Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕಡೆ ಗಮನ ನೀಡಬೇಕು- ರಾಜ್ಯಪಾಲ ವಿ.ಆರ್.ವಾಲಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕಡೆ ಗಮನ ನೀಡಬೇಕು- ರಾಜ್ಯಪಾಲ ವಿ.ಆರ್.ವಾಲಾ

Bengaluru City

ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕಡೆ ಗಮನ ನೀಡಬೇಕು- ರಾಜ್ಯಪಾಲ ವಿ.ಆರ್.ವಾಲಾ

Public TV
Last updated: August 9, 2018 6:33 pm
Public TV
Share
2 Min Read
reva university 2 1
SHARE

– ರೇವಾ ವಿಶ್ವವಿದ್ಯಾಲಯದ 3ನೇ ಘಟಿಕೋತ್ಸವ
– ಸಾವಿರಾರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಬೆಂಗಳೂರು: ವಿದ್ಯಾರ್ಥಿಗಳು ಫ್ಯಾಷನ್ ವ್ಯಾಮೋಹ ಮತ್ತು ವ್ಯಸನ ಮುಕ್ತರಾಗಿ ಮುಂದಿನ ಭವಿಷ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕು ಎಂದು ರಾಜ್ಯಪಾಲ ಶ್ರೀ ವಿ.ಆರ್.ವಾಲಾ ಹೇಳಿದರು.

ಯಲಹಂಕದಲ್ಲಿರುವ ರೇವಾ ವಿಶ್ವವಿದ್ಯಾಲಯ 3ನೇ ಘಟಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳು ಕೇವಲ ಫ್ಯಾಷನ್ ಕಡೆಗೆ ಹೆಚ್ಚಿನ ಕಾಳಜಿವಹಿಸುತ್ತಾರೆ. ಮುಂದೆ ಮದ್ಯಪಾನ, ಡ್ರಗ್ಸ್‍ಗಳಿಗೆ ವ್ಯಸನಿಗಳಾಗಿ ತಮ್ಮ ಉಜ್ವಲ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಸಮಯವನ್ನು ಹಾಳುಮಾಡುಕೊಳ್ಳುವುದು ಬಿಟ್ಟು ವ್ಯಾಸಂಗದ ಕಡೆಗೆ ಹೆಚ್ಚಿನ ಗಮಹನರಿಸಬೇಕೆಂದು ಕರೆ ನೀಡಿದರು.

ಅಮೆರಿಕ, ಯುರೋಪ್ ದೇಶಗಳು ಮಾತ್ರ ಅವಿಷ್ಕಾರಗಳನ್ನು ಮಾಡಲು ಸಾಧ್ಯ ಎಂದು ನಾವು ಸುಮ್ಮನೆ ಕುಳಿತುಕೊಳ್ಳುವುದು ಮೂರ್ಖತನ. ನಮ್ಮಲ್ಲಿ ಆಪಾರ ಮಾನವ ಸಂಪನ್ಮೂಲವಿದೆ. ಯುವಶಕ್ತಿಯನ್ನೇ ಅಸವಾಗಿ ಬಳಕೆ ಮಾಡಿಕೊಂಡು ನೂತನ ಕ್ಷೇತ್ರಗಳಲ್ಲಿ ಅವಿಷ್ಕಾರ ಮಾಡಬೇಕು. ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದರು.

reva university 1

ರೇವಾ ವಿಶ್ವವಿದ್ಯಾಲಯ ವಿಶಾಲ ಕ್ಯಾಂಪಸ್ ಹೊಂದಿದ್ದು, ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಶಿಕ್ಷಣ ನೀಡುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಇಂಡಿಯನ್ ನ್ಯಾಷನಲ್ ಅಕಾಡೆಮಿ ಆಫ್ ಇಂಜಿನಿಯರಿಂಗ್ ಅಧ್ಯಕ್ಷ ಶ್ರೀ ಪದ್ಮಭೂಷಣ ಡಾ.ಆರ್.ಎನ್.ಸುರೇಶ್ ಮಾತನಾಡಿ, ಪದವಿ ಸ್ವೀಕರಿಸಿದ ಬಹುತೇಕ ವಿದ್ಯಾರ್ಥಿಗಳು ವ್ಯಾಸಂಗದ ವಾತಾವರಣದಿಂದ ವೃತ್ತಿ ಜೀವನಕ್ಕೆ ಹೆಜ್ಞೆ ಹಾಕುತ್ತಿದ್ದೀರಿ. ನಿಮ್ಮ ಮುಂದೆ ಸ್ಪಧಾತ್ಮಕ ಜಗತ್ತು ಇದೆ. ಇಲ್ಲಿ ನೀವು ಸ್ಪರ್ಧಿಸಬೇಕಾಗುತ್ತದೆ. ಶಿಕ್ಷಣದ ಜತೆಗೆ ಕೌಶಲ್ಯ ಆಧಾರಿತ ಶಿಕ್ಷಣ ಇದ್ದರೆ, ನೀವು ಉದ್ಯೋಗಗಿಟ್ಟಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂಬುದನ್ನು ಅರಿತುಕೊಳ್ಳಬೇಕು ಎಂದರು.

ನಾವು ಚಂದ್ರಯಾನ ಉಪಗ್ರಹ ಉಡಾವಣೆಯಲ್ಲಿ ಯಶಸ್ವಿಯಾಗಿದ್ದೇವೆ. ಕಡಿಮೆ ವೆಚ್ಚದಲ್ಲಿ ಗುಣಮಟ್ಟ ಅಭಿವೃದ್ಧಿಯನ್ನು ಸಾಧಿಸುವ ಸಾಮಥ್ರ್ಯಗನಲ್ಲಿದೆ. ಇತ್ತೀಚಿಗೆ ಹಿಮಾಲಯನ್ ಎಂಬ ಅತಿ ಉದ್ದದ ಸೇತುವೇ ನಿರ್ಮಾಣ ಮಾಡಿದ್ದೇವೆ. ಮಾಹಿತಿ ತಂತ್ರಜ್ಞಾನದಲ್ಲಿ ವಿಶ್ವದಲ್ಲೇ ಗುರುತಿಸಿಕೊಂಡಿತ್ತೆವೆ. ಹೀಗಾಗಿ ನಮ್ಮಲ್ಲಿ ಸಾಧಿಸುವ ಛಲ ಇಟ್ಟುಕೊಂಡರೆ ಎಲ್ಲವೂ ಸಾಧ್ಯವಿದೆ. ರೇವಾ ವಿವಿ ನೋಡಿ ನನಗೆ ಖುಷಿಯಾಗುತ್ತಿದೆ. ಇಲ್ಲಿನ ಶಿಸ್ತು, ಸ್ವಚ್ಛ ಮತ್ತು ಸುಂದರ ಕ್ಯಾಂಪಸ್ ಎಲ್ಲರನ್ನು ಮೆಚ್ಚಿಸುತ್ತದೆ ಎಂದರು.

reva university 3

ನಮ್ಮ ಅನುಭವವೇ ನಮ್ಮ ಭವಿಷ್ಯವನ್ನು ಉತ್ತಮಗೊಳಿಸುತ್ತದೆ. ಭಾರತದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಈ ಸಮಸ್ಯೆಗಳನ್ನೇ ನಾವು ಅವಕಾಶಗಳಾಗಿ ಪರಿವರ್ತಿಸಿಕೊಂಡು ಅವುಗಳಿಗೆ ಪರಿಹಾರ ಕಂಡುಹಿಡಿಯುವ ಮೂಲಕ ನಾವು ಮುಂದೆ ಹೋಗಬೇಕಿದೆ ಎಂದರು.

ಇದು ನಮ್ಮ ಮೂರನೇ ವರ್ಷದ ಘಟಿಕೋತ್ಸವಾಗಿದೆ. ನಾವು ವಿದ್ಯಾರ್ಥಿಗಳ ಸರ್ವೋತಮುಖ ಅಭಿವೃದ್ಧಿಗೆ ಶ್ರಮಿಸಿದ್ದೇವೆ. ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬಾಳಬೇಕು ಎಂದು ರೇವಾ ವಿಶ್ವವಿದ್ಯಾಲಯ ಕುಲಾಧಿಪತಿ ಡಾ.ಪಿ.ಶ್ಯಾಮರಾಜು ಹೇಳಿದರು.

ಈ ಘಟಿಕೋತ್ಸವದಲ್ಲಿ 7 ಪಿಎಚ್.ಡಿ, 1201 ಪದವಿ ಮತ್ತು 525 ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ರೇವಾ ವಿಶ್ವವಿದ್ಯಾಲಯ ಕುಲಾಧಿಪತಿ ಡಾ.ಪಿ.ಶ್ಯಾಮರಾಜು, ಕುಲಪತಿ ಡಾ.ಎಸ್.ವೈ.ಕುಲಕರ್ಣಿ, ಕುಲಸಚಿವ ಡಾ.ಎಂ.ಧನಂಜಯ ಮತ್ತಿತರರು ಇದ್ದರು. 27 ರ್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಅಭಿನಂದಿಸಲಾಯಿತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

TAGGED:BangaloreConvention CeremonyPublic TVReva UniversityV R WalaYelahankaಘಟಿಕೋತ್ಸವ ಸಮಾರಂಭಪಬ್ಲಿಕ್ ಟಿವಿಬೆಂಗಳೂರುಯಲಹಂಕರೇವಾ ವಿಶ್ವವಿದ್ಯಾಲಯವಿ.ಆರ್.ವಾಲ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Siddaramaiah 1
Bidar

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Public TV
By Public TV
18 minutes ago
Modi Rahul Gandhi
Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
By Public TV
26 minutes ago
HD Kumaraswamy 2
Bengaluru City

ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ

Public TV
By Public TV
54 minutes ago
Iran Flight
Latest

ವಿಮಾನದ ಸೀಟಲ್ಲಿ ಮೃತ ವಿದ್ಯಾರ್ಥಿಗಳ ಫೋಟೋ, ರಕ್ತದಲ್ಲಿ ಮಿಂದ ಬ್ಯಾಗ್‌ನೊಂದಿಗೆ ಇಸ್ಲಾಮಾಬಾದ್‌ಗೆ ಬಂದ ಇರಾನ್‌ ನಿಯೋಗ

Public TV
By Public TV
1 hour ago
Vaibhav Sooryavanshi and virat kohli
Cricket

RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

Public TV
By Public TV
2 hours ago
Digital Arrest
Belgaum

ಬೆಳಗಾವಿ ಉದ್ಯಮಿಗೆ ಡಿಜಿಟಲ್‌ ಅರೆಸ್ಟ್‌ – 15 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?