Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದರ್ಶನ್ ಜಾಮೀನು ಭವಿಷ್ಯಕ್ಕೆ ಕೌಂಟ್‌ಡೌನ್ – ನಟನಿಗೆ ಜೈಲಾ? ಬೇಲಾ?
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ದರ್ಶನ್ ಜಾಮೀನು ಭವಿಷ್ಯಕ್ಕೆ ಕೌಂಟ್‌ಡೌನ್ – ನಟನಿಗೆ ಜೈಲಾ? ಬೇಲಾ?

Public TV
Last updated: August 14, 2025 8:00 am
Public TV
Share
2 Min Read
Actor Darshan 1
SHARE

– `ಡಿ’ ಗ್ಯಾಂಗ್‌ನ ಏಳು ಆರೋಪಿಗಳ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಆದೇಶ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳಾದ ನಟ ದರ್ಶನ್ (Actor Darshan) ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಕರ್ನಾಟಕ ಪೊಲೀಸರು (Karnataka Police) ಸಲ್ಲಿಸಿದ್ದ ಅರ್ಜಿ ಭವಿಷ್ಯ ಇಂದು (ಆ.14) ಹೊರಬೀಳಲಿದೆ.

ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸುತ್ತಾ? ಅಥವಾ ಮುಂದುವರೆಯುತ್ತಾ ಎಂಬ ಕುತೂಹಲಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಜೊತೆಗೆ ನಟ ದರ್ಶನ್ ಕೂಡ ಜಾಮೀನು ಮುಂದುವರೆಯುವ ನಿರೀಕ್ಷೆಯಲ್ಲಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಎ2 ದರ್ಶನ್ ಹಾಗೂ `ಡಿ’ ಗ್ಯಾಂಗ್‌ಗೆ ಹೈಕೋರ್ಟ್ ಜಾಮೀನು ನೀಡಿತ್ತು. ರಾಜ್ಯ ಪೊಲೀಸ್ ಇಲಾಖೆ ನಟ ದರ್ಶನ್‌ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಾದ-ಪ್ರತಿವಾದ ಆಲಿಸಿ, ಆದೇಶವನ್ನು ಕಾಯ್ದಿರಿಸಿತ್ತು. ಗುರುವಾರ ದರ್ಶನ್, ಪವಿತ್ರಾ ಸೇರಿದಂತೆ ಏಳು ಜನರ ಬೇಲ್ ಭವಿಷ್ಯ ಹೊರಬೇಳಲಿದೆ.

ಇನ್ನೂ ಈ ಹಿಂದೆ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಾದ-ಪ್ರತಿವಾದದ ಸಂದರ್ಭದಲ್ಲಿ ದರ್ಶನ್ ಹಾಗೂ ಪವಿತ್ರಾ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ಜಾಮೀನು ಮುಂದುವರೆಸುವಂತೆ ಮನವಿ ಮಾಡಿಕೊಂಡಿದ್ದರು.

ದರ್ಶನ್ ಹೇಳಿದ್ದೇನು?

  •  ಮೈಸೂರಿನಲ್ಲಿ ಬಂಧಿಸಿ, ಬೆಂಗಳೂರಲ್ಲಿ ಎಫ್‌ಐಆರ್ ಹಾಕಿದ್ದಾರೆ
  • ಬಂಧನಕ್ಕೆ ಸಂಜೆ 6:30ವರೆಗೆ ಲಿಖಿತ ಕಾರಣ ತಿಳಿಸಿಲ್ಲ, ಇದು ಕಾನೂನು ಉಲ್ಲಂಘನೆ
  • ಜಾಮೀನು ರದ್ದುಪಡಿಸೋದು ಕಠಿಣ ಕ್ರಮವಾಗಲಿದೆ
  •  ಯಾವುದೇ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿಲ್ಲ
  • ಅಪಹರಣದಲ್ಲಿ ಇವರ ಪಾತ್ರ, ಸೂಚನೆಗೆ ಸಾಕ್ಷಿ, ಆಧಾರಗಳಿಲ್ಲ
  • ದರ್ಶನ್ & ಎ-3 ಪವನ್ ಮಧ್ಯೆ ಮಾತುಕತೆ ನಡೆದಿಲ್ಲ
  •  ವಾಟ್ಸಾಪ್ ಸಂದೇಶ ವಿನಿಮಯವಾಗಿಲ್ಲ
  • ಸಾಕ್ಷಿಗಳ ಹೇಳಿಕೆಗಳಲ್ಲೇ ಅನುಮಾನವಿದೆ

ಪವಿತ್ರಾಗೌಡ ಹೇಳಿದ್ದೇನು?

  •  ನಾನು ಒಬ್ಬಂಟಿ ಪೋಷಕಳಾಗಿದ್ದೇನೆ ನನಗೆ ಒಬ್ಬಳೇ ಒಬ್ಬಳು ಮಗಳಿದ್ದಾಳೆ
  •  ವಯಸ್ಸಾದ ಪೋಷಕರನ್ನೂ ನೋಡಿಕೊಳ್ಳಬೇಕಿದೆ
  • ನನಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ
  • ಮಹಿಳೆ ಆಗಿರೋದ್ರಿಂದ ಜಾಮೀನು ರದ್ದು ಕಠಿಣ ಕ್ರಮವಾಗಲಿದೆ

ಇದೆಲ್ಲದರ ಮಧ್ಯೆ ಸರ್ಕಾರಿ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ಕೆಲವು ಮಾಹಿತಿಗಳನ್ನು ನೀಡಿದ್ದರು.

  •  ಮೃತ ರೇಣುಕಾಸ್ವಾಮಿ ದರ್ಶನ್ ಅಭಿಮಾನಿಯಾಗಿದ್ದ.
  •  ದರ್ಶನ್-ಪವಿತ್ರಗೌಡ ಲಿವ್-ಇನ್ ಸಂಬಂಧದಲ್ಲಿದ್ದರು.
  •  ಪವಿತ್ರಾಗೌಡಗೆ ರೇಣುಕಾಸ್ವಾಮಿ ಅವಹೇಳನಕಾರಿ ಸಂದೇಶ ಕಳುಹಿಸಿದ್ದ
  • ಇದರಿಂದಾಗಿ ಪಟ್ಟಣಗೆರೆ ಶೆಡ್‌ನಲ್ಲಿ ಕೊಲೆ ಮಾಡಲಾಯ್ತು
  • ಆರೋಪಿಗಳು ಕಿಡ್ನ್ಯಾಪ್‌, ಕೊಲೆಯಾದ ಸ್ಥಳದಲ್ಲಿದ್ದರು ಅನ್ನೋದು ತನಿಖೆಯಿಂದ ಬಯಲು
  • ಪಟ್ಟಣಗೆರೆ ಶೆಡ್‌ಗೆ ಪ್ರವೇಶ ಮಾಡೋದನ್ನು ಐವರು ಸಾಕ್ಷಿಗಳು ನೋಡಿದ್ದಾರೆ
  • ಘಟನಾ ಸ್ಥಳದಿಂದ ಸಂಗ್ರಹಿಸಲಾದ ಮಣ್ಣಿನ ಮಾದರಿ ದೃಢಪಟ್ಟಿದೆ
  • ಕೊಲೆ ವೇಳೆ ಎ-1 ಪವಿತ್ರಾ, ಎ-2 ದರ್ಶನ್ ಸಕ್ರಿಯ
  • ರೇಣುಕಾಸ್ವಾಮಿ ರಕ್ತದ ಕಲೆಗಳು ಆರೋಪಿ ಬಟ್ಟೆ ಮೇಲೆ ಕಂಡುಬಂದಿದೆ
  • ಕೊಲೆ ಮಾಡಲು ಬಳಸಿದ ಆಯುಧಗಳು ಮಾರಕವಲ್ಲ ಅಂತ ಹೈಕೋರ್ಟ್ ಹೇಳಿರುವುದು
  • ತಪ್ಪು ಸಾಕ್ಷಿ ಪುನೀತ್ ಹೇಳಿಕೆ ತಡವಾಗಿ ದಾಖಲಿಸಿರೋದಕ್ಕೆ ಸೂಕ್ತ ಕಾರಣ ನೀಡಲಾಗಿದೆ
  •  ವಿಧಿವಿಜ್ಞಾನ, ಎಲೆಕ್ಟ್ರಾನಿಕ್ ಮತ್ತು ಸಿಡಿಆರ್ ಪುರಾವೆಗಳನ್ನು ಹೈಕೋರ್ಟ್ ಪರಿಗಣಿಸಿಲ್ಲ
  • ಎ-2 ದರ್ಶನ್‌ಗೆ ಅಪರಾಧದ ಹಿನ್ನೆಲೆ ಇದೆ
  • ಬೆನ್ನು ನೋವು ಅಂತ ವಿನಾಯ್ತಿ ಪಡೆದು ಮರುದಿನವೇ ಶೂಟಿಂಗ್‌ಗೆ ಹೋಗಿದ್ದಾರೆ

ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡಿರುವ ಸುಪ್ರೀಂಕೋರ್ಟ್ನ ದ್ವಿಸದಸ್ಯ ಪೀಠ ಮಹತ್ವದ ತೀರ್ಪನ್ನು ನೀಡುವ ಸಾಧ್ಯತೆ ಇದೆ. ಇದರ ಜೊತೆಗೆ ವಿಶೇಷ ಅಂದ್ರೆ `ಇದ್ರೆ ನೆಮ್ದಿಯಾಗ್ ಇರ್ಬೇಕ್’ ಅನ್ನೋ ಸಾಲುಗಳಲ್ಲಿ ಡೆವಿಲ್ ಸಿನಿಮಾ ಹಾಡು ಶುಕ್ರವಾರ (ಆ.15) ರಿಲೀಸ್ ಆಗಲಿದೆ.

Share This Article
Facebook Whatsapp Whatsapp Telegram
Previous Article Crying Club ಅಳುವ ಕ್ಲಬ್‌ಗಳು ಎಂದರೇನು? ಮೊದಲು ಎಲ್ಲಿ ಆರಂಭವಾಯ್ತು?
Next Article Sandeepa Virk ಇನ್‌ಸ್ಟಾದಲ್ಲಿ 12 ಲಕ್ಷ ಫಾಲೋವರ್ಸ್‌ ಹೊಂದಿದ್ದ ಇನ್‌ಫ್ಲುಯೆನ್ಸರ್‌ ಬಂಧನ

Latest Cinema News

Ambareesh
ರೆಬೆಲ್ ಸ್ಟಾರ್ ಅಂಬರೀಶ್‌ಗೂ `ಕರ್ನಾಟಕ ರತ್ನ’ ನೀಡುವಂತೆ ಮನವಿ
Bengaluru City Cinema Districts Karnataka Latest Sandalwood Top Stories Uncategorized
KD Cinema
ಶೀಘ್ರದಲ್ಲೇ ತೆರೆಗೆ ಬರಲಿದ್ದೇವೆ – `ಕೆಡಿ’ ಚಿತ್ರತಂಡದಿಂದ ಫಾನ್ಸ್‌ಗೆ ಗುಡ್‌ನ್ಯೂಸ್
Cinema Latest Sandalwood Top Stories
amulya peekaboo movie
ಸ್ಯಾಂಡಲ್‌ವುಡ್‌ಗೆ ಗೋಲ್ಡನ್ ಕ್ವೀನ್ ಅಮೂಲ್ಯ ಕಮ್‌ಬ್ಯಾಕ್
Cinema Latest Sandalwood Top Stories
Hoovina Banadanthe Song Viral Girl Nithyashree
ಅದೊಂದು ಹಾಡಿನಿಂದ ದಿಢೀರ್ ಫೇಮಸ್ ಆದ ಯುವತಿ – ಇನ್ಸ್ಟಾದಲ್ಲಿ 150 ಇದ್ದ ಫಾಲೋವರ್ಸ್ ಈಗ 40,000
Cinema Latest Top Stories
Bigg Boss Kannada Season 12 promo
ವೀಕ್ಷಕರಿಗೆ ಚಮಕ್‌ ಕೊಟ್ಟ BBK 12 ಪ್ರೋಮೋ – AI ಮೂಲಕ ‘ಕಾಗೆ-ನರಿ’ ಕಥೆ ಹೇಳಿದ ಕಿಚ್ಚ ಸುದೀಪ್‌; ಟ್ವಿಸ್ಟ್‌ ಏನು?
Cinema Latest Top Stories TV Shows

You Might Also Like

Supreme Court
Court

ವಕ್ಫ್‌ ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ನಕಾರ – ಸೂಕ್ತ ಆಧಾರಗಳಿಲ್ಲ ಎಂದ ಸುಪ್ರೀಂ

9 minutes ago
DK Shivakumar 2 1
Districts

ಮಂಡ್ಯದ ಅಭಿವೃದ್ಧಿಗೆ 1,970 ಕೋಟಿ ರೂ. ಐತಿಹಾಸಿಕ ಅನುದಾನ: ಡಿಕೆಶಿ

24 minutes ago
Suryakumar Yadav Salman Ali Agha asia cup 2025
Cricket

India Vs Pakistan – ಹ್ಯಾಂಡ್‌ಶೇಕ್ ನೀಡದಿದ್ದಕ್ಕೆ ಮುಜುಗರ – ಭಾರತದ ವಿರುದ್ಧ ಎಸಿಸಿಗೆ ದೂರು ನೀಡಿದ ಪಾಕ್‌

52 minutes ago
Nelamangala Suicide
Bengaluru Rural

ನೆಲಮಂಗಲ | ಅಪಾರ್ಟ್ಮೆಂಟ್‌ನ 24ನೇ ಮಹಡಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ

57 minutes ago
Siddaramaiah 7
Bengaluru City

ಕುರುಬ ಸಮುದಾಯವನ್ನ STಗೆ ಸೇರಿಸುವ ಪ್ರಕ್ರಿಯೆ ಇನ್ನಷ್ಟು ತೀವ್ರ – ನಾಳೆ ಮಹತ್ವದ ಸಭೆ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?