Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Ind vs Nz Test | ಸೋಲಿನ ಸಂಪೂರ್ಣ ಹೊಣೆ ನನ್ನದೆ – ರೋಹಿತ್‌ ಶರ್ಮಾ ಬೇಸರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | Ind vs Nz Test | ಸೋಲಿನ ಸಂಪೂರ್ಣ ಹೊಣೆ ನನ್ನದೆ – ರೋಹಿತ್‌ ಶರ್ಮಾ ಬೇಸರ

Cricket

Ind vs Nz Test | ಸೋಲಿನ ಸಂಪೂರ್ಣ ಹೊಣೆ ನನ್ನದೆ – ರೋಹಿತ್‌ ಶರ್ಮಾ ಬೇಸರ

Public TV
Last updated: November 3, 2024 4:01 pm
Public TV
Share
3 Min Read
Rohit Sharma
SHARE

ಮುಂಬೈ: ವಿಶ್ವಟೆಸ್ಟ್ ಚಾಂಪಿಯನ್‌ ಶಿಪ್ (WTC) ‌ಭಾಗವಾಗಿ ನ್ಯೂಜಿಲೆಂಡ್‌ (New Zealand) ವಿರುದ್ಧ ನಡೆದ ಮೂರು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ ಕ್ರಿಕೆಟ್‌ ತಂಡ ಹೀನಾಯ ಸೋಲು ಕಂಡಿದೆ. ಈ ಕುರಿತು ಮಾತನಾಡಿರುವ ನಾಯಕ ರೋಹಿತ್‌ ಶರ್ಮಾ (Rohit Sharma), ಸೋಲಿನ ಸಂಪೂರ್ಣ ಹೊಣೆಯನ್ನು ತಾನೆ ಹೊತ್ತುಕೊಳ್ಳುವುದಾಗಿ ಹೇಳಿದ್ದಾರೆ.

ಕಿವೀಸ್‌ ವಿರುದ್ಧ ಸೋಲಿನ ಬಳಿಕ ಪೋಸ್ಟ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ರೋಹಿತ್‌ ಶರ್ಮಾ, ಈ ಸರಣಿಯ ಸೋಲಿನ ಸಂಪೂರ್ಣ ಜವಾಬ್ದಾರಿಯನ್ನು ನಾನೇ ತೆಗೆದುಕೊಳ್ಳುತ್ತೇನೆ. ಏಕೆಂದರೆ ನಾನು ಉತ್ತಮವಾಗಿ ಬ್ಯಾಟ್‌ ಮಾಡಲಿಲ್ಲ, ಕೆಟ್ಟದಾಗಿ ಬ್ಯಾಟಿಂಗ್‌ ಮಾಡಿದೆ. ಬ್ಯಾಟರ್ ಮತ್ತು ನಾಯಕನಾಗಿ ನಾನು ನನ್ನ ಅತ್ಯುತ್ತಮ ಸ್ಥಿತಿಯಲ್ಲಿರಲಿಲ್ಲ. ನಾಯಕನಾಗಿ ತಂಡವನ್ನು ಮುನ್ನಡೆಸದ ಕಾರಣ ನಮ್ಮ ತಂಡ ಕೂಡ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

Team India

ನ್ಯೂಜಿಲೆಂಡ್ ನಮಗಿಂತ ಉತ್ತಮ ಆಟ ಆಡಿದರು. ಬ್ಯಾಟಿಂಗ್‌, ಬೌಲಿಂಗ್‌ನಲ್ಲಿ ಒಳ್ಳೆಯ ಹಿಡಿತ ಸಾಧಿಸಿದರು. ಇದು ನಮಗೆ ಕಠಿಣ ಸವಾಲು ಆಗಿತ್ತು. ನಾನು ಈ ಸರಣಿಯಲ್ಲಿ ಉತ್ತಮವಾಗಿ ಬ್ಯಾಟಿಂಗ್‌ ಮಾಡದೇ ಇರಬಹುದು. ಆದ್ರೆ ನನ್ನ ರಕ್ಷಣಾತ್ಮಕ ಆಟವನ್ನು ಕಳೆದುಕೊಂಡಿಲ್ಲ ಎಂದು ಹೇಳಿದರು. ಇದನ್ನೂ ಓದಿ: WTC Points Table | ಹೀನಾಯ ಸೋಲಿನ ಬೆನ್ನಲ್ಲೇ ನಂ.1 ಪಟ್ಟ ಕಳೆದುಕೊಂಡ ಭಾರತ – ಆಸೀಸ್‌ಗೆ ಅಗ್ರಸ್ಥಾನ

24 ವರ್ಷಗಳ ಬಳಿಕ ತವರಿನಲ್ಲಿ ವೈಟ್‌ವಾಶ್‌:
ನ್ಯೂಜಿಲೆಂಡ್‌ ವಿರುದ್ಧ ನಡೆದ ಮೂರು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದೆ. ಈ ಸೋಲಿನೊಂದಿಗೆ 24 ವರ್ಷಗಳ ಬಳಿಕ ತವರಿನಲ್ಲಿ ಸರಣಿ ಸೋತ ಅಪಖ್ಯಾತಿಯನ್ನು ಹೆಗಲಿಗೇರಿಸಿಕೊಂಡಿದೆ. ಕೊನೆಯದ್ದಾಗಿ ಭಾರತ 2000 ಇಸವಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ 2 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ವೈಟ್‌ವಾಶ್‌ ಆಗಿತ್ತು.

Ind vs ZZ

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 3ನೇ ಟೆಸ್ಟ್‌ ಪಂದ್ಯದಲ್ಲಿ ಕಿವೀಸ್‌ ಭಾರತದ ವಿರುದ್ಧ 26 ರನ್‌ಗಳ ಅಮೋಘ ಜಯ ಸಾಧಿಸಿ, ಮೂರು ಪಂದ್ಯಗಳ ಟೆಸ್ಟ್‌ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿದೆ. ಈ ಮೂಲಕ ಭಾರತದಲ್ಲಿ 3 ಅಥವಾ ಅದಕ್ಕಿಂತ ಹೆಚ್ಚಿನ ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ ತಂಡವನ್ನು ವೈಟ್‌ವಾಶ್‌ ಮಾಡಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

147 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ಆರಂಭದಲ್ಲೇ ಪ್ರಮುಖ ವಿಕೆಟ್‌ ಕಳೆದುಕೊಂಡು ಹಿನ್ನಡೆ ಅನುಭವಿಸಿತು. ನಾಯಕ ರೋಹಿತ್‌ ಶರ್ಮಾ, ಯಶಸ್ವಿ ಜೈಸ್ವಾಲ್‌, ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ ಅಲ್ಪಮೊತ್ತಕ್ಕೆ ಔಟಾಗಿ ಪೆವಿಲಿಯನ್‌ ಪರೇಡ್‌ ನಡೆಸಿದರು. ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಅಲ್ಪಮೊತ್ತಕ್ಕೆ ಔಟಾಗಿದ್ದು ತಂಡಕ್ಕೆ ಭಾರಿ ಆಘಾತ ನೀಡಿತು. ಇದನ್ನೂ ಓದಿ: 24 ವರ್ಷಗಳ ಬಳಿಕ ತವರಿನಲ್ಲಿ ಭಾರತ ವೈಟ್‌ವಾಶ್‌ – ಸರಣಿ ಗೆದ್ದು ಇತಿಹಾಸ ಸೃಷ್ಟಿಸಿದ ಕಿವೀಸ್‌

Rohit Sharma

ಪಂತ್‌ ಬಳಿಕ ಟೀಂ ಇಂಡಿಯಾ ಪಥನ:
ಪ್ರಮುಖ ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ರಿಷಭ್‌ ಪಂತ್‌ ಆಸರೆಯಾದರು. ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದ ಪಂತ್‌ 57 ಎಸೆತಗಳಲ್ಲಿ 64 ರನ್‌ (9 ಬೌಂಡರಿ, 1 ಸಿಕ್ಸರ್‌) ಗಳಿಸಿದ್ದರು. ಈ ವೇಳೆ ಸುಲಭವಾಗಿ ಕೀಪರ್‌ ಕ್ಯಾಚ್‌ಗೆ ತುತ್ತಾದರು. ಪಂತ್‌ ಔಟಾದ ಬೆನ್ನಲ್ಲೇ ಅಶ್ವಿನ್‌, ಆಕಾಶ್‌ ದೀಪ್‌, ವಾಷಿಂಗ್ಟನ್‌ ಸುಂದರ್‌ ಬ್ಯಾಕ್‌ ಟು ಬ್ಯಾಕ್‌ ವಿಕೆಟ್‌ ಒಪ್ಪಿಸಿದರು. ಇದರೊಂದಿಗೆ ಟೀಂ ಇಂಡಿಯಾ 121 ರನ್‌ಗಳಿಗೆ ಸರ್ವಪತನ ಕಂಡಿತು.

147 ರನ್‌ ಗುರಿ ನೀಡಿದ್ದ ಕಿವೀಸ್‌:
2ನೇ ದಿನದ ಅಂತ್ಯಕ್ಕೆ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಕಿವೀಸ್‌ 9 ವಿಕೆಟ್‌ಗೆ 171 ರನ್‌ಗಳಿಸಿತ್ತು. 3ನೇ ದಿನ 143 ರನ್‌ಗಳ ಮುನ್ನಡೆಯೊಂದಿಗೆ ಕ್ರೀಸ್‌ ಆರಂಭಿಸಿದ್ದ ನ್ಯೂಜಿಲೆಂಡ್‌ 2ನೇ ಇನ್ನಿಂಗ್ಸ್‌ನಲ್ಲಿ 174 ರನ್‌ಗಳಿಗೆ ಆಲೌಟ್‌ ಆಯಿತು. ಈ ಮೂಲಕ ಭಾರತಕ್ಕೆ 147 ರನ್‌ಗಳ ಗುರಿ ನೀಡಿತ್ತು. ಇದನ್ನೂ ಓದಿ: 6,6,6,6,6,W,6 – ಒಂದೇ ಓವರ್‌ನಲ್ಲಿ 37 ರನ್‌ ಬಿಟ್ಟುಕೊಟ್ಟ ರಾಬಿನ್ ಉತ್ತಪ್ಪ!

TAGGED:australiaIND vs NZRohit SharmaTeam indiaWTC Politsಆಸ್ಟ್ರೇಲಿಯಾನ್ಯೂಜಿಲೆಂಡ್ಭಾರತರೋಹಿತ್ ಶರ್ಮಾವಿಶ್ವ ಟೆಸ್ಟ್ ಚಾಂಪಿಯನ್ ಶಿಪ್
Share This Article
Facebook Whatsapp Whatsapp Telegram

Cinema news

Dharmendra Mammootty Alka Yagnik
ಧರ್ಮೇಂದ್ರಗೆ ಪದ್ಮವಿಭೂಷಣ; ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್‌ಗೆ ಪದ್ಮಭೂಷಣ ಪ್ರಶಸ್ತಿ
Cinema Latest Main Post National
Shivaraj Kumar
ಶಿವಣ್ಣನ ಮನ ಗೆದ್ದ ʻಲವ್ ಯೂ ಮುದ್ದುʼ ಜೋಡಿ – ಹ್ಯಾಟ್ರಿಕ್‌ ಹೀರೋ ಹೇಳಿದ್ದೇನು?
Cinema Latest Sandalwood Top Stories
Ghaarga Film
`ಘಾರ್ಗಾ’ ಚಿತ್ರದ ಟ್ರೈಲರ್ ರಿಲೀಸ್‌ – ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಂಡು ಸಿನಿಪ್ರಿಯರು ಫುಲ್‌ ಖುಷ್‌
Cinema Latest Sandalwood
Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood

You Might Also Like

gangavali bridge
Latest

ಗಂಗಾವಳಿ ಸೇತುವೆ ಮೇಲಿಲ್ಲ ಸರ್ಕಾರಿ ಬಸ್ ಸಂಚಾರದ ಭಾಗ್ಯ!

Public TV
By Public TV
1 hour ago
udupi accident
Latest

ಉಡುಪಿ| ಟ್ರಕ್ ಟಯರ್ ಅಡಿಗೆ ಸಿಲುಕಿ ಯುವಕ ಸಾವು

Public TV
By Public TV
2 hours ago
Droupadi Murmu
Latest

ಆಪರೇಷನ್‌ ಸಿಂಧೂರ ಯಶಸ್ಸಿಗೆ ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಯೇ ಕಾರಣ: ದ್ರೌಪದಿ ಮುರ್ಮು

Public TV
By Public TV
2 hours ago
Crime 3
Crime

ಪಿರಿಯಾಪಟ್ಟಣ | ಇಬ್ಬರು ಮಕ್ಕಳೊಂದಿಗೆ ನೇಣಿಗೆ ಶರಣಾದ ತಾಯಿ

Public TV
By Public TV
3 hours ago
Abhishek Sharma Suryakumar
Cricket

IND vs NZ 3rd T20I: ಅಭಿಷೇಕ್‌, ಸೂರ್ಯ ಬ್ಯಾಟಿಂಗ್ ಅಬ್ಬರಕ್ಕೆ ಕಿವೀಸ್‌ ಕಂಗಾಲು; ಸರಣಿ ಗೆದ್ದ ಭಾರತ

Public TV
By Public TV
3 hours ago
Stray Dogs
Districts

ಆಟವಾಡುತ್ತಿದ್ದ ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ – 10 ಮಂದಿಗೆ ಗಂಭೀರ ಗಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?