Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದೈವಕ್ಕೆ ಅಪಚಾರ ಮಾಡಿದ ಕಡೆಯೆಲ್ಲ ದುರಂತಗಳಾಗಿವೆ: ಸಂಶೋಧಕಿ ಡಾ. ಲಕ್ಷ್ಮಿ ಪ್ರಸಾದ್

Public TV
Last updated: June 15, 2025 1:04 pm
Public TV
Share
3 Min Read
Kantara 1
SHARE

– ಅಪಚಾರ ಮಾಡಿದ್ದರೆ, ಹರಕೆ ಬಾಕಿಯಿದ್ದರೆ ತೀರಿಸಿಕೊಳ್ಳಬೇಕು; ಸಲಹೆ
– ರಿಷಬ್‌ಗೆ ಮೊದಲೇ ಕೇಡಿನ ಮುನ್ಸೂಚನೆ ಕೊಟ್ಟಿದ್ದ ಪಂಜುರ್ಲಿ ದೈವ

ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ (Rishab Shetty) ನಿರ್ದೇಶಿಸಿ ನಟಿಸುತ್ತಿರುವ ಬಹುನಿರೀಕ್ಷಿತ ಚಿತ್ರ ʻಕಾಂತಾರ ಚಾಪ್ಟರ್ 1ʼಗೆ (Kantara Chapter 1) ಸಾಲು ಸಾಲು ವಿಘ್ನ ಎದುರಾಗುತ್ತಲೇ ಇದೆ. ಶನಿವಾರ ಶಿವಮೊಗ್ಗದ ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ಶೂಟಿಂಗ್‌ ದೋಣಿಯೇ ಮುಗಿಚಿಹೋಗಿದೆ. ನಟ ರಿಷಬ್ ಶೆಟ್ಟಿ ಸೇರಿ ಹಲವರು ಪಾರಾಗಿದ್ದಾರೆ. ಆದ್ರೆ ಇದು ಕಾಕತಾಳಿಯೂ ಅಥವಾ ದೈವಗಳಿಗೆ ಮಾಡಿದ ಅಪಚಾರದಿಂದ ಆದ ಘಟನೆಯೋ ಅನ್ನೋ ಮಾತುಕತೆ ನಡೆಯುತ್ತಿದೆ. ಈ ನಡುವೆ ಪಂಜುರ್ಲಿ ದೈವ (Panjurli Daiva) ರಿಷಬ್‌ಗೆ ಕೊಟ್ಟಿದ ಕೇಡಿನ ಮುನ್ಸೂಚನೆ ಬಗ್ಗೆ ಸಂಶೋಧಕಿ ಡಾ. ಲಕ್ಷ್ಮಿ ಪ್ರಸಾದ್ (ತುಳು ದೈವಗಳ ಬಗ್ಗೆ ಪುಸ್ತಕ ಬರೆದವರು) ಮಾತನಾಡಿದ್ದಾರೆ.

kantara 9

ʻಪಬ್ಲಿಕ್ ಟಿವಿʼ ಜೊತೆಗೆ ಮಾತನಾಡಿರುವ ಅವರು, ದೈವಗಳು ಯಾರಿಗೂ ತೊಂದರೆ ಕೊಡಲ್ಲ. ಆದ್ರೆ ಹರಕೆ ಬಾಕಿಯಿದ್ದಾಗ ಅಥವಾ ದೈವಗಳಿಗೆ ಅಪಚಾರವಾದಾಗ ದೈವ (Daiva) ಮುನಿಸುಗೊಳ್ಳುತ್ತದೆ. ಕಾಂತಾರ ಸಿನಿಮಾ-2 ನಡೆಯುವ ಸಂದರ್ಭದಲ್ಲಿ ಈ ಘಟನೆ ಕಾಕತಾಳೀಯವೂ ಆಗಿರಬಹುದು ಅಥವಾ ದೈವದ ಸೂಚನೆಯೂ ಆಗಿರಬಹುದು ಅಂತಾ ಹೇಳಿದ್ದಾರೆ. ಇದನ್ನೂ ಓದಿ: ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!

ದೈವಗಳು ಶಿಷ್ಟರನ್ನ ರಕ್ಷಣೆ ಮಾಡಿ ದುಷ್ಟರನ್ನ ಶಿಕ್ಷಿಸುತ್ತವೆ. ಯಾವುದೇ ಕಾಲದಲ್ಲೂ ತೊಂದರೆ ಮಾಡುವುದಿಲ್ಲ. ಇಲ್ಲಿ ನಡೆದಿದ್ದೆಲ್ಲ ಕಾಕತಾಳೀಯೂ ಆಗಿರಬಹುದು, ಆಕಸ್ಮಿಕವೂ ಆಗಿರಬಹುದು. ರಾಕೇಶ್ ಪೂಜಾರಿ, ವಿಜುಗೆ ಹೃದಯಾಘಾತ ಆಗಿದೆ. ಅವರಿಬ್ಬರಿಗೇ ಅಲ್ಲ ಕಳೆದ ಒಂದು ವರ್ಷದಲ್ಲಿ ಸಾವಿರಾರು ಯುವಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಾಂತಾರ ಚಾಪ್ಟರ್‌-1 ಚಿತ್ರದಲ್ಲಿ ಸಾವಿರಾರು ಜನ ಕೆಲಸ ಮಾಡ್ತಿದ್ದಾರೆ. ಆದ್ದರಿಂದ ಈ ಘಟನೆ ನಡೆದಿದ್ದು ಆಕಸ್ಮಿಕವೂ ಇರಬಹುದು ಎಂದು ಹೇಳಿದ್ದಾರೆ.

Kantara 2

ದೈವಕ್ಕೆ ಅನ್ಯಾಯವಾದಾಗ ಶಿಕ್ಷಿಸಿವೆ
ಮುಂದುವರಿದು… ಅಲೌಕಿಕ ನೆಲೆಗಟ್ಟಿನಲ್ಲಿ ಹೇಳೋದಾದ್ರೆ ದೈವಕ್ಕೆ ಅಪಚಾರ ಮಾಡಿದ ಕಡೆಯೆಲ್ಲ ದುರಂತಗಳು ಆಗಿವೆ. ದೈವಕ್ಕೆ ಹರಕೆ ತೀರಿಸದಿದ್ರೆ, ಅನ್ಯಾಯ ಮಾಡಿದ್ರೆ ದೈವಗಳು ಶಿಕ್ಷಿಸಿರುವ ಉದಾಹರಣೆಗಳಿವೆ. ಕಾಂತಾರ ಸಿನಿಮಾ ಮಾತ್ರವಲ್ಲದೇ ಈ ಹಿಂದೆಯೂ ದೈವದ ಬಗ್ಗೆ ಹಲವು ಸಿನಿಮಾಗಳಲ್ಲಿ ತೋರಿಸಿದ್ದಾರೆ. ರಿಷಬ್‌ ಅವರ ಚಿತ್ರದಲ್ಲಿ ತೆರೆಯ ಮೇಲೆ ದೈವಕ್ಕೆ ಎಲ್ಲಿಯೂ ಅಪಚಾರವಾಗಿಲ್ಲ. ತೆರೆಯ ಹಿಂದೆ ಏನಾಗಿದೆಯೋ ನಮಗೆ ಗೊತ್ತಿಲ್ಲ. ಅಲ್ಲದೇ ದೈವವು ಸಹ ಮುಂದಿನ ದಿನಗಳಲ್ಲಿ ತೊಂದ್ರೆ ಬರಬಹುದು ಅಂತಾ ಹೇಳಿದೆ, ದೈವಗಳು ಹೇಳಿದ ನುಡಿಗಟ್ಟಗಳು ನಿಜವಾಗಿದೆ ಅನ್ನೋದು ಜನರ ನಂಬಿಕೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು

Kantara 3

ದೈವ ಕಟ್ಟಿದವರು ಹೇಳಿದ ಮಾತು ನಿಜವಾಗಿದೆ
ರಿಷಬ್‌ ಶೆಟ್ಟಿ ದೈವದ ಆಜ್ಞೆ ಪಡೆದೇ ಸಿನಿಮಾ ಶೂಟಿಂಗ್‌ ಶುರು ಮಾಡಿದ್ದಾರೆ. ದೈವ ಕೂಡ ಅಪಾಯ ಬರಬಹುದು ನಾನು ರಕ್ಷಣೆ ಕೊಡ್ತೀನಿ ಎಂದು ಹೇಳಿತ್ತು. ಸಾಮಾನ್ಯವಾಗಿ ಕಷ್ಟ ಬಂದಾಗ ಜನ ದೈವದ ಬಳಿ ಹೋಗ್ತಾರೆ, ದೈವ ನುಡಿಗಟ್ಟು ಕೊಡುತ್ತೆ. ಆ ಕ್ಷಣಕ್ಕೆ ದೈವ ಕಟ್ಟಿದಾಗ ಅಲೌಕಿಕ ಶಕ್ತಿ ಜಾಗೃತಿಯಾಗಿರುತ್ತೆ, ಹಾಗಾಗಿ ದೈವ ಕಟ್ಟಿದವರು ಹೇಳಿದ ಮಾತುಗಳು ನಿಜವಾಗಿವೆ ಎನ್ನುತ್ತಾರೆ ಡಾ. ಲಕ್ಷ್ಮಿ ಪ್ರಸಾದ್. ಇದನ್ನೂ ಓದಿ: ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು

Kantara 6

ಕೊನೆಯಲ್ಲಿ ಶಿವನನ್ನ ಮಾಯ ಮಾಡಿದ್ದು ಸರಿಯಲ್ಲ
ಇದೆಲ್ಲದರ ಹೊರತಾಗಿ ಬೇಜವಾಬ್ದಾರಿಯಿಂದ ಏನಾದ್ರೂ ಮಾಡಿದ್ದರೆ ಅದು ಅವರ ತಪ್ಪು. ದೈವಕ್ಕೆ ಅಪಪ್ರಚಾರ ಆದ್ರೆ ಇಂತಹದ್ದೆಲ್ಲ ಆಗಬಹುದು. ಜೊತೆಗೆ ದುರಂತ ಕಥಾನಕಗಳನ್ನ ತೋರಿಸಬಾರದು ಅನ್ನೋ ನಂಬಿಕೆಯೂ ಇದೆ. ಆದ್ರೆ ಕಾಂತಾರ ಚಿತ್ರದ ಕೊನೆಯಲ್ಲಿ ಶಿವನನ್ನು ಮಾಯ ಮಾಡಿದ್ದು ಸರಿ ಹೋಗಲಿಲ್ಲ ಅಂತ ನನ್ನ ಮನಸ್ಸು ಹೇಳ್ತಿತ್ತು. ಒಂದು ವೇಳೆ ದೈವಕ್ಕೆ ಅಪಚಾರ ಮಾಡಿದ್ದರೆ, ಹರಕೆ ಬಾಕಿಯಿದ್ದರೆ ತೀರಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ

TAGGED:heart attackKantara Chapter 1Lakshmi G PrasadPanjurli Daivarishab shettyshivamoggaಕಾಂತಾರ ಚಾಪ್ಟರ್ 1ಡಾ.‌ ಲಕ್ಷ್ಮಿ ಪ್ರಸಾದ್‌ರಿಷಬ್ ಶೆಟ್ಟಿಶಿವಮೊಗ್ಗಹೃದಯಾಘಾತ
Share This Article
Facebook Whatsapp Whatsapp Telegram

Cinema News

tamannaah bhatia 3
ರಾಗಿಣಿ ಎಂಎಂಎಸ್-3ಗೆ ಮಿಲ್ಕಿ ಬ್ಯೂಟಿ ನಾಯಕಿ..!?
Bollywood Cinema Latest Top Stories
Sunita Ahuja Govinda
ಬಾಲಿವುಡ್‌ ನಟ ಗೋವಿಂದ ಸಂಸಾರದಲ್ಲಿ ಬಿರುಕು; ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ
Bollywood Cinema Latest Main Post
Chiranjeevis 70th Birthday Ram Charan
ಮೆಗಾಸ್ಟಾರ್‌ಗೆ 70ರ ಸಂಭ್ರಮ: ರಾಮ್‌ ಚರಣ್ ಸೆಲಬ್ರೇಷನ್
Cinema Latest South cinema Top Stories
Vijays Rally in Madurai Thousands Gather for TVK Conference
ತಮಿಳುನಾಡಲ್ಲಿ ವಿಜಯ್ ದಳಪತಿ ರಣಕಹಳೆ
Cinema South cinema
war 2 Jr NTR
ಬಾಲಿವುಡ್‌ನಲ್ಲೂ ಜೂ.ಎನ್‌ಟಿಆರ್‌ಗೆ ಸೋಲು
Bollywood Cinema Latest Top Stories

You Might Also Like

supreme Court 1
Latest

ಬಿಹಾರ ಎಸ್‌ಐಆರ್‌ಗೆ ಪುರಾವೆಯಾಗಿ ಆಧಾರ್ ಕಾರ್ಡ್ ಸ್ವೀಕರಿಸಬೇಕು: ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

Public TV
By Public TV
3 hours ago
Sujatha Bhat 5
Bengaluru City

ಗಿರೀಶ್ ಮಟ್ಟಣ್ಣನವರ್ ಚಿತ್ರಕಥೆ, ಸಮೀರ್ ಸ್ಕ್ರೀನ್‌ಪ್ಲೇಗೆ ಬಲಿಯಾದ್ರಾ ಸುಜಾತ ಭಟ್?

Public TV
By Public TV
4 hours ago
Sujatha Bhat 4
Bengaluru City

ನನ್ನನ್ನು ಕಾರಲ್ಲಿ ಕೂಡಿ ಹಾಕಿ ಹೇಳಿಕೆ ಪಡೆದ್ರು – ಹೊಸ ಕಥೆ ಕಟ್ಟಿದ ಸುಜಾತ ಭಟ್!‌

Public TV
By Public TV
4 hours ago
Girish Mattannavar
Bengaluru City

ಅನನ್ಯಾ ಭಟ್‌ ಫೋಟೋ ಕೇಳಿದಾಗ ಮಾಡೆಲ್‌ ಫೋಟೋ ಕಳಿಸಿದ್ದರು ಸುಜಾತ ಭಟ್: ಗಿರೀಶ್‌ ಮಟ್ಟಣ್ಣನವರ್‌

Public TV
By Public TV
4 hours ago
Sujatha Bhat 2
Dakshina Kannada

ಅನಾರೋಗ್ಯ ಕಾರಣಕ್ಕೆ ಶನಿವಾರ ವಿಚಾರಣೆಗೆ ಬರಲ್ಲ, ಆ.29ಕ್ಕೆ ಹಾಜರಾಗ್ತೀನಿ: ಎಸ್‌ಐಟಿಗೆ ಸುಜಾತಾ ಭಟ್‌ ಪತ್ರ

Public TV
By Public TV
4 hours ago
Sujatha bhat 3
Dakshina Kannada

ನನಗೆ ಅನನ್ಯಾ ಭಟ್ ಅಂತ ಮಗಳಿರೋದು ಸತ್ಯ – ಕ್ಷಣಕ್ಕೊಂದು ದ್ವಂದ್ವ ಹೇಳಿಕೆ ನೀಡ್ತಿರೋ ಸುಜಾತ ಭಟ್

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?