Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಚಿತ ಕರೆ ನೀಡುತ್ತಿರೋ ಜಿಯೋಗೆ ಎಷ್ಟು ಕೋಟಿ ನಷ್ಟವಾಗಿದೆ? ನಷ್ಟವಾಗಿದ್ದು ಎಲ್ಲಿ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉಚಿತ ಕರೆ ನೀಡುತ್ತಿರೋ ಜಿಯೋಗೆ ಎಷ್ಟು ಕೋಟಿ ನಷ್ಟವಾಗಿದೆ? ನಷ್ಟವಾಗಿದ್ದು ಎಲ್ಲಿ?

Latest

ಉಚಿತ ಕರೆ ನೀಡುತ್ತಿರೋ ಜಿಯೋಗೆ ಎಷ್ಟು ಕೋಟಿ ನಷ್ಟವಾಗಿದೆ? ನಷ್ಟವಾಗಿದ್ದು ಎಲ್ಲಿ?

Public TV
Last updated: October 16, 2017 2:02 pm
Public TV
Share
3 Min Read
reliance jio press conference b1343230 f813 11e6 aa44 d0b605bc50f5
SHARE

ಮುಂಬೈ: ಸೇವೆ ಆರಂಭಗೊಂಡು ಮೂರು ತಿಂಗಳು ಉಚಿತ ಕರೆ ಮತ್ತು ಡೇಟಾ ನೀಡಿ ಪ್ರಸ್ತುತ ಈಗ ಕೇವಲ ಡೇಟಾಗೆ ಮಾತ್ರ ಶುಲ್ಕ ವಿಧಿಸುತ್ತಿರುವ ಜಿಯೋ ಸೆಪ್ಟೆಂಬರ್ ಗೆ ಅಂತ್ಯಗೊಂಡ ಎರಡನೇ ತ್ರೈಮಾಸಿಕದಲ್ಲಿ ಒಟ್ಟು 271 ಕೋಟಿ ರೂ. ನಿವ್ವಳ ನಷ್ಟವನ್ನು ಅನುಭವಿಸಿದೆ.

ವ್ಯವಹಾರದ ಮಾಹಿತಿಯನ್ನು ಬಿಡುಗಡೆ ಮಾಡಿರುವ ಜಿಯೋ ಒಟ್ಟು 271 ಕೋಟಿ ರೂ. ನಷ್ಟ ಅನುಭವಿಸಿದರೆ, 6150 ಕೋಟಿ ರೂ. ಆದಾಯ ಗಳಿಸಿದೆ ಎಂದು ತಿಳಿಸಿದೆ.

ಒಟ್ಟು ದೇಶದಲ್ಲಿ 13.8 ಕೋಟಿ ರೂ. ಗ್ರಾಹಕರನ್ನು ಜಿಯೋ ಹೊಂದಿದ್ದು, ವೈರ್‍ಲೆಸ್ ಡೇಟಾ ಟ್ರಾಫಿಕ್ ಎರಡನೇ ತ್ರೈಮಾಸಿಕದಲ್ಲಿ ಜಿಯೋ ಒಟ್ಟು 3.78 ಶತ ಕೋಟಿ ಜಿಬಿ ಆಗಿದೆ.

ಯಾವ ಕಂಪೆನಿಯ ಮಾರುಕಟ್ಟೆಯ ಪಾಲು ಎಷ್ಟಿದೆ?
ಏರ್‍ಟೆಲ್ 23.70%, ವೊಡಾಫೋನ್ 17.74%, ಐಡಿಯಾ 16.34%, ಜಿಯೋ 10.83%, ಬಿಎಸ್‍ಎನ್‍ಎಲ್ 8.81%, ಏರ್‍ಸೆಲ್ 7.58%, ರಿಲಯಾನ್ಸ್ 6.85% ಮಾರುಕಟ್ಟೆ ಹೊಂದಿದೆ.

ಜಿಯೋಗೆ ಲಾಸ್ ಆಗಿದ್ದು ಎಲ್ಲಿ?
ಇಂಟರ್ ಕನೆಕ್ಟ್ ಯೂಸೇಜ್ ಜಾರ್ಜ್(ಐಯುಸಿ) ನಿಂದಾಗಿ ಜಿಯೋಗೆ ನಷ್ಟ ವಾಗುತ್ತಿದೆ. ಸೆಪ್ಟೆಂಬರ್ ವರೆಗೆ ಪ್ರತಿ ನಿಮಿಷಕ್ಕೆ 14 ಪೈಸೆ ಐಯುಸಿ ಇತ್ತು. ಐಯುಸಿ ನಿಗದಿ ಪಡಿಸಿದ್ದಕ್ಕೆ ಜಿಯೋ ವಿರೋಧ ವ್ಯಕ್ತಪಡಿಸಿದ್ದು, ನಾವು ಕರೆಗೆಂದೇ ಪ್ರತ್ಯೇಕವಾಗಿ ಗ್ರಾಹಕರಿಗೆ ಯಾವುದೇ ಶುಲ್ಕ ವಿಧಿಸುವುದಿಲ್ಲ. ಆದರೆ ಐಯುಸಿಯಿಂದ ನಮಗೆ ಹೊರೆಯಾಗುತ್ತಿದೆ. ಇತರೇ ಟೆಲಿಕಾಂ ಕಂಪೆನಿಗಳು ತಮ್ಮ ಆದಾಯವನ್ನು ಹೆಚ್ಚಿಸಲು ಮಾಡಿಕೊಂಡ ತಂತ್ರ ಎಂದು ಜಿಯೋ ವಾದಿಸಿತ್ತು. ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಏರ್‍ಟೆಲ್ 480 ಕೋಟಿ ರೂ. ಜಿಯೋದಿಂದ ಸೇವಾ ಶುಲ್ಕ ಪಡೆದಿದೆ.

ಏನಿದು ಐಯುಸಿ?
2003ರಲ್ಲಿ ಒಳಬರುವ ಕರೆಯನ್ನು ಉಚಿತವಾಗಿ ನೀಡುವ ಸಲುವಾಗಿ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಐಯುಸಿಯನ್ನು ತಂದಿತ್ತು. 2004ರ ಫೆಬ್ರವರಿಯಲ್ಲಿ ಟ್ರಾಯ್ ಪ್ರತಿ ನಿಮಿಷಕ್ಕೆ 30 ಪೈಸೆ, 2009ರ ಏಪ್ರಿಲ್ ನಲ್ಲಿ 20 ಪೈಸೆ, 2015ರ ಮಾರ್ಚ್ ನಲ್ಲಿ 14 ಪೈಸೆ ಐಯುಸಿ ಬೆಲೆಯನ್ನು ನಿಗದಿಪಡಿಸಿತ್ತು. ಉದಾಹರಣೆಗೆ ಜಿಯೋ ಗ್ರಾಹಕರೊಬ್ಬರು ಏರ್‍ಟೆಲ್ ಗ್ರಾಹಕರಿಗೆ ಕರೆ ಮಾಡಿದರೆ ಜಿಯೋ ಟ್ರಾಯ್ ನಿಗದಿ ಪಡಿಸಿದ ಐಯುಸಿಯನ್ನು ಏರ್‍ಟೆಲ್ ಪಾವತಿಸಬೇಕಾಗುತ್ತದೆ.

ಐಯುಸಿಯಿಂದಾಗಿ ಏರ್‍ಟೆಲ್, ವೊಡಾಫೋನ್, ಐಡಿಯಾ ಕಂಪನಿಗಳು ಸಾವಿರಾರು ಕೋಟಿ ರೂ. ಆದಾಯಗಳಿಸುತ್ತಿದೆ. ಕಳೆದ ವರ್ಷ ದೇಶದ ಅತಿ ದೊಡ್ಡ ಟೆಲಿಕಾಂ ಕಂಪೆನಿ ಏರ್‍ಟೆಲ್ 10,279 ಕೋಟಿ ರೂ. ಆದಾಯವನ್ನು ಗಳಿಸಿದ್ದು, ಈ ಹಿಂದೆ 14 ಪೈಸೆಯಿಂದ 30 ಪೈಸೆಗೆ ಏರಿಸಬೇಕೆಂಬ ಪ್ರಸ್ತಾಪವನ್ನು ಟ್ರಾಯ್ ಮುಂದಿಟ್ಟಿತ್ತು. ಪ್ರಸ್ತುತ ಐಯುಸಿ ಕಡಿಮೆ ಇದ್ದು, ಪಾರದರ್ಶಕವಾಗಿ ಹೊಸ ಬೆಲೆಯನ್ನು ನಿಗದಿಪಡಿಸಬೇಕೆಂದು ಏರ್‍ಟೆಲ್ ಮನವಿ ಮಾಡಿತ್ತು

ಜಿಯೋ ವಿರೋಧ ಯಾಕೆ?
ಇಲ್ಲಿಯವರೆಗೆ ಟೆಲಿಕಾಂ ಕಂಪೆನಿಗಳು ಕರೆ ಮತ್ತು ಡೇಟಾ ಸೇವೆಗಳನ್ನು ಪ್ರತ್ಯೇಕವಾಗಿ ನಿಭಾಯಿಸುತಿತ್ತು. ಆದರೆ ಜಿಯೋ ಈ ಎರಡನ್ನೂ ಒಟ್ಟಿಗೆ ನಿಭಾಯಿಸುತ್ತದೆ. ಇದರಿಂದಾಗಿ ಖರ್ಚು ಕಡಿಮೆ ಆಗುತ್ತದೆ. ಡೇಟಾವನ್ನು ಬಳಸಿಕೊಂಡು ಕರೆ ಮಾಡುವ ತಂತ್ರಜ್ಞಾನವೇ ವಾಯ್ಸ್ ಓವರ್ ಲಾಂಗ್ ಟರ್ಮ್ ಎವಲ್ಯೂಶನ್(ಎಲ್‍ಟಿಇ). ಇದರಲ್ಲಿ ಕರೆಗೆ ಬೇರೆ, ಡೇಟಾಗೆ ಬೇರೆ ಎಂದು ಹಣ ನೀಡಬೇಕಿಲ್ಲ. ಡೇಟಾಗೆ ನೀಡಿದ ಹಣದಲ್ಲೇ ಕರೆಯನ್ನೂ ಉಚಿತವಾಗಿ ಮಾಡಬಹುದು. ಈ ಕಾರಣಕ್ಕಾಗಿ ಜಿಯೋ ಸಂಪೂರ್ಣವಾಗಿ ಐಯುಸಿಯನ್ನು ತೆಗೆದು ಹಾಕಬೇಕೆಂದು ವಾದ ಮಂಡಿಸುತ್ತಿದೆ.

ಹೊಸ ಐಯುಸಿ:
ಟ್ರಾಯ್ ಪ್ರತಿ ನಿಮಿಷಕ್ಕೆ 6 ಪೈಸೆ ಐಯುಸಿ ದರವನ್ನು ನಿಗದಿ ಪಡಿಸಿದ್ದು, ಹೊಸ ಐಯುಸಿ ದರ ಅಕ್ಟೋಬರ್ 1ರಿಂದ ಜಾರಿಗೆ ಬಂದಿದೆ. 2020ರ ಜನವರಿಯಿಂದ ಸಂಪೂರ್ಣವಾಗಿ ಐಯುಸಿಯನ್ನು ಕಿತ್ತು ಹಾಕಲು ಟ್ರಾಯ್ ಮುಂದಾಗಿದೆ. ಟ್ರಾಯ್ ಹೊಸ ಐಯುಸಿ ಜಾರಿ ಮಾಡಿದ್ದನ್ನು ಪ್ರಶ್ನಿಸಿ ವೊಡಾಫೋನ್ ಬಾಂಬೆ ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಿದ್ದು, ನವೆಂಬರ್ 15 ರಂದು ಈ ಅರ್ಜಿಯ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ: ದೀಪಾವಳಿಗೆ ಜಿಯೋ ಗಿಫ್ಟ್: 399 ರೂ. ರಿಚಾರ್ಜ್ ಮಾಡಿ ಫುಲ್ ಕ್ಯಾಶ್‍ಬ್ಯಾಕ್ ಪಡೆಯಿರಿ

 

jiophone new desk v3

jio phone 2

jio phone tv

 

 

 

jio 17

jio 16

jio 13

jio 12

jio 11

jio 10

jio 7

jio 5

jio 4

jio 2

jio 1

jio plans final

jio plans final 1

Share This Article
Facebook Whatsapp Whatsapp Telegram

Cinema news

YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories
Karikaada
ʻಕರಿಕಾಡʼ ಸಿನಿಮಾದ ಮಾದಕ ಸಾಂಗ್‌ಗೆ ಸೊಂಟ ಬಳುಕಿಸಿದ ಕೃತಿ ವರ್ಮಾ
Cinema Latest Sandalwood

You Might Also Like

Bangladesh
Latest

ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ಹತ್ಯೆ ಸರಣಿ – ಆಟೋ ಡ್ರೈವರ್‌, ಗಾಯಕ ಪ್ರೊಲೊಯ್ ಚಾಕಿ ಹತ್ಯೆ

Public TV
By Public TV
4 hours ago
Dharwad 2
Dharwad

ಹಾಡಹಗಲೇ ಇಬ್ಬರು ಮಕ್ಕಳ ಅಪಹರಣ – ಮರಳಿ ಪಾಲಕರ ಮಡಿಲು ಸೇರಿದ ಪುಟಾಣಿಗಳು!

Public TV
By Public TV
5 hours ago
RCB
Cricket

WPL 2026 | ರಾಯಲ್‌ ಆಗಿ ವಾರಿಯರ್ಸ್‌ ಚಾಲೆಂಜ್‌ ಗೆದ್ದ ಬೆಂಗಳೂರು – ನಂ.1 ಪಟ್ಟಕ್ಕೆ ಜಿಗಿದ ಆರ್‌ಸಿಬಿ

Public TV
By Public TV
5 hours ago
Mallikarjun Kharge
Districts

ಡಿಕೆ ಶಿವಕುಮಾರ್‌ ನೀವು ಇಲ್ಲಿ ಹುಟ್ಟೋದು ಬೇಡ, ಅಭಿವೃದ್ಧಿ ಮಾಡಿದ್ರೆ ಸಾಕು: ಮಲ್ಲಿಕಾರ್ಜುನ ಖರ್ಗೆ

Public TV
By Public TV
6 hours ago
M.P Renukacharya
Davanagere

ಬಿಎಸ್‌ವೈನ್ನು ಲಿಂಗಾಯತ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ: ರೇಣುಕಾಚಾರ್ಯ

Public TV
By Public TV
6 hours ago
Husband And Wife
Crime

8 ವರ್ಷಗಳಿಂದ ಸೆಕ್ಸ್‌ಗೆ ಒಪ್ಪದ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?