Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಅಸಮಾನತೆ ಇರೋವರೆಗೂ ಮೀಸಲಾತಿ ಮುಂದುವರಿಯಬೇಕು, ಅದಕ್ಕೆ RSS ಸಹಕಾರವಿದೆ: ಮೋಹನ್‌ ಭಾಗವತ್‌

Public TV
Last updated: September 7, 2023 1:03 pm
Public TV
Share
2 Min Read
Mohan Bhagwat
SHARE

ಮಂಬೈ: ನಮ್ಮ ಸಮಾಜದಲ್ಲಿ ಅಸಮಾನತೆ ಇರುವವರೆಗೂ ಮೀಸಲಾತಿ (Reservation) ಮುಂದುವರಿಯಬೇಕು. ಸಂವಿಧಾನದಲ್ಲಿ ಒದಗಿಸಿರುವ ಮೀಸಲಾತಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಎಲ್ಲ ರೀತಿಯ ಸಹಕಾರ ಇರಲಿದೆ ಎಂದು ಮುಖ್ಯಸ್ಥ ಮೋಹನ್‌ ಭಾಗವತ್‌ (Mohan Bhagwat) ತಿಳಿಸಿದ್ದಾರೆ.

ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 1947ರ ನಂತರ ಭಾರತದಿಂದ ಬೇರ್ಪಟ್ಟವರು ಈಗ ತಪ್ಪು ಮಾಡಿದ್ದೇವೆ ಎಂದು ಭಾವಿಸುತ್ತಿದ್ದಾರೆ. ಹಾಗಾಗಿ ಇಂದಿನ ಯುವಸಮೂಹ ವೃದ್ಧರಾಗುವಷ್ಟರಲ್ಲಿ ಅಖಂಡ ಭಾರತದ ಕನಸು ನನಸಾಗಲಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಮೀಸಲಾತಿ ವಿಚಾರವಾಗಿ ಮಾತನಾಡಿದ ಮೋಹನ್‌ ಭಾಗವತ್‌, ಸಾಮಾಜಿಕ ವ್ಯವಸ್ಥೆಯಲ್ಲಿ ನಮ್ಮದೇ ಸಹಜೀವಿಗಳನ್ನ ಹಿಂದೆ ಇರಿಸಿದ್ದೇವೆ. ನಾವು ಅವರ ಬಗ್ಗೆ ಕಾಳಜಿಯನ್ನೇ ವಹಿಸುತ್ತಿಲ್ಲ. 2000 ವರ್ಷಗಳ ವರೆಗೆ ಈ ಪ್ರಕ್ರಿಯೆ ಹೀಗೆ ಮುಂದುವರಿದಿದೆ. ಹಾಗಾಗಿ ಸಮಾಜದಲ್ಲಿ ಅಸಮಾನತೆಯನ್ನ ತೊಲಗಿಸುವವರೆಗೆ, ಅಸಮಾನತೆಗೆ (Inequality) ಒಳಗಾದವರ ಪುನಶ್ಚೇತನಕ್ಕಾಗಿ ವಿಶೇಷ ಪರಿಹಾರ ನೀಡಬೇಕು. ಅವುಗಳಲ್ಲಿ ಮೀಸಲಾತಿ ಕೂಡ ಒಂದು. ಆದ್ದರಿಂದ ಸಮಾಜದಲ್ಲಿ ತಾರತಮ್ಯ ಇರುವವರೆಗೆ ಮೀಸಲಾತಿ ಅನ್ನೋದು ಮುಂದುವರಿಯಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೇ ಸಂವಿಧಾನದಲ್ಲಿ (Indian Constitution) ಒದಗಿಸಿರುವ ಮೀಸಲಾತಿಗೆ ಆರ್‌ಎಸ್‌ಎಸ್‌ನಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿಯೂ ಭರವಸೆ ನೀಡಿದ್ದಾರೆ.

ಸಮಾಜದಲ್ಲಿ ಇಂದಿಗೂ ತಾರತಮ್ಯ ನಿಂತಿಲ್ಲ. ಸಮಾಜದ ಕೆಲವು ವಿಭಾಗಗಳು 2000 ವರ್ಷಗಳಿಂದ ಬಳಲುತ್ತಿದ್ದರೆ, ತಾರತಮ್ಯ ಎದುರಿಸದಿರುವವರು 200 ವರ್ಷಗಳವರೆಗೆ ಸಮಸ್ಯೆಗಳನ್ನ ಎದುರಿಸಲು ಏಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಧಾರ್ಮಿಕ ಮತಾಂತರಗಳನ್ನು ತಡೆಯಲು ಕೇಂದ್ರಕ್ಕೆ ನಿರ್ದೇಶನ ನೀಡಿ – ಪಿಐಎಲ್‌ ವಜಾ

ಈ ಸಂದರ್ಭದಲ್ಲಿ ಅಖಂಡ ಭಾರತದ ಯಾವಾಗ ಅಸ್ತಿತ್ವಕ್ಕೆ ಬರುತ್ತದೆ ಎಂಬ ವಿದ್ಯಾರ್ಥಿಯೊಬ್ಬರ ಪ್ರಶ್ನೆಗೆ ಉತ್ತರಿಸಿದ ಭಾಗವತ್‌, ನಿಖರವಾಗಿ ಹೇಳಲು ಸಾಧ್ಯವಿಲ್ಲ. ಆದ್ರೆ ನೀವೆಲ್ಲ ಅಖಂಡ ಭಾರತ ಸಾಕಾರಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ರೆ ನೀವು ವಯಸ್ಸಾಗುವುದರೊಳಗೆ ಅದು ಅಖಂಡ ಭಾರತ ಸೃಷ್ಟಿಯಾಗುತ್ತದೆ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಇಂಡಿಯಾ, ಭಾರತದ ನಡುವಿನ ವ್ಯತ್ಯಾಸ ವಿವರಿಸಿದ್ದ ಲಾಲೂ ಹಳೆಯ ವೀಡಿಯೋ ವೈರಲ್

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:Indian constitutionInequalitymohan bhagwatreservationಆರ್‍ಎಸ್‍ಎಸ್ಭಾರತ ಸಂವಿಧಾನಮೀಸಲಾತಿಮೋಹನ್ ಭಾಗವತ್
Share This Article
Facebook Whatsapp Whatsapp Telegram

Cinema Updates

Darshan Devil 3
ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌ – ಖದರ್‌ ಲುಕ್‌ನಲ್ಲಿ ದರ್ಶನ್‌, ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ
Cinema Latest Main Post Sandalwood
Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories
shah rukh khan small
ಶೂಟಿಂಗ್ ವೇಳೆ ನಟ ಶಾರುಖ್ ಖಾನ್‌ಗೆ ಗಾಯ
Bollywood Cinema Latest Main Post
fish venkat
ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್‌ ನಿಧನ
Cinema Latest South cinema Top Stories
Akshay Kumar
ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ
Bollywood Cinema Latest Top Stories

You Might Also Like

Boat
Latest

ವಿಯೆಟ್ನಾಂನಲ್ಲಿ ಪ್ರವಾಸಿ ದೋಣಿ ಮಗುಚಿ 34 ಮಂದಿ ಸಾವು – ಹಲವರು ಮಿಸ್ಸಿಂಗ್‌

Public TV
By Public TV
7 hours ago
GST 6
Bengaluru City

ತೆರಿಗೆ ಸಂಬಂಧ ಲಂಚಕ್ಕೆ ಬೇಡಿಕೆಯಿಟ್ರೆ ಕೂಡಲೇ ಕರೆ ಮಾಡಿ – ಸಹಾಯವಾಣಿ ಬಿಡುಗಡೆ

Public TV
By Public TV
8 hours ago
ISIS Uttar Pradesh Police
Latest

ಐಸಿಸ್‌ ಮಾದರಿಯಲ್ಲಿ ಧಾರ್ಮಿಕ ಮತಾಂತರ ದಂಧೆ – 6 ರಾಜ್ಯಗಳಲ್ಲಿ 10 ಮಂದಿ ಅರೆಸ್ಟ್‌, ಬೃಹತ್‌ ಜಾಲ ಭೇದಿಸಿದ UP ಪೊಲೀಸ್‌

Public TV
By Public TV
8 hours ago
BY Vijayendra
Bengaluru City

ಬಿಹಾರ ಎಲೆಕ್ಷನ್‌ಗೆ ಕರ್ನಾಟಕದಲ್ಲಿ ವಸೂಲಿ – ಜಿಎಸ್‌ಟಿ ನೋಟಿಸ್‌ಗೆ ಕೇಸರಿ ಬಿಗ್ ಟ್ವಿಸ್ಟ್

Public TV
By Public TV
8 hours ago
kea
Bengaluru City

ಯುಜಿನೀಟ್: ಆಪ್ಷನ್ ಎಂಟ್ರಿ ಆರಂಭ, ಜು.22 ಕೊನೆ ದಿನ – ಕೆಇಎ

Public TV
By Public TV
8 hours ago
Chitradurga Home Guard Suicide
Chitradurga

Chitradurga | ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಹೋಂ ಗಾರ್ಡ್ ನೇಣಿಗೆ ಶರಣು

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?