Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗೆ ಮತ್ತೆ ಕೂಗು – ಕೇಂದ್ರಕ್ಕೆ ರಾಜ್ಯ ಶಿಫಾರಸು ಮಾಡುವಂತೆ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗೆ ಮತ್ತೆ ಕೂಗು – ಕೇಂದ್ರಕ್ಕೆ ರಾಜ್ಯ ಶಿಫಾರಸು ಮಾಡುವಂತೆ ಆಗ್ರಹ

Bengaluru City

ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗೆ ಮತ್ತೆ ಕೂಗು – ಕೇಂದ್ರಕ್ಕೆ ರಾಜ್ಯ ಶಿಫಾರಸು ಮಾಡುವಂತೆ ಆಗ್ರಹ

Public TV
Last updated: October 5, 2025 6:25 pm
Public TV
Share
2 Min Read
Siddaramaiah 2 1
SHARE

– ಸ್ವತಂತ್ರ ಧರ್ಮದ ಮಾನ್ಯತೆಗೆ ಹೋರಾಟ ಮುಂದುವರೆಸಲು ಸಿಎಂ ಸಮ್ಮುಖದಲ್ಲಿ ನಿರ್ಣಯ
– ಸಿದ್ದರಾಮಯ್ಯ ಹಣೆಗೆ ವಿಭೂತಿ ಹಚ್ಚಿ ಶರಣರಿಂದ ಸನ್ಮಾನ

ಬೆಂಗಳೂರು: ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಯುತ್ತಿರುವಾಗಲೇ ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗೆ ಮತ್ತೆ ಕೂಗೆದ್ದಿದೆ. ಬೆಂಗಳೂರಿನಲ್ಲಿ ಇಂದು ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ 300ಕ್ಕೂ ಹೆಚ್ಚು ಬಸವಾದಿ ಶರಣರು, ಲಿಂಗಾಯತ ಪ್ರಮುಖ ಸಂಘಟನೆ, ಒಕ್ಕೂಟಗಳು ಈ ಒತ್ತಾಯ ಮಾಡಿವೆ.

ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ “ಬಸವ ಮೆಟ್ರೋ” ಎಂದು ಘೋಷಿಸಿ ಬಿಡುತ್ತಿದ್ದೆ.

ನಮ್ಮಲ್ಲಿ ಅನೇಕ ಜಾತಿ, ಅನೇಕ‌ ಧರ್ಮಗಳಿವೆ. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು ನಾವು. ಶೂದ್ರರು ಜಾತಿ… pic.twitter.com/k5yUD34UaA

— Siddaramaiah (@siddaramaiah) October 5, 2025

ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಎಂ.ಬಿ ಪಾಟೀಲ್ ಮತ್ತಿತರರು ಭಾಗವಹಿಸಿದ್ರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ನಿವೃತ್ತ ನ್ಯಾ.ನಾಗಮೋಹನ ದಾಸ್, 2017 ರಲ್ಲಿ ತಾವು ಕೊಟ್ಟಿದ್ದ ವರದಿಯಾಧರಿಸಿ ಸಿಎಂ ಸಿದ್ದರಾಮಯ್ಯ ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆ ಕೋರಿ ಕೇಂದ್ರಕ್ಕೆ ಶಿಫಾರಸು ಕಳಿಸಿದ್ರು. ಆ ಶಿಫಾರಸು ವಾಪಸ್ ಬಂದಿದೆ. ಮತ್ತೆ ರಾಜ್ಯ ಸರ್ಕಾರ ಲಿಂಗಾಯತ ಸ್ವತಂತ್ರ ಧರ್ಮ ಹಾಗೂ ಅಲ್ಪಸಂಖ್ಯಾತ ಸ್ಥಾನಮಾನ ಕೋರಿ ಶಿಫಾರಸು ಕಳಿಸಬೇಕು ಅಂದು ಆಗ್ರಹಿಸಿದ್ರು. ಇದನ್ನೂ ಓದಿ: ಮೆಟ್ರೋ ನಿಲ್ದಾಣಕ್ಕೆ ʻಬಸವಣ್ಣʼ ಹೆಸರು – ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಸಿಎಂ ಭರವಸೆ

Siddaramaiah 4 1

ಇದೇ ವೇಳೆ ಹಲವು ಒತ್ತಾಯಗಳನ್ನು ಸಿಎಂಗೆ ಬಸವಾದಿ ಶರಣು ಮಾಡಿದ್ರು. ಬಸವ ಜಯಮೃತ್ಯುಂಜಯ ಸ್ವಾಮೀಜಿ ಮಾತಾಡಿ, ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂದು ಹೆಸರಿಡಬೇಕು. ಕಲಬುರಗಿ ವಿವಿಗೆ ಬಸವಣ್ಣನ ಹೆಸರಿಡಬೇಕು ಎಂದು ಆಗ್ರಹಿಸಿದ್ರು. ಇನ್ನೂ ಡಾ.ಬಸವಲಿಂಗ ಪಟ್ಟದೇವರು ಮಾತನಾಡಿ, ವಚನ ವಿಶ್ವವಿದ್ಯಾಲಯ ಸ್ಥಾಪಿಸುವಂತೆ ಒತ್ತಾಯಿಸಿದರು.

ಸಚಿವ ಎಂ.ಬಿ ಪಾಟೀಲ್ ಮಾತಾಡಿ, ತಾವು ಭೌಗೋಳಿಕವಾಗಿ ಹಿಂದೂಗಳಾದರೆ, ಧರ್ಮದಲ್ಲಿ ಲಿಂಗಾಯತ ಧರ್ಮ ಅಂದ್ರು. ಇದೇ ವೇಳೆ, ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗೆ ಹೋರಾಟ ಮುಂದುವರೆಸುವುದು, ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ, ಸವಲತ್ತು ಪಡೆಯುವುದು, ಲಿಂಗಾಯತ ಕನ್ನಡ ಧರ್ಮ, ಲಿಂಗಾಯತ ಉಪಪಂಗಡ, ಉಪಜಾತಿಗಳ ನಡುವೆ ವೈವಾಹಿಕ ಸಂಬಂಧ ಬೆಳೆಸುವುದು, ಶರಣ ಸಂಸ್ಕೃತಿ ಪಾಲನೆ ಹೀಗೆ ಐದು ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಇದನ್ನೂ ಓದಿ: ರಾಷ್ಟ್ರಪತಿ ಭವನದಲ್ಲಿ ‘ಕಾಂತಾರ’ ಪ್ರದರ್ಶನ – ರಿಷಬ್‌ ಚಿತ್ರತಂಡದ ಜೊತೆ ದ್ರೌಪದಿ ಮುರ್ಮು ಸಿನಿಮಾ ವೀಕ್ಷಣೆ

Siddaramaiah 3

ಇದೇ ವೇಳೆ ಸಿಎಂಗೆ ಶರಣರು ಹಣೆಗೆ ವಿಭೂತಿ ಹಚ್ಚಿ ಸನ್ಮಾನ ಮಾಡಿದ್ರು. ಇನ್ನು ಭಾಷಣ ಮಾಡಿದ ಸಿಎಂ, ತಾವು ಬಸವಣ್ಣನ ಅಭಿಮಾನಿ, ಬಸವ ಅನುಯಾಯಿ. ಬಸವಣ್ಣನ ಹಾದಿಯಲ್ಲೇ ಸರ್ಕಾರ ನಡೀತಿದೆ, ಸಮಾನತೆ ತರಲು ಅನೇಕ ಭಾಗ್ಯಗಳನ್ನು ಸರ್ಕಾರ ಕೊಟ್ಟಿದೆ ಅಂದ್ರು. ಜಾಸ್ತಿ ಮಾತಾಡಿದ್ರೆ ವಿವಾದ ಆಗುತ್ತೆ ಅಂತನೇ ಮಾತಾಡಿದ ಸಿಎಂ, ನಮ್ಮ ಸಮಾಜ ಜಡತ್ವದಿಂದ, ಜಾತಿ ವ್ಯವಸ್ಥೆಗಳಿಂದ ಕೂಡಿದೆ ಅಂತನೇ ಬಸವಣ್ಣ ಹೊಸ ಧರ್ಮ ಸ್ಥಾಪಿಸಿದ್ರು. ಮುಂದಿನ ವರ್ಷದೊಳಗೆ ಅನುಭವ ಮಂಟಪ ನಿರ್ಮಾಣ ಪೂರ್ತಿಗೊಳಿಸುವ ಹಾಗೂ ವಚನ ವಿವಿ ಸ್ಥಾಪಿಸುವ ಭರವಸೆ ಕೊಟ್ರು. ಇನ್ನು ನಮ್ಮ ಮೆಟ್ರೋಗೆ ಬಸವಣ್ಣ ಹೆಸರಿಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸು ಕಳಿಸೋದಾಗಿ ಹೇಳಿದ್ರು. ಇದನ್ನೂ ಓದಿ: ಕೇರಳದಲ್ಲಿ ‌ಕಾಂತಾರ ಭರ್ಜರಿ ಪ್ರದರ್ಶನ – ಅತಿ ಹೆಚ್ಚು ಗಳಿಕೆ ಮಾಡಿದ 2ನೇ ಕನ್ನಡ ಸಿನಿಮಾ ದಾಖಲೆ

TAGGED:Anubhava Mantapabasavannanamma metrosiddaramaiahಅನುಭವ ಮಂಟಪನಮ್ಮ ಮೆಟ್ರೋಬಸವಣ್ಣ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

ICC Pakistan Meeting
Cricket

ಭಾರತದ ಜೊತೆ ಪಂದ್ಯವಾಡಲು 3 ಷರತ್ತು ಮುಂದಿಟ್ಟ ಪಾಕ್‌!

Public TV
By Public TV
5 minutes ago
Bengaluru Hotel Table Charge
Bengaluru City

ಇನ್ಮುಂದೆ ಹೋಟೆಲ್‌ನಲ್ಲಿ ಗಂಟೆಗಟ್ಟಲೆ ಮಾತಾಡಿದ್ರೂ ಚಾರ್ಜ್? – ಹೋಟೆಲ್ ಮಾಲೀಕರಿಂದ ಅಸೋಸಿಯೇಷನ್‌ಗೆ ಮನವಿ

Public TV
By Public TV
50 minutes ago
Fire breaks out in more than 12 godowns in Mysuru
Districts

ಮೈಸೂರಿನಲ್ಲಿ ಅಗ್ನಿ ಅವಘಡ – ಸಾಲು ಸಾಲು ಗೋದಾಮುಗಳಿಗೆ ಬೆಂಕಿ

Public TV
By Public TV
58 minutes ago
India US Trade Deal
Latest

ಟ್ಯಾರಿಫ್‌ ಇಳಿಸಿದ ಟ್ರಂಪ್‌ – ಚೀನಾ, ಪಾಕಿಸ್ತಾನದ ಮುಂದೆ ಭಾರತ ಮೇಲುಗೈ ಸಾಧಿಸಿದ್ದು ಹೇಗೆ?

Public TV
By Public TV
9 hours ago
two people die after drinking spirit one in critical condition two detained in koppal
Crime

ಸ್ಪಿರಿಟ್ ಕುಡಿದು ಇಬ್ಬರು ಸಾವು, ಓರ್ವನ ಸ್ಥಿತಿ ಚಿಂತಾಜನಕ – ಇಬ್ಬರು ವಶಕ್ಕೆ

Public TV
By Public TV
9 hours ago
Sri Lanka
Cricket

T20 World Cup: ಐರ್ಲೆಂಡ್‌ ವಿರುದ್ಧ ಶ್ರೀಲಂಕಾಗೆ 20 ರನ್‌ಗಳ ಗೆಲುವು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?