Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆ.ಆರ್‌. ಪೇಟೆಯಲ್ಲಿ ಜೆಡಿಎಸ್‍ ಬಂಡಾಯದ ಬಾವುಟ – ಹೆಚ್‍ಡಿಕೆ ನಡೆಗೆ ವಿರೋಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೆ.ಆರ್‌. ಪೇಟೆಯಲ್ಲಿ ಜೆಡಿಎಸ್‍ ಬಂಡಾಯದ ಬಾವುಟ – ಹೆಚ್‍ಡಿಕೆ ನಡೆಗೆ ವಿರೋಧ

Districts

ಕೆ.ಆರ್‌. ಪೇಟೆಯಲ್ಲಿ ಜೆಡಿಎಸ್‍ ಬಂಡಾಯದ ಬಾವುಟ – ಹೆಚ್‍ಡಿಕೆ ನಡೆಗೆ ವಿರೋಧ

Public TV
Last updated: January 18, 2023 7:11 pm
Public TV
Share
2 Min Read
HD Kumaraswamy
SHARE

ಮಂಡ್ಯ: ಇಷ್ಟು ದಿನಗಳ ಕಾಲ ಮಾತಿನ ಮೂಲಕ ಜೆಡಿಎಸ್‍ನಲ್ಲಿ (JDS) ಬಂಡಾಯ ಸೂಚಿಸುತ್ತಿದ್ದ ಕೆ.ಆರ್‌. ಪೇಟೆ (KR Pete) ನಾಯಕರು, ಇದೀಗ ಬಂಡಾಯ ಸಭೆ ನಡೆಸುವ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರ ನಿರ್ಧಾರದ ವಿರುದ್ಧ ಬಹಿರಂಗವಾಗಿ ಬಂಡಾಯದ ಬಾವುಟ ಹಾರಿಸಿದ್ದಾರೆ.

JDS

ಇಷ್ಟು ವರ್ಷಗಳ ಕಾಲ ಕೊನೆಯ ಹಂತದಲ್ಲಿ ಚುನಾವಣೆಗೆ (Election) ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಿದ್ದ ಕುಮಾರಸ್ವಾಮಿ ಈ ಬಾರಿ ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿ ಇರುವಾಗಲೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಡಿಫರೆಂಟ್ ಸ್ಟ್ರ್ಯಾಟಜಿ ಮೂಲಕ ಎದುರಿಸಲು ಮುಂದಾಗಿದ್ರು. ಅದ್ರಲ್ಲೂ ಮಂಡ್ಯ ಜಿಲ್ಲೆಯ ಕೆ.ಆರ್‌. ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿ ಕೊನೆಯ ಹಂತದಲ್ಲಿ ಅಭ್ಯರ್ಥಿ ಆಯ್ಕೆಯನ್ನು ಮಾಡಲಾಗುತ್ತಿತ್ತು. ಆದ್ರೆ ಈ ಬಾರಿ ಬಹುಬೇಗನೇ ಕುಮಾರಸ್ವಾಮಿ ತಮ್ಮ ಆಪ್ತರಾದ ಹೆಚ್.ಡಿ.ಮಂಜು ಅವರಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಕುಮಾರಸ್ವಾಮಿ ಅವರ ಈ ಸ್ಟ್ರ್ಯಾಟಜಿ ನಡೆಗೆ ಕೆ.ಆರ್‌. ಪೇಟೆ ಜೆಡಿಎಸ್‍ನಲ್ಲಿ ಹೆಚ್.ಡಿ.ರೇವಣ್ಣ (HD Revanna) ಅವರ ಜೊತೆ ಗುರುತಿಸಿಕೊಂಡಿರುವ ನಾಯಕರು ಬಂಡಾಯ ಎದ್ದಿದ್ದಾರೆ.

KRPETE JDS

ಕಳೆದ ಬಾರಿ ಕೆ.ಆರ್‌. ಪೇಟೆ ಉಪಚುನಾಣೆಯ ಜೆಡಿಎಸ್ ಅಭ್ಯರ್ಥಿಯಾಗಿದ್ದ ಬಿ.ಎಲ್.ದೇವರಾಜು ಅವರಿಗೆ ಈ ಬಾರಿ ಟಿಕೆಟ್ ತಪ್ಪಿಸಿ ಕುಮಾರಸ್ವಾಮಿ ಅವರು ತಮ್ಮ ಆಪ್ತರಾದ ಹೆಚ್.ಡಿ.ಮಂಜುಗೆ ಟಿಕೆಟ್ ನೀಡಿದ್ದಕ್ಕೆ ಬಿ.ಎಲ್.ದೇವರಾಜು & ಟೀಮ್ ಬಂಡಾಯ ಎದ್ದಿದೆ. ಇಷ್ಟು ದಿನ ಜೆಡಿಎಸ್ ವಿರುದ್ಧ ಅಸಮಾಧಾನದ ಕುರಿತು ಮಾತನಾಡುವ ಮೂಲಕ ಬಂಡಾಯದ ಸೂಚನೆ ನೀಡುತ್ತಿದ್ದ ಬಿ.ಎಲ್.ದೇವರಾಜು, ಕೃಷ್ಣೇಗೌಡ ಹಾಗೂ ಸಂತೋಷ್ ಅವರು ಕೆ.ಆರ್‌. ಪೇಟೆಯಲ್ಲಿ ಕುಮಾರಸ್ವಾಮಿ ನಿರ್ಧಾರವನ್ನು ವಿರೋಧಿಸಿ ಬಂಡಾಯ ಸಭೆಯನ್ನು ನಡೆಸಿದ್ದಾರೆ. ಈ ಸಭೆಯಲ್ಲಿ ಐದು ಸಾವಿರ ಮಂದಿಯನ್ನು ಸೇರಿಸಿ ಸಭೆಯ ಉದ್ದಕ್ಕೂ ಕುಮಾರಸ್ವಾಮಿ ಅಭ್ಯರ್ಥಿ ಆಯ್ಕೆ ವಿಚಾರ ತಪ್ಪು, ಬಿ.ಎಲ್.ದೇವರಾಜು ಅವರನ್ನೇ ಅಭ್ಯರ್ಥಿಯನ್ನಾಗಿ ಮಾಡಬೇಕೆಂದು ಆಗ್ರಹಿಸುವುದರ ಜೊತೆಗೆ ಬಿ.ಎಲ್.ದೇವರಾಜುಗೆ ಟಿಕೆಟ್ ನೀಡದಿದ್ದಲ್ಲಿ ಮುಂದೆ ಈ ಬಗ್ಗೆ ಯೋಚಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

HD Kumaraswamy 1 1

 

ಸಭೆಯ ಉದ್ದಕ್ಕೂ ಬಂಡಾಯ ನಾಯರು ಬಿ.ಎಲ್.ದೇವರಾಜು ಪರ ಬ್ಯಾಟ್ ಬೀಸಿದ್ರೆ, ದೇವರಾಜು ತನಗೆ ಅನ್ಯಾಯವಾಗುತ್ತಿದೆ ಎಂದು ಜನರಿಗೆ ಹೇಳಿದ್ರು. ನನಗೆ ಎರಡು ಬಾರಿ ಉಪಚುನಾವಣೆಯಲ್ಲಿ ಟಿಕೆಟ್ ಕೊಡಲಾಗಿದೆ. ಆದ್ರೆ ಸಾರ್ವಜನಿಕ ಚುನಾವಣೆಯಲ್ಲಿ ನನಗೆ ಟಿಕೆಟ್ ನೀಡಿಲ್ಲ. ಕಳೆದ ಉಪಚುನಾವಣೆಯಲ್ಲಿ ಕುಮಾರಸ್ವಾಮಿ ಒಂದು ದಿನ ಬಂದು ನನ್ನ ಪರ ಪ್ರಚಾರ ಮಾಡಿದ್ದರೆ ನಾನು ಗೆಲ್ಲುತ್ತಿದ್ದೆ. ಆದ್ರೆ ಕುಮಾರಸ್ವಾಮಿ ಒಂದು ದಿನವೂ ನನ್ನ ಪರ ಪ್ರಚಾರ ಮಾಡಲಿಲ್ಲ. ಯಡಿಯೂರಪ್ಪ ಹಾಗೂ ಅವರ ಮಗ ಇಲ್ಲೇ ಇದ್ದು ಚುನಾವಣೆ ಪ್ರಚಾರ ಮಾಡಿದ್ರು, ಆದ್ರೆ ಕುಮಾರಸ್ವಾಮಿ ಮಾತ್ರ ಬರಲಿಲ್ಲ. ಆಗಿದ್ರು ಸಹ ನಾನು 56 ಸಾವಿರ ಮತ ತೆಗೆದುಕೊಂಡಿದ್ದೇನೆ. ನನಗೆ ಟಿಕೆಟ್ ಕೊಡಲಿ, ಬಿಡಲಿ ನನಗೆ ಇದೇ ಚುನಾವಣೆ ಕೊನೆ ಎನ್ನುವ ಮೂಲಕ ಕೆ.ಆರ್‌. ಪೇಟೆ ಜೆಡಿಎಸ್‍ನಲ್ಲಿ ಬಂಡಾಯದ ಬಾವುಟವನ್ನು ದೇವರಾಜು ಹಾರಿಸಿದ್ದಾರೆ.

ಒಟ್ಟಾರೆ ಸದ್ಯ ಕಮಲ ಅರಳಿಸುವ ಪ್ಲ್ಯಾನ್‌ನಲ್ಲಿರುವ ಕೆ.ಆರ್‌. ಪೇಟೆ ಕ್ಷೇತ್ರದಲ್ಲಿ ಮತ್ತೆ ದಳಪತಿಗಳು ಲಗ್ಗೆ ಇಡಲು ಕುಮಾರಸ್ವಾಮಿ ಅವರು ಮಾಡಿದ್ದ ಸ್ಟ್ರ್ಯಾಟಜಿ ಬಂಡಾಯದ ಬೇಗುದಿಯ ಮೂಲಕ ರಿವರ್ಸ್ ಆಗಿದೆ. ಈ ಬಂಡಾಯವನ್ನು ಜೆಡಿಎಸ್ ನಾಯಕರು ಎಷ್ಟರ ಮಟ್ಟಿಗೆ ಶಮನ ಮಾಡುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:hd kumaraswamyHD Revannajdskr peteಜೆಡಿಎಸ್ಬಿಜೆಪಿಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

ashwini gowda gilli nata
ಗಿಲ್ಲಿ ನಿಜವಾದ ಬಡವ ಅಲ್ಲ, ಬಡವನ ಥರ ಗೆಟಪ್‌ ಹಾಕ್ಕೊಂಡು ಗೆದ್ದಿದ್ದಾರೆ: ಅಶ್ವಿನಿ ಗೌಡ
Cinema Latest Main Post TV Shows
ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows
Gilli Nata 5
BBK 12 | ಕಾವ್ಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಗಿಲ್ಲಿ ಕೊಟ್ಟ ಉತ್ತರ ಏನು?
Cinema Latest Main Post TV Shows
gilli nata bigg boss
ಬಿಗ್ ಬಾಸ್ ಸೀಸನ್ 12 ಗೆದ್ದ ಗಿಲ್ಲಿ – ಇಂದು ಮಳವಳ್ಳಿಯಿಂದ ಹುಟ್ಟೂರು ದಡದಪುರಕ್ಕೆ ಅದ್ದೂರಿ ಮೆರವಣಿಗೆ
Cinema Latest Mandya Top Stories TV Shows

You Might Also Like

Zameer Ahmed House Allocation Meeting
Dharwad

ಮನೆ ಹಂಚಿಕೆ ವಿಚಾರ – ಅಧಿಕಾರಿಗಳ ಜೊತೆ ಸಚಿವ ಜಮೀರ್ ಸಭೆ

Public TV
By Public TV
6 minutes ago
DGP Ramachandra Rao Parameshwara
Bengaluru City

ತಿರುಚಿದ ವಿಡಿಯೋ ಎಂದ ಡಿಜಿಪಿ – ಭೇಟಿಗೆ ಅನುಮತಿ ನೀಡದ ಪರಮೇಶ್ವರ್‌

Public TV
By Public TV
16 minutes ago
ramachandra rao
Bengaluru City

ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ – ವಿಡಿಯೋ ವೈರಲ್‌

Public TV
By Public TV
18 minutes ago
udupi paryaya dc
Latest

ಉಡುಪಿ ಪರ್ಯಾಯ ಮೆರವಣಿಗೆಗೆ ಕೇಸರಿ ಧ್ವಜ ತೋರಿಸಿ ಚಾಲನೆಗೆ ಆಕ್ಷೇಪ – ಡಿಸಿ ಸ್ಪಷ್ಟನೆ

Public TV
By Public TV
31 minutes ago
siddaramaiah
Bengaluru City

ರಾಮಚಂದ್ರ ರಾವ್ ರಾಸಲೀಲೆ ಕೇಸ್‌ – ಗೃಹ ಇಲಾಖೆಗೆ ವರದಿ ನೀಡಲು ಸಿಎಂ ಸೂಚನೆ

Public TV
By Public TV
47 minutes ago
Mysuru RFO
Districts

15 ದಿನಗಳ ಹಿಂದಷ್ಟೇ ವರ್ಗಾವಣೆಯಾಗಿದ್ದ RFO ಖಾಸಗಿ ಲಾಡ್ಜ್‌ನಲ್ಲಿ ಶವವಾಗಿ ಪತ್ತೆ!

Public TV
By Public TV
50 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?