Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದರ್ಶನ್ ಅರೆಸ್ಟ್‌ನಿಂದ ಸುಪ್ರೀಂ ಬೇಲ್ ವಿಚಾರಣೆವರೆಗೆ ಏನೇನಾಯ್ತು? ಟೈಮ್‌ಲೈನ್ ಹೀಗಿದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದರ್ಶನ್ ಅರೆಸ್ಟ್‌ನಿಂದ ಸುಪ್ರೀಂ ಬೇಲ್ ವಿಚಾರಣೆವರೆಗೆ ಏನೇನಾಯ್ತು? ಟೈಮ್‌ಲೈನ್ ಹೀಗಿದೆ

Bengaluru City

ದರ್ಶನ್ ಅರೆಸ್ಟ್‌ನಿಂದ ಸುಪ್ರೀಂ ಬೇಲ್ ವಿಚಾರಣೆವರೆಗೆ ಏನೇನಾಯ್ತು? ಟೈಮ್‌ಲೈನ್ ಹೀಗಿದೆ

Public TV
Last updated: August 14, 2025 10:43 am
Public TV
Share
4 Min Read
darshan 1
SHARE

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ನಟ ದರ್ಶನ್‌ಗೆ (Darshan) ನೀಡಿರುವ ಜಾಮೀನು ರದ್ದುಪಡಿಸಬೇಕೋ ಅಥವಾ ಮುಂದುವರಿಸಬೇಕೋ ಎಂಬುದರ ಕುರಿತು ಸುಪ್ರೀಂ ಕೋರ್ಟ್ (Supreme Court) ಇಂದು (ಗುರುವಾರ) ಮಹತ್ವದ ತೀರ್ಪು ನೀಡಲಿದೆ.

ದರ್ಶನ್, ಪವಿತ್ರಾಗೌಡ ಹಾಗೂ ಇತರೆ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ (Karnataka High Court) ಕಳೆದ ವರ್ಷ ಡಿ.13ರಂದು ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಅರ್ಜಿಯನ್ನು ಜು.24ರಂದು ವಿಚಾರಣೆ ನಡೆಸಿದ ನ್ಯಾ.ಜೆ.ಬಿ ಪರ್ದಿವಾಲಾ ಮತ್ತು ನ್ಯಾ.ಆರ್ ಮಹದೇವನ್ ಅವರಿದ್ದ ಪೀಠ ತೀರ್ಪು ಕಾಯ್ದಿರಿಸಿತ್ತು. ಜಾಮೀನು ರದ್ದತಿ ಮೇಲ್ಮನವಿ ತೀರ್ಪು ಇಂದು ಪ್ರಕಟಗೊಳ್ಳಲಿದೆ.

ರೇಣುಕಾಸ್ವಾಮಿ ಕೊಲೆ, ದರ್ಶನ್ ಅರೆಸ್ಟ್‌ನಿಂದ ಹಿಡಿದು ಸುಪ್ರೀಂ ಬೇಲ್ ವಿಚಾರಣೆವರೆಗೆ ಏನೇನಾಯ್ತು ಎಂಬುದರ ಕುರಿತು ಕಂಪ್ಲೀಟ್ ಟೈಮ್‌ಲೈನ್ ಈ ಕೆಳಗೆ ನೀಡಲಾಗಿದೆ.

ಜೂನ್ 8 ಶನಿವಾರ
*ಬೆಳಗ್ಗೆ 11 ಗಂಟೆ ಸುಮಾರಿಗೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಕಿಡ್ನಾಪ್
*ಬೆಂಗಳೂರಿನ ಆರ್‌ಆರ್ ನಗರ ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆ.
*ನಟ ದರ್ಶನ್, ಪವಿತ್ರಾ ಗ್ಯಾಂಗ್‌ನಿಂದ ನಡೆದಿದ್ದ ಹಲ್ಲೆ, ಕೊಲೆ

ಜೂನ್ 9 ಭಾನುವಾರ
*ಬೆಳಗ್ಗೆ 8 ಗಂಟೆಗೆ ಸುಮನಹಳ್ಳಿ ರಾಜಕಾಲುವೆ ಬಳಿ ಶವ ಪತ್ತೆ
*ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಸೆಕ್ಯೂರಿಟಿ ಗಾರ್ಡ್
*ಅಪರಿಚಿತ ಶವದ ಬಗ್ಗೆ ಸೆಕ್ಯೂರಿಟಿ ಗಾರ್ಡ್‌ನಿಂದ ದೂರು ಪಡೆದು ಪೊಲೀಸರ ತನಿಖೆ.

ಜೂನ್ 10 ಸೋಮವಾರ
*ನಾಲ್ವರು ಆರೋಪಿಗಳು ಪೊಲೀಸರಿಗೆ ಸರೆಂಡರ್.
*ರಾಘವೇಂದ್ರ, ಕೇಶವಮೂರ್ತಿ, ಕಾರ್ತಿಕ್, ನಿಖಿಲ್ ನಾಯಕ್ ಸರೆಂಡರ್
*ಬಳಿಕ ಸೋಮವಾರ ರಾತ್ರಿ ಕೊಲೆ ಕೇಸ್ ಗೆ ಮೇಜರ್ ಟ್ವಿಸ್ಟ್ ಕೊಟ್ಟ ಆರೋಪಿ ಹೇಳಿಕೆ
*ನಟ ದರ್ಶನ್ ಹಾಗೂ ಪವಿತ್ರಾಗೌಡ ಹೆಸರು ಬಾಯ್ಬಿಟ್ಟ ಆರೋಪಿಗಳು

ಜೂನ್ 11 ಮಂಗಳವಾರ
*ದರ್ಶನ್ ಮಾಹಿತಿ ಪಡೆದ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಅಂಡ್ ಎಸಿಪಿ ಚಂದನ್ ನೇತೃತ್ವದ ತಂಡ ಮೈಸೂರಿಗೆ ದೌಡು
*ಹೋಟೇಲ್‌ನಿಂದ ದರ್ಶನ್ ವಶಕ್ಕೆ ಪಡೆದು ಕರೆತಂದ ಪೊಲೀಸರು
*ನಂತರ ಆರ್‌ಆರ್ ನಗರ ಮನೆಯಿಂದ ಪವಿತ್ರಾಗೌಡ ಕಸ್ಟಡಿಗೆ
*ಬಳಿಕ ನಟ ದರ್ಶನ್ ಹಾಗೂ ಪವಿತ್ರಾಗೌಡ ಬಂಧನ
*ಆರೋಪಿಗಳನ್ನ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದ ಪೊಲೀಸರು
*ಜೂನ್ 15 ರವರೆಗೆ ಪೊಲೀಸ್ ಕಸ್ಟಡಿಗೆ ಪಡೆದಿದ್ದ ಪೊಲೀಸರು.

ಜೂನ್ 15 ಶನಿವಾರ
*ಕೋರ್ಟ್‌ಗೆ ಪುನಃ ಆರೋಪಿಗಳು ಹಾಜರುಪಡಿಸಿದ ಪೊಲೀಸರು.
*ಜೂನ್ 20ರವರೆಗೆ ಕಸ್ಟಡಿಗೆ ಪಡೆದು ವಿಚಾರಣೆ.

ಜೂನ್ 20 ಗುರುವಾರ
*ಜೂನ್ 20ರಂದು ಸಂಜೆ ಮತ್ತೆ ಕೋರ್ಟ್‌ಗೆ ಹಾಜರುಪಡಿಸಿದ ಪೊಲೀಸರು
*ದರ್ಶನ್ ಸೇರಿ ನಾಲ್ವರನ್ನ ಎರಡು ದಿನ ಕಸ್ಟಡಿಗೆ ಪಡೆದ ಪೊಲೀಸರು
*ಜೂನ್ 22ರವರೆಗೆ ಪೊಲೀಸ್ ಕಸ್ಟಡಿಗೆ

ಜೂನ್ 22 ಶನಿವಾರ
*ಜೂನ್ 22ರಂದು ಎಸಿಎಂಎಂ ಕೋರ್ಟ್‌ಗೆ ದರ್ಶನ್ ಸೇರಿ ನಾಲ್ವರನ್ನ ಹಾಜರು
*ವಿಚಾರಣೆ ನಡೆಸಿ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಕೋರ್ಟ್.
*2024 ಸೆಪ್ಟೆಂಬರ್ 3ರಂದು ಚಾರ್ಜ್ ಶೀಟ್ ಸಲ್ಲಿಕೆ
*24ನೇ ಎಸಿಎಂಎಂ ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ
*ನಟ ದರ್ಶನ್, ಪವಿತ್ರಾಗೌಡ ಸೇರಿ 17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್
*3991 ಪುಟಗಳು, 7 ಸಂಪುಟ, 200ಕ್ಕೂ ಹೆಚ್ಚು ವಿಟ್ನೆಸ್ ಇರುವ ಚಾರ್ಜ್ ಶೀಟ್

2024 ಸೆಪ್ಟೆಂಬರ್ 21
*ಜಾಮೀನು ಕೋರಿ ದರ್ಶನ್ ಅರ್ಜಿ
*ಸಿಟಿ ಸಿವಿಲ್ ಕೋರ್ಟ್‌ಗೆ ಜಾಮೀನು ಕೋರಿ ಅರ್ಜಿ ಸಲ್ಲಿಕೆ

2024 ಅಕ್ಟೋಬರ್ 14
*ದರ್ಶನ್, ಪವಿತ್ರಗೌಡ ಜಾಮೀನು ಅರ್ಜಿ ವಜಾ
*57ನೇ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಜಾಮೀನು ವಜಾ
*ನಂತರ ಅನಾರೋಗ್ಯ ಕಾರಣ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ
*ರಾಜ್ಯ ಸರ್ಕಾರದ ಪರವಾಗಿ ಎಸ್‌ಪಿಪಿ ಪ್ರಸನ್ನಕುಮಾರ್ ವಾದ
*ದರ್ಶನ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ

2024 ಅಕ್ಟೋಬರ್ 30
*ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರು
*ಅನಾರೋಗ್ಯ ನಿಮಿತ್ತ ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್
*ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ಸಲುವಾಗಿ ಮಧ್ಯಂತರ ಜಾಮೀನು
*ಅಕ್ಟೋಬರ್ 30 ರಂದು ಸಂಜೆ 6 ಗಂಟೆಗೆ ಬಳ್ಳಾರಿ ಜೈಲಿನಿಂದ ದರ್ಶನ್ ರಿಲೀಸ್
*131 ದಿನಗಳ ಬಳಿಕ ದರ್ಶನ್ ಜೈಲಿನಿಂದ ಬಿಡುಗಡೆ

ನವೆಂಬರ್ 1
*ಬಿಜಿಎಸ್ ಆಸ್ಪತ್ರೆಗೆ ದರ್ಶನ್ ದಾಖಲು

2024 ಡಿಸೆಂಬರ್ 13
*ದರ್ಶನ್‌ಗೆ ರೆಗ್ಯುಲರ್ ಬೇಲ್ ಮಂಜೂರು
*ಹೈಕೋರ್ಟ್‌ನಿಂದ ದರ್ಶನ್, ಪವಿತ್ರಾಗೌಡಗೆ ಜಾಮೀನು ಮಂಜೂರು

2025 ಜನವರಿ 6
*ದರ್ಶನ್ ಹಾಗೂ ಏಳು ಆರೋಪಿಗಳ ಜಾಮೀನು ರದ್ದತಿ ಕೋರಿ ಮೇಲ್ಮನವಿ

ಜನವರಿ 10
*ಸುಪ್ರೀಂಕೋರ್ಟ್‌ನಲ್ಲಿ ಕೇಸ್ ರಿಜಿಸ್ಟರ್
*ನಟ ದರ್ಶನ್, ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಪ್ರದೂಷ್, ಜಗದೀಶ್, ಅನುಕುಮಾರ್ ಜಾಮೀನು ರದ್ದತಿ ಕೋರಿ ಮೇಲ್ಮನವಿ
*ಏಳು ಆರೋಪಿಗಳ ಜಾಮೀನು ರದ್ದತಿ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್
*ನ್ಯಾ.ಜೆಬಿ ಪರ್ದಿವಾಲಾ, ನ್ಯಾ ಆರ್ ಮಹದೇವನ್ ಅವರ ಪೀಠದಲ್ಲಿ ನಡೆದ ವಿಚಾರಣೆ

ಜುಲೈ 24
*ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
*ರಾಜ್ಯ ಸರ್ಕಾರ ಪರವಾಗಿ ಸಿದ್ದಾರ್ಥ ಲೂತ್ರಾ ವಾದ
*ದರ್ಶನ್ ಪರವಾಗಿ ಸಿದ್ದಾರ್ಥ ದವೆ ವಾದ

TAGGED:bengalurudarshanpavithra gowdaRenukaswamy Murder caseSupreme Courtದರ್ಶನ್ಪವಿತ್ರಾಗೌಡಬೆಂಗಳೂರುರೇಣುಕಾಸ್ವಾಮಿಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories

You Might Also Like

Richa Ghosh
Cricket

ಕೊನೆಯಲ್ಲಿ ರೊಚ್ಚಿಗೆದ್ದ ರಿಚಾ, ಹೋರಾಡಿ ಸೋತ ಆರ್‌ಸಿಬಿ – ಮುಂಬೈಗೆ 15 ರನ್‌ ಜಯ

Public TV
By Public TV
2 minutes ago
Yadagiri Fire Accident
Districts

ಆಕಸ್ಮಿಕ ಬೆಂಕಿಗೆ 10 ಲಕ್ಷ ರೂ. ಮೌಲ್ಯದ ಪೈಪ್‌ಗಳು ಸುಟ್ಟು ಭಸ್ಮ

Public TV
By Public TV
10 minutes ago
Narendra Modi breaks protocol goes to airport to welcome UAE President Sheikh Mohamed bin Zayed Al Nahyan
Latest

ಮೋದಿ ಜೊತೆ ಮಾತುಕತೆ ನಡೆದ ಕೆಲ ದಿನಗಳಲ್ಲೇ ಪಾಕ್‌ ವಿಮಾನ ನಿಲ್ದಾಣ ನಿರ್ವಹಣೆಯಿಂದ ಹಿಂದೆ ಸರಿದ ಯುಎಇ

Public TV
By Public TV
51 minutes ago
BMTC bus
Bengaluru City

ಟಿಕೆಟ್ ಇಲ್ಲದೇ ಬಸ್ಸಿನಲ್ಲಿ ಪ್ರಯಾಣಿಸಿದವರಿಗೆ ಬಿಸಿ – 6.34 ಲಕ್ಷ ದಂಡ ವಸೂಲಿ

Public TV
By Public TV
1 hour ago
Udupi Tourist Boat
Crime

ಉಡುಪಿಯಲ್ಲಿ ಮಗುಚಿದ ಬೋಟ್ – ಮೈಸೂರಿನ ಇಬ್ಬರು ಸಾವು, ಇನ್ನಿಬ್ಬರು ಗಂಭೀರ

Public TV
By Public TV
1 hour ago
𝗙𝗜𝗥𝗦𝗧 𝗛𝗨𝗡𝗗𝗥𝗘𝗗 𝗜𝗡 𝗧𝗛𝗘 𝗪𝗣𝗟 Nat Sciver Brunt makes history for Mumbai Indians against RCB 1
Cricket

WPL ಮೊದಲ ಶತಕ – ಸ್ಫೋಟಕ ಬ್ಯಾಟಿಂಗ್‌, ಇತಿಹಾಸ ಸೃಷ್ಟಿಸಿದ ಸಿವರ್ ಬ್ರಂಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?