Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರೋಹಿಣಿ ಸಿಂಧೂರಿ ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ವರ್ಗ

Public TV
Last updated: June 25, 2018 2:39 pm
Public TV
Share
2 Min Read
rohini sindhuri 4
SHARE

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಕೇಂದ್ರೀಯ ಆಡಳಿತ ನ್ಯಾಯಮಂಡಳಿ(ಸಿಎಟಿ) ಏ.17ರಂದು ನೀಡಿದ್ದ ಆದೇಶ ಪ್ರಶ್ನಿಸಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ಸೋಮವಾರ ನ್ಯಾ.ಎಚ್.ಜಿ.ರಮೇಶ್ ಹಾಗೂ ನ್ಯಾ.ಪಿ.ಎಂ.ನವಾಜ್ ನೇತೃತ್ವದ ವಿಭಾಗೀಯಪೀಠದಲ್ಲಿ ನಡೆಯಿತು. ವಿಚಾರಣೆ ವೇಳೆ ಹಾಸನ ಡಿಸಿಯಾಗಿ ಮುಂದುವರಿಸಲು ಸರ್ಕಾರದ ಪರ ಎಎಜಿ ಪೊನ್ನಣ್ಣ ಒಲವು ವ್ಯಕ್ತಪಡಿಸಿದರು.

ಸರ್ಕಾರ ತನ್ನ ಅಭಿಪ್ರಾಯ ತಿಳಿಸಿದ ಕೂಡಲೇ ಹೈಕೋರ್ಟ್ ಹಾಲಿ ಜಿಲ್ಲಾಧಿಕಾರಿಯಾಗಿರುವ ರಣದೀಪ್ ಅವರನ್ನು ಬೇರೆ ಸ್ಥಳಕ್ಕೆ ವರ್ಗಾವಣೆ ಮಾಡಲು ಆದೇಶ ನೀಡಿತು. ಈ ಆದೇಶವನ್ನು ಪ್ರಕಟಿಸುವ ಮೂಲಕ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಪೀಠ ಇತ್ಯರ್ಥ ಪಡಿಸಿತು. ಹೈಕೋರ್ಟ್‍ನಿಂದ ಆದೇಶ ಪ್ರಕಟವಾದ ಕೂಡಲೇ ಸರ್ಕಾರ ರೋಹಿಣಿ ಸಿಂಧೂರಿ ಅವರನ್ನು ಸರ್ಕಾರ ಹಾಸನಕ್ಕೆ ಅಧಿಕೃತವಾಗಿ ವರ್ಗಾವಣೆಗೊಳಿಸಿತು.

rohini sindhuri

ಏನಿದು ಪ್ರಕರಣ?
ನಿಯಮಗಳ ವಿರುದ್ಧವಾಗಿ ಅವಧಿಗೂ ಮುನ್ನ ವರ್ಗಾವಣೆ ಮಾಡಿದ್ದನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಸಿಎಟಿ ಮೊರೆ ಹೋಗಿದ್ದರು. ರೋಹಿಣಿ ಸಿಂಧೂರಿ ವರ್ಗಾವಣೆ ಆದೇಶವನ್ನು ಮಾ.6 ರಂದು ಹಿಂದಕ್ಕೆ ಪಡೆದಿದ್ದ ರಾಜ್ಯ ಸರ್ಕಾರ ಮಾ.7 ರಂದು ವರ್ಗಾವಣೆ ಮಾಡಿತ್ತು. ಒಟ್ಟು 12 ಐಎಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದ್ದು ರೋಹಿಣಿ ಅವರನ್ನು ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರನ್ನಾಗಿ ನೇಮಿಸಿ ವರ್ಗಾವಣೆ ಆದೇಶ ಹೊರಡಿಸಿತ್ತು. ಈ ಆದೇಶವನ್ನು ರೋಹಿಣಿ ಸಿಂಧೂರಿ ಕೇಂದ್ರೀಯ ಆಡಳಿತ ನ್ಯಾಯಮಂಡಳಿಯಲ್ಲಿ ಪ್ರಶ್ನಿಸಿದ್ದರು. ಸಿಎಟಿ ಸರ್ಕಾರದ ಪರ ಆದೇಶ ನೀಡಿದ ಹಿನ್ನೆಲೆಯಲ್ಲಿ ರೋಹಿಣಿ ಸಿಂಧೂರಿ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಯಾರು ರೋಹಿಣಿ ಸಿಂಧೂರಿ?:
ಈ ಹಿಂದೆ ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದರು. ರಾಜ್ಯದಲ್ಲಿ ಮೊದಲ ಬಾರಿಗೆ ಭೂ ದಾಖಲೆಗಳ ಕುರಿತಂತೆ ವಿನ್ಯಾಸಗೊಂಡಿರುವ ಎಂ-ಆಸ್ತಿ ಅಪ್ಲಿಕೇಷನ್ ತಂದಿದ್ದರು. ಬಯಲು ಶೌಚಾಲಯ ಮುಕ್ತ ಜಿಲ್ಲೆಯನ್ನಾಗಿ ರೂಪಿಸಲು ಪಣ ತೊಟ್ಟಿದ್ದ ರೋಹಿಣಿ ಸಿಂಧೂರಿ ಅವರು ಹಳ್ಳಿ ಹಳ್ಳಿಗೆ ಹೋಗಿ, ಬಯಲು ಶೌಚಕ್ಕೆ ಹೋಗುವವರಿಗೆ ಶೌಚಾಲಯ ಬಳಸುವಂತೆ ತಿಳುವಳಿಕೆ ಹೇಳುವ ಮೂಲಕ ವಿಶೇಷ ಅಭಿಯಾನ ಮಾಡುತ್ತಿದ್ದರು.

ನಿರ್ಮಲ್ ಭಾರತ್ ಯೋಜನೆಯಡಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಶೌಚಾಲಯ ನಿರ್ಮಾಣ ಗುರಿ ಸಾಧಿಸಿದ್ದ ಇವರ ಅಧಿಕಾರ ಅವಧಿಯಲ್ಲಿ ಶೌಚಾಲಯ ನಿರ್ಮಾಣದಲ್ಲಿ ಮಂಡ್ಯ ಜಿಲ್ಲೆ ಭಾರತದಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದಿತ್ತು. ಸಿಇಓ ಅವರ ಕಾರ್ಯ ವೈಖರಿಯನ್ನು ನೋಡಿ ಮಂಡ್ಯದ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದರು.

2015ರ ಸೆಪ್ಟೆಂಬರ್ ನಲ್ಲಿ ರೋಹಿಣಿ ಸಿಂಧೂರಿ ಅವರನ್ನು ಸರ್ಕಾರ ಆಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ನೇಮಿಸಿ ವರ್ಗಮಾಡಿತ್ತು. ಈಗ ಅಲ್ಲಿಂದ ಮೊದಲ ಬಾರಿಗೆ ಜಿಲ್ಲಾಧಿಕಾರಿಯಾಗಿ ಹಾಸನಕ್ಕೆ ಬಂದಿದ್ದರು. ಕಳೆದ 2017ರ ಜುಲೈ 14ರಿಂದ ಹಾಸನದ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಇವರು ಅಲ್ಪಾವಧಿಯಲ್ಲಿ ದಕ್ಷ ಆಡಳಿತಾಧಿಕಾರಿ ಎಂದು ಹೆಸರು ಪಡೆದುಕೊಂಡಿದ್ದರು. ತಮ್ಮ ಕೆಲಸದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಪ್ರಶಸ್ತಿಯನ್ನು ಪಡೆದಿದ್ದರು. ಶ್ರವಣಬೆಳಗೋಳ ಮಹಾಮಸ್ತಕಾಭಿಷೇಕ ಸೇರಿದಂತೆ ಹಾಸನದ ಹಲವು ಯೋಜನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಕ್ರಿಯಾಶೀಲರಾಗಿದ್ದರು.

https://www.youtube.com/watch?v=RIlr3y8t7ow

https://www.youtube.com/watch?v=c6PoH0rh1XE

https://www.youtube.com/watch?v=I0pUTEiRfSo

TAGGED:bengaluruhassanhigh courtkarnatakaRohini Sindooriಕರ್ನಾಟಕಬೆಂಗಳೂರುರೋಹಿಣಿ ಸಿಂಧೂರಿಹಾಸನಹೈಕೋರ್ಟ್
Share This Article
Facebook Whatsapp Whatsapp Telegram

Cinema Updates

kamal haasan
ಕ್ಷಮೆ ಕೇಳದ ಕಮಲ್ ಹಾಸನ್‌ಗೆ ಬ್ಯಾನ್ ಬಿಸಿ..!
30 minutes ago
Sydney Sweeney
ಸ್ನಾನ ಮಾಡಿದ ನೀರನ್ನು ಸೋಪ್ ಮಾಡಿ 8 ಡಾಲರ್‌ಗೆ ಮಾರಾಟ ಮಾಡ್ತಿದ್ದಾಳೆ ಸಿಡ್ನಿ ಸ್ವೀನಿ!
14 hours ago
Darshan
ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್
16 hours ago
sanjana anand
ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್
17 hours ago

You Might Also Like

Gutkha
Bengaluru City

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು/ಗುಟ್ಕಾ ಉಗುಳಿದ್ರೆ 1,000 ರೂ. ದಂಡ: ರಾಜ್ಯ ಸರ್ಕಾರದಿಂದ ಗೆಜೆಟ್ ಆದೇಶ

Public TV
By Public TV
16 minutes ago
Lokayukta Raid 2
Bagalkot

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ 7 ಜಿಲ್ಲೆಗಳಲ್ಲಿ ಏಕಾಏಕಿ ದಾಳಿ!

Public TV
By Public TV
1 hour ago
kabini dam
Districts

ಮೈಸೂರು | ಹತ್ತೇ ದಿನಗಳಲ್ಲಿ ಕಬಿನಿ ಜಲಾಶಯ ಬಹುತೇಕ ಭರ್ತಿ

Public TV
By Public TV
3 hours ago
Nelamangala KKRTC Car Accident
Bengaluru City

Nelamangala | ಕೆಕೆಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಓರ್ವ ಸಾವು

Public TV
By Public TV
3 hours ago
Mangaluru 3
Dakshina Kannada

ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು

Public TV
By Public TV
3 hours ago
Nikhil kumaraswamy dk shivakumar
Bengaluru City

ಸಿಎಂಗೆ ಮುಡಾ ಟ್ರ್ಯಾಪ್‌, ಪರಮೇಶ್ವರ್‌ಗೆ ಚಿನ್ನದ‌ ಟ್ರ್ಯಾಪ್‌, ನಿಮ್ಮ ಹಿಟ್‌ಲಿಸ್ಟ್‌ನಲ್ಲಿ ಇನ್ಯಾರಿದ್ದಾರೆ: ಡಿಕೆಶಿಗೆ ನಿಖಿಲ್‌ ಪ್ರಶ್ನೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?