Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಸರ್ಕಾರವೂ ಇಲ್ಲ, ಪ್ರತಿಪಕ್ಷವೂ ಇಲ್ಲ- ಇದು ಕರ್ನಾಟಕದ ಕರ್ಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ರಾಜ್ಯದಲ್ಲಿ ಸರ್ಕಾರವೂ ಇಲ್ಲ, ಪ್ರತಿಪಕ್ಷವೂ ಇಲ್ಲ- ಇದು ಕರ್ನಾಟಕದ ಕರ್ಮ

Bellary

ರಾಜ್ಯದಲ್ಲಿ ಸರ್ಕಾರವೂ ಇಲ್ಲ, ಪ್ರತಿಪಕ್ಷವೂ ಇಲ್ಲ- ಇದು ಕರ್ನಾಟಕದ ಕರ್ಮ

Public TV
Last updated: January 19, 2019 1:20 pm
Public TV
Share
2 Min Read
RESORT POLITICS
SHARE

– ಖಾಲಿ ಹೊಡೆಯುತ್ತಿದೆ ವಿಧಾನಸೌಧ
– ರೆಸಾರ್ಟಿನಲ್ಲಿ ಮಜಾ ಮಾಡಿ, ಕ್ಷೇತ್ರಕ್ಕೆ ಬರಬೇಡಿ
– ಕೆಲಸ ಮಾಡಿ, ಇಲ್ಲ ರಾಜೀನಾಮೆ ಕೊಡಿ

ಬೆಂಗಳೂರು: ಈ ರೀತಿಯ ಕೀಳುಮಟ್ಟದ ಹೊಲಸು ರಾಜಕೀಯವನ್ನು ನಾವು ನೋಡಿಲ್ಲ. ಬರಗಾಲ ಇದೆ, ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ, ಕುಡಿಯಲು ನೀರಿಲ್ಲ. ಆದರೆ ಕೋಟಿ ಕೋಟಿ ಖರ್ಚು ಮಾಡಿ ಶಾಸಕರು ರೆಸಾರ್ಟ್ ಗೆ ಹೋಗುತ್ತಿದ್ದಾರೆ ಎಂದು ಶಾಸಕರನ್ನು ಹುಡುಕಿಕೊಂಡು ಹಳ್ಳಿಗಳಿಂದ ಬಂದ ಜನ ತರಾಟೆ ತಗೆದುಕೊಳ್ಳುತ್ತಿದ್ದಾರೆ,

ಮುಖ್ಯವಾಗಿ ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕದಿಂದ ರೈತರು ಬೆಂಗಳೂರಿಗೆ ಬಂದಿದ್ದಾರೆ. ಇತ್ತ ಆಡಳಿತ ಪಕ್ಷ ಹಾಗೂ ವಿಪಕ್ಷ ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ಕೇಳಿ ಬರುತ್ತಿದೆ. ಫೋನ್ ಮಾಡಿದರೂ ಸಿಗುತ್ತಿಲ್ಲ, ಕ್ಷೇತ್ರಕ್ಕೆ ಬಂದು ಸಮಸ್ಯೆ ಆಲಿಸುತ್ತಿಲ್ಲ ಎಂದು ಶಾಸಕರ ವಿರುದ್ಧ ಜನ ಕಿಡಿ ಕಾರುತ್ತಿದ್ದಾರೆ.

congress resort

ಜಾಧವ್‍ ಎಲ್ಲಿ: ರಾಯಚೂರು ಜಿಲ್ಲೆಯ ಚಿಂಚೋಳಿ ಶಾಸಕ ಉಮೇಶ ಜಾಧವ್ ಅವರು ಕೈ ಮುಖಂಡರ ಕೈಗೂ ಸಿಗದೇ ಅತ್ತ ಕ್ಷೇತ್ರದ ಜನರಿಗೂ ಸಿಗದೇ ಫೋನ್ ಸ್ವಿಚ್ ಆಫ್ ಮಾಡಿದ್ದಾರೆ. ಜೊತೆಗೆ ಚಿಂಚೋಳಿ ಕ್ಷೇತ್ರದ ಜನರು ಬೆಂಗಳೂರಿಗೆ ಬಂದು ಶಾಸಕರನ್ನು ಹುಡುಕುತ್ತಿದ್ದಾರೆ. ಅಷ್ಟೇ ಅಲ್ಲದೇ ಜೆಡಿಎಸ್ ಶಾಸಕರು ಕೂಡ ಕೈಗೆ ಸಿಗುತ್ತಿಲ್ಲ. ಸಚಿವ ಎಂ.ಸಿ.ಮನಗೂಳಿ ಕ್ಷೇತ್ರಕ್ಕೆ ಕಾಲಿಟ್ಟಿಲ್ಲ. ಇಂತಹ ಶಾಸಕರು ನಮಗೇಕೆ ಬೇಕು ಎಂದು ಜನರು ಛೀಮಾರಿ ಹಾಕುತ್ತಿದ್ದಾರೆ.

ಮೈಸೂರು: ಶಾಸಕರ ನಡೆಯನ್ನು ನಮಗೆ ನಾಚಿಕೆ ತರುವಂತಿದೆ. ಮತ ಕೇಳುವಾಗ ಗಲ್ಲಿ, ಬೀದಿ ಇಳಿದು ನಮ್ಮ ಮುಂದೆ ಬಂದು ಮತ ಕೇಳುತ್ತಾರೆ. ಆದರೆ ಜಯಗಳಿಸಿದ ಮೇಲೆ ರೆಸಾರ್ಟ್ ರಾಜಕೀಯ ಮಾಡುತ್ತಾರೆ. ನಾವು ಯಾಕೆ ಇಂತಹವರನ್ನು ಆಯ್ಕೆ ಮಾಡಿದ್ದೇವೆ ಅಂತ ಅಸಹ್ಯವಾಗುವಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಮೈಸೂರಿನ ನಾಗರಿಕರು ಮೂರು ಪಕ್ಷಗಳ ಶಾಸಕರ ವಿರುದ್ಧ ಕಿಡಿಕಾರಿದ್ದಾರೆ.

Chincholi MLA Umesh Jadhav

ಬಳ್ಳಾರಿ: ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಸರ್ಕಾರವೇ ಘೋಷಣೆ ಮಾಡಿದೆ. ಆದರೆ ಇಲ್ಲಿಯವರೆಗೆ ಒಬ್ಬ ಶಾಸಕರಾಗಲಿ, ಸಚಿವರಾಗಲಿ ಬಂದು ನಮ್ಮ ನೋವನ್ನು ಕೇಳಿಲ್ಲ. ರೆಸಾರ್ಟ್ ರಾಜಕೀಯ ಹೇಸಿಗೆ ತರಿಸುವಂತಿದೆ. ಜನರಿಗೆ, ದನಕರುಗಳಿಗೆ ನೀರಿಲ್ಲ, ಉದ್ಯೋಗವಿಲ್ಲ. ಹೀಗಿರುವಾಗ ರಾಜ್ಯದ ಶಾಸಕರು ರೆಸಾರ್ಟ್ ರಾಜಕೀಯದಲ್ಲಿ ಮುಳುಗಿದ್ದಾರೆ. ಆಪರೇಷನ್ ಕಮಲ ಮಾಡುವ ಮೂಲಕ ಬಿಜೆಪಿ ಅವರೇ ರೆಸಾರ್ಟ್ ರಾಜಕೀಯ ಆರಂಭಿಸಿದರು. ಅವರಿಗೆ ಜನರ ಸಮಸ್ಯೆ ಬೇಕಾಗಿಲ್ಲ. ತಮ್ಮ ಶಾಸಕರ ಮೇಲೆ ಪಕ್ಷದ ವರಿಷ್ಠರು ಹಾಗೂ ನಾಯಕರಿಗೆ ನಂಬಿಕೆ ಇಲ್ಲದಂತಾಗಿದೆ. ಕಳೆದ ಕೆಲವು ದಿನಗಳ ಬೆಳವಣಿಗೆ ನಮಗೆ ನಾಚಿಕೆ ತರುವಂತೆ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

congress clp

ಕಲಬುರಗಿ: ನೀತಿಗೆಟ್ಟ ರಾಜಕೀಯವನ್ನು ಶಾಸಕರು ಮಾಡುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಗಮನ ನೀಡದೆ ಸಾರ್ವಜನಿಕರ ಹಣವನ್ನು ನಮ್ಮ ಸ್ವಾರ್ಥಕ್ಕೆ ಬಳಸಿಕೊಂಡು ಮಜಾ ಮಾಡುತ್ತಿದ್ದಾರೆ. ಇಂತಹ ಶಾಸಜಕರು ನಮಗೆ ಬೇಡವೇ ಬೇಡ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ರೆಸಾರ್ಟ್ ರಾಜಕೀಯದ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಕಮೆಂಟ್ ಮಾಡಿ ತಿಳಿಸಿ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bjpcongressjdskarnatakaPublic TVresort politicsಕಲಬುರಗಿಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಳ್ಳಾರಿಬಿಜೆಪಿಬೆಂಗಳೂರುಮೈಸೂರುರೆಸಾರ್ಟ್ ರಾಜಕೀಯ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Donald Trump 1
Latest

ಶೀಘ್ರವೇ ಹಾರ್ಮುಜ್‌ ಜಲಸಂಧಿ ಓಪನ್‌: ಡೊನಾಲ್ಡ್‌ ಟ್ರಂಪ್‌

Public TV
By Public TV
5 minutes ago
Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
36 minutes ago
Rain Pralhad Joshi 1
Dharwad

ಧಾರವಾಡ | ಜೋಶಿ ಭಾಷಣದ ವೇಳೆಯೇ ಅಬ್ಬರಿಸಿದ ಮಳೆರಾಯ – ಕುಸ್ತಿ ಪಂದ್ಯ ರದ್ದು

Public TV
By Public TV
1 hour ago
Ayatollah Ali Khamenei
Latest

ಆಯತೊಲ್ಲಾ ಖಮೇನಿ ಭಾರತವನ್ನು ಪ್ರೀತಿಸುತ್ತಿದ್ದರು: ಇರಾನ್‌ ಸರ್ವೋಚ್ಚ ನಾಯಕನ ರಾಯಭಾರಿ

Public TV
By Public TV
2 hours ago
Punjab Police Bust ISI Funded Terror Module In Amritsar Recover AK 47 Glock Pistols
Crime

ಪಂಜಾಬ್‌ | ಪಾಕ್‌ ಪೋಷಿತ ಉಗ್ರರ ಘಟಕದ ಮೇಲೆ ಪೊಲೀಸರ ದಾಳಿ – ಇಬ್ಬರು ಶಂಕಿತರು ಅರೆಸ್ಟ್‌

Public TV
By Public TV
2 hours ago
Shri Ramayana Yatra
Latest

ಮಾ.30ರಿಂದ ಭಾರತೀಯ ರೈಲ್ವೇಯಿಂದ ಶ್ರೀ ರಾಮಾಯಣ ಯಾತ್ರೆ; 17 ದಿನಗಳ ಯಾತ್ರೆ – ಕರ್ನಾಟಕದ ಹಂಪಿಗೂ ಬರುತ್ತೆ ಈ ರೈಲು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?