min Read
Reble MLA
SHARE

ಬೆಂಗಳೂರು: ಮುಂಬೈನಲ್ಲಿರುವ ಅತೃಪ್ತ ಶಾಸಕರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ನಮ್ಮ ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ಅವರಿಗೆ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ಇಂದು ಬೆಳಗ್ಗೆ ಮುಂಬೈನಲ್ಲಿರುವ 10 ಶಾಸಕರು ಅರ್ಜಿಯನ್ನು ಸಲ್ಲಿಸಿದ್ದಾರೆ. ಶನಿವಾರ ನಾವು ಸ್ಪೀಕರ್ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದೇವೆ. ಆದರೆ ಇಲ್ಲಿಯವರೆಗೂ ರಾಜೀನಾಮೆ ಅಂಗೀಕಾರವಾಗಿಲ್ಲ. ಹೀಗಾಗಿ ರಾಜೀನಾಮೆಯನ್ನು ಅಂಗೀಕಾರ ಮಾಡುವಂತೆ ಸ್ಪೀಕರ್ ಅವರಿಗೆ ಸೂಚನೆ ನೀಡಬೇಕೆಂದು 10 ಶಾಸಕರು ಮನವಿ ಮಾಡಿದ್ದಾರೆ.

Reble MLA 2

ಈ ಸಂಬಂಧ ನ್ಯಾಯಾಲಯ ಅರ್ಜಿಯ ತುರ್ತು ವಿಚಾರಣೆಗೆ ಗುರುವಾರ ಸಮಯ ನೀಡಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಲಿದ್ದಾರೆ. ಮುಖ್ಯ. ನ್ಯಾ.ರಂಜನ್ ಗೋಗೊಯ್ ಅವರಿದ್ದ ಪೀಠ ಅರ್ಜಿಯನ್ನು ವಿಚಾರಣೆಯನ್ನು ನಡೆಸಲಿದೆ.

ದೂರಿನಲ್ಲಿ ಏನಿದೆ?
ಜುಲೈ 6ರಂದು ಎಲ್ಲ 10 ಶಾಸಕರು ರಾಜೀನಾಮೆ ಸಲ್ಲಿಸಲು ವಿಧಾನಸೌಧಕ್ಕೆ ಆಗಮಿಸುತ್ತಿರುವ ವಿಷಯ ತಿಳಿದು ಸ್ಪೀಕರ್ ಕಚೇರಿಯಿಂದ ಹೊರ ನಡೆದಿದ್ದಾರೆ. ಹೀಗಾಗಿ ಸ್ಪೀಕರ್ ಕಚೇರಿಯ ಕಾರ್ಯದರ್ಶಿಗಳಿಗೆ ರಾಜೀನಾಮೆಯನ್ನು ಸಲ್ಲಿಸಿದ್ದೇವೆ. ಅಲ್ಲಿಂದ ನೇರವಾಗಿ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆಯನ್ನು ಸಲ್ಲಿಸಲಾಗಿದೆ. ಪಕ್ಷೇತರ ಶಾಸಕರಿಬ್ಬರು ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದಿದ್ದಾರೆ. ಸ್ಪೀಕರ್ ಉದ್ದೇಶಪೂರ್ವಕವಾಗಿಯೇ ಜುಲೈ 9ರವರೆಗೆ ಬೇಕೆಂತಲೇ ಕಚೇರಿಗೆ ಬಂದಿಲ್ಲ. ಈಗಾಗಲೇ ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿದ ಬೆಂಬಲವನ್ನು ವಾಪಸ್ ಪಡೆದು ಬಿಜೆಪಿಗೆ ಬೆಂಬಲವನ್ನು ನೀಡಿದ್ದಾರೆ.

Reble MLA 3.jpeg

ಜುಲೈ 9ರಂದು ಕಚೇರಿಗೆ ಆಗಮಿಸಿದ ಸ್ಪೀಕರ್, ಎಂಟು ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲ, ಐವರ ಶಾಸಕರ ಪತ್ರಗಳು ಕ್ರಮಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಜುಲೈ 12ರಂದು ವಿಚಾರಣೆಗೆ ಹಾಜರಾಗಬೇಕೆಂದು ಐವರಲ್ಲಿ ಮೂವರಿಗೆ ತಿಳಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಸಭೆಯ ನಾಯಕರು ರಾಜೀನಾಮೆ ಸಲ್ಲಿಸಿರುವ ಶಾಸಕರನ್ನು ಅನರ್ಹಗೊಳಿಸಬೇಕೆಂದು ಸ್ವೀಕರ್ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ. 10 ಶಾಸಕರು ತಮ್ಮ ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ರೆ ಅವರನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಸ್ವೀಕರ್ ಅವರಿಗೆ ಸಲ್ಲಿಸಿರುವ ಅರ್ಜಿಯನ್ನು ರದ್ದುಗೊಳಿಸಬೇಕು.

SPEAKER RAMESH

ಜುಲೈ 12ರಂದು ಅಧಿವೇಶನ ಆರಂಭಗೊಳ್ಳಲಿದ್ದು, ಅಂದೇ ಸ್ಪೀಕರ್ ರಾಜೀನಾಮೆ ಕ್ರಮಬದ್ಧವಾಗಿರುವ ಶಾಸಕರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಸ್ಪೀಕರ್ ನಡೆ ಯಾರದ್ದೊ ಒತ್ತಡಕ್ಕೆ ಮಣಿದಂತೆ ಕಾಣುತ್ತಿದೆ. ಬಹುಮತವಿಲ್ಲದ ಸರ್ಕಾರ ಶಾಸಕರನ್ನು ಅನರ್ಹಗೊಸುವಂತೆ ಬೆದರಿಕೆಯನ್ನು ಹಾಕಿದೆ. ಶಾಸಕರಾದ ನಾವು ಯಾವುದೇ ಭಯ, ಒತ್ತಡ, ಪ್ರಲೋಭನೆಗೆ ಬಲಿಯಾಗದೇ ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇವೆ.

supreme court

ನಮ್ಮ ರಾಜೀನಾಮೆ ಅಂಗೀಕಾರವಾಗದೇ ಇರೋದು ಸಂವಿಧಾನದ 14ನೇ ಪರಿಚ್ಚೇದದ ಸ್ಪಷ್ಟ ಉಲ್ಲಂಘನೆ ಆಗಿದೆ. ನಾವು ಕರ್ನಾಟಕ ವಿಧಾನಸಭಾ ನಿಯಮಾವಳಿ ರೂಲ್ ನಂಬರ್ 202 ಪ್ರಕಾರ ರಾಜೀನಾಮೆ ಪತ್ರ ಸಲ್ಲಿಸಿದೇವೆ. ಆರ್ಟಿಕಲ್ 190 ರ ಪ್ರಕಾರ ರಾಜೀನಾಮೆ ಪತ್ರದಲ್ಲಿ ಕೇವಲ ಸಹಿ ಇದ್ರೆ ಸಾಕು ಜೊತೆಗೆ ಸ್ಪೀಕರ್ ಗೆ ತೃಪ್ತಿ ಆದ್ರೆ ಸಾಕು. ರಾಜೀನಾಮೆ ಪತ್ರ ಹೀಗೆ ಇರಬೇಕು ಎಂಬ ಕಾನೂನು ಇಲ್ಲ. ನಾವು ಸ್ಪೀಕರ್ ಕಚೇರಿಗೆ ಹೋಗಿರುವ ಬಗ್ಗೆ ಮಾಧ್ಯಮಗಳಲ್ಲಿ ಬಂದಿದೆ, ಅದನ್ನು ಸ್ಪೀಕರ್ ಕೂಡಾ ನೋಡಿದ್ದಾರೆ.

Ramesh Kumar

ಸ್ಪೀಕರ್ ಕಾನೂನು ಪ್ರಕಾರ ನಡೆದುಕೊಳ್ಳುತ್ತಿಲ್ಲ ಮತ್ತು ಪಕ್ಷಪಾತ ನೀತಿ ಅನುಸರಿಸುತ್ತಿದ್ದಾರೆ. ಈಗ ಮೈತ್ರಿ ಸರ್ಕಾರ ಅಧಿಕೃತವಾಗಿ ಬಹುಮತ ಕಳೆದುಕೊಂಡಿದೆ. ಹೀಗಿದ್ದರೂ ರಮೇಶ್ ಕುಮಾರ್ ತಾವು ಸದನದ ಸ್ಪೀಕರ್ ಅಂತಾ ಅಂದುಕೊಂಡಿದ್ದಾರೆ. ಬಹುಮತ ಕಳೆದುಕೊಂಡ ಸರ್ಕಾರದಲ್ಲಿ ಸ್ಪೀಕರ್ ಮತ್ತು ಸಿಎಂ ಪವರ್ ಲೇಸ್ ಇದ್ದಂಗೆ. ಹಾಗಾಗಿ ನ್ಯಾಯಾಲಯ ಮಧ್ಯಪ್ರವೇಶಿಸಿ, ಸಂವಿಧಾನ ಉಳಿಸಬೇಕು. ನಮ್ಮ ಅರ್ಜಿಯನ್ನ ಮಾನ್ಯ ಮಾಡಬೇಕು. ಸ್ಪೀಕರ್ ನಮ್ಮ ರಾಜೀನಾಮೆಯನ್ನ ಅಂಗೀಕರಿಸುವಂತೆ ನ್ಯಾಯಾಲಯ ನಿರ್ದೇಶನ ನೀಡಬೇಕು.

TAGGED:congressjdsKarnataka PoliticsPublic TVrebel MLASupreme Courtಅತೃಪ್ತ ಶಾಸಕರುಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಮುಂಬೈಶಾಸಕಸುಪ್ರೀಂ ಕೋರ್ಟ್ಸ್ಪೀಕರ್ಸ್ಪೀಕರ್ ರಮೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

LPG
Bengaluru City

ಹೋಟೆಲ್‌ಗಳಿಗೆ ಸದ್ಯಕ್ಕೆ ಗ್ಯಾಸ್ ಪೂರೈಕೆ ಇಲ್ಲ – ಹೋಟೆಲ್ ಉದ್ಯಮಕ್ಕೆ ಮತ್ತೆ ಸರ್ಕಾರ ಶಾಕ್

Public TV
By Public TV
2 minutes ago
Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
40 minutes ago
gas tanker udupi
Latest

ಉಡುಪಿ ಕಟಪಾಡಿಯಲ್ಲಿ ಮಗುಚಿ ಬಿದ್ದ ಗ್ಯಾಸ್ ಟ್ಯಾಂಕರ್

Public TV
By Public TV
42 minutes ago
petrol machine
Latest

ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ನೇಪಾಳದಲ್ಲೀಗ ಲೀಟರ್‌ ಪೆಟ್ರೋಲ್‌ಗೆ 188 ರೂ., ಡೀಸೆಲ್‌ಗೆ 196 ರೂ.

Public TV
By Public TV
1 hour ago
Chitradurga Murder
Chitradurga

ಜಗಳ ಬಿಡಿಸಲು ಮುಂದಾದ ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ; ಗಂಡ – ಹೆಂಡತಿ ಜಗಳದಲ್ಲಿ ಅಮಾಯಕ ಬಲಿ

Public TV
By Public TV
1 hour ago
dubai airport 1
Latest

ದುಬೈ ಏರ್‌ಪೋರ್ಟ್‌ ಬಳಿ ಇರಾನ್ ಡ್ರೋನ್‌ ದಾಳಿ – ವಿಮಾನಗಳ ಹಾರಾಟ ಸ್ಥಗಿತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?