Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಲವಂತದ ಮತಾಂತರ ಜಾಮೀನುರಹಿತ ಅಪರಾಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಬಲವಂತದ ಮತಾಂತರ ಜಾಮೀನುರಹಿತ ಅಪರಾಧ

Karnataka

ಬಲವಂತದ ಮತಾಂತರ ಜಾಮೀನುರಹಿತ ಅಪರಾಧ

Public TV
Last updated: December 16, 2021 8:42 pm
Public TV
Share
2 Min Read
Belagavi Suvarna Soudha VidhanaSabhe
SHARE

– ಧರ್ಮ ಬದಲಿಸುವ ಮುನ್ನ ಅರ್ಜಿ ಸಲ್ಲಿಕೆ ಕಡ್ಡಾಯ
– ಸೋಮವಾರ ಬಳಿಕ ಬಿಲ್ ಪಾಸ್‍ಗೆ ಸರ್ಕಾರ ಪ್ಲ್ಯಾನ್

ಬೆಂಗಳೂರು: ಪ್ರಸಕ್ತ ಅಧಿವೇಶನದಲ್ಲಿಯೇ ಮತಾಂತರ ನಿಷೇಧ ಮಸೂದೆ ಮಂಡನೆಗೆ ತೀರ್ಮಾನಿಸಿರುವ ರಾಜ್ಯ ಬಿಜೆಪಿ ಸರ್ಕಾರ, ಇದಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಈಗಾಗಲೇ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021ರ ಮಸೂದೆಯನ್ನು ಸಿದ್ಧಪಡಿಸಿದೆ. ಸೋಮವಾರದ ಸಂಪುಟ ಸಭೆಯಲ್ಲಿ ಈ ಮಸೂದೆಗೆ ಅನುಮೋದನೆ ಪಡೆದು, ಬುಧವಾರ ವಿಧಾನಸಭೆಯಲ್ಲಿ ಮಸೂದೆ ಮಂಡಿಸಲು ಬೊಮ್ಮಾಯಿ ಸರ್ಕಾರ ಯೋಚಿಸಿದೆ.

Belagavi Suvarna Soudha VidhanaSabhe 3

ಒತ್ತಾಯ, ಆಮಿಷವೊಡ್ಡಿ ನಡೆಸಲಾಗುವ ಮತಾಂತರಗಳನ್ನು ನಿಷೇಧಿಸುವ ಅಂಶ ಪ್ರಸ್ತಾವಿತ ಮಸೂದೆಯಲ್ಲಿದೆ. ಆದರೆ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಸಹ ಮತಾಂತರ ವಿಧೇಯಕಕ್ಕೆ ನಮ್ಮ ವಿರೋಧ ಇದೆ ಎಂದಿದ್ದಾರೆ. ಕಾರಣ ನೀಡಿ ಎಂದು ಸರ್ಕಾರವನ್ನು ಕೇಳಿದ್ದಾರೆ. ಪ್ರಸ್ತಾವಿತ ಮಸೂದೆಯಲ್ಲಿ ಈ ಕೆಳಕಂಡ ಅಂಶಗಳಿವೆ. ಇದನ್ನೂ ಓದಿ: ರಾಜ್ಯ ವಿಶ್ವ ಮಟ್ಟದಲ್ಲೇ ಅತಿ ದೊಡ್ಡ ಭ್ರಷ್ಟ ಸರ್ಕಾರ ಎಂದು ಗುತ್ತಿಗೆದಾರರ ಸಂಘದವರೇ ಹೇಳಿದ್ದಾರೆ: ಡಿಕೆಶಿ

ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021
ಬಲವಂತದ ಮತಾಂತರ ಜಾಮೀನುರಹಿತ ಅಪರಾಧ ಮತ್ತು ಅಸಿಂಧುವಾಗಿದೆ. ಇದನ್ನು ನೇರ ವಿಚಾರಣೆಗೆ ಒಳಪಡಿಸಬಹುದು. ಉಡುಗೊರೆ, ಕೆಲಸ, ಉಚಿತ ಶಿಕ್ಷಣ, ವಿವಾಹದ ಆಮಿಷ ಒಡ್ಡಿ ಮತಾಂತರ ಮಾಡುವಂತಿಲ್ಲ. ಭಾವನಾತ್ಮಕವಾಗಿ ಸೆಳೆದು ಮತಾಂತರ ಮಾಡುವುದು ಅಪರಾಧ. ಅಮಿಷ ಒಡ್ಡಿ ಮತಾಂತರಗೊಂಡು ವಿವಾಹ ಆಗಿದ್ದರೆ ಆ ಮದುವೆ ಅಸಿಂಧು ಎಂದು ಘೋಷಿಸಲು ಕೌಟುಂಬಿಕ ನ್ಯಾಯಾಲಯಕ್ಕೆ ಈ ಮಸೂದೆಯಲ್ಲಿ ಅವಕಾಶ ನೀಡಲಾಗಿದೆ. ಸಾಮೂಹಿಕ ಮತಾಂತರದಲ್ಲಿ ಶಿಕ್ಷಣ ಸಂಸ್ಥೆ, ಆಶ್ರಮ, ಧಾರ್ಮಿಕ ಮಿಷನರಿ, ಎನ್‍ಜಿಓ ಪಾಲ್ಗೊಳ್ಳುವಂತಿಲ್ಲ. ಸಾಮೂಹಿಕ ಮತಾಂತರದಲ್ಲಿ ಭಾಗಿಯಾದ ಸಂಸ್ಥೆಗಳಿಗೆ ಸರ್ಕಾರದಿಂದ ಅನುದಾನ ನಿಲ್ಲಿಸಲಾಗುವುದು.

suvarna soudha 2

ದಂಡ ಎಷ್ಟು?
ಎಸ್‍ಸಿ, ಎಸ್‍ಟಿ ಸಮುದಾಯದವರನ್ನು ಬಲವಂತವಾಗಿ ಮತಾಂತರ ಮಾಡುವ ಹಾಗಿಲ್ಲ. ಅಪ್ರಾಪ್ತರು, ಮಹಿಳೆಯರು, ಬುದ್ದಿಮಾಂಧ್ಯರಿಗೆ ಆಸೆ, ಆಮಿಷ ಒಡ್ಡಿ ಮತಾಂತರ ಮಾಡಬಾರದು. ಕಾಯ್ದೆ ಉಲ್ಲಂಘಿಸಿದಲ್ಲಿ ಕನಿಷ್ಠ 3ರಿಂದ 10 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಲಾಗುವುದು. ಇತರರನ್ನು ಬಲವಂತವಾಗಿ ಮತಾಂತರಿಸಿದ್ದಲ್ಲಿ 3ರಿಂದ 5 ವರ್ಷ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ಹಾಗೂ ಸಾಮೂಹಿಕ ಮತಾಂತರ ಮಾಡಿದವರಿಗೆ 3ರಿಂದ 10 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ ವಿಧಿಸಲಾಗುವುದು. ಇದನ್ನೂ ಓದಿ: ರಾಜ್ಯ ಸರ್ಕಾರ ವೆಜ್ ಬೇರೆ, ನಾನ್ ವೆಜ್ ಬೇರೆ ಶಾಲೆ ತೆರೆಯಲಿ: ದಯಾನಂದ ಸ್ವಾಮೀಜಿ

ಪರಿಹಾರವೇನು?
ಬಲವಂತದ ಮತಾಂತರ ಸಾಬೀತಾದಲ್ಲಿ ಮತಾಂತರಕ್ಕೆ ಒಳಗಾದವನಿಗೆ ಗರಿಷ್ಠ 5 ಲಕ್ಷ ಪರಿಹಾರ ನೀಡಬೇಕಾಗುತ್ತದೆ. ಪರಿಹಾರದ ಮೊತ್ತವನ್ನು ಮತಾಂತರ ಮಾಡಿದವನಿಂದಲೇ ವಸೂಲಿ ಮಾಡಬೇಕಾಗುತ್ತದೆ. ಈ ಹಿಂದೆಯೂ ಮತಾಂತರ ಮಾಡಿದ್ದು ಸಾಬೀತಾದಲ್ಲಿ ದುಪ್ಪಟ್ಟು ದಂಡ ವಿಧಿಸಲಾಗುವುದು.

Belagavi Suvarna Soudha VidhanaSabhe 1

ಮತಾಂತರ ಪ್ರಕ್ರಿಯೆ ಹೇಗೆ?
ಧರ್ಮ ಬದಲಿಸುವ 60 ದಿನ ಮೊದಲು ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಬೇಕು. ಮತಾಂತರ ಆಗುವವರು, ಮಾಡುವವರಿಗೆ ಡಿಸಿ, ಪೊಲೀಸ್ ಸಮ್ಮುಖದಲ್ಲಿ ವಿಚಾರಣೆ ಇರುತ್ತದೆ. ಶಾಲೆ, ಕಾಲೇಜು ಸಕ್ಷಮ ಪ್ರಾಧಿಕಾರಕ್ಕೆ ಮತ ಬದಲಾವಣೆಗೆ ಡಿಸಿ ಸೂಚಿಸಬೇಕು. ಮತಾಂತರಗೊಂಡ ಎಸ್‍ಸಿ, ಎಸ್‍ಟಿ ವ್ಯಕ್ತಿಗಳಿಗೆ ಸಿಗುವ ಮೀಸಲಾತಿ, ಇತರೆ ಸೌಲಭ್ಯ ರದ್ದುಗೊಳಿಸುವುದು ಪ್ರಸ್ತಾವಿತ ಮಸೂದೆಯಲ್ಲಿ ಇದೆ.

TAGGED:karnatakareligion conversion billಕರ್ನಾಟಕಬಿಜೆಪಿಮತಾಂತರ ನಿಷೇಧ ಮಸೂದೆ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
7 minutes ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
41 minutes ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
1 hour ago
AYODHYA
Bengaluru City

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Public TV
By Public TV
2 hours ago
PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
2 hours ago
Nelamangala Housewife Suicide
Bengaluru City

ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?