Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ನನ್ನ ರಕ್ತದ ಕಣ ಕಣದಲ್ಲಿ ಅಭಿಮಾನಿಗಳ ಬೆವರಿನ ಕಣವಿದೆ, ಅದಕ್ಕಾಗಿ ನನಗೆ ಒಳ್ಳೆತನ ಬಂದಿದೆ – ಅಂಬರೀಶ್

Public TV
Last updated: November 25, 2018 3:22 pm
Public TV
Share
2 Min Read
gdg ambareesh
SHARE

ಗದಗ: ರೆಬೆಲ್ ಸ್ಟಾರ್ ಅಂಬಿಗೆ 60ನೇ ವಸಂತದ ಸಂದರ್ಭದಲ್ಲಿ ಗದಗ ನಗರಕ್ಕೆ ಆಗಮಿಸಿದ್ದರು. ದಿಗ್ಗಜನಿಗೆ ಅದ್ಭುತ ಸ್ವಾಗತ ಕೋರಿ ಗಂಡ-ಬೇರುಂಡ ಲಾಂಚನವಿರುವ ಚಿನ್ನದ ಸರವನ್ನು ಹಾಕಿ `ಕಲಾಭೂಷಣ’ ಬಿರುದು ನೀಡಿ ಸನ್ಮಾನಿಸಿ ಗೌರವಿಸಲಾಯಿತು.

2012ರ ಸೆಪ್ಟೆಂಬರ್ 20ರಂದು ಬಜಾರ್ ಭೀಮನಿಗೆ ಕರ್ನಾಟಕ ಚಲನಚಿತ್ರ ಪ್ರದರ್ಶಕರ ಮಹಾಮಂಡಳಿ ಹಾಗೂ ಅಂಬಿ ಅಭಿಮಾನಿ ಬಳಗದಿಂದ ಅದ್ಭುತ ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ `ಅಂಬಿ-ಅಭಿನಂದನೆ-ಅಭಿವಂದನೆ’ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು.

ambarish 2 1

ಈ ಕನ್ವರ್ ಲಾಲ್‍ನ ಕಾರ್ಯಕ್ರಮ ಕಣ್ಣು ತುಂಬಿಕೊಳ್ಳಲು ಚಲನಚಿತ್ರದ ಗಣ್ಯಾತಿ ಗಣ್ಯರನ್ನು ಕರೆತರಲಾಗಿತ್ತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಟ ಅಂಬರೀಶ್, ಸಂಕಷ್ಟಗಳ ಮಧ್ಯೆಯೂ ಉತ್ತರ ಕರ್ನಾಟಕದ ಜನತೆ ಈ ನಟನಿಗೆ ತೋರಿದ ಪ್ರೀತಿ, ಗೌರವವನ್ನು ಎಷ್ಟು ಹಣ ಕೊಟ್ಟರೂ ಈ ವಿಶ್ವಾಸ ಗಳಿಸಲಾಗುವುದಿಲ್ಲ. ನನ್ನ ರಕ್ತದ ಕಣ ಕಣದಲ್ಲಿ ಅಭಿಮಾನಿಗಳ ಬೆವರಿನ ಕಣವಿದೆ. ಅದಕ್ಕಾಗಿ ನನಗೆ ಒಳ್ಳೆತನ ಬಂದಿದೆ ಎಂದರು.

gdg ambareesh 3

ನಗರದ ಪಂಚಾಚಾರ್ಯ ಮಾಂಗಲ್ಯ ಮಂದಿರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಗರದ ಪ್ರಮುಖ ಬೀದಿಗಳಲ್ಲಿ ಇವರನ್ನು ಮೆರವಣಿಗೆ ಮಾಡಲಾಗಿತ್ತು. ಅಭಿಮಾನಿಗಳು ನೀಡುವ ಪ್ರೀತಿಯ ಮುಂದೆ ಯಾವ ಪ್ರಶಸ್ತಿ ದೊಡ್ಡದಲ್ಲ. ನನಗೆ ಅಧಿಕಾರದ, ಹಣದ ದಾಹವಿಲ್ಲ. ಇನ್ನು 60 ಆಗದಂತೆ ಕಾಣುವ ಈ ದೇಹ, 15 ಜನ ಮುಖ್ಯಮಂತ್ರಿಗಳನ್ನು ನೋಡಿದ್ದೇನೆ, ಪ್ರಧಾನಿಗಳ ಜೊತೆ ಕುಳಿತವನು ಸಾಕಷ್ಟು ಅನುಭವವಿದೆ ಎಂದು ಅಂಬರೀಶ್ ನಮ್ರವಾಗಿ ನುಡಿದರು. ನಾನು ಪಿಯುಸಿ ಫೇಲಾಗಿದ್ದೇನೆ. ಆದರೆ ನನಗೆ ವಿದ್ಯೆ, ಛಲವಿದೆ ಎಂಬ ಅಂಬಿ ಹೇಳಿಕೆ ನೆರೆದವರಲ್ಲಿ ಮತ್ತಷ್ಟು ಆತ್ಮಸ್ಥೈರ್ಯ ಮೂಡಿಸಿತು.

gdg ambareesh 2

ಅಂದಿನ ಆ ಕಾರ್ಯಕ್ರಮದಲ್ಲಿ ನಿರ್ದೇಶಕ ಎಸ್. ನಾರಾಯಣ ಕುಚಿಕು ಗೆಳೆಯನಿಗೆ ಜೈಕಾರ ಕೂಗಿದರು. 40 ವರ್ಷ ಚಿತ್ರರಂಗದಲ್ಲಿ ಸೇವೆ ಮಾಡಿರುವ ಅಂಬರೀಶ್ ಅವರನ್ನು ಯಾವ ವಿಶ್ವವಿದ್ಯಾಲಯ ಕೂಡ ಗುರುತಿಸಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದರು.

ನಂತರ ಮಾತನಾಡಿದ ಚಿತ್ರನಟಿ ಸುಮಲತಾ, ಉತ್ತರ ಕರ್ನಾಟಕದ ಜನತೆ ತೋರಿದ ಪ್ರೀತಿ ಅನನ್ಯ. ಇದರ ಮುಂದೆ ಅಂಬರೀಶ್ ಅವರಿಗೆ ಸರ್ಕಾರದ ಯಾವ ಪ್ರಶಸ್ತಿ ದೊಡ್ಡದಲ್ಲ. ಅಂತಹದ್ದರ ಬಗ್ಗೆ ಬೇಸರ ಮಾಡಿಕೊಂಡವರು ಅಂಬರೀಶ್ ಅಲ್ಲ ಎಂದರು.

1983 ರಿಂದ ಗದಗನಲ್ಲಿ ಅನಿಲ್ ಗರಗ ಎಂಬವರು ಅಂಬರೀಶ್ ಅಭಿಮಾನಿ ಬಳಗ ಕಟ್ಟಿಕೊಂಡಿದ್ದಾರೆ. ಅಂಬರೀಶ್ ಅವರ ಅಗಲಿಕೆಯಿಂದ ಆ ಅಭಿಮಾನಿ ಬಳಗ ಕಣ್ಣಿರಿಟ್ಟಿತು. 2012ರ ವೇಳೆ ಕಲಿಯುಗದ ಕರ್ಣ, ಇಂದ್ರಜಿತ್ ಕಾರ್ಯಕ್ರಮಕ್ಕೆ ಸಹಸ್ರಾರು ಅಭಿಮಾನಿಗಳು ಭಾಗವಹಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:AmbareeshhonourPublic TVsandalwoodtitleಅಂಬರೀಶ್ಗದಗಪಬ್ಲಿಕ್ ಟಿವಿಬಿರುದುಸನ್ಮಾನಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
5 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

Ahmedabad Air India Air Crash
Latest

8 ಸೆಕೆಂಡ್ ನಂತ್ರ ವಿಮಾನ ಹಾರಾಟದಲ್ಲಿ ಅಸಹಜತೆ ಪತ್ತೆ; 7-12 ಸೆಕೆಂಡ್‌ ವರೆಗಿನ ಹಾರಾಟದ ಮೇಲೆ ತನಿಖೆ

Public TV
By Public TV
12 minutes ago
Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
21 minutes ago
bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
26 minutes ago
Ramanagara Paramedical Student
Crime

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
27 minutes ago
Israel Iran Conflict
Latest

ಇರಾನ್‌ನ ನ್ಯೂಕ್ಲಿಯರ್‌, ಮಿಲಿಟರಿ ಕೇಂದ್ರಗಳ ಮೇಲೆ ಇಸ್ರೇಲ್‌ ವಾಯುದಾಳಿ – ಪ್ಯಾರಾಮಿಲಿಟರಿ ಮುಖ್ಯಸ್ಥ, ಇಬ್ಬರು ವಿಜ್ಞಾನಿಗಳ ಹತ್ಯೆ

Public TV
By Public TV
34 minutes ago
vinay kulkarni
Bengaluru City

ನ್ಯಾಯಾಧೀಶರ ಮುಂದೆ ಹಾಜರಾದ ವಿನಯ್ ಕುಲಕರ್ಣಿ – ಶಾಸಕನನ್ನು ವಶಕ್ಕೆ ಪಡೆದ ಸಿಬಿಐ

Public TV
By Public TV
52 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?