Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದರ್ಶನ್‌ ಶಿಫ್ಟ್‌ಗೆ ಹೆಚ್ಚಿದ ಒತ್ತಡ – ಪರಪ್ಪನ ಅಗ್ರಹಾರದಲ್ಲೇ ಉಳಿಸಿಕೊಳ್ಳಲು ವಕೀಲರ ಹರಸಾಹಸ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದರ್ಶನ್‌ ಶಿಫ್ಟ್‌ಗೆ ಹೆಚ್ಚಿದ ಒತ್ತಡ – ಪರಪ್ಪನ ಅಗ್ರಹಾರದಲ್ಲೇ ಉಳಿಸಿಕೊಳ್ಳಲು ವಕೀಲರ ಹರಸಾಹಸ

Bengaluru City

ದರ್ಶನ್‌ ಶಿಫ್ಟ್‌ಗೆ ಹೆಚ್ಚಿದ ಒತ್ತಡ – ಪರಪ್ಪನ ಅಗ್ರಹಾರದಲ್ಲೇ ಉಳಿಸಿಕೊಳ್ಳಲು ವಕೀಲರ ಹರಸಾಹಸ

Public TV
Last updated: August 18, 2025 8:57 am
Public TV
Share
3 Min Read
DARSHAN 5
SHARE

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ಜೈಲು ಸೇರಿರುವ ನಟ ದರ್ಶನ್‍ರನ್ನು (Darshan) ಪರಪ್ಪನ ಅಗ್ರಹಾರ ಜೈಲಿಂದ ಶಿಫ್ಟ್ ಮಾಡಲು ಜೈಲಾಧಿಕಾರಿಗಳಿಂದ ಒತ್ತಡ ಬರುತ್ತಿದೆ. ಹೀಗಾಗಿಯೇ ಕೋರ್ಟ್ ಮೊರೆ ಹೋಗಲು ಅಧಿಕಾರಿಗಳು ತಯಾರಿ ಮಾಡಿಕೊಂಡಿದ್ದಾರೆ. ಇದಕ್ಕೂ ಮೊದಲು ದರ್ಶನ್‍ರನ್ನು ಪರಪ್ಪನ ಅಗ್ರಹಾರದಲ್ಲೇ ಉಳಿಸಲು ವಕೀಲರು ಪ್ರಯತ್ನ ಮಾಡುತ್ತಿದ್ದಾರೆ. ದರ್ಶನ್ ಅರೆಸ್ಟ್ ಆದ ದಿನವೇ ವಕೀಲರು ದರ್ಶನ್ ಪರಪ್ಪನ ಅಗ್ರಹಾರ ಜೈಲಿಂದ ಬೇರೆ ಕಡೆ ಶಿಫ್ಟ್ ಮಾಡಬಾರದು ಎಂದು ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.

ಟ್ರಯಲ್ ಶುರುವಾದರೆ ಬೇರೆ ಜಿಲ್ಲೆಗಳಿಂದ ಕರೆದುಕೊಂಡು ಬರುವುದು ಕಷ್ಟವಾಗಲಿದೆ. ಹೀಗಾಗಿ ಬೇರೆ ಜೈಲಿಗೆ ಶಿಫ್ಟ್ ಮಾಡಬಾರದು ಎಂದು ಕೋರ್ಟ್‍ಗೆ ವಕೀಲ ಸುನೀಲ್ ಅರ್ಜಿ ಸಲ್ಲಿಸಿದ್ದಾರೆ. ಇಂದು ಎಸ್‍ಪಿಪಿ ಮುಖಾಂತರ ಜೈಲಾಧಿಕಾರಿಗಳು ಅರ್ಜಿ ಸಲ್ಲಿಕೆ ಮಾಡ್ತಾರಾ ವಕೀಲರು ಕಾದು ನೋಡಬೇಕಿದೆ. ಹಾಗೇನಾದ್ರೂ ಅರ್ಜಿ ಸಲ್ಲಿಕೆ ಮಾಡಿದ್ರೆ ನಮ್ಮ ವಾದವನ್ನು ಪರಿಗಣಿಸಿ ಅಂತಾ ಮನವಿ ಮಾಡುವ ಸಾಧ್ಯತೆ ಇದೆ. ಬೇರೆ ಜೈಲಿಗೆ ಶಿಫ್ಟ್ ಮಾಡಿದ್ರೆ ಓಡಾಟ ಕಷ್ಟವಾಗುತ್ತೆ. ಟ್ರಯಲ್ ಇದ್ದಾಗೆಲ್ಲಾ ಕರೆತರೋದು ಕಷ್ಟವಾಗುತ್ತೆ. ಹೀಗಾಗಿ ಪರಪ್ಪನ ಅಗ್ರಹಾರ ಜೈಲಲ್ಲೇ ಉಳಿಸುವಂತೆ ವಾದ ಮಂಡನೆ ಸಾಧ್ಯತೆ ಇದೆ. ಇದನ್ನೂ ಓದಿ: ಮತ್ತೆ `ಕುಂಟು’ನೆಪ – ದರ್ಶನ್ ಬೆನ್ನುನೋವಿಗೆ ಜೈಲಿನ ಆಸ್ಪತ್ರೆಯಲ್ಲೇ ಚಿಕಿತ್ಸೆ!

ಪರಪ್ಪನ ಅಗ್ರಹಾರ ಜೈಲಿಗೆ ಇಂದು (ಆ.18) ಜೈಲು ಎಡಿಜಿಪಿ ಬಿ.ದಯಾನಂದ್ ಭೇಟಿ ನೀಡಲಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್‍ನಲ್ಲಿ ಎರಡನೇ ಬಾರಿ ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್ ಪವಿತ್ರಗೌಡ ಹೋದ ಮೇಲೆ ಮೊದಲ ಬಾರಿಗೆ ದಯಾನಂದ್ ಭೇಟಿ ನೀಡುತ್ತಿದ್ದಾರೆ.

ಈ ಹಿಂದೆ ದರ್ಶನ್ ಜೈಲಿನಲ್ಲಿರುವ ರೌಡಿಗಳ ಜೊತೆ ಸಂಪರ್ಕ ಪಡೆದು ರಾಜನಂತೆ ಇದ್ದ ವಿಡಿಯೋ ವೈರಲ್ ಆಗಿತ್ತು. ಮಾದ್ಯಮಗಳಲ್ಲಿ ದರ್ಶನ್‍ಗೆ ಜೈಲಿನಲ್ಲಿ ರಾಜಾಥಿತ್ಯ ನೀಡುತ್ತಿದ್ದ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿಯಾದ ಬಳಿಕ ದರ್ಶನ್‍ರನ್ನು ಬಳ್ಳಾರಿ ಜೈಲಿಗೆ ಕಳಿಸಲಾಗಿತ್ತು. ಬಳ್ಳಾರಿ ಜೈಲಿನಲ್ಲಿದ್ದ ದರ್ಶನ್ ಜಾಮೀನು ಪಡೆದು ಹೊರಗಡೆ ಬಂದಿದ್ದರು. ಸುಪ್ರೀಕೋರ್ಟ್‍ನಲ್ಲಿ ಆರೋಪಿಗಳ ಬೇಲ್ ಕ್ಯಾನ್ಸಲ್ ಆದ ಕಾರಣ ಮತ್ತೆ ಏಳು ಜನರನ್ನ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿದೆ. ಮತ್ತೆ ಜೈಲಿನಲ್ಲಿ ದರ್ಶನ್ ತನ್ನ ಪ್ರಭಾವ ಬಳಸಿ ತನಗೆ ಬೇಕಾಗುವ ರೀತಿ ವ್ಯವಸ್ಥೆ ಮಾಡಿಕೊಳ್ಳ ಬಹುದೆಂದು ದಯಾನಂದ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ಮಾಡಿ ಖಡಕ್ ಎಚ್ಚರಿಕೆ ನೀಡಲಿದ್ದಾರೆಂದು ತಿಳಿದು ಬಂದಿದೆ.

ರಾಜಾತಿಥ್ಯದ ವಿಚಾರವಾಗಿ ಸುಪ್ರೀಂಕೋರ್ಟ್ ಚಾಟಿ ಬೀಸಿರುವುದರಿಂದ ಜೈಲು ಸಿಬ್ಬಂದಿ ಎಚ್ಚೆತ್ತುಕೊಂಡಿದ್ದಾರೆ. ದರ್ಶನ್ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಜೈಲಿನಲ್ಲಿ ಅವರಿಗೆ ಯಾವುದೇ ವಿಐಪಿ ಟ್ರೀಟ್‍ಮೆಂಟ್ ಸಿಗುತ್ತಿಲ್ಲ. ದರ್ಶನ್ ಮಾತ್ರವಲ್ಲದೇ ಅವರ ಪೂರ್ತಿ ಗ್ಯಾಂಗ್ ಮೇಲೆ ಪರಪ್ಪನ ಅಗ್ರಹಾರ ಜೈಲಿನ ಸಿಬ್ಬಂದಿ ಹದ್ದಿನ ಕಣ್ಣು ಇಟ್ಟಿದ್ದಾರೆ. ದಿನದ 24 ಗಂಟೆ ಕೂಡ ನಾಲ್ಕು ಗೋಡೆ ಮಧ್ಯೆಯೇ ಕಾಲ ಕಳೆಯಬೇಕಿದೆ. ಕಾರಿಡಾರ್‍ನಲ್ಲಿ ವಾಕ್ ಮಾಡಲು ಕೂಡ ಅನುಮತಿ ಇಲ್ಲ. ದರ್ಶನ್ ಇರುವ ಕೊಠಡಿಗೆ ಸಿಬ್ಬಂದಿ ಊಟ, ತಿಂಡಿ ಪೂರೈಸುತ್ತಿದ್ದಾರೆ. ದರ್ಶನ್ ಇರುವ ಕೋಣೆಯಲ್ಲಿ ಟಿವಿ ಕೂಡ ಇಲ್ಲ. ಖಾಲಿ ಕೂರಬೇಕು, ಇಲ್ಲವೇ ಪುಸ್ತಕ ಓದಲು ಮಾತ್ರ ಅವಕಾಶ ಇದೆ. ಜೊತೆಗೆ ಕರ್ತವ್ಯ ನಿರತ ಸಿಬ್ಬಂದಿಗೆ ಬಾಡಿ ವೋರ್ನ್ ಕ್ಯಾಮೆರಾ ಹಾಕಿಕೊಳ್ಳಲು ಸೂಚನೆ ನೀಡಲಾಗಿದೆ. ಸಿಬ್ಬಂದಿ ಕೂಡ ದರ್ಶನ್ ಬಳಿ ಮಾತಾಡುವ ಹಾಗಿಲ್ಲ. ಜೈಲಿನಲ್ಲಿ ದರ್ಶನ್‍ಗೆ ಯಾರ ಭೇಟಿಗೂ ಅವಕಾಶ ನೀಡುತ್ತಿಲ್ಲ. ಇದನ್ನೂ ಓದಿ: ದರ್ಶನ ಪರ ಅಖಾಡಕ್ಕಿಳಿದ ಪತ್ನಿ ವಿಜಯಲಕ್ಷ್ಮಿ – ಅಭಿಮಾನಿಗಳಿಗೆ ಕೊಟ್ಟ ಸಂದೇಶ ಏನು?

TAGGED:bengalurudarshanpavithra gowdarenukaswamysandalwoodದರ್ಶನ್ರೇಣುಕಾಸ್ವಾಮಿ
Share This Article
Facebook Whatsapp Whatsapp Telegram

Cinema news

Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories

You Might Also Like

Mamata Bbanerjee and Droupadi Murmu
Latest

ಅಂತಾರಾಷ್ಟ್ರೀಯ ಆದಿವಾಸಿ ಸಮಾವೇಶಕ್ಕೆ ಅನುಮತಿ ವಿಳಂಬ – ಮಮತಾ ಬ್ಯಾನರ್ಜಿ ವಿರುದ್ಧ ಮುರ್ಮು ಗರಂ

Public TV
By Public TV
41 minutes ago
TVK Vijay and sangeeta
Latest

ದಳಪತಿ ವಿಜಯ್‌ಗೆ ದಿನಕ್ಕೊಂದು ಶಾಕ್ – ವಸತಿ ರಕ್ಷಣೆ ಕೋರಿ ಪತ್ನಿ ಸಂಗೀತಾ ಅರ್ಜಿ

Public TV
By Public TV
1 hour ago
BDA Officers
Bengaluru City

4 ಪ್ರತ್ಯೇಕ ಕೇಸ್‌ಗಳಲ್ಲಿ ಬಿಡಿಎ ಅಧಿಕಾರಿಗೆ 1 ಲಕ್ಷ, ಮತ್ತೊಬ್ಬ ಅಧಿಕಾರಿಗೆ 25 ಸಾವಿರ ರೂ. ದಂಡ

Public TV
By Public TV
1 hour ago
Ukraines Kharkiv missile hits
Latest

ಉಕ್ರೇನ್‌ನ ಖಾರ್ಕಿವ್ ಮೇಲೆ ರಷ್ಯಾ ಮಿಸೈಲ್ ದಾಳಿ – ಇಬ್ಬರು ಮಕ್ಕಳು ಸೇರಿ 8 ಮಂದಿ ಸಾವು

Public TV
By Public TV
2 hours ago
Vaibhav Sooryavanshi Uncle Abhishek Chauhan
Cricket

UPSC ಪರೀಕ್ಷೆಯಲ್ಲಿ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅಂಕಲ್ ಪಾಸ್

Public TV
By Public TV
2 hours ago
Raichuru Crime
Court

ಕಲ್ಲಿನಿಂದ ಜಜ್ಜಿ ಮಹಿಳೆ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?