Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕಕ್ಕೆ ತಾತ್ಕಾಲಿಕ ತಡೆ!

Public TV
Last updated: July 17, 2024 9:14 pm
Public TV
Share
3 Min Read
Siddaramaiah 8
SHARE

ಬೆಂಗಳೂರು: ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ (Reservation For Kannadigas In Private Sector) ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.

ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ.

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು.

— Siddaramaiah (@siddaramaiah) July 17, 2024

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ.

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು.

— Siddaramaiah (@siddaramaiah) July 17, 2024

ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಅಂತಲೂ ಬರೆದುಕೊಂಡಿದ್ದಾರೆ.

kannada karave protest

ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೇ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಇದೇ ಶುಕ್ರವಾರ ಅಥವಾ ಸೋಮವಾರ ವಿಧಾನಸಭೆಯಲ್ಲಿ ಕರ್ನಾಟಕ ರಾಜ್ಯ ಕೈಗಾರಿಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಮಸೂದೆ -2024 ಮಂಡನೆ ಆಗಲಿದೆ ಎಂದು ಹೇಳಲಾಗಿತ್ತು. ಆದರೀಗ ತಾತ್ಕಾಲಿಕವಾಗಿ ವಿಧೇಯಕವನ್ನು ತಡೆಹಿಡಿಯಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಮಸೂದೆಯಲ್ಲೇನಿದೆ?
ಆಡಳಿತಾತ್ಮಕ ಹುದ್ದೆಗೆ 50% (ಸೂಪರ್‌ವೈಸರ್, ವ್ಯವಸ್ಥಾಪಕ, ಟೆಕ್ನಿಕಲ್ ಇತರೆ ಉನ್ನತ ಹುದ್ದೆಗಳು)

ಆಡಳಿತೇತರ ಹುದ್ದೆಗೆ 75% (ಕ್ಲರ್ಕ್, ಕೌಶಲ ರಹಿತ, ಅರೆ ಕೌಶಲ ಗುತ್ತಿಗೆ ನೌಕರ)
* ಉಲ್ಲಂಘಿಸಿದರೆ 25 ಸಾವಿರ ರೂ. ವರೆಗೆ ದಂಡ. ಕನಿಷ್ಟ 10 ಸಾವಿರ, ಗರಿಷ್ಟ 25 ಸಾವಿರ
* ದಂಡ ವಿಧಿಸಿದ ನಂತರವೂ ಉದ್ಯೋಗ ನೀಡದೇ ಹೋದರೆ ದಿನಕ್ಕೆ 100 ರೂ. ದಂಡ

ಕನ್ನಡಿಗರಿಗೆ ಅರ್ಹತೆ ಹೇಗೆ?
* ಕರ್ನಾಟಕದಲ್ಲಿ ಹುಟ್ಟಿರಬೇಕು.
* ಕರ್ನಾಟಕದಲ್ಲಿ 15 ವರ್ಷ ವಾಸವಿರಬೇಕು.
* ಕನ್ನಡ ಓದಲು, ಬರೆಯಲು ಮಾತನಾಡಲು ಬರಬೇಕು.
* ನೋಡಲ್ ಏಜೆನ್ಸಿ ನಡೆಸುವ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಇದನ್ನೂ ಓದಿ: ನೈಸ್‌ ರಸ್ತೆ ಟೋಲ್‌ ದರ ಏರಿಕೆ ಬೆನ್ನಲ್ಲೇ ಶಾಕ್‌ – ಟೋಲ್‌ನಲ್ಲಿ ಸಂಚರಿಸೋ BMTC ಬಸ್ ಪ್ರಯಾಣ ದರ ಏರಿಕೆ!

ವಿಧೇಯಕ ಮಂಡನೆಗೆ ಸಂಪುಟ ಒಪ್ಪಿಗೆ ಕೊಟ್ಟಿರುವುದನ್ನ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಕಟಿಸಿದ್ದರು. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಸಿಎಂ ಹೇಳಿದ್ದರು.

ರಾಜ್ಯ ಸರ್ಕಾರದ ನಿರ್ಧಾರಕ್ಕೆ ಐಟಿ-ಬಿಟಿ ವಲಯದಲ್ಲಿ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಉದ್ಯಮಿ, ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜೂದರ್ ಷಾ, ಟೆಕ್ ಹಬ್ ಆಗಿರೋ ನಮಗೆ ನುರಿತ ಪ್ರತಿಭೆಗಳು ಬೇಕಾಗಿವೆ. ನಮಗೆ ಲೋಕಲ್ ಅನ್ನೋದಕ್ಕಿಂತ ನುರಿತ ಪ್ರತಿಭೆಗಳು ಬೇಕಿದೆ ಎಂದು ಪೋಸ್ಟ್ ಮಾಡಿದ್ದರು. ಅಲ್ಲದೇ ಮೋಹನ್ ದಾಸ್ ಪೈ ವಿರೋಧ ವ್ಯಕ್ತಪಡಿಸಿದ್ದರು. ಇದು ತಾರತಮ್ಯ, ಸಂವಿಧಾನಕ್ಕೆ ವಿರುದ್ಧವಾಗಿದೆ. ನಾವು ಯಾರೆಂದು ಸರ್ಕಾರ ಪ್ರಮಾಣೀಕರಿಸುತ್ತದೆಯೇ? ಅನಿಮಲ್ ಫಾರ್ಮ್‌ನಲ್ಲಿರುವಂತೆ ಇದು ಫ್ಯಾಸಿಸ್ಟ್ ಮಸೂದೆಯಾಗಿದೆ. ಅದನ್ನು ನಂಬಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದರು.

TAGGED:Job ReservationkarnatakaPrivate Sector Jobreservationsiddaramaiahಉದ್ಯೋಗಕನ್ನಡಿಗರುಕರ್ನಾಟಕಮೀಸಲಾತಿ
Share This Article
Facebook Whatsapp Whatsapp Telegram

Cinema Updates

Vishal
47ನೇ ವಯಸ್ಸಲ್ಲಿ ಖ್ಯಾತ ನಟಿಯನ್ನು ಮದುವೆಯಾಗಲಿದ್ದಾರೆ ನಟ ವಿಶಾಲ್‌ – ಯಾರು ಗೊತ್ತಾ ಆ ಬೆಡಗಿ?
42 minutes ago
Sanjjanaa Galrani 1
ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸಂಜನಾ ಗಲ್ರಾನಿ
2 hours ago
twinkle khanna
ಅಕ್ಷಯ್, ವಿಕ್ಕಿ ಕೌಶಲ್ ‘ಆಪರೇಷನ್ ಸಿಂಧೂರ’ ಸಿನಿಮಾಗಾಗಿ ಫೈಟ್ ಮಾಡ್ತಿಲ್ಲ: ಟ್ವಿಂಕಲ್ ಖನ್ನಾ
2 hours ago
Upendra 2
ಐಪಿಎಲ್ ಕುರಿತಾದ ಕ್ರೀಡಾ ಪ್ರಧಾನ ಚಿತ್ರದಲ್ಲಿ ಉಪ್ಪಿ-‘ಕರ್ವ’ ಡೈರೆಕ್ಟರ್ ಆ್ಯಕ್ಷನ್ ಕಟ್
3 hours ago

You Might Also Like

01 12
Bengaluru City

Bengaluru | ಮೋಟಾರ್‌ನಿಂದ ಮಳೆ ನೀರು ತೆರವು ಮಾಡಲು ಹೋಗಿ ಕರೆಂಟ್‌ ಶಾಕ್‌ – 12ರ ಬಾಲಕ ಸೇರಿ ಇಬ್ಬರು ಬಲಿ

Public TV
By Public TV
9 minutes ago
WEATHER 3
Bagalkot

ರಾಜ್ಯದಲ್ಲಿ ಮುಂದಿನ 1 ವಾರ ಭಾರೀ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ

Public TV
By Public TV
13 minutes ago
BLACK MAGIC 4
Court

ವಾಮಾಚಾರ ಮಾಡುತ್ತಿರುವುದಾಗಿ ಶಂಕಿಸಿ ಮಹಿಳೆಯ ಹತ್ಯೆ – 23 ಜನರಿಗೆ ಜೀವಾವಧಿ ಶಿಕ್ಷೆ

Public TV
By Public TV
18 minutes ago
vikram misri 1
Latest

ಪಾಕ್‌ನಿಂದ ಯಾವುದೇ ಪರಮಾಣು ದಾಳಿಯ ಸೂಚನೆ ಬಂದಿಲ್ಲ, ಕದನ ವಿರಾಮದಲ್ಲಿ ಅಮೆರಿಕದ ಪಾತ್ರ ಇಲ್ಲ: ವಿಕ್ರಂ ಮಿಸ್ರಿ

Public TV
By Public TV
58 minutes ago
joe biden 1
Latest

ಅಮೆರಿಕದ ಮಾಜಿ ಅಧ್ಯಕ್ಷ ಬೈಡನ್‌ಗೆ ಪ್ರಾಸ್ಟೇಟ್ ಕ್ಯಾನ್ಸರ್ – ಗುಣಮುಖರಾಗುವಂತೆ ಮೋದಿ ಶುಭ ಹಾರೈಕೆ

Public TV
By Public TV
2 hours ago
Lakshmi Hebbalkar
Belgaum

ಹೆಬ್ಬಾಳ್ಕರ್‌ ವಿರುದ್ಧ ಅವಹೇಳಕಾರಿ ಪದ ಬಳಕೆ ಪ್ರಕರಣ – ಸಿ.ಟಿ ರವಿ ವಿರುದ್ಧ ವಿಚಾರಣೆಗೆ ಸುಪ್ರೀಂ ತಡೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?