Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೋಹಿತ್ ಚಕ್ರತೀರ್ಥ ವಜಾ? – ಸಚಿವರ ವರದಿ ಆಧರಿಸಿ ಕ್ರಮ ಕೈಗೊಳ್ತೇನೆಂದ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೋಹಿತ್ ಚಕ್ರತೀರ್ಥ ವಜಾ? – ಸಚಿವರ ವರದಿ ಆಧರಿಸಿ ಕ್ರಮ ಕೈಗೊಳ್ತೇನೆಂದ ಸಿಎಂ

Bengaluru City

ರೋಹಿತ್ ಚಕ್ರತೀರ್ಥ ವಜಾ? – ಸಚಿವರ ವರದಿ ಆಧರಿಸಿ ಕ್ರಮ ಕೈಗೊಳ್ತೇನೆಂದ ಸಿಎಂ

Public TV
Last updated: May 31, 2022 10:35 pm
Public TV
Share
2 Min Read
Text book
SHARE

– ಚಕ್ರತೀರ್ಥ ಮೇಲೆ ನಾಳೆ ಕ್ರಮ ಆಗುತ್ತಾ?

ಬೆಂಗಳೂರು: ಪಠ್ಯ ಪರಿಷ್ಕರಣೆ ವಿಚಾರವಾಗಿ ದಿನಕ್ಕೊಂದು ವಿವಾದ ಭುಗಿಲೇಳುತ್ತಿದ್ದು, ರಾಜ್ಯ ಸರ್ಕಾರ ತೀವ್ರ ಒತ್ತಡ ಎದುರಿಸುತ್ತಿರುವಂತೆ ಕಾಣುತ್ತಿದೆ. ಅದ್ರಲ್ಲೂ ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ತಲೆದಂಡಕ್ಕೆ ದಿನೇ ದಿನೇ ಆಗ್ರಹ ಹೆಚ್ಚುತ್ತಿದೆ.

BOMMAI 3

ಬೆಂಗಳೂರು, ಚಾಮರಾಜನಗರ, ಬಾಗಲಕೋಟೆ ಸೇರಿ ಹಲವೆಡೆ ಪ್ರತಿಭಟನೆಗಳು ನಡೆಯುತ್ತಲೇ ಇವೆ. ರಾಷ್ಟ್ರಕವಿ ಕುವೆಂಪುರನ್ನು ಅಪಮಾನಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದ ಆದಿಚುಂಚನಗಿರಿ ಶ್ರೀಗಳ ಮನವೊಲಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಆದರೆ ಅದೂ ಫಲ ಕೊಟ್ಟಂತೆ ಕಾಣುತ್ತಿಲ್ಲ. ಇದನ್ನೂ ಓದಿ: ಕಾಂಗ್ರೆಸ್, ಜೆಡಿಎಸ್‍ನಲ್ಲಿ ಬಹಳ ಜನ ಸ್ನೇಹಿತರಿದ್ದಾರೆ- ರಾಜಕೀಯ ದಾಳ ಉರುಳಿಸಿದ ಸಿಎಂ

ನಿನ್ನೆ ಸಚಿವ ಬಿ.ಸಿ.ನಾಗೇಶ್ ಆದಿಚುಂಚನಗಿರಿ ಮಠಕ್ಕೆ ಭೇಟಿ ಕೊಟ್ಟಿದ್ರು. ಇಂದು ಪಠ್ಯಪುಸ್ತಕ ನಿರ್ದೇಶನಾಲಯದ ನಿರ್ದೇಶಕ ಮಾದೇಗೌಡ ನೇತೃತ್ವದ ತಂಡ ಶ್ರೀಗಳನ್ನು ಭೇಟಿ ಮಾಡಿ ಕುವೆಂಪು ಪಠ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ನಡುವೆ ಬಸವಣ್ಣಗೆ ಪಠ್ಯದಲ್ಲಿ ಅಪಮಾನ ಮಾಡಲಾಗಿದೆ. ಲಿಂಗಾಯತ ಧರ್ಮದ ಬಗ್ಗೆ ತಪ್ಪು ಕಲ್ಪನೆ ಬರುವಂತೆ ಪಠ್ಯ ಪರಿಷ್ಕರಣೆ ಮಾಡಲಾಗಿದೆ. ಕೂಡಲೇ ಇದನ್ನೆಲ್ಲಾ ಹಿಂಪಡೆದು, ಹಳೆಯ ಪಠ್ಯ ಮುಂದುವರೆಸಬೇಕು. ಇಲ್ಲ ಅಂದ್ರೆ ಹೋರಾಟ ಮಾಡಬೇಕಾಗುತ್ತದೆ ಎಂದು ಸಾಣೆಹಳ್ಳಿ ಶ್ರೀಗಳು ಪತ್ರ ಬರೆದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

TEXTBOOK

ಕೂಡಲಸಂಗಮ ಶ್ರೀಗಳು ಕೂಡ, ಪಠ್ಯದಲ್ಲಿ ಬಸವಣ್ಣನವರ ಬಗ್ಗೆ ಇರೋದನ್ನು ನೋಡಿ ಎದೆಗೆ ಕಲ್ಲು ಹೊಡೆದಂಗೆ ಆಗಿದೆ. ಕುವೆಂಪು, ಬಸವಣ್ಣ ತತ್ವಗಳಿಗೆ ಅಪಚಾರ ಎಸಗಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಈ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ರದ್ದು ಮಾಡುವಂತೆ ಒತ್ತಾಯಿಸಿ ಸಿಎಂಗೆ ಪತ್ರ ಬರೆದಿದ್ದಾರೆ.

ಈ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ವಿವಾದ ರಹಿತ ವ್ಯಕ್ತಿಗಳಿಗೆ ಸಮಿತಿಯಲ್ಲಿ ಜಾಗ ಕೊಡ್ಬೇಕು ಎಂದಿದ್ದಾರೆ. ಈ ಬೆನ್ನಲ್ಲೇ ಮಾತನಾಡಿದ ಸಿಎಂ, ಸಮಿತಿಯಿಂದ ರೋಹಿತ್ ಚಕ್ರತೀರ್ಥ ಸದಸ್ಯತ್ವ ವಜಾ ಬಗ್ಗೆ ನಾಳೆ ತೀರ್ಮಾನ ಮಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: 21 ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ – ಕರ್ನಾಟಕಕ್ಕೆ 8 ಸಾವಿರ ಕೋಟಿ ಬಿಡುಗಡೆ

CM Basavaraja Bommai

ಸಾಣೆಹಳ್ಳಿ ಸ್ವಾಮೀಜಿಗಳೊಂದಿಗೆ ಮಾತನಾಡಿ ಗೊಂದಲ ಬಗೆಹರಿಸೋದಾಗಿ ಶಿಕ್ಷಣ ಸಚಿವರು ತಿಳಿಸಿದ್ದಾರೆ. ಕುವೆಂಪು ಬಗ್ಗೆ ಅಪಮಾನ ಮಾಡಲಾಗಿದೆ ಅನ್ನೋ ಆರೋಪಕ್ಕೆ ರೋಹಿತ್ ಚಕ್ರತೀರ್ಥರಿಂದ ಸ್ಪಷ್ಟೀಕರಣ ನೀಡಿದ್ದು, ಕುವೆಂಪು ಅವರಿಗೆ ಅಪಮಾನ ಮಾಡಿಲ್ಲ ಎಂದಿದ್ದಾರೆ. 2017ರಲ್ಲಿ ವಾಟ್ಸಪ್ ಮೂಲಕ ಬಂದ ನಾಡಗೀತೆ ಧಾಟಿಯ ನಾಲ್ಕು ಸಾಲುಗಳನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದೆ ಅಷ್ಟೇ. ಆದ್ರೆ, ಇದನ್ನು ಕೆಲವರು ತಮಗೆ ಬೇಕಾದಂತೆ ತಿರುಚಿದ್ದಾರೆ. ಪೊಲೀಸ್ ಇಲಾಖೆ ಕೂಡ ಪ್ರಕರಣ ಕೈಬಿಟ್ಟಿದೆ. ಹಳೆಯ ಪ್ರಕರಣವನ್ನು ಮತ್ತೆ ಕೆದಕಿ ವಿವಾದವಾಗಿಸಿದ್ದು ವಿಷಾದನೀಯ ಎಂದಿದ್ದಾರೆ.

ಮೈಸೂರು ರಾಜವಂಶ ಯದುವೀರ್ ಮಾತ್ರ, ಲೆಫ್ಟು ಬೇಡ, ರೈಟೂ ಬೇಡ. ಇತಿಹಾಸವನ್ನು ಇತಿಹಾಸವಾಗಿಯೇ ಭೋದಿಸಿ ಎಂದು ಸಲಹೆ ನೀಡಿದ್ದಾರೆ.

TAGGED:Basavaraj BommaiBC NageshDK ShivakumarKPCCnirmalananda swamijirohith chakrathirthashobha karandlajetextbookYaduveer Krishnamatha Chamaraja Wodeyarಕೆಪಿಸಿಸಿಡಿ.ಕೆ.ಶಿವಕುಮಾರ್ನಿರ್ಮಲಾನಂದ ಸ್ವಾಮೀಜಿಪಠ್ಯಪುಸ್ತಕಬಸವರಾಜ ಬೊಮ್ಮಾಯಿಬಿ.ಸಿ.ನಾಗೇಶ್ಯಧುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ರೋಹಿತ್‌ ಚಕ್ರತೀರ್ಥಶೋಭಾ ಕರಂದ್ಲಾಜೆ
Share This Article
Facebook Whatsapp Whatsapp Telegram

Cinema news

bigg boss sudeep
ಬಿಗ್‌ ಬಾಸ್‌ ವಿನ್ನರ್‌ ಯಾರು ಅನ್ನೋದು ಇಂದು ಸೂರ್ಯಾಸ್ತದ ಬಳಿಕ ಗೊತ್ತಾಗುತ್ತೆ: ಸುದೀಪ್‌
Cinema Latest Main Post TV Shows
bigg boss kannada 12 finalists
Bigg Boss: 12ರ ಗ್ರ‍್ಯಾಂಡ್ ಫಿನಾಲೆಗೆ ಕೌಂಟ್‌ಡೌನ್; ಯಾರಾಗ್ತಾರೆ ಬಿಗ್ ಬಾಸ್ 12ರ ವಿನ್ನರ್?
Cinema Latest Main Post TV Shows
BBK 12
ಬಿಗ್‌ಬಾಸ್ ವಿನ್ನರ್‌ಗೆ 370000000 ವೋಟ್ – ಗೆಲ್ಲೋದ್ಯಾರು?
Latest Top Stories TV Shows
Narayana Gowda
BBK 12 | ಅಶ್ವಿನಿ ಗೌಡ ಪರ ನಾರಾಯಣ ಗೌಡ, ಗಿಲ್ಲಿ ಪರ ಪ್ರವೀಣ್‌ ಶೆಟ್ಟಿ ಬ್ಯಾಟಿಂಗ್‌
Bengaluru City Cinema Districts Karnataka Latest Main Post TV Shows

You Might Also Like

Eknath Shinde Sena corporators
Latest

ಮುಂಬೈನಲ್ಲಿ ಮತ್ತೆ ರೆಸಾರ್ಟ್ ರಾಜಕೀಯ – ಶಿಂಧೆ ಸೇನಾ ಕಾರ್ಪೊರೇಟರ್‌ಗಳು ಫೈವ್‌ ಸ್ಟಾರ್ ಹೋಟೆಲ್‌ಗೆ ಸ್ಥಳಾಂತರ

Public TV
By Public TV
1 minute ago
Money
Bengaluru City

CL-7 ಲೈಸೆನ್ಸ್‌ಗೆ ಲಂಚಕ್ಕೆ ಬೇಡಿಕೆಯಿಟ್ಟ ಕೇಸ್ – ಅಬಕಾರಿ ಡಿಸಿ, ಎಸ್ಪಿ ಸೇರಿ ಮೂವರಿಗೆ ನ್ಯಾಯಾಂಗ ಬಂಧನ

Public TV
By Public TV
29 minutes ago
Tiger
Chamarajanagar

ಚಾಮರಾಜನಗರ | ತಾಯಿ ಹುಲಿ ಜೊತೆ ಮರಿಗಳು ಕಾಣಿಸಿಕೊಂಡಿದ್ದ ಪ್ರಕರಣ – 10 ತಿಂಗಳ ಮರಿ ಸೆರೆ

Public TV
By Public TV
33 minutes ago
AK 47 Rifles Pistols Ammunition Found Near India Pakistan Border 1
Crime

ಭಾರತ – ಪಾಕ್ ಗಡಿಯಲ್ಲಿ 3 AK-47, 2 ಪಿಸ್ತೂಲ್‌, ಮದ್ದುಗುಂಡುಗಳು ಪತ್ತೆ – ಪೊಲೀಸರಿಂದ ತೀವ್ರ ಶೋಧ

Public TV
By Public TV
58 minutes ago
stop rape
Latest

ಮಣಿಪುರದಲ್ಲಿ 2 ವರ್ಷಗಳ ಹಿಂದೆ ಕಿಡ್ನ್ಯಾಪ್‌ ಆಗಿ ಗ್ಯಾಂಗ್‌ ರೇಪ್‌ಗೆ ಒಳಗಾಗಿದ್ದ ಕುಕಿ ಮಹಿಳೆ ಸಾವು

Public TV
By Public TV
2 hours ago
trump maga
Latest

ಗ್ರೀನ್‌ಲ್ಯಾಂಡ್‌ ವಶಪಡಿಸಿಕೊಳ್ಳುವ ಪ್ಲ್ಯಾನ್‌ಗೆ ವಿರೋಧ – ಡೆನ್ಮಾರ್ಕ್, ಯುಕೆ, ಫ್ರಾನ್ಸ್ ಮೇಲೆ 10% ಸುಂಕ ವಿಧಿಸಿದ ಟ್ರಂಪ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?