Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    ನಗರ-ಗ್ರಾಮೀಣ ವಿದ್ಯಾರ್ಥಿಗಳ ಡಿಜಿಟಲ್ ಅಂತರ ಅಳಿಸಲು ಶಿಕ್ಷಣಕ್ಕೆ ಸಹಾಯ: ಡಿಸಿಎಂ

    ಸುಲಲಿತ ಜೀವನ ನಿರ್ವಹಣೆ ಸೂಚ್ಯಂಕದಲ್ಲಿ ಬೆಂಗಳೂರು ನಗರಕ್ಕೆ ಅಗ್ರಸ್ಥಾನ: ಅಶ್ವತ್ಥ ನಾರಾಯಣ

    ಭಯದಿಂದ ಕೋರ್ಟಿಗೆ ಹೋಗಿಲ್ಲ, ಗೌರವ ಕಳೆಯೋ ಸಂದರ್ಭದಲ್ಲಿ ರಕ್ಷಣೆಯ ಅಗತ್ಯವಿದೆ: ನಾರಾಯಣ ಗೌಡ

    ಭಯದಿಂದ ಕೋರ್ಟಿಗೆ ಹೋಗಿಲ್ಲ, ಗೌರವ ಕಳೆಯೋ ಸಂದರ್ಭದಲ್ಲಿ ರಕ್ಷಣೆಯ ಅಗತ್ಯವಿದೆ: ನಾರಾಯಣ ಗೌಡ

    ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಬಂಧನ

    ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಬಂಧನ

    ಅಂತರಾಷ್ಟ್ರೀಯ ಮ್ಯಾರಥಾನ್ ಓಟದಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಗಡಿ ಭಾಗದ ಯುವಕರು

    ಅಂತರಾಷ್ಟ್ರೀಯ ಮ್ಯಾರಥಾನ್ ಓಟದಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಗಡಿ ಭಾಗದ ಯುವಕರು

    ರೈತರ ಆತ್ಮಹತ್ಯೆಗೆ ಅವರ ವೀಕ್ ಮೈಂಡ್ ಕಾರಣ: ಬಿ.ಸಿ ಪಾಟೀಲ್

    ಕಷ್ಟಪಟ್ಟು ಮೇಲೆ ಬಂದವರ ವಿರುದ್ಧ ಷಡ್ಯಂತ್ರ ಅಂದ್ರು ಬಿ.ಸಿ.ಪಾಟೀಲ್

    ವೀಡಿಯೋ ಪ್ರಕರಣ- ಕನಕಪುರ, ಬೆಳಗಾವಿ ಕಡೆಯವರೇ ಇದಕ್ಕೆ ಕಾರಣ ಎಂದ ಯೋಗೇಶ್ವರ್

    ವೀಡಿಯೋ ಪ್ರಕರಣ- ಕನಕಪುರ, ಬೆಳಗಾವಿ ಕಡೆಯವರೇ ಇದಕ್ಕೆ ಕಾರಣ ಎಂದ ಯೋಗೇಶ್ವರ್

    ಸಿಡಿ ಭಯದಲ್ಲಿ ಫೋನ್‍ನಲ್ಲಿ ಬ್ಯುಸಿಯಾದ ಬಿ.ಸಿ ಪಾಟೀಲ್, ಸುಧಾಕರ್..!

    ಸಿಡಿ ಭಯದಲ್ಲಿ ಫೋನ್‍ನಲ್ಲಿ ಬ್ಯುಸಿಯಾದ ಬಿ.ಸಿ ಪಾಟೀಲ್, ಸುಧಾಕರ್..!

    ಖ್ಯಾತ ಕವಿ ಎನ್.ಎಸ್ ಲಕ್ಷ್ಮೀ ನಾರಾಯಣ ಭಟ್ಟ ಇನ್ನಿಲ್ಲ

    ಖ್ಯಾತ ಕವಿ ಎನ್.ಎಸ್ ಲಕ್ಷ್ಮೀ ನಾರಾಯಣ ಭಟ್ಟ ಇನ್ನಿಲ್ಲ

    ಬೆಳಗಾವಿಯಲ್ಲಿ ವ್ಯಾಪಕ ಪ್ರತಿಭಟನೆ – ರಾಸಲೀಲೆ ಪ್ರಕರಣ ಸಿಐಡಿ ತನಿಖೆಗೆ ಒತ್ತಾಯ

    ಬೆಳಗಾವಿಯಲ್ಲಿ ವ್ಯಾಪಕ ಪ್ರತಿಭಟನೆ – ರಾಸಲೀಲೆ ಪ್ರಕರಣ ಸಿಐಡಿ ತನಿಖೆಗೆ ಒತ್ತಾಯ

    ಎಲ್ಲರೂ ಡಿಸ್‍ಲೈಕ್ ಮಾಡಿದ ನಿರ್ಮಲಗೆ ದಿವ್ಯಾ ಲೈಕ್ ಕೊಟ್ಟಿದ್ಯಾಕೆ..?

    ಎಲ್ಲರೂ ಡಿಸ್‍ಲೈಕ್ ಮಾಡಿದ ನಿರ್ಮಲಗೆ ದಿವ್ಯಾ ಲೈಕ್ ಕೊಟ್ಟಿದ್ಯಾಕೆ..?

    ವೀಡಿಯೋ ಮಾಡಲು ಹೋಗಿ ಎಡವಟ್ಟು- ಭಾರೀ ಅನಾಹುತದಿಂದ ಪೊಲೀಸ್ ಪಾರು

    ವೀಡಿಯೋ ಮಾಡಲು ಹೋಗಿ ಎಡವಟ್ಟು- ಭಾರೀ ಅನಾಹುತದಿಂದ ಪೊಲೀಸ್ ಪಾರು

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಐಸಿಸಿಯ ತಿಂಗಳ ಕ್ರಿಕೆಟಿಗರ ಸ್ಪರ್ಧೆ – ರೇಸ್‍ನಲ್ಲಿ ರಿಷಬ್ ಪಂತ್

Public Tv by Public Tv
1 month ago
Reading Time: 1min read
ಐಸಿಸಿಯ ತಿಂಗಳ ಕ್ರಿಕೆಟಿಗರ ಸ್ಪರ್ಧೆ – ರೇಸ್‍ನಲ್ಲಿ ರಿಷಬ್ ಪಂತ್

ಮುಂಬೈ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯ ತಿಂಗಳ ಕ್ರಿಕೆಟಿಗ ಪ್ರಶಸ್ತಿಯ ರೇಸ್‍ನಲ್ಲಿರುವ ಆಟಗಾರರ ಅಂತಿಮ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈ ಪಟ್ಟಿಯಲ್ಲಿ ಭಾರತದ ಯುವ ವಿಕೆಟ್ ಕೀಪರ್, ಬ್ಯಾಟ್ಸ್‌ಮ್ಯಾನ್ ರಿಷಬ್ ಪಂತ್ ಸ್ಥಾನ ಪಡೆದುಕೊಂಡಿದ್ದಾರೆ.

ಎಲ್ಲಾ ಅಂತರಾಷ್ಟ್ರೀಯಾ ಪಂದ್ಯಗಳನ್ನು ಗಮನಿಸಿ ಮಹಿಳಾ ಮತ್ತು ಪುರಷರ ತಂಡದಲ್ಲಿ ಅತ್ಯುತ್ತಮ ಆಟವಾಡಿ ತಂಡಕ್ಕೆ ಸಹಕಾರಿಯಾದ ಆಟಗಾರರಿಗೆ ಐಸಿಸಿಯು ತಿಂಗಳ ಅತ್ಯುತ್ತಮ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಈ ಬಾರಿಯೂ ಪ್ರಶಸ್ತಿಗಾಗಿ ಪುರುಷ ಆಟಗಾರರಾದ ಭಾರತದ ರಿಷಬ್ ಪಂತ್, ಇಂಗ್ಲೆಂಡ್‍ನ ಜೋ ರೂಟ್ ಮತ್ತು ಐಲ್ರ್ಯಾಂಡ್‍ನ ಫೌಲ್ ಸ್ಟ್ರೀಲಿಂಗ್ ಅವರನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಿದೆ.

ರಿಷಬ್ ಪಂತ್, ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗಾವಸ್ಕರ್ ಸರಣಿಯಲ್ಲಿ ಕೊನೆಯ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪದರ್ಶಿಸಿ ಟೆಸ್ಟ್ ಸರಣಿ ಗೆಲ್ಲಲು ಕಾರಣರಾಗಿದ್ದರು. ಹಾಗಾಗಿ ಭಾರತ ಯುವ ಆಟಗಾರ ಪ್ರಶಸ್ತಿಗಾಗಿ ರೂಟ್ ಮತ್ತು ಸ್ಟ್ರೇಲಿಂಗ್ ನಡುವೆ ಪೈಪೋಟಿ ನಡೆಸಲಿದ್ದಾರೆ.

ಪಂತ್ ಬಾರ್ಡರ್ ಗಾವಸ್ಕರ್ ಸರಣಿಯ ಮೂರನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ 97 ರನ್ ಗಳಿಸಿ ಪಂದ್ಯ ಡ್ರಾ ಆಗುವಂತೆ ಮಾಡಿದ್ದರು. ನಂತರ ನಾಲ್ಕನೇ ಟೆಸ್ಟ್ ನಲ್ಲಿ ತಂಡ ಅಪಾಯದ ಅಂಚಿನಲ್ಲಿದ್ದಾಗ ಅಮೋಘ 87 ರನ್ ಗಳಿಸಿ ಐತಿಹಾಸಿಕ ಗೆಲುವನ್ನು ಭಾರತಕ್ಕೆ ತಂದು ಕೊಟ್ಟಿದ್ದರು.

ಇನ್ನೂ ಪ್ರಶಸ್ತಿ ಸುತ್ತಿನ ಅಂತಿಮ ಪಟ್ಟಿಯಲ್ಲಿರುವ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಜೋ ರೂಟ್ ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 228 ಮತ್ತು 186 ರನ್‍ಗಳನ್ನು ಬಾರಿಸಿ 2 ಪಂದ್ಯಗಳ ಟೆಸ್ಟ್ ಸೀರೀಸ್‍ನ್ನು 2-0 ಅಂತರದಲ್ಲಿ ಜಯಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇನ್ನೂ ಐಲ್ರ್ಯಾಂಡ್ ತಂಡದ ಆಟಗಾರ ಯುಎಇ ವಿರುದ್ಧದ 2 ಏಕದಿನ ಪಂದ್ಯ ಮತ್ತು ಅಫ್ಘಾನಿಸ್ಥಾನ ವಿರುದ್ಧದ 3 ಏಕದಿನ ಪಂದ್ಯದಲ್ಲಿ 3 ಶತಕ ಸಿಡಿಸಿ ಮಿಂಚಿದ್ದರು. ಹಾಗಾಗಿ ಈ ಮೂವರನ್ನು ಐಸಿಸಿ ಪ್ರಶಸ್ತಿ ಸುತ್ತಿನ ಅಂತಿಮ ಹಂತಕ್ಕೆ ಆಯ್ಕೆ ಮಾಡಿದೆ.

Tags: ICCmumbaiPublic TVRishabh Pantಐಸಿಸಿಪಬ್ಲಿಕ್ ಟಿವಿಮುಂಬೈರಿಷಬ್ ಪಂತ್
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV