Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಒತ್ತಡವೇ ಅಮಾನತಿಗೆ ಕಾರಣವಿರಬಹುದು: ರೋಷನ್ ಬೇಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯ ಒತ್ತಡವೇ ಅಮಾನತಿಗೆ ಕಾರಣವಿರಬಹುದು: ರೋಷನ್ ಬೇಗ್

Bengaluru City

ಸಿದ್ದರಾಮಯ್ಯ ಒತ್ತಡವೇ ಅಮಾನತಿಗೆ ಕಾರಣವಿರಬಹುದು: ರೋಷನ್ ಬೇಗ್

Public TV
Last updated: June 19, 2019 12:35 pm
Public TV
Share
2 Min Read
roshan baig 1
SHARE

-ಸತ್ಯ ಹೇಳಿದರೆ ಅವರಿಗೆ ತಡೆದುಕೊಳ್ಳೋಕೆ ಆಗಲ್ವಾ?
– ಕಾಂಗ್ರೆಸ್‍ನಲ್ಲೇ ಇರುತ್ತೇನೆ

ಬೆಂಗಳೂರು: ನಾನು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ಸಿನ ಶಿಸ್ತಿನ ಸಿಪಾಯಿಯಾಗಿದ್ದೇನೆ. ಸಿದ್ದರಾಮಯ್ಯ ಕಾಂಗ್ರೆಸ್ಸಿನ ಶಿಸ್ತಿನ ಸಿಪಾಯಿ ಅಲ್ಲ. ಸಿದ್ದರಾಮಯ್ಯ ಒತ್ತಡವೂ ನನ್ನ ಅಮಾನತಿಗೆ ಕಾರಣವಿರಬಹುದು ಎಂದು ಶಿವಾಜಿನಗರ ಕಾಂಗ್ರೆಸ್ ಶಾಸಕ ರೋಷನ್ ಬೇಗ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

roshan baig 2

ಕಾಂಗ್ರೆಸ್ ಪಕ್ಷದಿಂದ ಅನಾನತುಗೊಂಡ ವಿಚಾರವಾಗಿ ಶಾಸಕ ರೋಷನ್ ಬೇಗ್ ತಮ್ಮ ಫ್ರೇಜರ್ ಟೌನ್ ನಿವಾಸದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ, ನಾನು ಇವತ್ತು ಪಕ್ಷದ ಬಗ್ಗೆ ಮಾತ್ರ ಮಾತಾನಾಡುತ್ತೇನೆ. ಮಂಗಳವಾರ ರಾತ್ರಿ ನನ್ನನ್ನು ಪಕ್ಷದಿಂದ ಅಮಾನತು ಮಾಡಿರುವ ಸುದ್ದಿ ತಿಳಿಯಿತು. ಸಿದ್ದರಾಮಯ್ಯ ಒತ್ತಡವೂ ನನ್ನ ಅಮಾನತಿಗೆ ಕಾರಣವಿರಬಹುದು. ನಾನು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ನ ಸಿಪಾಯಿ. ಸಿದ್ದರಾಮಯ್ಯ ಕಾಂಗ್ರೆಸ್ಸಿನ ಸಿಪಾಯಿ ಅಲ್ಲ. ಅವರೇ ಕಾಂಗ್ರೆಸ್ಸನ್ನು ಈ ದುರ್ಗತಿಗೆ ತಂದಿದ್ದಾರೆ. ನಾನು ಸತ್ಯ ಹೇಳಿದ್ದೀನಿ. ಸತ್ಯ ಹೇಳೋದು ಅಪರಾಧಾನಾ? ನಾನು ಸತ್ಯ ಹೇಳಿದರೆ ಅವರಿಗೆ ತಡ್ಕೊಳ್ಳೋಕಾಗಲ್ಲವಾ? ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

roshan baig 3

ನಾನು ರಾಹುಲ್ ಗಾಂಧಿಯವರನ್ನು ಟೀಕಿಸಿಲ್ಲ. ನಾನು ಈ ಕ್ಷಣದವರೆಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿಯೇ ಇದ್ದೇನೆ. ನಾನು ರಾಜ್ಯ ನಾಯಕರ ಬಗ್ಗೆ ಸತ್ಯ ಮಾತನಾಡಿದ್ದೀನಿ. ಹಿರಿಯ ಕಾಂಗ್ರೆಸ್ ನಾಯಕರಾದ ಮುನಿಯಪ್ಪ, ರಾಮಲಿಂಗಾರೆಡ್ಡಿ ಜೊತೆ ಚರ್ಚಿಸಿ ಮುಂದಿನ ನಿರ್ಣಯ ತೆಗೆದುಕೊಳ್ಳುತ್ತೇನೆ. ಕಾಂಗ್ರೆಸ್ ಕಾರ್ಯಕರ್ತರ ಮನದ ಅಭಿಪ್ರಾಯವನ್ನು ನಾನು ಮಾತಾಡಿದ್ದು ಅಷ್ಟೇ. ರಮೇಶ್ ಜಾರಕಿಹೊಳಿ, ಕೆ.ಎನ್ ರಾಜಣ್ಣ ಅವರ ವಿರುದ್ಧ ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಪ್ರಶ್ನಿಸಿದರು. ನಾನು ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ ಚಿಂತನೆ ಇಲ್ಲ. ಅಮಾನತುಗೊಂಡಿರುವ ವಿಚಾರವನ್ನು ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ, ರಾಮಲಿಂಗಾರೆಡ್ಡಿ, ಎಚ್.ಕೆ ಪಾಟೀಲ್ ಅವರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.

CONGRESS SIDDARAMAIAH

ರಾಜ್ಯದಲ್ಲಿ ಕಾಂಗ್ರೆಸ್ ಒಂದೇ ಒಂದು ಸೀಟು ಗೆದ್ದಿದೆ. ಮುನಿಯಪ್ಪರನ್ನ ಸೋಲಿಸುತ್ತೇವೆ ಎಂದು ಬಹಿರಂಗವಾಗಿ ಕೆಲವರು ಹೇಳಿದ್ದರು. ಅವರ ವಿರುದ್ಧ ಯಾಕೆ ಪಕ್ಷ ಕ್ರಮ ತೆಗೆದುಕೊಂಡಿಲ್ಲ. ಮಂಡ್ಯದಲ್ಲಿ ಸುಮಲತಾ ಅವರ ಪರ ಕೈ ಪಕ್ಷದವರು ಕೆಲಸ ಮಾಡಿದ್ದರು. ಮಂಡ್ಯದ ಕಾಂಗ್ರೆಸಿಗರ ವಿರುದ್ಧ ಯಾಕೆ ಕ್ರಮ ಇಲ್ಲ ಎಂದು ಹರಿಹಾಯ್ದರು.

ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ನಮ್ಮನ್ನೆಲ್ಲ ಕರೆದು ಚರ್ಚೆ ಮಾಡಬೇಕಿತ್ತು. ಕ್ಲೋಸ್ಡ್ ಡೋರ್ ನಲ್ಲಿ ಗುಸು ಗುಸು ಎಂದು ಪಕ್ಷದ ಬಗ್ಗೆ ಚರ್ಚೆ ಮಾಡಕ್ಕಾಗಲ್ಲ. ಎಲ್ಲರೂ ಒಟ್ಟಾಗಿ ಚರ್ಚೆ ಮಾಡಬೇಕು. ನಾನು ಪಕ್ಷದ ರಾಜ್ಯ ನಾಯಕರ ಬಗ್ಗೆ ಮಾತಾಡಿದ್ದಕ್ಕೆ ಹಲವರಿಂದ ಬೆಂಬಲ ಬಂತು. ತುಮಕೂರಲ್ಲಿ ಮುದ್ದಹನುಮೇಗೌಡರನ್ನು ಬಲಿಕೊಟ್ಟರು. ಅವರೇನು ತಪ್ಪು ಮಾಡಿದ್ದರು? ಮೈತ್ರಿ ಎಂದು ಹೇಳುತ್ತಲೇ ಮಾಜಿ ಪ್ರಧಾನಿ ದೇವೇಗೌಡರನ್ನೂ ಸೋಲಿಸಿದ್ರಲ್ಲ ಎಂದು ಕೆಲ ಕೈ ನಾಯಕರ ಹೆಸರು ಹೇಳದೆ ವಾಗ್ದಾಳಿ ನಡೆಸಿದರು.

HDD SUMALATHA

ನಂತರ ಐಎಂಎ ಪ್ರಕರಣದ ಬಗ್ಗೆ ನಾನು ಮಾತಾಡಲ್ಲ. ಅದರ ತನಿಖೆ ನಡೀತಿದೆ ಎಂದು ಹೇಳಿದರು. ಇಂದು ರಾಹುಲ್ ಗಾಂಧಿ ಅವರ ಜನ್ಮದಿನ. ಅವರಿಗೆ ಜನ್ಮದಿನದ ಶುಭಾಶಯ ಕೋರುತ್ತೇನೆ ಅವರೇ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯಬೇಕು ಎನ್ನುತ್ತಾ ನಾನು ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ ಎಂದು ತಮ್ಮ ನಿರ್ಧಾರವನ್ನು ತಿಳಿಸಿದರು.

ಅವರೊಂದಿಗೆ ಗುಣಶೇಖರ್, ನೇತ್ರಾವತಿ ಕೃಷ್ಣೇಗೌಡ, ಮುರುಗಾ ಅವರು ಸೇರಿ ನಾಲ್ವರು ಕಾರ್ಪೊರೇಟರ್ ಗಳು ಸಾಥ್ ನೀಡಿದ್ದರು

TAGGED:bengaluruCoalition GovernmentcongresspressmeetPublic TVRoshan Baigsiddaramaiahಅಮಾನತುಕಾಂಗ್ರೆಸ್ಪಬ್ಲಿಕ್ ಟಿವಿಬೆಂಗಳೂರುರೋಷನ್ ಬೇಗ್ಸಿದ್ದರಾಮಯ್ಯಸುದ್ದಿಗೋಷ್ಠಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
16 minutes ago
Janivar Protest
Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
By Public TV
16 minutes ago
UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
18 minutes ago
Hassan Accident
Crime

ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Public TV
By Public TV
25 minutes ago
Ganga Expressway PM Modi
Latest

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Public TV
By Public TV
29 minutes ago
America Passport
Latest

ಅಮೆರಿಕದ ಪಾಸ್‌ಪೋರ್ಟ್‌ಗಳಲ್ಲಿ ಡೊನಾಲ್ಡ್ ಟ್ರಂಪ್ ಚಿತ್ರ

Public TV
By Public TV
34 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?