Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊಬೈಲಿನಲ್ಲಿದೆ ಅತಿ ಮುಖ್ಯವಾದ ಸಾಕ್ಷ್ಯ – ದರ್ಶನ್‌ ಗ್ಯಾಂಗ್‌ ಸದಸ್ಯರನ್ನು ಮತ್ತೆ ಕಸ್ಟಡಿಗೆ ಪಡೆದಿದ್ದು ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೊಬೈಲಿನಲ್ಲಿದೆ ಅತಿ ಮುಖ್ಯವಾದ ಸಾಕ್ಷ್ಯ – ದರ್ಶನ್‌ ಗ್ಯಾಂಗ್‌ ಸದಸ್ಯರನ್ನು ಮತ್ತೆ ಕಸ್ಟಡಿಗೆ ಪಡೆದಿದ್ದು ಯಾಕೆ?

Bengaluru City

ಮೊಬೈಲಿನಲ್ಲಿದೆ ಅತಿ ಮುಖ್ಯವಾದ ಸಾಕ್ಷ್ಯ – ದರ್ಶನ್‌ ಗ್ಯಾಂಗ್‌ ಸದಸ್ಯರನ್ನು ಮತ್ತೆ ಕಸ್ಟಡಿಗೆ ಪಡೆದಿದ್ದು ಯಾಕೆ?

Public TV
Last updated: June 20, 2024 8:48 pm
Public TV
Share
2 Min Read
Darshan 1 3
SHARE

– ದರ್ಶನ್‌ ಸೇರಿ ನಾಲ್ವರು ಮತ್ತೆ 2 ದಿನ ಪೊಲೀಸ್‌ ಕಸ್ಟಡಿಗೆ
– ಪರಪ್ಪನ ಅಗ್ರಹಾರ ಸೇರಿದ ಪವಿತ್ರಾ ಗೌಡ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  (Renuka Swamy Murder Case) ಅರೆಸ್ಟ್ ಆಗಿದ್ದ ಆರೋಪಿಗಳ ಪೈಕಿ ನಟ ದರ್ಶನ್ (Darshan) ಸೇರಿ ನಾಲ್ವರನ್ನು ಮತ್ತೆ ಎರಡು ದಿನ ಪೊಲೀಸರು ಕಸ್ಟಡಿಗೆ (Police Custody) ಪಡೆದಿದ್ದಾರೆ. ನಟಿ ಪವಿತ್ರಾಗೌಡ, ಪವನ್ ಸೇರಿ 9 ಮಂದಿಯನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಹೀಗಾಗಿ ನಟಿ ಪವಿತ್ರಗೌಡ (Pavithra Gowda) ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

ಇಂದು ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿ ಗ್ಯಾಂಗ್‌ ಸದಸ್ಯರನ್ನು ಪೊಲೀಸರು ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಿದರು. ಆರೋಪಿಗಳು ತನಿಖೆಗೆ ಸಹಕರಿಸುತ್ತಿಲ್ಲ. ಹೆಚ್ಚಿನ ವಿಚಾರಣೆಯ ಅಗತ್ಯವಿದೆ ಎಂಬ ಕಾರಣ ನೀಡಿ ನಟ ದರ್ಶನ್, ವಿನಯ್, ಪ್ರದೂಷ್ ಮತ್ತು ಧನರಾಜ್‌ನನ್ನು ಪೊಲೀಸರು ಮತ್ತೆ ಕಸ್ಟಡಿಗೆ ಪಡೆದರು.

ಈ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಪೊಲೀಸರು ಹೊಸ ರಿಮ್ಯಾಂಡ್ ಕಾಪಿ (Remand Copy) ಸಲ್ಲಿಸಿದ್ದು ಅದರಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಮತ್ತಷ್ಟು ಸ್ಫೋಟಕ ಮಾಹಿತಿಗಳಿವೆ. ಇದನ್ನೂ ಓದಿ: NEET, NET Exam Row: ಉನ್ನತ ಮಟ್ಟದ ಸಮಿತಿ ರಚನೆ, ಯಾರನ್ನೂ ಬಿಡಲ್ಲ: ಧರ್ಮೇಂದ್ರ ಪ್ರಧಾನ್‌

 

ರಿಮ್ಯಾಂಡ್‌ ಕಾಪಿಯಲ್ಲಿ ಏನಿದೆ?
ದರ್ಶನ್‌, ಪಬ್‌ ಓನರ್‌ ವಿನಯ್, ಸಿನಿ ನಟ ಪ್ರದೂಷ್ ಮತ್ತು ದರ್ಶನ್‌ ಆಪ್ತ ಧನರಾಜ್‌ ಪ್ರಕರಣದಲ್ಲಿ ತನಿಖೆಗೆ ಸರಿಯಾಗಿ ಸ್ಪಂದಿಸದೇ ಕೃತ್ಯಕ್ಕೆ ಸಂಬಂಧಿಸಿದಂತೆ ವಿಚಾರಗಳನ್ನು ಮರೆ ಮಾಚುತ್ತಾ ಬಂದಿದ್ದು ಇವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕಾಗಿರುತ್ತದೆ.

ಜೂನ್‌ 19 ರಂದು ದರ್ಶನ್‌ ಮನೆಯಿಂದ 37.40 ಲಕ್ಷ ರೂ. ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಹಣದ ಮೂಲದ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಬೇಕಿದೆ. ಅಷ್ಟೇ ಅಲ್ಲದೇ ಆರೋಪಿಯು ಕೃತ್ಯದ ನಂತರ ಹಲವಾರು ವ್ಯಕ್ತಿಗಳನ್ನು ಸಂಪರ್ಕಿಸಿದ್ದು ಅದರ ಉದ್ದೇಶ ಮತ್ತು ಕಾರಣವನ್ನು ಆರೋಪಿಯ ಉಪಸ್ಥಿತಿಯಲ್ಲಿ ವಿಚಾರಣೆ ನಡೆಸಬೇಕಿದೆ.

ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಪ್ರದೂಶ್‌ ಸಾಕ್ಷ್ಯನಾಶ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಈತನೂ ಸಹ ತನಿಖೆಗೆ ಸರಿಯಾಗಿ ಸ್ಪಂದಿಸದೇ ವಿಚಾರಗಳನ್ನು ಮರೆ ಮಾಚುತ್ತಿದ್ದಾನೆ. ಈತ ಮತ್ತೊಬ್ಬ ವ್ಯಕ್ತಿಯನ್ನು ಕೃತ್ಯ ನಡೆದ ಸ್ಥಳಕ್ಕೆ ಕರೆದುಕೊಂಡು ಹೋಗಿರುವ ವಿಚಾರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆತನ ಬಗ್ಗೆ ಮಾಹಿತಿಯನ್ನು ಸರಿಯಾಗಿ ತಿಳಿಸದ ಕಾರಣ ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯವಿದೆ. ಇದನ್ನೂ ಓದಿ: ಜೈಲುಪಾಲಾದ ಅಮ್ಮನ ಕಂಡು ಬಿಕ್ಕಿ ಬಿಕ್ಕಿ ಅತ್ತ ಪವಿತ್ರಾ ಗೌಡ ಮಗಳು

 

ಧನರಾಜ್‌ ಎಲೆಕ್ಟ್ರಿಕ್‌ ಶಾಕ್‌ ನೀಡಲು ಖರೀದಿಸಿದ ಸಾಮಾಗ್ರಿಗಳನ್ನು ಎಲ್ಲಿ ಖರೀದಿ ಮಾಡಿದ್ದಾನೆ ಎಂಬ ವಿಚಾರವನ್ನು ಸರಿಯಾಗಿ ತಿಳಿಸದೇ ವಿಚಾರಗಳನ್ನು ಮರೆ ಮಾಚುತ್ತಿದ್ದಾನೆ. ಅಷ್ಟೇ ಅಲ್ಲದೇ ಈತ ಕೃತ್ಯ ನಡೆದ ಸ್ಥಳಕ್ಕೆ ಬೇರೆ ವ್ಯಕ್ತಿಗಳ ಜೊತೆಯಲ್ಲಿ ಬಂದು ಹೋಗಿದ್ದಾನೆ. ಈತನ ಮೊಬೈಲ್‌ ಫೋನಿನಲ್ಲಿ ಅತೀ ಮುಖ್ಯವಾದ ಸಾಕ್ಷ್ಯಾಧಾರ ದೊರೆತಿದೆ. ಅದನ್ನು ಕಳುಹಿಸಿದ್ದ ವ್ಯಕ್ತಿ ಯಾರೆಂಬ ಬಗ್ಗೆ ವಿನಯ್‌ ಉಪಸ್ಥಿತಿಯಲ್ಲಿ ವಿಚಾರಣೆ ಮಾಡಬೇಕಾಗಿರುತ್ತದೆ.

ಕೃತ್ಯ ನಡೆದ ಸ್ಥಳದ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರಿಗೆ ಹಲವಾರು ವ್ಯಕ್ತಿಗಳು ಸಾಕ್ಷ್ಯ ನುಡಿಯದಂತೆ ಹಣದ ಆಮಿಷ ನೀಡುತ್ತಿರುವುದು ತಿಳಿದು ಬಂದಿದೆ. ಈ ವ್ಯಕ್ತಿಗಳು ಆರೋಪಿಗಳೊಂದಿಗೆ ಹೊಂದಿರುವ ಸಂಪರ್ಕದ ಬಗ್ಗೆ ವಿಚಾರಣೆ ನಡೆಸಬೇಕಾಗಿರುತ್ತದೆ.

TAGGED:ಕೋರ್ಟ್ದರ್ಶನ್ಪವಿತ್ರಾ ಗೌಡ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
5 minutes ago
Mojtaba Khamenei
Latest

ಯುದ್ಧ ಶುರುವಾದಾಗಿನಿಂದ ಮಾತುಕತೆ ನಡೆದಿಲ್ಲ, ಪಾಕ್‌ ಮಧ್ಯಸ್ಥಿಕೆಯಲ್ಲಿ ಅಮೆರಿಕದ ಮನವಿಯಷ್ಟೇ ಬಂದಿದೆ: ಇರಾನ್

Public TV
By Public TV
22 minutes ago
Masood Azhar
Latest

ಜೈಶ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಪಾಕಿಸ್ತಾನದಲ್ಲಿ ನಿಗೂಢ ಸಾವು

Public TV
By Public TV
23 minutes ago
Bihar Stampede
Latest

ಬಿಹಾರದ ದೇವಾಲಯದಲ್ಲಿ ಕಾಲ್ತುಳಿತ – 8 ಮಂದಿ ಸಾವು; ಹಲವರಿಗೆ ಗಾಯ

Public TV
By Public TV
39 minutes ago
Bengaluru Techie Couple Suicide Kothanur
Bengaluru City

ಬೆಂಗಳೂರಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

Public TV
By Public TV
53 minutes ago
DK Shivakumar 1 1
Bengaluru City

ಹಳ್ಳಿಗಳಿಗೂ ಗ್ಯಾಸ್‌ ತಂದ್ರು, ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು: ಕೇಂದ್ರಕ್ಕೆ ಡಿಕೆಶಿ ಪ್ರಶ್ನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?