Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ವಿಕ್ಷಿಪ್ತ ದೋಷ – ಸುಪ್ರೀಂ ತೀವ್ರ ಆಕ್ಷೇಪ, ತ್ವರಿತಗತಿಯಲ್ಲಿ ಕೇಸ್ ಇತ್ಯರ್ಥಕ್ಕೆ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ವಿಕ್ಷಿಪ್ತ ದೋಷ – ಸುಪ್ರೀಂ ತೀವ್ರ ಆಕ್ಷೇಪ, ತ್ವರಿತಗತಿಯಲ್ಲಿ ಕೇಸ್ ಇತ್ಯರ್ಥಕ್ಕೆ ಸೂಚನೆ

Bengaluru City

ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ವಿಕ್ಷಿಪ್ತ ದೋಷ – ಸುಪ್ರೀಂ ತೀವ್ರ ಆಕ್ಷೇಪ, ತ್ವರಿತಗತಿಯಲ್ಲಿ ಕೇಸ್ ಇತ್ಯರ್ಥಕ್ಕೆ ಸೂಚನೆ

Public TV
Last updated: August 14, 2025 9:24 pm
Public TV
Share
3 Min Read
Darshan 2
SHARE

– ಆರೋಪಿಗಳು ಜೈಲು ಆವರಣದಲ್ಲಿ ಸಿಗರೇಟ್‌, ಮದ್ಯ ಸೇವಿಸಿದ್ರೆ ರಾಜ್ಯ ಸರ್ಕಾರಕ್ಕೆ ಸಮನ್ಸ್ ಗ್ಯಾರಂಟಿ
– ಆರೋಪಿಗಳಿಗೆ ಜೈಲಲ್ಲಿ ರಾಜಾತಿಥ್ಯ ನೀಡಕೂಡದು ಅಂತ ಎಚ್ಚರಿಕೆ

ಬೆಂಗಳೂರು: ದರ್ಶನ್, ಪವಿತ್ರಾ ಸೇರಿ ಆರೋಪಿಗಳ ಬೇಲ್ ರದ್ದು ಮಾಡಿರುವ ಸುಪ್ರೀಂ ಕೋರ್ಟ್ (Supreme Court), ಈ ಹಿಂದೆ ಕರ್ನಾಟಕ ಹೈಕೋರ್ಟ್ (Karnataka Highcourt) ಆದೇಶದ ಹುಳುಕುಗಳನ್ನು ಎತ್ತಿ ತೋರಿದೆ. ಜಾಮೀನು ನೀಡಲು ಹೈಕೋರ್ಟ್ ಆದೇಶದಲ್ಲಿ ಸಕಾರಣಗಳನ್ನು ನೀಡಿಲ್ಲ. ಯಾಂತ್ರಿಕವಾಗಿ ತನ್ನ ಅಧಿಕಾರ ಬಳಕೆ ಮಾಡಿದೆ. ವಿಚಾರಣಾ ಹಂತದಲ್ಲಿರುವ ಪ್ರಕರಣದ ಸಾಕ್ಷ್ಯಗಳನ್ನು ಬಹುಮುಖ್ಯವಾಗಿ ಪರಿಗಣಿಸಿದೆ ಅಂತ ಸುಪ್ರೀಂ ಕೋರ್ಟ್ ಪೀಠ ಹೇಳಿದೆ.

Darshan 3

ಸುಪ್ರೀಂ ಆಕ್ಷೇಪಣೆಗಳೇನು? (ಆದೇಶ ಓದಿದ ನ್ಯಾ. ಮಹದೇವನ್)
* ಹೈಕೋರ್ಟ್ ಆದೇಶವು ವಿಕ್ಷಿಪ್ತ ದೋಷಗಳಿಂದ ಕೂಡಿದೆ.
* ಹೈಕೋರ್ಟ್ ಆದೇಶವು ಗಂಭೀರ ವೈರುಧ್ಯಗಳಿಂದ ಕೂಡಿದೆ.
* ಜಾಮೀನು ನೀಡಲು ಹೈಕೋರ್ಟ್ ಆದೇಶದಲ್ಲಿ ವಿಶೇಷ ಅಥವಾ ಸಕಾರಣಗಳನ್ನು ನೀಡಲಾಗಿಲ್ಲ.
* ನ್ಯಾಯಾಲಯವು ಯಾಂತ್ರಿಕವಾಗಿ ತನ್ನ ಅಧಿಕಾರ ಬಳಕೆ ಮಾಡಿದೆ.
* ಕಾನೂನಾತ್ಮಕವಾಗಿ ಬಹುಮುಖ್ಯವಾದ ವಾಸ್ತವಾಂಶಗಳನ್ನ ಕೈಬಿಟ್ಟಿದೆ.
* ವಿಚಾರಣಾ ಹಂತದಲ್ಲಿರುವ ಪ್ರಕರಣದ ಸಾಕ್ಷ್ಯಗಳನ್ನು ಬಹುಮುಖ್ಯವಾಗಿ ಪರಿಗಣಿಸಿದೆ.
* ಸಾಕ್ಷಿಗಳ ಪ್ರಾಮಾಣಿಕತೆ, ನಂಬಲರ್ಹತೆಯನ್ನು ನಿರ್ಧರಿಸಬೇಕಿರುವುದು ವಿಚಾರಣಾ ನ್ಯಾಯಾಲಯ ಮಾತ್ರ.
* ಇಂಥ ಗಂಭೀರವಾದ ಪ್ರಕರಣದ ಸ್ವರೂಪ ಮತ್ತು ಆರೋಪಿಗಳ ಪಾತ್ರವನ್ನು ಪರಿಗಣಿಸಬೇಕು.
* ಪರಿಗಣಿಸದೇ ವಿಚಾರಣೆಯಲ್ಲಿ ಮಧ್ಯಪ್ರವೇಶಿಸುವುದು ಅನಗತ್ಯವಾಗಿ ವ್ಯಾಪ್ತಿ ಮೀರಿದ ಚಟುವಟಿಕೆ.
* ಸಕ್ಷಮ ಪ್ರಾಧಿಕಾರಿಗಳು ತಕ್ಷಣ ಆರೋಪಿಗಳನ್ನ ವಶಕ್ಕೆ ಪಡೆಯಬೇಕು.
* ತುರ್ತಾಗಿ ವಿಚಾರಣೆ ನಡೆಸಿ, ಮೆರಿಟ್ ಮೇಲೆ ಪ್ರಕರಣವನ್ನ ವಿಚಾರಣಾ ನ್ಯಾಯಾಲಯ ನಿರ್ಧರಿಸಬೇಕು.
* ಇಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯಗಳು ಜಾಮೀನಿಗೆ ಸೀಮಿತವಾಗಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ (Karnataka Government) ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ ಮತ್ತು ಆರ್.ಮಹಾದೇವನ್ ಅವರಿದ್ದ ಪೀಠ ಹೈಕೋರ್ಟ್ ಆದೇಶವನ್ನು ಬದಿಗೆ ಸರಿಸಿದೆ. ಆರೋಪಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಿರೋದಾಗಿ ಹೇಳಿದೆ. ಅಲ್ಲದೇ, ಫೈವ್ ಸ್ಟಾರ್ ಟ್ರೀಟ್‌ಮೆಂಟ್‌ಗೂ ವಾರ್ನಿಂಗ್ ಕೊಟ್ಟಿದೆ. ಮಹಾದೇವನ್ ಆದೇಶದ ಬಳಿಕ ಅದಕ್ಕೆ ಪೂರಕವಾಗಿ ನ್ಯಾ. ಪಾರ್ದಿವಾಲಾ… ನನ್ನ ಗೌರವಾನ್ವಿತ ಸಹೋದರ, ನ್ಯಾಯಮೂರ್ತಿ ಆರ್ ಮಹಾದೇವನ್ ಪ್ರೌಢಿಮೆಯಿಂದ ಕೂಡಿರುವ ತೀರ್ಪು ನೀಡಿದ್ದು, ಇದು ಅಮೋಘವಾದದ್ದಾಗಿದೆ ಅಂತ ಇದಕ್ಕೆ ಹೆಚ್ಚುವರಿ ಆದೇಶ ಸೇರ್ಪಡೆ ಮಾಡಿದ್ದಾರೆ.

ನ್ಯಾ. ಪಾರ್ದಿವಾಲಾ ಪ್ರಸ್ತಾಪಿಸಿದ ಅಂಶಗಳೇನು…?
* ಆರೋಪಿ ಎಷ್ಟೇ ದೊಡ್ಡವನಾಗಿದ್ದರೂ, ಅವನು/ಅವಳು ಕಾನೂನಿಗಿಂತ ಮೇಲಲ್ಲ.
* ನಾವು ಅದನ್ನು ಪಾಲಿಸುವಾಗ ಯಾರ ಅನುಮತಿಯನ್ನೂ ಕೇಳುವುದಿಲ್ಲ.
* ನ್ಯಾಯ ವಿತರಣಾ ವ್ಯವಸ್ಥೆಯು ಯಾವುದೇ ಹಂತದಲ್ಲಿ ಯಾವುದೇ ಬೆಲೆ ತೆತ್ತಾದರೂ ಕಾನೂನಾತ್ಮಕ ಆಡಳಿತವನ್ನು ಎತ್ತಿಹಿಡಿಯಬೇಕು.
* ಎಲ್ಲಾ ಸಮಯದಲ್ಲೂ ಕಾನೂನಾತ್ಮಕ ಆಡಳಿತವನ್ನ ಕಾಪಾಡಿಕೊಳ್ಳುವುದು ಇಂದಿನ ಅಗತ್ಯ.
* ಜೈಲಿನಲ್ಲಿ ಆರೋಪಿಗಳಿಗೆ ರಾಜಾತಿಥ್ಯ ನೀಡಿದ್ದು ನಮಗೆ ತಿಳಿದಿದೆ.
* ಈ ಸಂಬಂಧ ಜೈಲು ಮೇಲ್ವಿಚಾರಕರು ಸೇರಿ ಎಲ್ಲರ ಅಮಾನತು ಕೂಡ ಗೊತ್ತಾಗಿದೆ.
* ಇದು ಮತ್ತೆ ಪುನರಾವರ್ತನೆ ಆಗಬಾರದು.
* ಆರೋಪಿಗಳು ಜೈಲು ಆವರಣದಲ್ಲಿ ಸಿಗರೇಟು, ಮದ್ಯಸೇವನೆ ಮಾಡಿದರೆ ರಾಜ್ಯ ಸರ್ಕಾರಕ್ಕೆ ಸಮನ್ಸ್ ಕೊಡ್ತೇವೆ

ಇದಕ್ಕೆ ರಾಜ್ಯ ಸರ್ಕಾರಿ ಹಿರಿಯ ವಕೀಲ ಸಿದ್ಧಾರ್ಥ ಲೂಥ್ರಾ ಅವರು ಪೂರಕ ತೀರ್ಪಿನಲ್ಲಿ ನೀವು ಪ್ರಸ್ತಾಪಿಸಿರುವ ವಿಚಾರಗಳು ದೇಶಾದ್ಯಂತ ಪರಿಣಾಮ ಬೀರಲಿದ್ದು, ಈ ತೀರ್ಪನ್ನ ದೇಶದ ಎಲ್ಲಾ ಜೈಲುಗಳಿಗೆ ಕಳುಹಿಸಿಕೊಡಬೇಕಿದೆ. ಗಂಭೀರ ವಿಚಾರ ಇದಾಗಿದೆ ಅಂದ್ರು. ಅದಕ್ಕೆ ಪೀಠವು ಜೈಲು ಆತಿಥ್ಯದ ಫೋಟೊ, ವಿಡಿಯೋಗಳನ್ನ ನಾವು ನೋಡಿದ್ರೆ ನಿಮಗೆ ಮೊದಲು ಸಮನ್ಸ್ ನೀಡಲಾಗುತ್ತದೆ ಅಂದರು. ಈ ಸಂಬಂಧ ಅಡ್ವೊಕೇಟ್ ಜನರಲ್ ಜೊತೆ ಮಾತನಾಡಿ, ಸಂಬಂಧಿತ ಪ್ರಾಧಿಕಾರಗಳಿಗೆ ಸೂಚನೆ ರವಾನಿಸಲಾಗುವುದು ಅಂತ ಲೂಥ್ರಾ ಪೀಠಕ್ಕೆ ಹೇಳಿದರು.

TAGGED:darshaninstagrampavithra gowdaRenukaswamy Murder caseSupreme Courtಕರ್ನಾಟಕ ಹೈಕೋರ್ಟ್ದರ್ಶನ್ಪವಿತ್ರಾಗೌಡರೇಣುಕಾಸ್ವಾಮಿ ಕೊಲೆ ಕೇಸ್‌ಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮೀಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
1 hour ago
Ramanagar Arrest
Districts

16.8 ಲಕ್ಷ ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿ ಕಳ್ಳತನ – ಇಬ್ಬರು ಅರೆಸ್ಟ್

Public TV
By Public TV
2 hours ago
Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
2 hours ago
IMRAN KHAN
Cricket

ಕಪಿಲ್, ಸುನಿಲ್ ಗವಾಸ್ಕರ್ ಸೇರಿ 14 ಕ್ರಿಕೆಟ್ ದಿಗ್ಗಜರಿಂದ ಪಾಕ್‌ಗೆ ಪತ್ರ – ಇಮ್ರಾನ್‌ಗೆ ವೈದ್ಯಕೀಯ ಸೇವೆ ನೀಡುವಂತೆ ಮನವಿ

Public TV
By Public TV
3 hours ago
IAF Rafale main
Bengaluru City

ಭಾರತದಲ್ಲೇ ತಯಾರಾಗಲಿದೆ ರಫೇಲ್‌ ಹ್ಯಾಮರ್‌ – ಈ ಕ್ಷಿಪಣಿಯ ವಿಶೇಷತೆ ಏನು?

Public TV
By Public TV
3 hours ago
Yadagiri Bus Accident
Crime

ಶಾಲಾ ಬಸ್ಸಿನಿಂದ ಇಳಿಸಿ ರಿವರ್ಸ್ ತೆಗೆಯುವಾಗ ಹರಿದ ಬಸ್ – ಬಾಲಕ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?